Breaking News

ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ.

Spread the love

ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ.

ಅಥಣಿ: ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ತಳವಾರ ಸಮುದಾಯದ ಕೆಲವು ಬಾಂಧವರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪಟ್ಟನದ ಮಿನಿ ವಿಧಾನಸೌಧದಲ್ಲಿ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರ ಪರಿವಾರ-ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿದವರು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಮುಂದಾಗಲಿ ಎಂದು ಒತ್ತಾಯಿಸಿ ತಳವಾರ ಸಮಾಜದ ಮುಖಂಡ ರಾಜು ಜಮಖಂಡಿಕರ ಮುಂದಾಳತ್ವದಲ್ಲಿ ಪ್ರತಿಭಟನೆ ಕೈಗೊಂಡು, ವಿಧಾನಸಭಾ ಕಲಾಪ ಮುಗಿಯುವವರೆಗೆ ಅಥಣಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ಮುಂದಾಗಿದ್ದಾರೆ.

 

ಇದೆ ಸಂದರ್ಭದಲ್ಲಿ ರಾಜು ಜಮಖಂಡಿಕರ ಮಾತನಾಡಿ, ಕೇಂದ್ರ ಸರ್ಕಾರ ಪರಿವಾರ-ತಳವಾರ ಪರಿಶಿಷ್ಟ ಪಂಗಡಕ್ಕೆ ಸೇರಿದವರು ರಾಜ್ಯ ಸರ್ಕಾರ ಪ್ರಯಾಣ ಪತ್ರ ವಿತರಣೆ ಮಾಡುತ್ತಿಲ್ಲ, ಅಧಿವೇಶನದಲ್ಲಿ ತಳವಾರ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ ಅಧಿವೇಶನದಲ್ಲಿ ಧ್ವನಿ ಎತ್ತಲಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಪ್ರಮಾಣ ಪತ್ರ ನಿಡುವಂತೆ ಧರಣಿ ಸತ್ಯಾಗ್ರಹ ಮಾಡಲಾಗುವುದು. ತಳವಾರ ಸಮಾಜದಕ್ಕೆ ಎಸ್ ಟಿ ಪ್ರಮಾಣ ನೀಡುವವರಿಗೆ ಈ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಮುಂದುವರಿಯಲಿದೆ ಎಂದು ಹೇಳಿದರು.
ವರದಿಗಾರರು ರಾಹುಲ್ ಅಥಣಿ


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ