Breaking News

Laxminews 24x7

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಮುಸಲ್ಮಾರಿ ಗ್ರಾಮದ ಶ್ರೀ ಹನುಮಾನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »

ರೈತರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.   ಕರಂಬಳ, ಚಾಪಗಾಂವ್ ಸೇರಿ ಹಲವೆಡೆ ಕಾಡಾನೆ ಹಾವಳಿಗೆ ರೈತರು ನಲುಗಿ ಹೋಗಿದ್ದರು. ಕಬ್ಬು ಮತ್ತಿತರ ಬೆಳೆಗಳನ್ನು ಆನೆ ಹಾಳು ಮಾಡುತ್ತಿದ್ದುದರಿಂದ ಕಂಗಾಲಾಗಿದ್ದರು.   ಕಾಡಾನೆ ಹಾವಳಿಗೆ ಕಂಗೆಟ್ಟಿದ್ದ ಖಾನಾಪುರದ ರೈತರಿಗೆ ಇದೀಗ ಮುಕ್ತಿ ಸಿಕ್ಕಿದೆ ಎನ್ನಬಹುದು. ಶಿವಮೊಗ್ಗದ ಸಕ್ರೆಬೈಲು ಬಿಡಾರದಿಂದ ಬಂದಿದ್ದ ನುರಿತ ಆನೆಗಳ ಸಹಾಯದಿಂದ ಕಾಡಾನೆಯನ್ನು ಸೆರೆ …

Read More »

ಡಿ.ಕೆ. ಶಿವಕುಮಾರ್​ ಖಂಡಿತ ಸಿಎಂ ಆಗ್ತಾರೆ: ವಿನಯ್​ ಗೂರುಜಿ

ಚಿಕ್ಕೋಡಿ(ಬೆಳಗಾವಿ): “ಅಜ್ಜಯ್ಯನ ಮೇಲಿರುವ ಗುರು ನಿಷ್ಠೆ, ಪಕ್ಷ ನಿಷ್ಠೆ, ಹಿರಿಯರ ಮೇಲಿರುವ ಭಕ್ತಿ ಮತ್ತು ನಾಟಕವಿಲ್ಲದ ಮಾತು ನೋಡಿದಾಗ ಡಿ.ಕೆ. ಶಿವಕುಮಾರ್​ ಅವರಿಗೆ ಮುಖ್ಯಮಂತ್ರಿಯಾಗಿ ಸೇವೆ ಮಾಡುವ ಅವಕಾಶ ಭಗವಂತ ಕೊಡಲಿ. ಅವರ ಗುರುಗಳ ದಯೆಯಿಂದ ಅದು ಖಂಡಿತ ಆಗುತ್ತದೆ ಎಂಬುದು ನನ್ನ ನಂಬಿಕೆ” ಎಂದು ಅವಧೂತ ವಿನಯ್ ಗುರೂಜಿ ಹೇಳಿದರು.   ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ” ಸಿದ್ದರಾಮಯ್ಯನವರ ನಂತರ ಸಿಎಂ ಆಗುವ ಅವಕಾಶ ಸಿಗುತ್ತದೆ …

Read More »

ಮೂರು ದಿನಗಳ ಅಂಚೆ ಚೀಟಿಗಳ ಪ್ರದರ್ಶನವನ್ನು 50 ಸಾವಿರಕ್ಕೂ ಅಧಿಕ ಜನರು ಕಂಡು ರೋಮಾಂಚನಗೊಂಡರು.

ಬೆಳಗಾವಿ: ಮೇಲ್, ವಾಟ್ಸ್​​ಆ್ಯಪ್​​ , ಮೆಸ್ಸೆಂಜರ್, ಫೇಸ್​​ಬುಕ್, ಇನ್​​​​ಸ್ಟಾಗ್ರಾಂ ಕಾಲದಲ್ಲೂ ಬೆಳಗಾವಿಯಲ್ಲಿ ಆಯೋಜಿಸಿದ್ದ ಅಂಚೆ ಚೀಟಿಗಳ ಪ್ರದರ್ಶನ ಜನರನ್ನು ಆಕರ್ಷಿಸಿತು. ಹಳೆ ಕಾಲದಿಂದ ಹಿಡಿದು ಈವರೆಗಿನ ಅಂಚೆ ಚೀಟಿಗಳನ್ನು 50 ಸಾವಿರಕ್ಕೂ ಅಧಿಕ ಜನರು ಬೆರಗಿನಿಂದ ವೀಕ್ಷಿಸಿದರು. ಅಂಚೆ ಇಲಾಖೆ, ಅಂಚೆ ಚೀಟಿ ಮತ್ತು ನಾಣ್ಯ ಸಂಗ್ರಹಗಳ ಗ್ರೂಪ್(ಬಿಪಿಎಎನ್‌ಜಿ) ಸಹಯೋಗದೊಂದಿಗೆ ನಗರದ ಮಹಾವೀರ ಭವನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ‘ಇಕ್ಷುಪೆಕ್ಸ್‌ – 2025’ ಜಿಲ್ಲಾಮಟ್ಟದ ಅಂಚೆ ಚೀಟಿಗಳ ಪ್ರದರ್ಶನಕ್ಕೆ …

Read More »

ವಿದ್ಯಾರ್ಥಿಗಳು ಬಹಳ ಕಾತರದಿಂದ ನಿರೀಕ್ಷಿಸುತ್ತಿದ್ದ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ.

ಬೆಂಗಳೂರು: ವಿದ್ಯಾರ್ಥಿಗಳು ಬಹಳ ಕಾತರದಿಂದ ನಿರೀಕ್ಷಿಸುತ್ತಿದ್ದ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರೀಕ್ಷೆಯ ದಿನಾಂಕಗಳನ್ನು ಇಂದು ಘೋಷಣೆ ಮಾಡಿದೆ. ಪರೀಕ್ಷೆ – 1ರ ವೇಳಾಪಟ್ಟಿ ಇದಾಗಿದ್ದು, 10ನೇ ತರಗತಿ ಪರೀಕ್ಷೆ ಮಾರ್ಚ್ 21 ರಿಂದ ಆರಂಭಗೊಂಡು ಏಪ್ರಿಲ್ 4 ಕ್ಕೆ ಅಂತ್ಯಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 …

Read More »

ಬಿಬಿಎಂಪಿ ಕಚೇರಿಯಲ್ಲಿ ಉಪ ಲೋಕಾಯುಕ್ತರಿಂದ ಪರಿಶೀಲನೆ

ಬೆಂಗಳೂರು: ರಾಜಧಾನಿಯ ಬಿಬಿಎಂಪಿಯ ಬಹುತೇಕ ಆರ್‌ಓ ಮತ್ತು ಎಆರ್‌ಓ ಕಚೇರಿಗಳಲ್ಲಿ ಕಾರ್ಯನಿರ್ವಹಣೆಯಲ್ಲಿ ಲೋಪಗಳು ಕಂಡುಬಂದ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿಯ 54 ಕಚೇರಿಗಳ ಮೇಲೆ ಶುಕ್ರವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು.   ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಇಬ್ಬರು ಉಪ ಲೋಕಾಯುಕ್ತರು ದಾಳಿಯಲ್ಲಿ ಭಾಗಿಯಾಗಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡರು. ಶುಕ್ರವಾರ ಮಧ್ಯಾಹ್ನದಿಂದ ನಡೆಯುತ್ತಿದ್ದ ತಪಾಸಣೆಯು ಹಲವು ಕಚೇರಿಗಳಲ್ಲಿ ತಡರಾತ್ರಿವರೆಗೂ …

Read More »

ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿಯಾದ ಶಿವಮೊಗ್ಗದ ಸಫಾ ಬೈತುಲ್ ಮಾಲ್​ ಸಂಸ್ಥೆ

ಶಿವಮೊಗ್ಗ : ನಮ್ಮ ನಿಮ್ಮ ಮನೆಯಲ್ಲಿ ಉಪಯೋಗಕ್ಕೆ ಬಾರದೇ ಇರುವ ವಸ್ತುಗಳನ್ನು ಗುಜರಿಗೆ ಹಾಕುತ್ತೇವೆ. ಆದರೆ, ಇಂತಹ ಗುಜರಿ ವಸ್ತುಗಳನ್ನು ಪಡೆದ ಶಿವಮೊಗ್ಗದ ಸಂಸ್ಥೆಯೊಂದು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅಡಿಪಾಯ ಹಾಕುವ ಮೂಲಕ ಸಮಾಜ ಸೇವೆ ಸಲ್ಲಿಸುತ್ತಿದೆ.   ಶಿವಮೊಗ್ಗದ ಇಲಿಯಾಜ್ ನಗರದಲ್ಲಿನ ಸಫಾ ಬೈತುಲ್ ಮಾಲ್ ಸಂಸ್ಥೆಯು ಗುಜರಿ ವ್ಯಾಪಾರ ನಡೆಸಿ, ಇದರಲ್ಲಿ ಬಂದ ಹಣದಲ್ಲಿ ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ಹೇಳಿ‌ ಕೊಡುವ ಜೊತೆಗೆ ಕಂಪ್ಯೂಟರ್ ಶಿಕ್ಷಣವನ್ನೂ ನೀಡುತ್ತಿದೆ. …

Read More »

ದರ ಏರಿಕೆ ಸಮರ್ಥಿಸಿಕೊಂಡ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ

ದರ ಏರಿಕೆ ಸಮರ್ಥಿಸಿಕೊಂಡ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಥಣಿ: ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಕೇಂದ್ರ ಟ್ಯಾಕ್ಸ್ ಕಡಿಮೆ ಮಾಡಲಿ ಎಂದು ಕೇಂದ್ರದ ಕಡೆಗೆ ಬೊಟ್ಟು ಮಾಡಿದ್ದಾರೆ. ಅಥಣಿ ಪಟ್ಟಣದ ಭೂ ಸುರಕ್ಷಾ ಯೋಜನೆ ಅಡಿಯಲ್ಲಿ ಅಭಿಲೇಖಾಲಯದ ಶಾಖೆಗಳ ಗಣಕೀಕರ ಯಂತ್ರಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಾನು ಬಿಜೆಪಿ ಸರ್ಕಾರದ …

Read More »

ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಅರ್ಬನ್ ನಕ್ಸಲರ ಕುರಿತು ವಾಗ್ದಾಳಿ ನಡೆಸಿದ ಶಾಸಕ ಸಿ.ಟಿ.ರವಿ

ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಅರ್ಬನ್ ನಕ್ಸಲರ ಕುರಿತು ವಾಗ್ದಾಳಿ ನಡೆಸಿದ ಶಾಸಕ ಸಿ.ಟಿ.ರವಿ ರಾಜ್ಯದಲ್ಲಿ ನಕ್ಸಲರ್ ಶರಣಾಗತಿಗೆ ಸಂಬಂಧಿಸಿದಂತೆ ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು ನಕ್ಸಲರು ಸರ್ಕಾರಕ್ಕೆ ಕಂಡಿಷನ್ ಹಾಕುತ್ತಿದ್ದಾರೆ. ಶರಣಾಗಿರುವದು ನಕ್ಸಲರೋ ಅಥವಾ ಸರ್ಕಾರವೋ ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ನವರ ಸಾಪ್ಟ್ ವೇ ಯಿಂದ ಅರ್ಬನ್ ನಕ್ಸಲರು ಡಿಪೆಂಡ್ ಮಾಡ್ತಾ ಇದ್ಸಾರೆ . …

Read More »

ಫೆಬ್ರುವರಿ ತಿಂಗಳಲ್ಲಿ ಕರಗಾಂವ ಏತ ನೀರಾವರಿ ಯೋಜನಗೆ ಚಾಲನೆ:ಶಾಸಕ ದುರ್ಯೋಧನ ಐಹೊಳೆ

ಫೆಬ್ರುವರಿ ತಿಂಗಳಲ್ಲಿ ಕರಗಾಂವ ಏತ ನೀರಾವರಿ ಯೋಜನಗೆ ಚಾಲನೆ:ಶಾಸಕ ದುರ್ಯೋಧನ ಐಹೊಳೆ ಚಿಕ್ಕೋಡಿ:ಸಹಸ್ರಾರು ಎಕರೆ ಜಮೀನು ಹಸಿರಾಗಲಿರುವ ಕರಗಾಂವ ಏತ ನೀರಾವರಿ ಯೋಜನೆಗೆ ಫೆಬ್ರುವರಿ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. 100 ಕೋಟಿ ರೂ.ಮೊತ್ತದಲ್ಲಿ ಮೊದಲ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಕಲ ಸಿದ್ಧತೆ ನಡೆದಿದೆ” ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹೇಳಿದರು. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ 2 ಕೋಟಿ ರೂ. ಮೊತ್ತದ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ …

Read More »