ವಿದ್ಯೆ ಕಲಿಸುವ ಶಾಲೆಯನ್ನು ದೇಗುಲ ಅಂತಾನೂ ಕರೀತಾರೆ. ನಮ್ಮ ತಲೆಯಲ್ಲಿ ಜ್ಞಾನದ ಬೀಜ ಬಿತ್ತಿ, ಅಕ್ಷರ ಕಲಿಸುವ ಶಿಕ್ಷಕರು ಗುರು ಸಮಾನರು. ಅಂತಹ ಶಿಕ್ಷಣವನ್ನು ಬೋಧಿಸಲು ಇರುವ ಗೂಡು ಅಂದರೆ ಶಾಲೆ ದೇಗುಲಕ್ಕೆ ಸಮಾನ ಅನ್ನೋ ಮಾತಿದೆ. ಆದರೆ ಗುರು ಸಮಾನರಾದ ಶಿಕ್ಷಕರು ದೇವಾಲಯಕ್ಕೆ ಸಮಾನವಾದ ಶಾಲೆಯಲ್ಲೇ ಮಾಡಬಾರದ ಕೆಲಸ ಮಾಡಿ ತಗ್ಲಾಕ್ಕೊಂಡಿರುವ ಘಟನೆ ನಡೆದಿದೆ. . ವಿದ್ಯೆ ಬೋಧಿಸುವ ಶಿಕ್ಷಕರು ಶಾಲಾ ಕೊಠಡಿಯಲ್ಲೇ ಪ್ರಣಯದಲ್ಲಿ ಮುಳುಗಿರುವ ವಿಡಿಯೋ ಸಾಮಾಜಿಕ …
Read More »7ನೇ ವೇತನ ಆಯೋಗ ವರದಿ ಜಾರಿ : ಸರಕಾರಿ ನೌಕರರ ವೇತನದಲ್ಲಿ ಎಷ್ಟು ಹೆಚ್ಚಳ ?
ಬೆಂಗಳೂರು : ಕರ್ನಾಟಕ ಸರಕಾರ ಕೊನೆಗೂ ಸರಕಾರಿ ನೌಕರರ ಬೇಡಿಕೆಯನ್ನು ಈಡೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ (7th Pay Commission) ದ ವರದಿ ಜಾರಿಗೆ ಸಚಿವ ಸಂಪುಟ ಅಸ್ತು ಎಂದಿದೆ. ಹಾಗಾದ್ರೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಯಿಂದ ಸರಕಾರಿ ನೌಕರರ ವೇತನದಲ್ಲಿ ಎಷ್ಟು ಹೆಚ್ಚಳವಾಗಲಿದೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ. ಕೆ.ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗವು ತನ್ನ …
Read More »ರಾಜ್ಯದಲ್ಲಿ ಇಂದು ಭಾರೀ ಮಳೆ
ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ. …
Read More »ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರೇ ಇಲ್ಲ
ಬೆಂಗಳೂರು,ಜು.16- ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭಗೊಂಡಿದ್ದು, ವಿಧಾನ ಪರಿಷತ್ತಿಗೆ ಪ್ರತಿಪಕ್ಷದ ನಾಯಕನ ಆಯ್ಕೆಗೆ ಯಾವುದೇ ಹೆಸರನ್ನು ಅಂತಿಮ ಗೊಳಿಸದ ಕಾರಣ ವಿರೋಧ ಪಕ್ಷದ ನಾಯಕರೇ ಇಲ್ಲದೇ ಬಿಜೆಪಿ ಭಾಗಿಯಾಗುವಂತಾಗಿದೆ. ವಿರೋಧ ಪಕ್ಷದ ನಾಯಕನ ಆಸನ ಖಾಲಿಯಿಟ್ಟು ಕೇಸರಿ ಪಡೆ ಸದನದಲ್ಲಿ ಹಾಜರಾಗಿದ್ದು, ಯಾರ ನಾಯಕತ್ವದಲ್ಲಿ ಮುನ್ನಡೆಯಬೇಕು ಎನ್ನುವ ಗೊಂದಲದಲ್ಲೇ ಸದಸ್ಯರು ಕಲಾಪದಲ್ಲಿ ಮುಂದುವರೆಯುವ ಅನಿವಾರ್ಯತೆ ಸೃಷ್ಟಿಯಾಗಿದೆ. ವಿರೋಧಪಕ್ಷ ನಾಯಕ ಸ್ಥಾನದ ಹುದ್ದೆ ಖಾಲಿ ಇರುವುದರಿಂದ ಮೊದಲ ದಿನದ ಕಲಾಪ ದಲ್ಲಿಯೇ …
Read More »ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ
ಪಣಜಿ: ಗೋವಾದಿಂದ ಬೆಳಗಾವಿ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಚೋರ್ಲಾ ಘಾಟ್ ರಸ್ತೆ ಅಂಜುಣೆ ಅಣೇಕಟ್ಟಿನ ಬಳಿ ಕುಸಿದಿದ್ದು, ಕೂಡಲೇ ಈ ಮಾರ್ಗದ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗುವ ಭೀತಿ ಎದುರಾಗಿದೆ. ಗೋವಾ ರಾಜ್ಯಾದ್ಯಂತ ಕಳೆದ ಸುಮಾರು ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಹಲವೆಡೆ ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ನಡೆದಿದೆ. ಗೋವಾದಿಂದ ಅನಮೋಡ ಮಾರ್ಗದ ರಸ್ತೆ ಸಂಪೂರ್ಣ …
Read More »ಲೂಟಿಕೋರರ ಪಿತಾಮಹ ನೀನು: ವಿಧಾನಸಭೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಸಿಎಂ ಡಿಕೆಶಿ
ಬೆಂಗಳೂರು : “ಬಿಜೆಪಿಯ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಮೇಲಿನ ಪ್ರಸ್ತಾಪ ಮುಂದುವರೆಸಲು ಮುಂದಾದರು. ಈ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. …
Read More »ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ; ಈಗ ಒಂದೇ ಕ್ಲಿಕ್, ಜಸ್ಟ್ 10 ನಿಮಿಷದಲ್ಲೇ ನಿಮ್ಮ ಮನೆಗೆ ಬರುತ್ತೆ ನಿಮ್ಮಷ್ಟದ ಎಣ್ಣೆ
ನವದೆಹಲಿ : ಆನ್ಲೈನ್ ವಿತರಣಾ ಪಾಲುದಾರ ಮತ್ತು ಇ-ಕಾಮರ್ಸ್ ಕಂಪನಿ ಸ್ವಿಗ್ಗಿ, ಬಿಗ್ ಬಾಸ್ಕೆಟ್ ಮತ್ತು ಜೊಮಾಟೊ ಶೀಘ್ರದಲ್ಲೇ ನಿಮ್ಮ ಮನೆಗೆ ಬಿಯರ್, ವೈನ್ ಮತ್ತು ಮದ್ಯ ಸೇರಿದಂತೆ ಕಡಿಮೆ-ಆಲ್ಕೋಹಾಲ್ ಪಾನೀಯಗಳನ್ನ ತಲುಪಿಸಲಾಗುತ್ತದೆ. ಈ ಕುರಿತು ವರದಿಯೊಂದು ಹೊರಬಿದ್ದಿದೆ. ಆದಾಗ್ಯೂ, ವರದಿಯ ಪ್ರಕಾರ, ಅಂತಹ ವಿತರಣೆಗಳು ನವದೆಹಲಿ, ಕರ್ನಾಟಕ, ಹರಿಯಾಣ, ಪಂಜಾಬ್, ತಮಿಳುನಾಡು, ಗೋವಾ ಮತ್ತು ಕೇರಳದಲ್ಲಿ ನಡೆಯಲಿವೆ. ಔಟ್ಲೆಟ್’ನಲ್ಲಿರುವ ಸರಕುಗಳ ಭಾಗವಾಗಿ ಅದನ್ನು ತಲುಪಿಸಲು ಅಧಿಕಾರಿಗಳು ಪರಿಗಣಿಸುತ್ತಿರುವುದು ಗಮನಾರ್ಹವಾಗಿದೆ. …
Read More »ಜೈಲಿನಿಂದ ದರ್ಶನ್ ಬೇಗ ಬಿಡುಗಡೆಯಾಗಲಿ ಎಂದು ಗದಗದಲ್ಲಿ ಅಭಿಮಾನಿಗಳ ವಿಶೇಷ ಪೂಜೆ
ಗದಗ, ಜುಲೈ. 16: ಇತ್ತೀಚೆಗೆ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಅಭಿಮಾನಿಗಳ ಬೆಂಬಲ ಮಾತ್ರ ಕಡಿಮೆಯಾಗಿಲ್ಲ. ಸೋಶಿಯಲ್ ಮಿಡಿಯಾದಲ್ಲಿ ದರ್ಶನ್ ಫ್ಯಾನ್ಸ್ ಪೋಸ್ಟರ್, ವಿಡಿಯೋಗಳ ಮೂಲಕ ಜೊತೆಗೆ ನಿಂತಿದ್ದಾರೆ. ಇದರ ಜೊತೆಗೆ ದರ್ಶನ್ ಬಿಡುಗಡೆಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ನೆಚ್ಚಿನ ನಟನಲ್ಲಿ ತಮ್ಮ ನಂಬಿಕೆ ಕಳೆದುಕೊಳ್ಳದ ಅಭಿಮಾನಿಗಳು ಹಲವು ಭಾಗಗಳಲ್ಲಿ ವಿಶೇಷ ಪೂಜೆ ನಡೆಸುತ್ತಿದ್ದಾರೆ. ಗದಗಿನ ವೀರೇಶ್ವರ ಪುಣ್ಯಾಶ್ರಮದಲ್ಲಿ ವಿಶೇಷ ಪೂಜೆ …
Read More »ಸಚಿವ ಸ್ಥಾನ ಸಿಗದ ಬಗ್ಗೆ ಮಾತನಾಡಲ್ಲ: ಯೂಟರ್ನ್ ಹೊಡೆದ ಜಿಗಜಿಣಗಿ
ವಿಜಯಪುರ: ಸನ್ಮಾನ ಸ್ವೀಕರಿಸಿದ ವೇದಿಕೆಯಲ್ಲಿ ಪಕ್ಷದ ನಾಯಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದ ಸಂಸದ ರಮೇಶ್ ಜಿಗಜಿಣಗಿ, ವೇದಿಕೆ ಇಳಿಯುತ್ತಲೇ ಯೂಟರ್ನ್ ಹೊಡೆದಿದ್ದಾರೆ. ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗಿದ ಬಗ್ಗೆ ಏನನ್ನೂ ಹೇಳಲ್ಲ, ಈಗ ಅದನ್ನು ಬಿಟ್ಟು ಬೇರೆ ಏನನ್ನಾದರೂ ಕೇಳಿ ಎಂದಿದ್ದಾರೆ. ತಮಗೆ ಪಕ್ಷ ನೀಡಿದ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಾ, ಕೇಂದ್ರದಲ್ಲಿ ಸಂಪುಟ ರಚನೆ ಸಂದರ್ಭದಲ್ಲಿ ಸತತ 7 ಬಾರಿ ಗೆದ್ದಿರುವ ನನ್ನ ಹೆಸರನ್ನು ಹೇಳಲಿಲ್ಲ. ತಮ್ಮ …
Read More »ವಾಲ್ಮೀಕಿ ನಿಗಮದ ಹಗರಣವಲ್ಲ, ಇದು ಅಕ್ಷಮ್ಯ ಅಪರಾಧ:ವಿಜಯೇಂದ್ರ
ಬೆಂಗಳೂರು: ರಾಜ್ಯ ಸರಕಾರದ ಕೆಲವರ ಬೆದರಿಕೆ ಮತ್ತು ಒತ್ತಡವೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ 187 ಕೋಟಿಯನ್ನು ಹಗರಣಕ್ಕೆ ಬಳಸಿಕೊಂಡಿದ್ದಾರೆ. ಹಣವನ್ನು ಹೊರರಾಜ್ಯಕ್ಕೆ ಕಳುಹಿಸುವ ಕೆಲಸ ಮಾಡಿದ್ದಾರೆ. ಇದು ಕೇವಲ ಹಗರಣವಲ್ಲ; ಇದು ಅಕ್ಷಮ್ಯ ಅಪರಾಧ ಎಂದು ಸಭಾಧ್ಯಕ್ಷರ ಗಮನಕ್ಕೆ ತಂದರು. ಅಲ್ಲದೆ, …
Read More »
Laxmi News 24×7