ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ ವಾಯ್ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಆನಂದ್ ಸಿಂಗ್ ಸೇರಿದಂತೆ ಗೋವಾ ಮಾಜಿ ಸಚಿವ ಖುಲಾಸೆ
ಬೆಂಗಳೂರು, (ಮಾರ್ಚ್ 07): ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಪ್ರಕರಣದ ಆರೋಪಿಗಳಾದ ಮಾಜಿ ಸಚಿವ ಆನಂದ್ ಸಿಂಗ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಇಂದು (ಮಾರ್ಚ್ 07) ಆರೋಪಿಗಳಾದ ಆನಂದ್ ಸಿಂಗ್ ಹಾಗೂ ಗೋವಾ ಮಾಜಿ ಸಚಿವ ರೋಹನ್ ಕೌಂಟೆ ಸೇರಿದಂತೆ 16 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ …
Read More »33 ಸೆಕೆಂಡ್ನಲ್ಲಿ ಕಾರಿನಲ್ಲಿದ್ದ 33 ಲಕ್ಷ ಹಣ ದೋಚಿಕೊಂಡ ಖದೀಮರು
ಹಾವೇರಿ, ಮಾರ್ಚ್ 07: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಳ್ಳತನ (robbery) ಪ್ರಕರಣಗಳು ಹೆಚ್ಚಾಗುತ್ತಿವೆ. ಬೈಕ್, ಮಾಂಗಲ್ಯ ಸರ ಸೇರಿದಂತೆ ಮನೆಗಳ್ಳತನಕ್ಕೆ ಸಾಕಷ್ಟು ಯತ್ನಗಳು ನಡೆದಿದೆ. ಆದರೆ ಹಾಡಹಗಲೇ 33 ಸೆಕೆಂಡ್ನಲ್ಲಿ 33 ಲಕ್ಷ ರೂ. ಹಣವನ್ನು ಖತರ್ನಾಕ್ ಕಳ್ಳರು ಎಗರಿಸಿರುವಂತಹ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ. ಸದ್ಯ ಕಳ್ಳರ ಕೃತ್ಯಕ್ಕೆ ಹಾವೇರಿಯ (Havari) ಜನರು ಅಕ್ಷರಶಃ ಬೆಚ್ಚಿಬಿದಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನ ಗಾಜು ಒಡೆದು ಕಳ್ಳತನ ಮನೆ ಮುಂದೆ ನಿಲ್ಲಿಸಿದ್ದ …
Read More »ಭಾನುವಾರ ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರಕ್ಕಿಲ್ಲ ಅವಕಾಶ
ಬೆಂಗಳೂರು, ಮಾರ್ಚ್ 08: ಕರ್ನಾಟಕ ರಾಜ್ಯ ಪೊಲೀಸ್ (Karnataka Police) ಇಲಾಖೆಯ ವತಿಯಿಂದ 2ನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ಪೊಲೀಸ್ ರನ್ (Karnataka Police Run) ಕಾರ್ಯಕ್ರಮವನ್ನು ಭಾನುವಾರ (ಮಾ.09) ರಂದು ಬೆಂಗಳೂರಿನಲ್ಲಿ (Bengaluru) ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ವಿಧಾಸೌಧ ಮುಂಭಾಗದಲ್ಲಿರುವ ಗ್ರಾಂಡ್ ಸ್ಪಪ್ ಮೆಟ್ಟಿಲುಗಳಿಂದ ಆರಂಭವಾಗಲಿದ್ದು, ಕೆ.ಆರ್ ವೃತ್ತ, ನೃಪತುಂಗರಸ್ತೆ, ಕಸ್ತೂರಬಾ ರಸ್ತೆ, ಸಿದ್ದಲಿಂಗಯ್ಯ ವೃತ್ತ, ಕ್ಲೀನ್ಸ್ ಪ್ರತಿಮೆ …
Read More »ಬೆಳಗಾವಿಯ ಕೆಎಸ್ಆರ್ಟಿಸಿ ಡಿಪೋ-1 ರಲ್ಲಿ ಮೆಕ್ಯಾನಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ, ಮಾರ್ಚ್ 08: ಕೆಎಸ್ಆರ್ಟಿಸಿ (NWRTC) ಬೆಳಗಾವಿ(Belagavi) ಡಿಪೋ 1ರ ಮೆಕ್ಯಾನಿಕ್ ಬಸ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸ್ ಮೆಕ್ಯಾನಿಕ್ ಕೇಶವ ಕಮಡೊಳಿ (57) ಮೃತ ದುರ್ದೈವಿ. ಮೃತ ಕೇಶವ ಕಮಡೊಳಿ ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದು, ಕೆಎಸ್ಆರ್ಟಿಸಿ ಬಸ್ ವಾಶಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೇಶವ್ ಅವರಿಗೆ ಬೆನ್ನು ನೋವಿದ್ದರೂ ಅಧಿಕಾರಿಗಳು ಪಂಚರ್ ಕೆಲಸಕ್ಕೆ ಬದಲಾಯಿದ್ದರು ಎನ್ನಲಾಗಿದೆ ಕೇಶವ ಅವರ ಡ್ಯೂಟಿ ಬದಲಿಸದಂತೆ ಡಿಪೋ ಮ್ಯಾನೇಜರ್ ಲಿಂಗರಾಜ ಲಾಠಿ …
Read More »ಅಧಿವೇಶನದ ಬಳಿಕ ಮೊದಲ ಬಾರಿಗೆ ಬೆಳಗಾವಿ ಪ್ರವಾಸ ಕೈಗೊಂಡ ಸಿಟಿ ರವಿ
ಚಳಿಗಾಲದ ಅಧಿವೇಶನದ ಬಳಿಕ ಮೊದಲ ಬಾರಿಗೆ ಬೆಳಗಾವಿ ಪ್ರವಾಸ ಕೈಗೊಂಡ ಸಿಟಿ ರವಿ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದಬಳಕೆ ಸಂಬಂಧ ಬೆಳಗಾವಿ ಅರೆಸ್ಟ್ ಆಗಿದ್ದ ಎಂಎಲ್ಸಿ ಸಿಟಿ ರವಿ ಟೆಂಪಲ್ ರನ್ನಿನ್ನೆ ಸವದತ್ತಿ ಯಲ್ಲಮ್ಮದೇವಿ ದರ್ಶನ, ಇಂದು ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
Read More »ಮುಗಳಖೋಡ ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆ ಮಟ್ಟದಿಂದ ನಡೆಯುತ್ತಿವೆ.
ಬೇಲಿಯೇ ಎದ್ದು ಹೊಲ ಮೇಯ್ದರೆ ಬೆಳೆಯ ಗತಿಯೇನು? ರಾಯಬಾಗ : ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಸ್ಥಳೀಯ ಪುರಸಭೆ ಮುಖ್ಯಾಧಿಕಾರಿ ಹಾಗೂ ಕಿರಿಯ ಸಹಾಯಕ ಅಭಿಯಂತರ ಇಬ್ಬರೂ ಸೇರಿ ತಮ್ಮ ಮನಸ್ಸಿಗೆ ಬದಂತೆ ದರ್ಬಾರ್ ಅಧಿಕಾರ ನಡೆಸುತ್ತಿದ್ದಾರೆ. ಇದು ಖಂಡನೀಯ ಎಂದು ಪುರಸಭೆ ಅಧ್ಯಕ್ಷ ಶಾಂತವ್ವ ಗೋಕಾಕ ಆಕ್ರೋಷ ಹೊರಹಾಕಿದ್ದಾರೆ. ಮುಗಳಖೋಡ ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆ ಮಟ್ಟದಿಂದ ನಡೆಯುತ್ತಿವೆ. ಈ ಹಿಂದೆ ನಡೆಸಲಾಗಿರುವ ಕಾಮಗಾರಿಗಳು ಕಳಪೆಯಾಗಿದ್ದರೂ ಸಹ …
Read More »ಇದು ಮುಸ್ಲಿಮರ ಬಜೆಟ್:ಬಿಜೆಪಿ ನಾಯಕರ ಕಿಡಿ
ಬೆಂಗಳೂರು: “ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ್ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಯ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ, ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು …
Read More »ಜನ ಮತ್ತು ಅಭಿವೃದ್ದಿ ವಿರೋಧಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ
ಸಾಲದ ಶೂಲಕ್ಕೆ ದೂಡಿದ ಬಜೆಟ್ ಸಿದ್ದರಾಮಯ್ಯನವರು 16ನೇ ಬಜೆಟ್ ಮಂಡನೆ ಮಾಡಿರುವುದೇ ಸಾಧನೆಯಾಗಿದೆ. ಮಾತ್ರವಲ್ಲ, ಮುಂಬರಲಿರುವ ತಾಪಂ, ಜಿಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ವೋಟ್ ಬ್ಯಾಂಕ್ಗಾಗಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕಕ್ಕೆ ₹5 ಸಾವಿರ ಕೋಟಿ ಮೀಸಲು, ಈ ಭಾಗಕ್ಕೆ 5 ಸಾವಿರಕ್ಕಿಂತ ಹೆಚ್ಚು ಶಿಕ್ಷಕರ ನೇಮಕ ಸೇರಿದಂತೆ ಹಲವು ಭರವಸೆ ನೀಡುವ ಮೂಲಕ ಪರೋಕ್ಷವಾಗಿ ರಾಷ್ಟ್ರೀಯ ಅಧ್ಯಕ್ಷರ …
Read More »ಬಜೆಟ್ನಲ್ಲಿಬೆಳಗಾವಿ ಜಿಲ್ಲೆಗೆ ಸಿಕ್ಕಿದ್ದೇನು?:
ಬಜೆಟ್ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು?: ಬೆಳಗಾವಿ ನಗರದಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ನಿರ್ಮಾಣ ಮಾಡಲು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. ಬೆಳಗಾವಿ, ಮೈಸೂರು, ಮಂಗಳೂರು-ಉಡುಪಿ-ಮಣಿಪಾಲ್, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿಗಳಲ್ಲಿ ನವೋದ್ಯಮ ಪರಿಸರ ವ್ಯವಸ್ಥೆ ಅಭಿವೃದ್ಧಿ. ಜಾಗತಿಕ ಸಾಮರ್ಥ್ಯ ಕೇಂದ್ರಗಳ (GCC) ವಲಯದಲ್ಲಿ ಕರ್ನಾಟಕದ ನಾಯಕತ್ವವನ್ನು ಮತ್ತಷ್ಟು ಬಲಪಡಿಸಲು, ಕಿಯೋನಿಕ್ಸ್ ಮೂಲಕ ಗ್ಲೋಬಲ್ ಇನ್ನೋವೇಶನ್ ಡಿಸ್ಟ್ರಿಕ್ಟ್ ಅನ್ನು ಮೈಸೂರು, ಬೆಳಗಾವಿ, ಧಾರವಾಡ ಮತ್ತು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಾಗುವುದು. ಕಿಯೋನಿಕ್ಸ್ …
Read More »