Breaking News

ಅಥಣಿ : ಪಾಟಾ ಕಟ್ ಆಗಿ ದಾರಿ ತಪ್ಪಿದ ಬಸ್, ತಪ್ಪಿದ ಬಾರಿ ದುರಂತ.

Spread the love

ಅಥಣಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಾಟಾ ಕಟ್ಟಾಗಿ ರಸ್ತೆ ಬಿಟ್ಟು ತಗ್ಗು ಪ್ರದೇಶಕ್ಕೆ ಬಸ್ ನೂಕಿದ ಘಟನೆ ಸಂಭವಿಸಿ ಭಾರಿ ದುರಂತ ತಪ್ಪಿದೆ.

ಅಥಣಿ ಘಟಕಕ್ಕೆ ಸೇರಿದ ಬಸ್ ಅಡಹಳ್ಳಿ ಗ್ರಾಮದಿಂದ ಅಥಣಿ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ಜಾಗೃತೆಯಿಂದ ಬಾರಿ ಅನಾಹುತ ತಪ್ಪಿದೆ.

ಮಾತೋಶ್ರೀ ಕ್ರಾಸ್ ಬಳಿ ಈ ಅವಘಡ ಸಂಭವಿಸಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳನ್ನು ಸಂಚಾರಕ್ಕೆ ಕೆ ಎಸ್ ಆರ್ ಡಿ ಸಿ ಅಧಿಕಾರಿಗಳು ಅನುವು ಮಾಡಿದರೆಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ