Breaking News

ತಿರುಪತಿಯಿಂದ ವಾಪಸ್ ಆಗ್ತಿದ್ದಾಗ ಭೀಕರ ಕಾರು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

Spread the love

ಕೋಲಾರ: ಇಂದು ಬೆಳಗಿನ ಜಾವ ಕೋಲಾರದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಡ್ರೈವರ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರು ಕೋಣನಕುಂಟೆ ಮೂಲದ ದೀಪಕ್ ಹಾಗೂ ಗಿರಿಜಮ್ಮ ಮೃತ ದುರ್ದೈವಿಗಳು. ಹರೀಶ್ ಹಾಗೂ ಸಾವಿತ್ರಿ ಎಂಬುವವರಿಗೆ ಗಾಯವಾಗಿದೆ. ತಿರುಪತಿಗೆ ಹೋಗಿ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ