Breaking News

ಕಾರುಗಳ ಮುಖಾಮುಖಿ ಡಿಕ್ಕಿ- ಇಬ್ಬರು ಚಾಲಕರು ಸಾವು

Spread the love

ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ.

ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ