Breaking News

Laxminews 24x7

ನೀಟ್ ಪರೀಕ್ಷಾ ಅಕ್ರಮ ಎಸಗಿದವರನ್ನು ಸುಮ್ಮನೆ ಬಿಡೋದಿಲ್ಲ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ

ನವದೆಹಲಿ, ಜೂನ್ 16: NEET ವಿಷಯದಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವವರನ್ನು ಬಿಡುವುದಿಲ್ಲ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ವಾಗ್ದಾನ ನೀಡಿದ್ದಾರೆ.  ಭಾನುವಾರ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಭೇಟಿ ಮಾಡಿದ ನಂತರ ಅವರು, ತಮ್ಮ ಸರ್ಕಾರ ಯಾವುದೇ ಅಕ್ರಮಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ನ ಆದೇಶದಂತೆ ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಯಾರ ವೃತ್ತಿಯ ಜೊತೆಯೂ ಆಟವಾಡುವುದಿಲ್ಲ ಎಂದು ಅಭ್ಯರ್ಥಿಗಳಿಗೆ ಭರವಸೆ …

Read More »

ಗುಟ್ಕಾ ತಂದು ಕೊಡಲಿಲ್ಲ ಎಂದು ಏಳು ವರ್ಷದ ಬಾಲಕಿ ಕೊಲೆ

ಎರಡು ತಿಂಗಳ ನಂತರ ಏಳು ವರ್ಷದ ಬಾಲಕಿ ಕೊಲೆ (Murder) ಪ್ರಕರಣವನ್ನು ಕೊಪ್ಪಳ ಪೊಲೀಸರು (Koppal Police) ಭೇದಿಸಿದ ಘಟನೆ ನಡೆದಿದೆ. ಹೌದು, ಗುಟ್ಕಾ ತಂದು ಕೊಡಲಿಲ್ಲ ಎಂದು ಬಾಲಕಿಯನ್ನ ಹತ್ಯೆ ಮಾಡಿದ್ದ. ಇದೀಗ ಆರೋಪಿ ಸಿದ್ದಲಿಂಗಯ್ಯ (51) ಎಂಬಾತನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಕೊಪ್ಪಳ, ಜೂ.16: ಎರಡು ತಿಂಗಳ ನಂತರ ಏಳು ವರ್ಷದ ಬಾಲಕಿ ಕೊಲೆ (Murder) ಪ್ರಕರಣವನ್ನು ಕೊಪ್ಪಳ ಪೊಲೀಸರು (Koppal Police) ಭೇದಿಸಿದ ಘಟನೆ ನಡೆದಿದೆ. ಹೌದು, ಗುಟ್ಕಾ ತಂದು …

Read More »

ಸೆಸ್ ಹಂಚಿಕೆ’ಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಕೇಂದ್ರ ಸರಕಾರವು ವರ್ಷಕ್ಕೆ 2,50,000 ಕೋಟಿ ರೂ.ಗಳಷ್ಟು ಅಗಾಧ ಸೆಸ್ ಸಂಗ್ರಹಿಸುತ್ತಿದ್ದರೂ ಅದರ ಹಂಚಿಕೆಯಲ್ಲಿ ಕರ್ನಾಟಕದಂತಹ ಪುರೋಗಾಮಿ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಆಕ್ಷೇಪಿಸಿದ್ದಾರೆ.   ಈ ಬಗ್ಗೆ ಅವರು ಶನಿವಾರ ‘ಎಕ್ಸ್’ ವೇದಿಕೆಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೆಸ್/ತೆರಿಗೆ ಪಾವತಿಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣದಂತಹ ರಾಜ್ಯಗಳು ಮುಂಚೂಣಿಯಲ್ಲಿವೆ. ಆದರೆ, ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಈ …

Read More »

ಸಲ್ಮಾನ್ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ

ಮುಂಬೈ: ಏಪ್ರಿಲ್‌ನಲ್ಲಿ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಹೊಸ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ರಾಜಸ್ಥಾನದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಬುಂದಿ ಮೂಲದ ಬನ್ವಾರಿಲಾಲ್ ಲಾತುರ್‌ಲಾಲ್ ಗುಜಾರ್ (25) ಎಂದು ಗುರುತಿಸಲಾಗಿದೆ ಎಂದು ಅಪರಾಧ ವಿಭಾಗದ ಅಧಿಕಾರಿ ತಿಳಿಸಿದ್ದಾರೆ. ಗುರ್ಜರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದು, ಅದರಲ್ಲಿ ‘ಲಾರೆನ್ಸ್ …

Read More »

ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ; ಸಿಎಂ

ವಿಜಯಪುರ: ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಇದ್ದಾಗ ಶೇ.35ರಷ್ಟಿತ್ತು. ಈಗ ರಾಜ್ಯದಲ್ಲಿ ತೈಲ ದರ 102.86 ಪೈಸೆ ಆಗಿದೆ. ತಮಿಳುನಾಡು ಸಮ ಆಗಿದೆ. ಆಂಧ್ರಪ್ರದೇಶದಲ್ಲಿ 109 ರೂ ಇದೆ. ಹೈದರಾಬಾದ್ ನಲ್ಲಿಯೂ ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ 104 …

Read More »

₹2.30 ಲಕ್ಷಕ್ಕೆ ಎರಡು ಮೇಕೆ ಮಾರಾಟ

ರಾಯಬಾಗ(ಬೆಳಗಾವಿ ಜಿಲ್ಲೆ): ಬಕ್ರೀದ್‌ ಹಿನ್ನೆಲೆಯಲ್ಲಿ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ರೈತ ಮಹೇಶ ಖೋತ ಅವರಿಗೆ ಸೇರಿದ ಎರಡು ಮೇಕೆಗಳು ಒಟ್ಟು ₹2.30 ಲಕ್ಷಕ್ಕೆ ಮಾರಾಟವಾಗಿವೆ. ‘ಸಾಮಾನ್ಯವಾಗಿ ಮೇಕೆ ದರ ₹10 ಸಾವಿರ ದಿಂದ ₹25 ಸಾವಿರ ಇರುತ್ತದೆ. ಆದರೆ ನನ್ನ ಎರಡೂ ಮೇಕೆಗಳು ಕ್ರಮವಾಗಿ ₹1.20 ಲಕ್ಷ ಮತ್ತು ₹1.10 ಲಕ್ಷಕ್ಕೆ ಮಾರಾಟವಾಗಿವೆ. ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾದ ಗ್ರಾಹಕರು ಖರೀದಿಸಿದರು’ ಎಂದು ಮಹೇಶ ಖೋತ ತಿಳಿಸಿದರು. ‘ನಮ್ಮದು …

Read More »

ಪ್ರಾಣಿಗಳ ಬಾಯಾರಿಕೆ ತಣಿಸುವ ರೈತ

ಬೈಲಹೊಂಗಲ: ಬಿಸಿಲಿನ ಬೇಗೆಯಿಂದ ಬಳಲಿದ ಪಶು, ಪಕ್ಷಿ, ದನ-ಕರು, ಕುರಿಗಳಿಗೆ ನಿತ್ಯವೂ ಕುಡಿಯಲು ಉಚಿತವಾಗಿ ನೀರು ಪೂರೈಸುತ್ತಿರುವ ರೈತ ಬಾಬು ನಾಯ್ಕರ ಅವರ ಸಾಮಾಜಿಕ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಪಟ್ಟಣದ ಹೊಸೂರ ರಸ್ತೆಯ ತಮ್ಮ ಬರಡು ಕೃಷಿ ಭೂಮಿಯಲ್ಲಿರುವ ಹೊಂಡದಲ್ಲಿ ಬೋರ್‌ವೆಲ್ ಮೂಲಕ ಎರಡು ಹೊತ್ತು ನೀರು ಸಂಗ್ರಹಿಸಿ, ನಿತ್ಯ ನೂರಾರು ಕುರಿಗಳ ದಾಹ ತಣಿಸುತ್ತಿದ್ದಾರೆ. ಬಿಸಿಲಿನ ದಗೆಗೆ ಬಾಯಾರಿದ ಕುರಿಗಳು ದಾರಿ ಮಧ್ಯೆ ಈ ರೈತನ ಜಮೀನಿಗೆ ಬಂದು …

Read More »

ನಕಲಿ ವೈದ್ಯ ಲೀಸ್‌ಗೆ ಪಡೆದಿದ್ದ ತೋಟದಲ್ಲಿ 3 ಭ್ರೂಣ ಪತ್ತೆ

ಕಿತ್ತೂರು: ಹೆಣ್ಣು ಶಿಶು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡ್ ಖಾನ್ ಲೀಸ್ ಮೇಲೆ ಮಾಡಿದ ತೋಟಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಭಾನುವಾರ ಭೇಟಿ ನೀಡಿ ತಪಾಸಣೆ ನಡೆಸಿದ್ದು, ನೆಲದಡಿ ಮುಚ್ಚಲಾಗಿದ್ದ ಮೂರು ಭ್ರೂಣ ಪತ್ತೆಯಾಗಿವೆ. ತಿಗಡೊಳ್ಳಿ ಮಾರ್ಗದ ಬಸರಕೋಡ ಗ್ರಾಮ ವ್ಯಾಪ್ತಿಯ ಜಮೀನಿನಲ್ಲಿ ಭ್ರೂಣಗಳು ಪತ್ತೆಯಾಗಿದ್ದು, ತಪಾಸಣೆ ಮುಂದುವರಿದಿದೆ. ‘ಹೆಣ್ಣು ಶಿಶು ಮಾರಾಟ ಪ್ರಕರಣದಲ್ಲಿ ಬಂಧಿತನಾಗಿರುವ …

Read More »

ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಕಡಾಡಿ

ಮೂಡಲಗಿ:ಲೋಕಸಭಾ ಚುನಾವಣೆ ನಂತರ ರಾಜ್ಯದ ವಾಹನ ಸವಾರರಿಗೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ 3 ರೂ, ಡೀಸೆಲ್ 3.50 ರೂ. ಏರಿಸುವ ಮೂಲಕ ಗ್ಯಾರಂಟಿ ಬರೆ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ. ಅಂತರಾಷ್ಟ್ರೀ ಯ ತೈಲಬೆಲೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ಭಾರತೀಯ ತೈಲ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಇಲ್ಲಿ ಯಾವುದೇ ಏರಿಕೆಗಳು ಇಲ್ಲದಿದ್ದರೂ ಕೂಡ ರಾಜ್ಯ ಸರ್ಕಾರ ಏಕಾಏಕಿ …

Read More »

ಕರ್ನಾಟಕದ ಎರಡನೇ ರಾಜಧಾನಿಯಾಗಲಿಬೆಳಗಾವಿ

ಬೆಳಗಾವಿ: ನಗರದ ಎಸ್‌. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಯಿ ಭುವನೇಶ್ವರಿ, ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಕೇಶಿ, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಪುತ್ಥಳಿಗಳ ಮೆರವಣಿಗೆ, ವೀರಗಾಸೆ ಕಲಾಪ್ರದರ್ಶನ, ಸುಮಾರು 250 ಜನ ನಿರಾಶ್ರಿತರಿಗೆ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಂಗೀತ ರಸಮಂಜರಿ ಕಾರ್ಯ ಕ್ರಮಗಳನ್ನೊಳಗೊಂಡಂತೆ ಉಸಿರುಗನ್ನಡ ಕನ್ನಡ ಉತ್ಸವವನ್ನು ಇತ್ತೀಚೆಗೆ ಅರ್ಥಪೂರ್ಣ ವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಗನೂರು ರುದ್ರಾಕ್ಷಿಮಠದ ಪೀಠಾಧಿಪತಿಗಳಾದ ಡಾ. ಅಲ್ಲಮಪ್ರಭು ಸ್ವಾಮಿಗಳು, …

Read More »