Breaking News

ಭಾನುವಾರ ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್‌ಗೆ ಸೇರ್ಪಡೆ

Spread the love

ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ‌ ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಜೆಡಿಎಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಇತ್ತೀಚೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅಖಂಡ ಮನೆಗೆ ತೆರಳಿ ಮಾತುಕತೆ ನಡೆಸಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.

ಸಗಾಯಪುರಂ ಪುಟ್ಬಾಲ್ ಕ್ರೀಡಾಂಗಣದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶದಲ್ಧಿಕೃತವಾಗಿ ಪಕ್ಷ ಸೇರಲಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ