Breaking News

ವಿಧಿಯೇ ನೀನೆಷ್ಟು ಕ್ರೂರಿ ಚಿಕ್ಕ ಪ್ರಾಯದ ಎಸ್ಟು ಜನರ ಬಲಿ ಬೇಕು ನಿಂಗೆ..?

Spread the love

ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು,

ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ

 

ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು

ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ ಹೋಗಬೇಕಿತ್ತು ವಿಧಿ ಇವರ ಜೀವನದಲ್ಲಿ ಇಂಥ ಆಟ್ ಆಡಬರದಿತ್ತು


Spread the love

About Laxminews 24x7

Check Also

ಬೆಳಗಾವಿಯ ಶಹಾಪೂರದಲ್ಲಿ ಕೋಟ್ಪಾ-೨೦೦೩ ಕಾಯ್ದೆಯಡಿ ದಾಳಿ: ೧೬ ಪ್ರಕರಣ ದಾಖಲು

Spread the love ಬೆಳಗಾವಿಯ ಶಹಾಪೂರದಲ್ಲಿ ಕೋಟ್ಪಾ-೨೦೦೩ ಕಾಯ್ದೆಯಡಿ ದಾಳಿ: ೧೬ ಪ್ರಕರಣ ದಾಖಲು ಬೆಳಗಾವಿಯ ಶಹಾಪೂರದಲ್ಲಿ ಕೋಟ್ಪಾ-೨೦೦೩ ಕಾಯ್ದೆಯಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ