ಕೊಪ್ಪಳ :-35 ದಿನಗಳಲ್ಲಿ ಹುಂಡಿಯಲ್ಲಿ ಸಂಗ್ರಹಣೆಯಾದಂತಹ ಒಟ್ಟು ಮೊತ್ತ 81,96,760/- (ಎಂಬತ್ತೊಂದು ಲಕ್ಷದ ತೊಂಬತ್ತಾರು ಸಾವಿರದ ಏಳುನೂರ ಅರವತ್ತು ರೂಪಾಯಿಗಳು ಮಾತ್ರ)… ಕಚ್ಚಾ ಬಂಗಾರ 169 ಗ್ರಾಂ ಮತ್ತು ಬೆಳ್ಳಿ 7 ಕೆಜಿ ಹುಂಡಿಯಲ್ಲಿ ಸಂಗ್ರಹಣೆಯಾಗಿದೆ. ಹುಂಡಿ ಎಣಿಕೆಯ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯದರ್ಶಿಗಳಾದಂತಹ M H ಪ್ರಕಾಶ್ ರಾವ್, ಉಪ ಕಾರ್ಯದರ್ಶಿಯಾದಂತಹ ಬಸವರಾಜ್ J, ವಿಜಯ್ ಕುಮಾರ್ ಶೆಟ್ಟರ್, ಈರಣ್ಣ E, ಹನುಮಂತ ಗಿಡ್ಡಾಲಿ, ಜಗನ್ನಾಥ …
Read More »ಕುಡಿಯುವ ನೀರಿಗೆ ಯುವಕರ ಆಕ್ರೋಶ
ಕೊಪ್ಪಳ : ಜಿಲ್ಲೆಯ ಕಾರಟಗಿ ಕನಗಿರಿ ಕ್ಷೇತ್ರದ ಸಚಿವರಾದ ಶಿವರಾಜ್ ತಂಗಡಿಯವರು ಕ್ಷೇತ್ರದಲ್ಲಿ ವಿವಿಧ ಯೋಜನೆಗಳನ್ನು ಭೂಮಿ ಪೂಜೆ ಮಾಡುತ್ತಾರೆ, ಆದರೆ ಇಲ್ಲೊಂದು ಸತ್ಯದ ಕಥೆಗೆ ಜನರಿಗೆ ಕುಡಿಯಲು ನೀರಿಲ್ಲದಂತಾಗಿದೆ, ಸಚಿವರ ಬೆಂಬಲಿಗರು ಅಧ್ಯಕ್ಷ ಸ್ಥಾನ ನಿರ್ವಹಿಸಿದರು ಹಾಗೂ ಅದೇ ಬೋವಿ ಸಮಾಜದ ಅಧ್ಯಕ್ಷರು ಇದ್ದರೂ ಕುಡಿಯಲು ನೀರಿಲ್ಲ, ಕಾರಟಗಿ ತಾಲೂಕಿನ ಗುಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಿಂಗನಾಳ ಗ್ರಾಮದಲ್ಲಿ ಸುಮಾರು 5 ವರ್ಷಗಳಿಂದ ಫಿಲ್ಟರ್ ನೀರಿನ ಮಿಷನ್ …
Read More »ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ
ಬೆಂಗಳೂರು: ಬೇಸಿಗೆಗೆ ಬೆಂದಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ, ಹಲವು ಅವಘಡಗಳ ಜೊತೆ 10 ಜನರ ಪ್ರಾಣವನ್ನು ತೆಗೆದಿದೆ. ಒಂದೇ ಜಾಗದಲ್ಲಿ 7 ಜನ ಗೋಡೆ ಕುಸಿದು ಅಸುನೀಗಿದ್ರೆ, ಉಳಿದ ಮೂವರು ಪ್ರತ್ಯೇಕ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅಬ್ಬರಿಸಿದ್ದ ಬಿಸಿಲಿನ ಬೇಗೆಗೆ ವರುಣ ತಂಪೆರೆದ ಅಂತ ನಿಟ್ಟುಸಿರು ಬಿಡುವಷ್ಟರಲ್ಲೇ, ಹಲವು ಮನೆಗಳ ನಂದಾದೀಪವೇ ಆರಿಹೋಗಿವೆ. ಅರ್ಧ ಗಂಟೆ ಸುರಿದ ಮಳೆಗೆ ನಗರದಲ್ಲಿ ಪ್ರತ್ಯೇಕ ಘಟನೆಗಳಲ್ಲಿ 10 ಜನ …
Read More »ಬೆಂಗಳೂರಲ್ಲಿ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ
ಬೆಂಗಳೂರು: ಶಿವಾಜಿನಗರದಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿರುವ ದುರಂತ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. 7 ಜನರ ಸಾವಿಗೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರ್ಘಟನೆ ದುರದೃಷ್ಟಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೃತರ …
Read More »ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ
ದಾವಣಗೆರೆ: ಮಾನಸಿಕ ಅಸ್ವಸ್ಥ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ, 40 ಸಾವಿರ ದಂಡ ಹಾಗೂ ಕೃತ್ಯಕ್ಕೆ ಸಹಕರಿಸಿದ ದಂಪತಿಗೆ 3 ವರ್ಷ ಜೈಲು, 15 ಸಾವಿರ ದಂಡ ವಿಧಿಸಿ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ದಾವಣಗೆರೆ ಚನ್ನಗಿರಿ ತಾಲ್ಲೂಕಿನ ತೌಸಿಫ್ ಅಹಮ್ಮದ್ 7 ವರ್ಷ ಕಾರಾಗೃಹ ಶಿಕ್ಷೆಗೆ ಗುರಿಯಾದ ಅಪರಾಧಿ. ಸೈಯ್ಯದ್ ಅಬ್ಬು ಸಾಲೇಹ ಹಾಗೂ ಅಮೀನ್ ಖಾನಂ …
Read More »25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ
ಬೆಂಗಳೂರು: ಸುರಿದ ಭಾರೀ ಮಳೆಗೆ ನಡೆದ ಅವಾಂತರಗಳು ಒಂದಾ.. ಎರಡಾ..? ಬೇಸಿಗೆ ಮಳೆಗೆ ಇಡೀ ಸಿಲಿಕಾನ್ ಸಿಟಿ ತೊಯ್ದು ತೊಪ್ಪೆಯಾಗಿದೆ. ಬೆಂಗಳೂರಿನ ಹಲವೆಡೆ ಮಳೆಯಿಂದಾಗಿ ಅವಾಂತರವೇ ಸೃಷ್ಟಿಯಾಗಿದೆ. ವಿಧಾನಸೌಧ, ಪೊಲೀಸ್ ಕಮಿಷನರ್ ಕಚೇರಿ, ಇನ್ಫೆಂಟ್ರಿ ರೋಡ್, ಲ್ಯಾವೆಲ್ಲೆ ರೋಡ್, ಶಿವಾಜಿನಗರ, ರಿಚ್ಮಂಡ್ ಟೌನ್, ಅವೆನ್ಯೂ ರೋಡ್ ಸುತ್ತಮುತ್ತ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಸುಮ್ಮನಹಳ್ಳಿ ಫ್ಲೈ ಓವರ್ ಮೇಲೆ ಸರಣಿ ಅಪಘಾತವಾಗಿದೆ. ಕಾರು-ಲಾರಿ ಸೇರಿದಂತೆ 7-8 ವಾಹನಗಳ ಮಧ್ಯೆ ಅಪಘಾತವಾಗಿದ್ದು, …
Read More »ಕಾಂಪೌಂಡ್ ಕುಸಿದು 7 ಜನರ ಸಾವಿನಿಂದ ಆಘಾತ: ಡಿಕೆಶಿ
ಬೆಂಗಳೂರು: ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ಕಾಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಆಸ್ಪತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ರಾತ್ರಿ ಭೇಟಿ ನೀಡಿ ಮಾಹಿತಿ ಪಡೆದರು. ನಂತರ ಮಾಧ್ಯಮಗಳೊಂದಿಗೆ ಮಾತನಾಟಡಿದ ಅವರು, ಏಳು ಜನ ಮೃತಪಟ್ಟಿದ್ದು, …
Read More »ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್ – ಮೇ 2ರ ಒಳಗಡೆ ಮರುಮತದಾನ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ 77 ಇವಿಎಂ ಯಂತ್ರಗಳಲ್ಲಿ ಅಕ್ರಮ ಅಥವಾ ತಿರುಚುವಿಕೆ ನಡೆದಿದೆ ಎಂಬ ದೂರುಗಳು ಕೇಳಿಬಂದಿದ್ದು, ಈ ಮತಗಟ್ಟೆಗಳಲ್ಲಿ ಮರುಮತದಾನ ನಡೆಯಲಿದೆ. ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರ ಅಡಿಯಲ್ಲಿ ಬರುವ ಫಾಲ್ಟಾ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧೆಡೆ ಇವಿಎಂ ಯಂತ್ರಗಳ ಮೇಲಿನ ಕೆಲವು ಅಭ್ಯರ್ಥಿಗಳ ಬಟನ್ ಅಥವಾ ಪಕ್ಷದ ಗುರುತಿನ ಮೇಲೆ ಅಥವಾ ಬಟನ್ ಮೇಲೆ ಕಪ್ಪು ಟೇಪ್, ಸೆಲೋಫೇನ್ …
Read More »ಸಚಿವೆ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ.!
ಬೆಳಗಾವಿ: ಮಹಿಳೆ ಮತ್ತು ಮಕ್ಕಳ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲೇ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಹೌದು..ಗ್ರಾಮೀಣ ಕ್ಷೇತ್ರವಾದ ಕೊಂಡಸಕೊಪ್ಪ ಗ್ರಾಮದ ಕುರುಬ ಸಮಾಜದ ಕುಟುಂಬವೊಂದರ ಮೇಲೆ ಅದೇ ಸಮಾಜದವರು ಸಾಮಾಜಿಕ ಬಹಿಷ್ಕಾರ ಹೇರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೇ ಆ ಕುಟುಂಬದ ಜೊತೆ ಮಾತಾಡಿದವರಿಗೆ 5000 ದಂಡ ಹಾಗೂ ಮಾತಾಡಿದವರ ಬಗ್ಗೆ ಮಾಹಿತಿ ಕೊಟ್ಟವರಿಗೆ 1000 ರೂಪಾಯಿ ಬಹುಮಾನ ಕೂಡ …
Read More »ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಅರ್ಹತೆ ಇದೆ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಸಿಎಂ ಆಗುವ ಎಲ್ಲ ಅರ್ಹತೆ ಸತೀಶ್ ಜಾರಕಿಹೊಳಿ ಅವರಿಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಮುಖ ನಾಯಕರು. ಡಿಕೆಶಿ, ಎಂ.ಬಿ.ಪಾಟೀಲ್, ಸತೀಶ್ ಅಂತಿಮ ಅಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು. ಜನರ ಅಭಿಪ್ರಾಯ ಬೇಕು. ಸ್ವಯಂಘೋಷಿತ ಮುಖ್ಯಮಂತ್ರಿ ಆಗೋಕೆ ಆಗಲ್ಲ. ಶಾಸಕರು ಬಯಸಬೇಕು. ಆ ಮೇಲೆ ಜನರು ಹೇಳಬೇಕು. ನಂತರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿಎಂ ಕುರ್ಚಿಗೆ ಸಾಕಷ್ಟು …
Read More »
Laxmi News 24×7