Breaking News

Laxminews 24x7

ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು, : ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಇದೆ ಅವಕಾಶ ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ …

Read More »

BPL ಕಾರ್ಡ್‌ ಇದ್ದ ಕುಟುಂಬದ ಮಕ್ಕಳಿಗೆ ಗುಡ್‌ ನ್ಯೂಸ್‌ ಕೊಟ್ಟ ರತನ್‌ ಟಾಟಾ

ಬಡ ಕುಟುಂಬದ ಮಕ್ಕಳನ್ನು ಪ್ರೋತ್ಸಾಹಿಸಲು TATA ಕ್ಯಾಪಿಟಲ್ ಲಿಮಿಟೆಡ್ ಗುಡ್‌ ನ್ಯೂಸ್‌ ನೀಡಿದೆ. ಅರ್ಹತೆ ಪಡೆಯುವ ಭಾರತೀಯ ವಿದ್ಯಾರ್ಥಿಗಳಿಗೆ, TATA ಕ್ಯಾಪಿಟಲ್ ಲಿಮಿಟೆಡ್ TATA ವಿದ್ಯಾರ್ಥಿವೇತನ 2024-25 ನೀಡುತ್ತಿದೆ . ಡಿಪ್ಲೊಮಾ ಕಾರ್ಯಕ್ರಮಗಳು ಮತ್ತು ಇತರ ಪದವಿ-ಆಧಾರಿತ ಕೋರ್ಸ್‌ಗಳಿಗೆ ದಾಖಲಾದ ಎಲ್ಲಾ ಭಾರತೀಯ ವಿದ್ಯಾರ್ಥಿಗಳು, ಹಾಗೆಯೇ 11 ಮತ್ತು 12 ನೇ ತರಗತಿಯಲ್ಲಿರುವವರು TATA ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ 2024-25 ಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ …

Read More »

ಸರ್ಕಾರಕ್ಕೆ 7 ಪ್ರಮುಖ ಬೇಡಿಕೆ ಮುಂದಿಟ್ಟ ಸರ್ಕಾರಿ ನೌಕರರು

ನವದೆಹಲಿ, ಜುಲೈ 11: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಸರ್ಕಾರಿ ನೌಕರರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೇಲೆ ಸರ್ಕಾರಿ ನೌಕರರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಪುಟ ಕಾರ್ಯದರ್ಶಿಗೆ ಪತ್ರ ಬರೆದಿರುವ ಸರ್ಕಾರಿ ನೌಕರರು 8ನೇ ವೇತನ ಆಯೋಗ ರಚನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಮನವಿ …

Read More »

2ಎ ಮೀಸಲಾತಿಗೆ ಸದನದಲ್ಲಿ ಆಗ್ರಹಿಸುವೆ: ಶಾಸಕ ಕಾಶಪ್ಪನವರ

ಇಳಕಲ್: ‘ಲಿಂಗಾಯತ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಅಡಿ ಸೇರಿಸಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ 28 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ನ್ಯಾಯ ಸಿಗುವವರೆಗೆ ಈ ಹೋರಾಟ ನಿಲ್ಲದು, ಸಂದರ್ಭ ಬಂದರೆ ಅಧಿಕಾರ ತ್ಯಾಗ ಮಾಡಿ ಹೋರಾಟದಲ್ಲಿ ಪಾಲ್ಗೊಳ್ಳುವೆ’ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ನಗರದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೀಸಲಾತಿಗಾಗಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿ ನೀಡಿದ …

Read More »

ಶರಣರ ಬೆಳ್ಳಿ ಪುತ್ಥಳಿ ಕಳವು

ಚಿತ್ರದುರ್ಗ: ಮುರುಘಾಮಠ ಪ್ರಾಂಗಣದ ಮೇಲ್ಬಾಗದಲ್ಲಿನ ದರ್ಬಾರ್ ಹಾಲ್‌ನಲ್ಲಿದ್ದ 22 ಕೆಜಿ ತೂಕದ 16 ಲಕ್ಷ ರೂ. ಮೌಲ್ಯದ ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ಕಳ್ಳತನವಾಗಿದೆ. ಪುತ್ಥಳಿಯನ್ನು ಜು. 4ರಂದು ಕಡೆಯದಾಗಿ ನೋಡಿದ್ದ ಶ್ರೀಮಠದ ವಿಜಯದೇವರು ಕಳ್ಳತನ ಆಗಿರುವ ವಿಚಾರವನ್ನು 10ರಂದು ಮೊದಲು ಶ್ರೀ ಬಸವಪ್ರಭು ಸ್ವಾಮೀಜಿ ಅವರ ಗಮನಕ್ಕೆ ತಂದಿದ್ದಾರೆ. ಅಂದು ಸಂಜೆ 7ಕ್ಕೆ ಬಾಗಿಲು ತೆರೆದು ನೋಡಿದರೆ, ಪುತ್ಥಳಿ ಇರಲಿಲ್ಲ. ಪರಿಶೀಲಿಸಿದಾಗ ಎಲ್ಲಿಯೂ ಕಾಣದ ಕಾರಣ ಕಳ್ಳತನ …

Read More »

ಅನುದಾನವೆಲ್ಲಾ ಗ್ಯಾರಂಟಿಗೆ ಹೋಗ್ತಿದೆ, ರಾಜ್ಯದಲ್ಲಿ ಅಭಿವೃದ್ಧಿ ಅಸಾಧ್ಯ! ರಾಯರೆಡ್ಡಿ

ಕೊಪ್ಪಳ: 5 ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅವುಗಳನ್ನ ಜಾರಿಗೆ ತಂದು ನಿರ್ವಹಣೆ ಮಾಡುವುದು ಚುನಾವಣೆಗೂ ಮುಂಚೆ ಹೇಳಿದಷ್ಟು ಸುಲಭವಾಗಿಲ್ಲ. ಕಾಂಗ್ರೆಸ್​ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಈಗಾಗಲೇ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೊಕ್ಕೆ ಬಿದ್ದಿದೆ. ಇದನ್ನ ಹೀಗಾಗಲೇ ಸ್ವತಃ ಕಾಂಗ್ರೆಸ್​ ನಾಯಕರೇ ಒಪ್ಪಿಕೊಂಡಿದ್ದಾರೆ. ಇದೀಗ ಮುಖ್ಯಮಂತ್ರಿ ಆರ್ಥಿಕ ಸಲಹೆಗೆಗಾರರಾಗಿರುವ ಬಸವರಾಜ ರಾಯರೆಡ್ಡಿಯವರೇ (Basavaraj Rayareddy) ಗ್ಯಾರಂಟಿ ಯೋಜನೆಯಿರುವುದರಿಂದ ಅಭಿವೃದ್ಧಿ …

Read More »

NEP’ ಜಾರಿಗೆ ಸೂಚಿಸಲು ಕೋರಿ ಅರ್ಜಿ ಸಲ್ಲಿಕೆ : ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ಸೂಚಿಸಲು ಕೋರಿ ಗಿರೀಶ್ ಭಾರದ್ವಾಜ್ ಹಾಗೂ ಆರ್. ಆನಂದ ಮೂರ್ತಿ ಎಂಬುವವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ಅರ್ಜಿಯನ್ನು ಆಗಸ್ಟ್​ 1ಕ್ಕೆ ಮುಂದೂಡಿತು. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ …

Read More »

ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಬಲಿ

ಬೆಳಗಾವಿ : ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಬಲಿ** ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಸಾವನ್ನಪ್ಪಿದ್ದಾಳೆ. 11 ವರ್ಷದ ಶ್ರೇಯಾ ಕೃಷ್ಣಾ ದೇವದಾತೆ, ತಂದೆ, ಡೆಂಗಿ ಜ್ವರದ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶ್ರೇಯಾ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ನಿವಾಸಿಯಾಗಿದ್ದು, ಥೈಪಾಡ್‌ನಿಂದ ಬಳಲುತ್ತಿದ್ದಳು. ಈ ಕುರಿತು, ಡಿಹೆಚ್ಒ ಮಹೇಶ ಕೋಣಿ, ಜಿ ಬಿ ಏನ್ 7 …

Read More »

ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಎಇಇ ಮಹಾದೇವ ಬನ್ನೂರ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಎಇಇ ಮಹಾದೇವ ಬನ್ನೂರ ಮನೆ ಮೇಲೆ ಲೋಕಾಯುಕ್ತ ದಾಳಿ ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆಯ ಎಇಇ ಮಹಾದೇವ ಬನ್ನೂರರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ಪಂಚಾಯತ್ ಎಇಇ ಬನ್ನೂರರ ಮನೆಯು ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿದ್ದು, ದಾಳಿ ನಡೆಯಿತು. ದಾಳಿಯು ಹೊನಗಾ ಗ್ರಾಮದ ಫಾರ್ಮ್ಹೌಸ್, ಹಿಂಡಲಗಾ ಬಳಿಯ ಅಪಾರ್ಟ್ಮೆಂಟ್, ಮತ್ತು ಗೋಕಾಕದ ನಿವಾಸ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಜರುಗಿತು. …

Read More »

132 ಕೋಟಿ ರೂ. GST ವಂಚನೆ

ಬೆಳಗಾವಿ : ನಕಲಿ ಫೆಡರಲ್ ಲಾಜಿಸ್ಟಿಕ್ಸ್ ಕಂಪನಿ ಸ್ಥಾಪಿಸಿ ತೆರಿಗೆ ವಂಚನೆಯಲ್ಲಿ ತೊಡಗಿದ್ದ ತೆರಿಗೆ ಸಲಹೆಗಾರ ನಕೀಬ್ ನಜೀಬ್ ಮುಲ್ಲಾ ಎಂಬಾತನನ್ನು ಜಿಎಸ್‌ಟಿ‌ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೃತ್ತಿಯಲ್ಲಿ ತೆರಿಗೆ ಸಲಹೆಗಾರನಾಗಿದ್ದ ಆರೋಪಿ ನಕೀಬ್ ಮುಲ್ಲಾ ಎಂಬಾತ ನಕಲಿ ಫೆಡರಲ್ ಲಾಜಿಸ್ಟಿಕ್ಸ್ ಕಂಪನಿ ನಡೆಸುತ್ತಿದ್ದ. ಜೊತೆಗೆ ಅನೇಕ ಸಂಸ್ಥೆಗಳ ಐಟಿ ರಿಟರ್ನ್ಸ್ ಮತ್ತು ಇತರ ಜಿಎಸ್ಟಿ ಸಂಬಂಧಿತ ಸಮಸ್ಯೆಗಳ ಫೈಲಿಂಗ್ ನಿರ್ವಹಿಸುತ್ತಿದ್ದ. ನಕಲಿ ಇನ್ ವಾಯಿಸ್ ಸೃಷ್ಟಿಸಿ ತೆರಿಗೆ ವಂಚನೆ …

Read More »