Breaking News

Laxminews 24x7

ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಬಗ್ಗೆ ವಿಡಿಯೋ: ಯೂಟ್ಯೂಬರ್ ಸಮೀರ್​ಗೆ ಜಾರಿಯಾಗಿದ್ದ ನೋಟಿಸ್​ಗೆ ತಡೆ

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಯೂಟ್ಯೂಬ್​​ನಲ್ಲಿ ವಿಡಿಯೋ ಪೋಸ್ಟ್​ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್​ ಸಮೀರ್ ಎಂ.ಡಿ.​ ಎಂಬವರಿಗೆ ಪೊಲೀಸರು ಜಾರಿ ಮಾಡಿದ್ದ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ. ಎಫ್​ಐಆರ್​ ನೀಡದೆಯೂ ವಿಚಾರಣೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್​ ಪ್ರಶ್ನಿಸಿ ಸಮೀರ್​ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. …

Read More »

ಸಬ್ ರಿಜಿಸ್ಟ್ರಾರ್​ ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

ದೊಡ್ಡಬಳ್ಳಾಪುರ (ಬೆಂಗಳೂರು) : ಸರ್ಕಾರಿ ಕಚೇರಿಗಳಲ್ಲಿ ಆನ್​​ಲೈನ್ ಸೇವೆಯ ನಂತರ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆಯೇ? ಎಂಬ ಬಗ್ಗೆ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ, ರಾಜ್ಯದ 25ಕ್ಕೂ ಹೆಚ್ಚು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಇಂದು ಮಧ್ಯಾಹ್ನ 3 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಂತರ ದಾಖಲೆಗಳ ಪರಿಶೀಲನೆಗೆ ಮುಂದಾಗಿದೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವಿಚಾರದ ಬಗ್ಗೆ …

Read More »

ಮಚ್ಚು ಹಿಡಿದು ಅಡುಗೆ ಭಟ್ಟನನ್ನ ಅಟ್ಟಾಡಿಸಿದ ಹೊಟೇಲ್ ಮ್ಯಾನೇಜರ್

ಬೆಂಗಳೂರು, ಮಾರ್ಚ್​ 06: ಹೋಟೆಲ್​​ನಲ್ಲಿ ಮಚ್ಚು ಹಿಡಿದು ಅಡಿಗೆ ಭಟ್ಟನನ್ನ ಮ್ಯಾನೇಜರ್ (manager)​ ಅಟ್ಟಾಡಿಸಿ ಮಾರಣಾಂತಿಕವಾಗಿ ಹಲ್ಲೆ  (Attack) ಮಾಡಿರುವಂತಹ ಘಟನೆ ಆರ್​​ಟಿ ನಗರದ 80 ಅಡಿ ರಸ್ತೆಯಲ್ಲಿನ ಹೋಟೆಲ್ ಒಂದರಲ್ಲಿ ನಡೆದಿದೆ. ಮಟನ್ ಕಡಿಯುವ ಮಚ್ಚಿನಿಂದ ಸಿಬ್ಬಂದಿ ಅಡುಗೆ ಭಟ್ಟನ ಗುರುಮೂರ್ತಿ ಮೇಲೆ ಮ್ಯಾನೇಜರ್ ಶಜಾದ್ ಅಲಿ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ. ಸದ್ಯ ಘಟನೆ ಬಗ್ಗೆ ಪೊಲೀಸರು (police) ಮಾಹಿತಿ ಪಡೆದುಕೊಂಡಿದ್ದಾರೆ. ಹುಡುಗಿ ವಿಚಾರಕ್ಕೆ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆರ್​​ಟಿ ನಗರ ಠಾಣೆಯಲ್ಲಿ …

Read More »

ಜಾರಿ ನಿರ್ದೇಶನಾಲಯ ಅಧಿಕಾರಿಗಳು ದೇಶಾದ್ಯಂತ ಎಸ್ ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯ ಅಧಿಕಾರಿಗಳು ದೇಶಾದ್ಯಂತ ಎಸ್ ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಂಟು ಹೊಂದಿರುವ SDPI ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೇಶಾದ್ಯಂತ ಎಸ್ ಡಿಪಿ ಐ ಕಚೇರಿ ಮೇಲೆ ಇಡಿ ದಾಳಿ ನಡೆದಿದೆ. ರಾಜ್ಯ ರಾಜಧಾನಿ ಬೆಂಗಳೂರು, ರಾಷ್ಟ್ರ ರಾಜಧಾನಿ ದೆಹಲಿ, ಮಹಾರಾಷ್ಟ್ರ, ಮುಂಬೈ, ಥಾಣೆ, ಕೇರಳ, …

Read More »

ಯಾವುದೇ ಕಾರಣಕ್ಕೂ ನಗರಸೇವಕ ಶಂಕರ ಪಾಟೀಲಗೆ ಖಾಟಿಕ ಸಮಾಜದ ಜಾಗೆಯನ್ನು ನೀಡಲ್ಲ

ಯಾವುದೇ ಕಾರಣಕ್ಕೂ ನಗರಸೇವಕ ಶಂಕರ ಪಾಟೀಲಗೆ ಖಾಟಿಕ ಸಮಾಜದ ಜಾಗೆಯನ್ನು ನೀಡಲ್ಲ ಸಮುದಾಯ ಭವನ ನಿರ್ಮಿಸದಂತೆ ಗಣಾಚಾರಿ ಗಲ್ಲಿಯ ರಹಿವಾಸಿಗಳಿಂದ ಬೆಳಗಾವಿ ಡಿಸಿಗೆ ಮನವಿ ಬೆಳಗಾವಿ ನಗರದ ಗಣಾಚಾರಿ ಗಲ್ಲಿಯಲ್ಲಿ ಸಮುದಾಯಭವನ ನಿರ್ಮಿಸಲು ಮುಂದಾದ ನಗರಸೇವಕ ಶಂಕರ ಪಾಟೀಲ್ ಅವರ ಧೋರಣೆಯನ್ನು ಖಂಡಿಸಿ ಖಾಟಿಕ ಸಮಾಜದ ಬಕ್ರಿ ಮಂಡಯಿಯ ರಹಿವಾಸಿಗಳು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಗಣಾಚಾರಿ ಗಲ್ಲಿಯ ಬಕ್ರಿ ಮಂಡಯಿ, ಖಾಟಿಕ …

Read More »

ನಿಪ್ಪಾಣಿಯಲ್ಲಿ 100 ಬೆಡ್’ಗಳ ತಾಲೂಕಾಸ್ಪತ್ರೆ ನಿರ್ಮಿಸಿ…

ನಿಪ್ಪಾಣಿಯಲ್ಲಿ 100 ಬೆಡ್’ಗಳ ತಾಲೂಕಾಸ್ಪತ್ರೆ ನಿರ್ಮಿಸಿ… ಬೆಳಗಾವಿ ಜಿಲ್ಲೆಯ ನೂತನ ತಾಲೂಕು ನಿಪ್ಪಾಣಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವನ್ನ ಮೇಲ್ದರ್ಜೆಗೆರಿಸಿ, 100 ಬೆಡ್’ಗಳ ತಾಲೂಕಾ ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕೆಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಸದನದಲ್ಲಿ ಇಂದು ಧ್ವನಿ ಎತ್ತಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರಾದ ಡಾ. ದಿನೇಶ್ ಗುಂಡುರಾವ್ ಆದ್ಯತೆ ಮೇರೆಗೆ ಕ್ರಮಕೈಗೊಳ್ಳಲಾಗುವುದೆಂದು ಭರವಸೆಯನ್ನು ನೀಡಿದರು. ನೂತನ ತಾಲೂಕಾ ರಚನೆಯಾದ ನಿಪ್ಪಾಣಿಯಲ್ಲಿರುವ 30 ಬೆಡ್’ಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೆರಿಸಿ …

Read More »

ಖಾನಾಪೂರ ತಾಲೂಕಿನಲ್ಲಿ ಸರಣಿ ಮನೆಗಳ್ಳತನದಿಂದಾಗಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಖಾನಾಪೂರ ತಾಲೂಕಿನಲ್ಲಿ ಸರಣಿ ಮನೆಗಳ್ಳತನಬೆಚ್ಚಿ ಬಿದ್ದ ಗ್ರಾಮಸ್ಥರು ಖಾನಾಪೂರ ತಾಲೂಕಿನಲ್ಲಿ ಸರಣಿ ಮನೆಗಳ್ಳತನದಿಂದಾಗಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಖಾನಾಪೂರ ತಾಲೂಕಿನ ಭಂಡರಗಾಳಿ,ಬರಗಾಂವ, ಸಣ್ಣ ಹೊಸೂರು, ಗರ್ಲಗುಂಜಿ, ಶೇಡೆಗಾಳಿಯಲ್ಲಿ ಕಳ್ಳರು ಮನೆಗಳ ಬೀಗ್ ಮುರಿದು ತನ್ನ ಕೈಚಳಕ ತೋರಿಸಿ ಬೆಲೆ ಬಾಳುವ ವಸ್ತುಗಳನ್ನು ಕದ್ದೋಯ್ದ ಘಟನೆ ನಡೆದಿದೆ. ಬರಗಾಂವದಲ್ಲಿ ನಾಲ್ಕು ಮನೆಗಳ ಬೀಗಗಳನ್ನು ಮುರಿದ ಕಳ್ಳರು, ಭಂಡರಗಾಳಿಯಲ್ಲಿ ಒಂದು ಮನೆ, ಸಣ್ಣ ಹೊಸೂರಿನಲ್ಲಿ ಎರಡು ಮನೆಗಳನ್ನು ಕಳ್ಳತನ ಮಾಡಿದ್ದಾರೆ. ಆಯಾ ಮನೆಗಳಲ್ಲಿ …

Read More »

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ

ಅಪಘಾತಗಳ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ.. ಬೆಳಗಾವಿ: ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಸಂಚರಿಸುವ ಆಟೋರಿಕ್ಷಾ-ವಾಹನಗಳಿಗೆ ಕಡ್ಡಾಯವಾಗಿ ಬಾಡಿಗೆ ದರ ನಿಗದಿಪಡಿಸಬೇಕು. ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ತಡೆಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಮಾ.6) ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ …

Read More »

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌‌ನಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌‌ನಿಂದ ಪ್ರತಿಭಟನೆ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌ ಪಕ್ಷದಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇಂದು ಜೆಡಿಎಸ್‌ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ವಿಜಯಪುರ ದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಬಸವೇಶ್ವರ ವೃತ್ತದಿಂದ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡರು ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಹಣವಿಲ್ಲದೆ …

Read More »

ವಿದ್ಯುತ್ ಕೂಡ ಪ್ರಿಪೇಯ್ಡ್, ಪೋಸ್ಟ್ ಪೇಯ್ಡ್: ಡಿಜಿಟಲ್ ಮೀಟರ್​ಗೆ ಹಣ ಭರಿಸಿದ್ರೆ ಮಾತ್ರ ವಿದ್ಯುತ್ ಪೂರೈಕೆ

ದಾವಣಗೆರೆ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸೇರಿದಂತೆ ಆಯಾಯ ವಿದ್ಯುತ್ ಕಂಪನಿಗಳು ಇದೀಗ ಹೊಸ ಡಿಜಿಟಲ್ ವಿದ್ಯುತ್ ಮೀಟರ್ ಜಾರಿ ಮಾಡಲು ಮುಂದಾಗಿವೆ. ಈ ಮೀಟರ್ ಹಳೇ ಮೀಟರ್​ಗಿಂತ ಸ್ವಲ್ಪ ಡಿಫರೆಂಟ್ ಎಂಬಂತೆ ಹಣ ಭರಿಸಿದ್ರೆ ಮಾತ್ರ ಜನರಿಗೆ ವಿದ್ಯುತ್ ಲಭ್ಯವಾಗಲಿದೆ. ಮೊಬೈಲ್​ಗೆ ಯಾವ ರೀತಿ ಹಣ ಭರಿಸುತ್ತೇವೋ ಅದೇ ರೀತಿ ವಿದ್ಯುತ್ ಕೂಡ ಪ್ರಿಪೇಯ್ಡ್, ಪೋಸ್ಟ್ ಪೇಯ್ಡ್ ಮಾದರಿಯಲ್ಲಿ ಹಣ ಭರಿಸಿದ್ರೆ ಮಾತ್ರ ವಿದ್ಯುತ್ ಪೂರೈಕೆ ಆಗಲಿದೆ. ಈಗಾಗಲೇ ಡಿಜಿಟಲ್ …

Read More »