ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ ಯೋಜನೆ ಜಾರಿಗೆ ನಿರ್ಧಾರ
Laxminews 24x7
ಮಾರ್ಚ್ 6, 2026
ರಾಜ್ಯ
5 Views
ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೆ ನಿರ್ಧಾರ ಮಾಡಲಾಗಿದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವುದು. ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು. 30 ಸಾವಿರ ರೂಪಾಯಿಯಿಂದ 45 ಸಾವಿರ ರೂ.ಗೆ ಹೆಚ್ಚಳ ಮಾಡಲಾಗುವುದು.18 ವರ್ಷದ ಮಕ್ಕಳಿಗಾಗಿ ಮಾದಕ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.