ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ಹಿನ್ನೆಲೆ; ಭಾಗಶಃ ಭರ್ತಿಯಾದ ರಕ್ಕಸಕೊಪ್ಪ ಜಲಾಶಯ ಬೆಳಗಾವಿ, ಜುಲೈ 16: ಪಶ್ಚಿಮ ಘಟ್ಟದಲ್ಲಿ ಬರೆದ ಭಾರಿ ಮಳೆಯ ಕಾರಣದಿಂದ ಬೆಳಗಾವಿ ಜಿಲ್ಲೆಯ ರಕ್ಕಸೊಪ್ಪ ಜಲಾಶಯ ಭಾಗಶಃ ಭರ್ತಿಯಾಗಿದೆ. ಬೆಳಗಾವಿ ನಗರಕ್ಕೆ ನೀರು ಕೊಡುವ ಏಕೈಕ ಜಲಾಶಯವು ಬಹುತೇಕ ಭರ್ತಿಯಾದ ಹಿನ್ನೆಲೆಯಲ್ಲಿ ನಗರ ನಿವಾಸಿಗಳಲ್ಲಿ ಸಂತಸ ಮೂಡಿದೆ. ಬೆಳಗಾವಿ ತಾಲೂಕಿನ ರಕ್ಕಸೊಪ್ಪ ಗ್ರಾಮದ ಬಳಿ ಇರುವ ಈ ಡ್ಯಾಂವು 0.60 ಟಿಎಂಸಿ ಸಾಮರ್ಥ್ಯವನ್ನು ಹೊಂದಿದ್ದು, ಈಗಾಗಲೇ …
Read More »ಜೂನ್ ತಿಂಗಳ ರೇಷನ್ ಬಿಡುಗಡೆ
ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್ಗೆ 14 ಕೆ.ಜಿ, ಆದ್ಯತಾ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, 2 ಕೆ.ಜಿ.ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಎಪಿಎಲ್ ಸದಸ್ಯರ ಪಡಿತರ ಚೀಟಿಗೆ 5 ಕೆಜಿ ಅಕ್ಕಿ, 2 …
Read More »ಕಾವೇರಿ ನೀರು ಬಿಡದಿದ್ದರೆ ಕೋರ್ಟ್ಗೆ: ತಮಿಳುನಾಡು ಬೆದರಿಕೆ
ಚೆನ್ನೈ: ಕರ್ನಾಟಕದಿಂದ ಕಾವೇರಿ ನೀರಿ ಪಡೆಯಲು ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ತಮಿಳುನಾಡಿನ ಸರ್ವಪಕ್ಷ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶದಂತೆ ನಿತ್ಯ 1 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರವು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಸಿಎಂ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ, ಮಂಗಳವಾರ ಸರ್ವಪಕ್ಷ ಸಭೆ ಕರೆದಿತ್ತು. ಸಭೆಯಲ್ಲಿ ಕರ್ನಾಟಕದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿ, ನಿರ್ಣಯ ಕೈಗೊಳ್ಳಲಾಯಿತು. ಜತೆಗೆ, ಸುಪ್ರೀಂ …
Read More »ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದೀರಿ. ಶುಭ್ರತೆಯ ಪೋಸ್ ಬಿಟ್ಟುಬಿಡಿ..
ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಂಟಿದ ಕಳಂಕವಷ್ಟೇ ಅಲ್ಲ, ಅವರ ಇಡಿ ವçಕ್ತಿತ್ವಕ್ಕೆ ಮೆತ್ತಿಕೊಂಡ ಕೆಸರು. ರಾಜ್ಯದ ಜನತೆಯ ಮುಂದೆ ಶುಭ್ರತೆಯ ಪೋಸು ನೀಡುತ್ತಿದ್ದ ಸಿದ್ದರಾಮಯ್ಯ ಈ ಬಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ರಾಜೀನಾಮೆ ಕೊಟ್ಟರೂ ಈ ಕಳಂಕಿತ ಚಾರಿತ್ರ್ಯದಿಂದ ಅವರಿಗೆ ಮುಕ್ತಿ ಸಿಗುವುದಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ ಅಭಿಪ್ರಾಯಪಟ್ಟಿದ್ದಾರೆ. “ಉದಯವಾಣಿ’ಗೆ ನೀಡಿದ ನೇರಾನೇರ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಹತ್ತು-ಹದಿನೈದು ವರ್ಷದಿಂದ ಹಂತಹಂತವಾಗಿ …
Read More »2025ರ ಡಿ.31 ರೊಳಗೆ 197 ಕೆರೆಗೆ ಭದ್ರಾ ನೀರು: ಡಿಸಿಎಂ ಡಿಕೆಶಿ
ವಿಧಾನಸಭೆ: ಭದ್ರಾ ಉಪ ಜಲಾನಯನ ಪ್ರದೇಶದಿಂದ ಏತ ವ್ಯವಸ್ಥೆ ಮೂಲಕ ನೀರನ್ನೆತ್ತಿ 197 ಕೆರೆಗಳನ್ನು ತುಂಬಿಸುವ ಯೋಜನೆಯನ್ನು 2025 ರ ಡಿ.31 ರೊಳಗಾಗಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್ನ ಎಚ್.ಡಿ. ತಮ್ಮಯ್ಯ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, 2020ರಲ್ಲೇ 1281.80 ಕೋಟಿ ರೂ. ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿವಿಧ ಹಂತಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಕಡೂರು ಕೆರೆ …
Read More »ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!
ಬೆಂಗಳೂರು, ಜುಲೈ 17: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಈ ವಿಧೇಯಕದಿಂದ ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿದ ಶ್ರೇಯ …
Read More »ಸಿಎಂ ರಾಜೀನಾಮೆ ನೀಡಲಿ: ಅಶೋಕ್
ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರಕಾರಕ್ಕೆ ತಟ್ಟಬಾರದೆಂದರೆ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವ ಜತೆಗೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ವಾಲ್ಮೀಕಿ ಹಗರಣದ ಬಗ್ಗೆ ನಿಯಮ 69ರ ಅಡಿ ಚರ್ಚೆ ಪ್ರಾರಂಭಿಸಿ ಸತತ 3 ಗಂಟೆ ಕಾಲ ಮಾತನಾಡಿ, ಈ ಪ್ರಕರಣದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಹಗರಣವಾ ಗಿದೆ ಎಂದು ಗೊತ್ತಾದಾಗ …
Read More »ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಕುಟುಂಬಕ್ಕೆ ಆಶ್ರಯ ಮನೆ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಮೋಹನ ಅಂಬಿಗೇರ ಅವರ ಕುಟುಂಬಕ್ಕೆ ಮಾನವೀಯತೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆಶ್ರಯ ಮನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರು ವಿಷಯ ಪ್ರಸ್ತಾಪಿಸಿದ್ದು, ಇದಕ್ಕೆ ಉತ್ತರ ನೀಡಿದ ಸಚಿವರು ಆದಷ್ಟು ಶೀಘ್ರವೇ ಅಂಜಲಿ ಅಂಬಿಗೇರ ಕುಟುಂಬದವರಿಗೆ ಮನೆ ಆಶ್ರಯ ಮನೆ ಕೊಡಲಾಗುವುದು ಎಂದು ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ಸದಸ್ಯರಾದ ಸಿ.ಟಿ. ರವಿ, …
Read More »ಬಣ್ಣ ಮಿಶ್ರಿತ ಆಹಾರ ಸೇವಿಸಿದ್ರೆ ಈ ಅಪಾಯಕಾರಿ ಕಾಯಿಲೆಗಳು ಬರಬಹುದು?
ಬೆಂಗಳೂರು : ಆಹಾರವನ್ನ ಆಕರ್ಷಕವಾಗಿ ಕಾಣುವಂತೆ ಮಾಡಲು ಕೃತಕ ಆಹಾರ ಬಣ್ಣಗಳನ್ನ ಹೆಚ್ಚಾಗಿ ಬಳಸಲಾಗುತ್ತದೆ. ರಾಸಾಯನಿಕಗಳಿಂದ ತಯಾರಿಸಿದ ಈ ಕೃತಕ ಆಹಾರ ಬಣ್ಣಗಳನ್ನ ಹೆಚ್ಚಾಗಿ ಮದುವೆ, ಸಮಾರಂಭಗಳಲ್ಲಿ ಹಾಗೂ ಬೀದಿ ಆಹಾರ ಅಥವಾ ಜಂಕ್ ಫುಡ್ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದು ಆಹಾರಕ್ಕೆ ಅದ್ಭುತವಾದ ರುಚಿಯನ್ನ ನೀಡುತ್ತದೆ. ಆದ್ರೆ, ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಹಾನಿಕಾರಕ. ಆಹಾರವು ಆಕರ್ಷಕವಾಗಿ ಕಾಣುವುದರಿಂದ ಮತ್ತು ಕಣ್ಣಿಗೆ ಚೆಂದ ಎನ್ನಿಸುವುದ್ರಿಂದ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರೂ …
Read More »ರಾಜ್ಯದಲ್ಲಿ 591 ಯೋಜನೆಗಳಿಗೆ 84 ಸಾವಿರ ಕೋಟಿ ರೂ. ʻಬಂಡವಾಳ ಹೂಡಿಕೆ
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 591 ಯೋಜನೆಗಳಿಗೆ 84,231 ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದ್ದು, 1,56,989 ಉದ್ಯೋಗವಕಾಶ ಸೃಷ್ಟಿಯಾಗಲಿವೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ.ಪಾಟೀಲ್, 2023-24ನೇ ಸಾಲಿನಲ್ಲಿ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಗಳಲ್ಲಿ 591 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ 84,231 ಕೋಟಿ ರೂ. ಬಂಡವಾಳ ಹೂಡಿಕೆ …
Read More »
Laxmi News 24×7