ಬೆಳಗಾವಿ: ಇಲ್ಲಿ ವೈದ್ಯ ಸಾಹಿತಿ ಡಾ.ನಾ.ಸೋಮೇಶ್ವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಕನ್ನಡ ವೈದ್ಯ ಬರಹಗಾರರ ರಾಜ್ಯಮಟ್ಟದ 5ನೇ ಸಮ್ಮೇಳನದಲ್ಲಿ ಭಾನುವಾರ ಆರು ನಿರ್ಣಯಗಳ ಅಂಗೀಕರಿಸಲಾಯಿತು. ‘ಕನ್ನಡ ಸಂಘ ಮತ್ತು ಕನ್ನಡ ಬಳಗಗಳ ಮೂಲಕ ಕನ್ನಡ ವೈದ್ಯಕೀಯ ಸಾಹಿತ್ಯದ ಬೆಳವಣಿಗೆಗೆ ಕ್ರಮ ವಹಿಸಬೇಕು. ವೈದ್ಯರು ರಚಿಸಿದ ಕಥೆಗಳನ್ನು ಆಹ್ವಾನಿಸಿ, ಪ್ರಾತಿನಿಧಿಕ ಕಥಾ ಸಂಕಲನ ಪ್ರಕಟಿಸಬೇಕು. ವೈದ್ಯಕೀಯ ಸಾಹಿತ್ಯಕ್ಕೆ ಸಂಬಂಧಿಸಿದ ಮಾಹಿತಿ ಪ್ರಕಟಿಸಲು ಪ್ರಸಾರಾಂಗ ಸ್ಥಾಪಿಸಬೇಕು ಮತ್ತು ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳ ಪ್ರಸಾರಾಂಗಗಳ …
Read More »ಸದ್ದಿಲ್ಲದೆ ಆಪರೇಷನ್ ಕಮಲ?ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಫರ್? ಗಂಭೀರ ಆರೋಪ
ಒಂದೆಡೆ ಮುಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿವಯವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಕಸರತ್ತು ನಡೆಸುತ್ತಿದ್ದಾರೆ ಎಂಬ ಆರೋಪಗಳ ನಡುವೆಯೇ ಸದ್ದಿಲ್ಲದೆ ಆಪರೇಷನ್ ಕಮಲ ಕೂಡ ನಡೆಯುತ್ತಿದೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರಾದ ಗಣಿಗ ರವಿ ಈ ರೀತಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು, ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿಯವರು ಬರೋಬ್ಬರಿ 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಇಂದು …
Read More »ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ
ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ದಡ್ಡಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರ “ವಿಶ್ವಗುರು ಶ್ರೀ ಬಸವಣ್ಣನವರಿಗೆ” “ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ಪ್ರಯುಕ್ತ ಸೆ. 5 ರಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಯಮನಮರಡಿಯ …
Read More »ನಗರಸಭೆ ಗದ್ದುಗೆಗೇರಲು ಕೈ-ಕಮಲ ಕಸರತ್ತು
ಮುಧೋಳ: ಮುಧೋಳ ನಗರಸಭೆ ಅಧಿಕಾರದ ಗದ್ದುಗೆ ಹಿಡಿಯಲು ಶತಾಯ ಗತಾಯ ಕಸರತ್ತು ನಡೆಸುತ್ತಿರುವ ಕೈ-ಕಮಲ ಕಲಿಗಳು ಅಧಿಕಾರಕ್ಕಾಗಿ ತಂತ್ರ-ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಪ್ರಕಟಗೊಂಡಿರುವ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅಧಿಕಾರ ಹಿಡಿಯಲು ತೆರೆಮರೆಯ ಕಸರತ್ತು ನಡೆಸಿರುವ ಎರಡೂ ಪಕ್ಷಗಳ ಮುಖಂಡರು ನಗರಸಭೆ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯಲು ಎಲ್ಲ ಬಗೆಯ ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ. 31 ಸದಸ್ಯ ಬಲ: ಮುಧೋಳ ನಗರಸಭೆ ಒಟ್ಟು 31ಸದಸ್ಯ ಬಲ …
Read More »ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ
ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ ಚಿಕ್ಕೋಡಿ, ಆಗಸ್ಟ್.25: ಮಹಿಳೆಯರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ (Karnataka Government) ಆರಂಭಿಸಿದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಸಾವಿರಾರು ಮಹಿಳೆಯರಿಗೆ ಸಹಾಯಕವಾಗಿದೆ. ಕೆಲ ಕಡೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂಬ ಬಗ್ಗೆ ಗೊಂದಲಗಳು ನಡೆಯುತ್ತಿದ್ದು ಮತ್ತೊಂದಷ್ಟು ಕಡೆ ಮಹಿಳೆಯರು ಸರ್ಕಾರದ ಯೋಜನೆಯನ್ನು ಕೊಂಡಾಡಿರುವ ಉದಾಹರಣೆಗಳು ಸಿಗುತ್ತವೆ. ಸದ್ಯ ಇಲ್ಲೊಂದು ಅಜ್ಜಿ ತನಗೆ ಬಂದ …
Read More »ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದ ಟ್ರಾಫಿಕ್ ಪೊಲೀಸ್: ಒಂದೇ ದಿನಕ್ಕೆ 779 ಪ್ರಕರಣ ದಾಖಲು
ಬೆಂಗಳೂರಿನಲ್ಲಿ ಅಪಘಾತ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ರೋಡ್ ರೇಜ್ ಪ್ರಕರಣಗಳು, ಕುಡಿದು ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚಾಗ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಗರ ಸಂಚಾರ ಪೊಲೀಸರು ದಿಟ್ಟ ಕ್ರಮವನ್ನು ತೆಗೆದುಕೊಂಡಿದ್ದಾರೆ. ಹಾಗಾಗಿ ಆಗಸ್ಟ್ 22 ರಿಂದ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದಿದ್ದಾರೆ. ಬೆಂಗಳೂರು, ಆಗಸ್ಟ್ 24: ಬೆಂಗಳೂರಲ್ಲಿ ವೀಕೆಂಡ್ ಬಂತಂದ್ರೆ ಸಾಕು ಪಾರ್ಟಿ ಘಾಟು ಜೋರಾಗೆ ಇರುತ್ತೆ. ಅದೇ ನಶೆಯಲ್ಲಿ ಕುಡಿದು ವಾಹನ …
Read More »ಕುರುಹಿನಶೆಟ್ಟಿ ಸೊಸೈಟಿ ₹4.93 ಕೋಟಿ ಲಾಭ: ಮುಗಳಖೋಡ
ಮೂಡಲಗಿ: ‘ಮೂಡಲಗಿ ಕುರುಹಿನಶೆಟ್ಟಿ ಅರ್ಬನ್ ಕೋ- ಆಪ್ ಕ್ರೆಡಿಟ್ ಸೊಸೈಟಿಯು 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹4.93 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಬಸಪ್ಪ ಚಿ. ಮುಗಳಖೋಡ ಹೇಳಿದರು. ಇಲ್ಲಿಯ ಕುರುಹಿನಶೆಟ್ಟಿ ಅರ್ಬನ್ ಕೋ- ಆಪ್ ಕ್ರೆಡಿಟ್ ಸೊಸೈಟಿಯ 29ನೇ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸೊಸೈಟಿಯು ಸದ್ಯ ₹3.90 ಲಕ್ಷ ಶೇರು ಬಂಡವಾಳ, ₹230. 85 ಕೋಟಿ ಠೇವುಗಳು, ₹269.40 ಕೋಟಿ …
Read More »ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹15 ಕೋಟಿ ವೆಚ್ಚದಲ್ಲಿ ಯರಝರ್ವಿ- ಕಡಬಿ ಶಿವಾಪುರವರೆಗೆ ರಸ್ತೆ ಸುಧಾರಣೆ
ಮುಗಳಿಹಾಳ: ಸಮೀಪದ ಯರಝರ್ವಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹15 ಕೋಟಿ ವೆಚ್ಚದಲ್ಲಿ ಯರಝರ್ವಿ- ಕಡಬಿ ಶಿವಾಪುರವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಶನಿವಾರ, ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವ್ವ ನಂದಿ, ಸಿಪಿಐ ಈರಯ್ಯ ಮಠಪತಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಪ್ರಕಾಶ ವಾಲಿ, ಬೆಳಗಾವಿಯ ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ವಿಜಯ ಸಂಗಪ್ಪಗೊಳ, ಲಕ್ಷ್ಮಣ ಕುಂಟಿರಪ್ಪಗೊಳ, ಛಾಯಪ್ಪ ಕುಂಡೆಕಾರ, ಮಹಾಂತೇಶ ಉರುಬಿನ್ನವರ, ಸೋಮು ಪೂಜೇರ, …
Read More »ಪತ್ನಿಗೆ ಕುಡಿತದ ಚಟ ಬಿಡಿಸಲು ರಿಹ್ಯಾಬ್ ಕೇಂದ್ರಕ್ಕೆ ಸೇರಿಸಿದ ಗಂಡ: ಹೆಂಡತಿ ಕೆಲಸಗಾರನ ಜೊತೆ ಓಡಿಹೋದಳು!
ಗಂಡನ ಕುಡಿತ ಬಿಡಿಸಲು ಹೆಂಡತಿ ಪರದಾಡುವುದನ್ನ ನೋಡಿದ್ದೇವೆ. ಆದರೆ, ಇಲ್ಲಿ ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ರಿಹ್ಯಾಬ್ ಕೇಂದ್ರಕ್ಕೆ ಪತಿಯೇ ಸೇರಿಸಿದ್ದು, ದುರಂತ ಎಂಬಂತೆ ರಿಹ್ಯಾಬ್ ಕೇಂದ್ರದ ಕೆಲಸಗಾರನ ಜೊತೆಯೇ ಹೆಂಡತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ಬೆಂಗಳೂರು, ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ಪತ್ನಿಯನ್ನ ರಿಹ್ಯಾಬ್ ಕೇಂದ್ರಕ್ಕೆ ಪತಿ ಸೇರಿಸಿದ್ದ. ಆದರೆ, ರಿಹ್ಯಾಬ್ ಕೇಂದ್ರದ …
Read More »ಅಂತಿಮ ಹಂತಕ್ಕೆ ಬಂದು ನಿಂತ ರೇಣುಕಾಸ್ವಾಮಿ ಕೊಲೆ ಪ್ರಕರಣ, ನಟ ದರ್ಶನ್ಗೆ ಶಿಕ್ಷೆ ಗ್ಯಾರಂಟಿ; ಸ್ಫೋಟಕ ವರದಿ?
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಕಾಯುತ್ತಿದ್ದ ವರದಿ ಸದ್ಯ ಅವರ ಕೈ ಸೇರಿದೆ. ಚಾರ್ಜ್ಶೀಟ್ ಸಿದ್ಧತೆಯಲ್ಲಿರುವ ತನಿಖಾಧಿಕಾರಿಗಳು CSFL ಅಂದ್ರೆ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದರು. ಸದ್ಯ ಅದು ತನಿಖಾಧಿಕಾರಿಗಳ ಕೈಸೇರಿದೆ. ದರ್ಶನ್, ಪವಿತ್ರಾಗೌಡ ಸೇರಿ ಒಟ್ಟು 13 ಮಂದಿ ಆರೋಪಿಗಳ ಮೊಬೈಲ್ ರಿಟ್ರೀವ್ಗೆ ಹೈದ್ರಾಬಾದ್ನ CSFLಗೆ ಕಳುಹಿಸಿಕೊಡಲಾಗಿತ್ತು. ಸದ್ಯ ಬಂದಿರುವ ವರದಿಯನ್ನು ತನಿಖಾ ತಂಡ ಪರಿಶೀಲಿಸುತ್ತಿದೆ. 13 ಮಂದಿಯ ಮೊಬೈಲ್ ಸೇರಿ ಕೆಲವು …
Read More »
Laxmi News 24×7