Breaking News
Home / new delhi / ಏ.20ರ ನಂತರ ಕೆಲ ಉದ್ಯಮಗಳಿಗೆ ವಿನಾಯಿತಿ:

ಏ.20ರ ನಂತರ ಕೆಲ ಉದ್ಯಮಗಳಿಗೆ ವಿನಾಯಿತಿ:

Spread the love

ನವದೆಹಲಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳಿಗೆ ಏಪ್ರಿಲ್ 20ರ ಬಳಿಕ ವಿನಾಯಿತಿ ಕೊಡೋದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಸಾಫ್ಟ್ ವೇರ್ ಮತ್ತು ಐಟಿ ಪಾರ್ಕ್‍ಗಳಲ್ಲಿರುವ ಸ್ಟಾರ್ಟ್ ಅಪ್‍ಗಳಿಗೆ 4 ತಿಂಗಳ  ಬಾಡಿಗೆ ಇಲ್ಲ ಅಂತ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಯಾವುದಕ್ಕೆ ವಿನಾಯಿತಿ?
* ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳು
* ಇತರ ಹಣಕಾಸು ಸಂಸ್ಥೆಗಳಿಗೆ ಕನಿಷ್ಠ ಸಿಬ್ಬಂದಿಯೊಂದಿಗೆ ಕೆಲಸ
* ನೀರು ಪೂರೈಕೆ, ಶುಚಿತ್ವ, ವಿದ್ಯುತ್ ಪ್ರಸರಣ ವಾಹಕಗಳ ಕೆಲಸ
* ಟೆಲಿಕಾಂ ಆಪ್ಟಿಕಲ್ ಫೈಬರ್ ಮತ್ತು ಕೇಬಲ್
* ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣ ಕಾಮಗಾರಿಗಳು
* ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹ, ಅರಣ್ಯ ಚಟುವಟಿಕೆಗಳು
* ಬೆಳೆ ಮತ್ತು ಸಂಸ್ಕರಣೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಚಟುವಟಿಕೆ
* ಬಿದಿರು, ತೆಂಗಿನಕಾಯಿ, ಅಡಿಕೆ, ಕೊಕ್ಕೊ, ಮಸಾಲೆ ಪದಾರ್ಥ ಬೆಳೆಗಳನ್ನು ಬೆಳೆಯುವುದು
* ಈ ಬೆಳೆಗಳ ಸಂಸ್ಕರಣೆ, ಪ್ಯಾಕೆಜಿಂಗ್, ಮಾರಾಟ ಮತ್ತು ಮಾರುಕಟ್ಟೆಗೆ ವಿನಾಯ್ತಿ
* ಹೌಸಿಂಗ್ ಫೈನಾನ್ಸ್ ಮತ್ತು ಸಣ್ಣ ಹಣಕಾಸು ಸಂಸ್ಥೆಗಳಲ್ಲಿ ಅಗತ್ಯ ಸಿಬ್ಬಂದಿ ನೆರವಿನೊಂದಿಗೆ ಕಾರ್ಯ


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ