Breaking News

ಕಾರುಗಳ ಮುಖಾಮುಖಿ ಡಿಕ್ಕಿ- ಇಬ್ಬರು ಚಾಲಕರು ಸಾವು

Spread the love

ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ.

ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ.


Spread the love

About Laxminews 24x7

Check Also

ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ – ಯತ್ನಾಳ್

Spread the loveನವದೆಹಲಿ: ನಾನೇ ಪ್ರಾದೇಶಿಕ ಪಕ್ಷ ಮಾಡಿ, 2028ಕ್ಕೆ ಅಧಿಕಾರಕ್ಕೆ ಬಂದು ನಾನೇ ಮುಖ್ಯಮಂತ್ರಿ ಎಂದು ವಿಜಯಪುರ ಉಚ್ಚಾಟಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ