Breaking News

ಪಂಚ ದಿನಗಳ ಸಾರಿಗೆ ಸಮರ ಸುಗಮ ಅಂತ್ಯ

Spread the love

ಕೊಡಿಹಳ್ಳಿ ಚಂದ್ರಶೇಖರ್ ಮುಷ್ಕರ ಹಿಂಪಡೆದ ಹಿಂಪಡೆಯಲು ನಿರ್ಧಾರ ಮಾಡಿದ್ದಾರೆ ಈ ಸಂಬಂಧ ಅವರು ಹೇಳಿಕೆಯನ್ನು ನೀಡಿದ್ದಾರೆ.

ಕಳೆದ 5 ದಿನಗಳಿಂದ ಸಾರಿಗೆ ನೌಕರರ ಮುಷ್ಕರ ಜನರ ಆಕ್ರೋಶಕ್ಕೆ ಮಣಿದು ಕೋಡಿಹಳ್ಳಿ ಚಂದ್ರಶೇಖರ್ ಇಂದು ಮುಷ್ಕರವನ್ನು ವಾಪಸ್ ಪಡೆದು ಅಂತ್ಯಗೊಳಿಸಿದ್ದಾರೆ.

ಮುಖಂಡರ ಜೊತೆ ಚರ್ಚಿಸಿ ಹಿಂಪಡೆದಿದ್ದೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು .

ನಿನ್ನೆಯಿಂದ ಅವರ ವಿರುದ್ಧ ಅನೇಕ ಟೀಕೆಗಳು ಕೇಳಿಬಂದಿದ್ದವು. ರಾಜಕಾರಣಿಗಳು ಜನಸಾಮಾನ್ಯರೂ ಕೂಡ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ನೋಟ ಸರ್ವೇಸಾಮಾನ್ಯವಾಗಿತ್ತು.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ