Breaking News

ಭಾನುವಾರ ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್‌ಗೆ ಸೇರ್ಪಡೆ

Spread the love

ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ‌ ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಜೆಡಿಎಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಇತ್ತೀಚೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅಖಂಡ ಮನೆಗೆ ತೆರಳಿ ಮಾತುಕತೆ ನಡೆಸಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.

ಸಗಾಯಪುರಂ ಪುಟ್ಬಾಲ್ ಕ್ರೀಡಾಂಗಣದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶದಲ್ಧಿಕೃತವಾಗಿ ಪಕ್ಷ ಸೇರಲಿದ್ದಾರೆ.


Spread the love

About Laxminews 24x7

Check Also

ಇನಾಮು ರದ್ದತಿ ಕಡತಕ್ಕೆ ₹1.10 ಲಕ್ಷ ಲಂಚ ಬೇಡಿಕೆ: ತಾಯಿ-ಮಗ ಲೋಕಾಯುಕ್ತ ಬಲೆಗೆ..!!

Spread the loveಬಳ್ಳಾರಿ: ಜಮೀನಿನ ಇನಾಮು ರದ್ದತಿ ಮಾಡಿ ಪಟ್ಟಾ ನಮೂದು ಮಾಡಿಕೊಡುವ ಕೆಲಸಕ್ಕಾಗಿ ₹1.10 ಲಕ್ಷ ಲಂಚ ಬೇಡಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ