ಭ್ರೂಣ ಹತ್ಯೆ ಮಾಡಿಸಿದ ಪ್ರಿಯಕರ, ಕ್ರಮಕೈಗೊಳ್ಳದ ಪೊಲೀಸರ ವಿರುದ್ಧ ಪ್ರಧಾನಿಗೆ ಮಹಿಳೆ ಪತ್ರ ರಾಮನಗರ: ಭ್ರೂಣ ಹತ್ಯೆ ಮಾಡಿಸಿದ ಪ್ರಿಯಕರ (Love) ಹಾಗೂ ಆತನ ವಿರುದ್ಧ ಕ್ರಮಕೈಗೊಳ್ಳದ ಪೊಲೀಸರ (Ramangara Police) ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ಮೋದಿಗೆ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ. ಪ್ರಿಯಕರ ಮತ್ತು ಪೊಲೀಸರಿಂದ ಅನ್ಯಾಯಕ್ಕೊಳಗಾಗಿದ್ದೇನೆ ಎಂದು ಜಿಲ್ಲೆಯ ಮಾಗಡಿ (Magadi) ಮೂಲದ ಮಹಿಳೆ, ಪ್ರಧಾನಿ ಮೋದಿಗೆ (PM MOdi) ಪತ್ರ ಬರೆದಿದ್ದಾರೆ. ಒಂದು ವೇಳೆ ನ್ಯಾಯ …
Read More »ಪೊಲೀಸರ ಕೈಯಿಂದ ತಪ್ಪಿಸಲೆತ್ನಿಸಿದ ರೌಡಿಶೀಟರ್ ಗೆ ಗುಂಡೇಟು
ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಆಗಲೆತ್ನಿಸಿದ ರೌಡಿಶೀಟರ್ ಗೆ ಗುಂಡಿನ ರುಚಿ ತೋರಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಗುರುವಾರ (ಆ.1) ಘಟನೆ ನಡೆದಿದೆ. ರೌಡಿ ಶೀಟರ್ ಸಂಜಯ್ ಕೊಪ್ಪದ ಮೇಲೆ ಫೈರಿಂಗ್ ನಡೆಸಲಾಗಿದೆ. ರಾಬರಿ ಕೇಸ್ ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಪೊಲೀಸರು ಬಂದಿದ್ದರು. ಸ್ಥಳ ಮಹಜರು ವೇಳೆ ರೌಡಿ ಶೀಟರ್ ಸಂಜಯ್ ಪೊಲೀಸರ ಮೇಲೆ ಕಲ್ಲೆಸೆದು ಪರಾರಿಯಾಗಲು ಯತ್ನಿಸಿದ್ದಾನೆ. ಓಡಲು ಮುಂದಾಗಿದ್ದ …
Read More »ತುಂಗಭದ್ರೆಯ ಚೆಲುವಿಗೆ ಮನಸೋತ ಪ್ರವಾಸಿಗರು
ಮುನಿರಾಬಾದ್: ಇಲ್ಲಿನ ತುಂಗಭದ್ರಾ ಜಲಾಶಯವು ನಿರಂತರ ಮಳೆಯಿಂದ ಭರ್ತಿಯಾಗಿದ್ದು, ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ. ಜಲಾಶಯದಿಂದ ಧುಮ್ಮಿಕ್ಕುವ ನೀರು ಮತ್ತು ನೊರೆಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಜಲಾಶಯ ಹಿನ್ನೀರಿನ ಲೇಕ್ ವ್ಯೂ ಪ್ರವಾಸಿ ಮಂದಿರದ ಬಳಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡುಬಂದರು. ತೆರೆ ಬರುವ ವೇಳೆ ಮತ್ತು ಗಾಳಿಯ ಪರಿಣಾಮ ಸಿಡಿಯುವ ನೀರ ಸಿಂಚನಕ್ಕೆ ಮೈವೊಡ್ಡಿ ಮಕ್ಕಳು ಸಮೇತ ಪ್ರವಾಸಿಗರು ಪುಳಕಗೊಂಡರು. ಅಲ್ಲಿನ ಸಿಬ್ಬಂದಿಯ ಎಚ್ಚರಿಕೆ …
Read More »ಸಾಕು ನಾಯಿಯೊಂದು ರಕ್ತದಾನ ಮಾಡಿ ಇನ್ನೊಂದು ನಾಯಿಯ ಪ್ರಾಣ ಉಳಿಸಿದೆ.
ಕೊಪ್ಪಳ, ಆಗಸ್ಟ್ 1: ರಕ್ತದಾನ ಶ್ರೇಷ್ಠ ದಾನ ಎನ್ನುತ್ತಾರೆ. ಆದರೆ, ಇತ್ತೀಚೆಗೆ ಸೂಕ್ತ ಸಮಯದಲ್ಲಿ ರಕ್ತ ಸಿಗದೆ ಅನೇಕರು ಮೃತಪಡುತ್ತಿರುವ ಘಟನೆಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಮನುಷ್ಯರೇ ಮನುಷ್ಯರಿಗೆ ರಕ್ತದಾನ ಮಾಡಿ ಜೀವ ಉಳಿಸಲು ಹಿಂದುಮುಂದು ನೋಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಒಂದು ನಾಯಿ ಇನ್ನೊಂದು ನಾಯಿ ಜೀವ ಉಳಿಸಲು ರಕ್ತದಾನ ಮಾಡಿರುವ ಅಪರೂಪದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಇದು ಅಚ್ಚರಿಯನಿಸಿದರು ಕೂಡಾ ನಿಜ. ಕೊಪ್ಪಳದಲ್ಲಿ ಬುಧವಾರ ಸಾಕಿದ ನಾಯಿಯೊಂದು ಮತ್ತೊಂದು …
Read More »ಬೆಳಗಾವಿ-ಮೀರಜ್ ನಡುವೆ ಪ್ರಯಾಣಿರ ಅನುಕೂಲಕ್ಕಾಗಿ ವಿಶೇಷ ಪ್ಯಾಸೆಂಜರ್ ರೈಲು ಓಡಾಟ
ಬೆಳಗಾವಿ, ಆಗಸ್ಟ್.01: ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ಆಗುತ್ತಿದ್ದು, ಸಪ್ತ ನದಿಗಳು ಹರಿಯುವ ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರವಾಹ ಎದುರಾಗಿದೆ. ಗ್ರಾಮಗಳು, ಸಾವಿರಾರು ಎಕರೆ ಜಮೀನು, ಸೇತುವೆಗಳು ಮುಳುಗಿ ಜನರ ಬದುಕು ಬೀದಿಗೆ ಬಂದಿದೆ. ಇನ್ನು ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾದಿಂದ 73 ಸಾವಿರ ಕ್ಯೂಸೆಕ್ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು …
Read More »ಸಂತ್ರಸ್ತರಿಗೆ ಪರಿಹಾರದ ಅಭಯ ನೀಡಿದ ಯುವ ಮುಖಂಡ ಸರ್ವೋತ್ತಮ
ತಿಗಡಿ, ಸುಣಧೋಳಿ, ಹುಣಶ್ಯಾಳ ಪಿವೈ, ಬೀಸನಕೊಪ್ಪ, ಢವಳೇಶ್ವರ, ಅರಳಿಮಟ್ಟಿ, ಅವರಾದಿ ಗ್ರಾಮಗಳಿಗೆ ಭೇಟಿ ನೀಡಿದ ಸರ್ವೋತ್ತಮ ಜಾರಕಿಹೊಳಿ ಮೂಡಲಗಿ- ಪ್ರವಾಹಕ್ಕೀಡಾಗಿರುವ ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ನೆರವನ್ನು ನೀಡುವುದಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಭರವಸೆ ನೀಡಿದರು. ತಾಲೂಕಿನ ಘಟಪ್ರಭಾ ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸಂತ್ರಸ್ತರಿಗೆ ಅಗತ್ಯವಿರುವ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಈಗಾಗಲೇ ಮನವಿ ಮಾಡಿಕೊಂಡಿದ್ದೇನೆ ಎಂದು …
Read More »ವಿವಾದದ ಸುಳಿಯಲ್ಲಿ ನಟ ದರ್ಶನ್ ಬಂಧಿಸಿದ್ದACP ಚಂದನ್ ಕುಮಾರ್.
ಬೆಂಗಳೂರು: ನಟ ದರ್ಶನ್ ಬಂಧಿಸಿ ಸುದ್ದಿಯಾಗಿದ್ದ ಎಸಿಪಿ ಚಂದನ್ ಕುಮಾರ್ ವಿರುದ್ದ ಕೆಲ ಆರೋಪಗಳು ಕೇಳಿ ಬರುತ್ತಿವೆ. ನಟ ದರ್ಶನ್ ಬಂಧನವಾದ ಬೆನ್ನಲೇ ಸುದ್ದಿಯಾಗಿರುವ ಎಸಿಪಿ ಚಂದನ್ ಕುಮಾರ್ ಈಗ ದಲಿತ ವಿರೋಧಿ ಎನ್ನುವ ಆರೋಪ ಕೇಳಿ ಬಂದಿದ್ದು, ಚಂದನ್ ಅವರ ಬಗ್ಗೆ ಕೇಳಿ ಬರುತ್ತಿರುವ ಆರೋಪ ಇನ್ನೂ ಸಾಬೀತಾಗಿಲ್ಲ. ಎಸಿಪಿ ಚಂದನ್ ಕುಮಾರ್ ಅವರ ಬಗ್ಗೆ ಹರಿರಾಮ್ ಎ ಎನ್ನುವವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. ಈತನು …
Read More »ಓಟಿಎಸ್ ಯೋಜನೆ 15 ದಿನ ವಿಸ್ತರಿಸಲು ಆಗ್ರಹ
ಬೆಂಗಳೂರು, ಜುಲೈ 31: ಒಂದು ಬಾರಿ ಪರಿಹಾರ (ಓಟಿಎಸ್) ಯೋಜನೆಯನ್ನು ಬಿಬಿಎಂಪಿ ಜಾರಿಗೆ ತಂದು ಬೆಂಗಳೂರಿನ ಆಸ್ತಿ ಮಾಲೀಕರುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ಸ್ವಾಗತಾರ್ಹ. ತೆರಿಗೆ ಬಾಕಿ ಬರುವುದಿದೆ, ಹೀಗಾಗಿ ಇನ್ನು ಎರಡು ವಾರಗಳ ಕಾಲ ಈ ಯೋಜನೆಯನ್ನು ವಿಸ್ತರಣೆ ಮಾಡುವಂತೆ ಎಎಪಿ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸರ್ಕಾರದ ಒಂದು ಬಾರಿ ಪರಿಹಾರ (ಓಟಿಎಸ್) ಯೋಜನೆಯಿಂದಾಗಿ ಈಗಾಗಲೇ ಬೆಂಗಳೂರಿನ ಆಸ್ತಿ ಮಾಲೀಕರು ಪ್ರಯೋಜನವನ್ನು ಪಡೆದುಕೊಂಡು ತಮ್ಮ …
Read More »ರಾಜ್ಯದಲ್ಲಿ ನಾಳೆ ‘ವ್ಯಸನ ಮುಕ್ತ ದಿನಾಚರಣೆ’
ಬೆಂಗಳೂರು : ಬಾಗಲಕೋಟೆಯ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನವನ್ನು ರಾಜ್ಯದಲ್ಲಿ ವ್ಯಸನ ಮುಕ್ತ ದಿನಾಚರಣೆಯಾಗಿ ಆಚರಣೆ ಮಾಡಲಾಗುತ್ತದೆ. ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು. ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ 1930 ರ ಆಗಸ್ಟ್ 1 ರಂದು ಜನಿಸಿದ ಅವರು ತಮ್ಮ 10ನೇ ವಯಸ್ಸಿಗೆ …
Read More »‘ಪಾರ್ಟಿ’ ಕೊಟ್ಟ ಗೆಳತಿಯನ್ನೇ ‘ಗ್ಯಾಂಗ್ ರೇಪ್’ ಮಾಡಿದ ಸ್ನೇಹಿತರು..!
24 ವರ್ಷದ ಸಾಫ್ಟ್ವೇರ್ ಉದ್ಯೋಗಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. 24 ವರ್ಷದ ಸಂತ್ರಸ್ತ ಯುವತಿ ದೂರು ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಲು ಅವರು ಹುಡುಕಾಟವನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಸಿಕ್ಕ ಖುಷಿಗೆ ಯುವತಿ ತನ್ನ ಸ್ನೇಹಿತರಿಗೆ ಪಾರ್ಟಿ ಆಯೋಜಿಸಿದ್ದರು. ಅವಳ ಬಾಲ್ಯದ ಸ್ನೇಹಿತ ಸ್ಥಳೀಯ ಪಬ್ ಗೆ ಹೋಗಿ ಮದ್ಯ ಸೇವಿಸಿದ್ದು, ನಂತರ ಕೋಣೆಯೊಂದರಲ್ಲಿ …
Read More »
Laxmi News 24×7