Breaking News
Home / ಜಿಲ್ಲೆ / ಶೈಕ್ಷಣಿಕ ಪ್ರಕ್ರಿಯೆಗಳು ಏಪ್ರಿಲ್ 20ರ ವರೆಗೆ ಮುಂದೂಡಿಕೆ

ಶೈಕ್ಷಣಿಕ ಪ್ರಕ್ರಿಯೆಗಳು ಏಪ್ರಿಲ್ 20ರ ವರೆಗೆ ಮುಂದೂಡಿಕೆ

Spread the love

ರಾಜ್ಯದಲ್ಲಿ ಕರೋನಾ ವೈರಸ್ ಹರಡುವಿಕೆ ಮುಂದುವರಿಯುತ್ತಿರುವುದರಿಂದ  ಹಾಗೂ ಏಪ್ರಿಲ್ 15 ರ ವರೆಗೆ ದೇಶಾದ್ಯಂತ ಲಾಕ್ ಡೌನ್ ಮಾಡುವಂತೆ ಪ್ರಧಾನ ಮಂತ್ರಿಗಳು ಘೋಷಿಸಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಪ್ರಕ್ರಿಯೆಗಳನ್ನು  ಏಪ್ರಿಲ್ 20 ರ ವರೆಗೆ ಮುಂದೂಡಲಾಗಿದೆ.
      7 ರಿಂದ 9 ನೇ ತರಗತಿಯ ಹಾಗೂ  ಎಸ್.ಎಸ್.ಎಲ್.ಸಿ ಪರೀಕ್ಷೆಗಳು, ಆರ್.ಟಿ.ಇ ಅಡಿಯಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಗಳು ಸೇರಿದಂತೆ ವಿವಿಧ ಮಾದರಿಯ  ಶಾಲೆಗಳಲ್ಲಿನ  2020-21 ನೇ ಸಾಲಿನ ದಾಖಲಾತಿ ಪ್ರಕ್ರಿಯೆಗಳನ್ನು ಮುಂದೂಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಎಪ್ರಿಲ್ 20 ರ ನಂತರ ಪ್ರಕಟಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ  ಹೊರಡಿಸಿದ್ದಾರೆ.

Spread the love

About Laxminews 24x7

Check Also

ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

Spread the love  ಗೋಕಾಕ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ