Breaking News

ಕಾರುಗಳ ಮುಖಾಮುಖಿ ಡಿಕ್ಕಿ- ಇಬ್ಬರು ಚಾಲಕರು ಸಾವು

Spread the love

ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ.

ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ