ಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ಕೊಟ್ಟರು. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿರುವ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ, ಬಾಗಲಕೋಟೆ, …
Read More »ಗ್ಲಾಂಡರ್ಸ್ ಸೋಂಕಿಗೆ ರೇಸ್ಕೋರ್ಸ್ನ ಕುದುರೆ ಬಲಿ; ಮೃಗಾಲಯದಲ್ಲಿ ಕಟ್ಟೆಚ್ಚರ
ಮೈಸೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ರೇಸ್ಕೋರ್ಸ್ನಲ್ಲಿ ಮಾರಕ ಗ್ಲಾಂಡರ್ಸ್ ಸೋಂಕಿನಿಂದ ಕುದುರೆಯೊಂದು ಮೃತಪಟ್ಟಿದೆ. ಈ ಹಿನ್ನೆಲೆಯಲ್ಲಿ, ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 17ರಂದು ಎರಡು ವರ್ಷದ ಗಂಡು ಕುದುರೆ ಗ್ಲಾಂಡರ್ಸ್ ಸೋಂಕಿಗೆ ಬಲಿಯಾಗಿದೆ. ಈ ಸೋಂಕು ಮಾರಕವಾಗಿದ್ದು, ಎರಡು ಕಿ.ಮೀ ವ್ಯಾಪ್ತಿಯವರೆಗೂ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಮೃಗಾಲಯದಲ್ಲಿ ಎಲ್ಲ ಪ್ರಾಣಿಗಳ ಮೇಲೆ ನಿಗಾವಹಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಸೋಂಕು ಮೃಗಾಲಯದಲ್ಲಿರುವ ಜೀಬ್ರಾ …
Read More »ಮಹಾವೀರ ಬಸವರ ಸಂದೇಶಗಳು ವಿಶ್ವಮಾನ್ಯ: ಡಾ.ಪಿ.ಜಿ.ಕೆಂಪಣ್ಣವರ ಅಭಿಮತ ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿ
ಬೆಳಗಾವಿ 20: ವರ್ಧಮಾನ ಮಹಾವೀರರು ಹಾಗೂ ಬಸವಣ್ಣನವರ ಸಂದೇಶಗಳು ಧರ್ಮ ಹಾಗೂ ಸಮಾಜದಲ್ಲಿ ಬೇರುಬಿಟ್ಟಿದ್ದ ಮೌಢ್ಯತೆಯನ್ನು ಹೊಗಲಾಡಿಸಿ ಸಮಾನತೆ, ದಯೆ, ಕರುಣೆಗಳನ್ನು ಮೂಡಿಸಿದವು. ವ್ಯಕ್ತಿಯ ಬದುಕಿನಲ್ಲಿ ಹೊಸ ಬೆಳಕನ್ನು ಮೂಡಿಸಿದವು. ಹಾಗಾಗೀ ಇರ್ವರು ವಿಶ್ವದ ವಿಭೂತಿಪುರುಷರು, ಲೋಕಮಾನ್ಯರು ಎಂದು ಸಾಹಿತಿ ಡಾ.ಪಿ.ಜಿ.ಕೆಂಪಣ್ಣವರ ಹೇಳಿದರು. ಅವರು ಬೆಳಗಾವಿ ಶಿವಬಸವನಗರದ ಲಿಂಗಾಯತ ಭವನದಲ್ಲಿ ಮಹಾಸಭೆಯು ಆಯೋಜಿಸಿದ್ದ ಅಮವಾಸ್ಯೆ ಅನುಭಾವ ಗೋಷ್ಠಿಯಲ್ಲಿ ‘ಮಹಾವೀರರು ಮತ್ತು ಬಸವಣ್ಣನವರ ತೌಲನಿಕ ವಿವೇಚನೆ’ ವಿಷಯ ಕುರಿತು ಉಪನ್ಯಾಸ ನೀಡಿದರು. …
Read More »ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ:
ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ: ಮುಂದಿನ ಸಿಎಂ ಆಗಲಿ ಎಂದು ನಾಗಾಸಾಧುಗಳಿಂದ ಡಿಕೆಶಿಗೆ ಆಶೀರ್ವಾದ ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ ಉತ್ತರಾಖಂಡ್ ಉತ್ತರಪ್ರದೇಶದಿಂದ ಆಗಮಿಸಿದ 10 ಸಾಧುಗಳು ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಹರಸಿದ ಸಾಧುಗಳು ಮನೆಗೆ ಬಂದವರನ್ನು ದೂರ ತಳ್ಳಲಾಗದು ಎಂದ ಡಿಕೆಶಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಗೆ ಇಂದು ನಾಗಾಸಾಧುಗಳು ತೆರಳಿ ವಿಶೇಷ ಆಶೀರ್ವಾದ ಮಾಡಿದ್ದು, ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದ್ದಾರೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಅರಳಿಮಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »ಕುತೂಹಲ ಕೆರಳಿಸಿದ ಸತೀಶ್ ಜಾರಕಿಹೊಳಿ ಡಿನ್ನರ್ ಪಾರ್ಟಿ: ಸಿಎಂ, ಅಹಿಂದ ಸಚಿವರು, ಶಾಸಕರಿಗೆ ಮಾತ್ರ ಆಹ್ವಾನ!
ಬೆಳಗಾವಿ: ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ರಾಜ್ಯ ನಾಯಕರು ಬಂದಿದ್ದೇ ಬಂದಿದ್ದು, ಡಿನ್ನರ್ ಪಾರ್ಟಿಗಳು ನಡೆಯುತ್ತಲೇ ಇವೆ. ಗುರುವಾರ ರಾತ್ರಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಭೋಜನಕೂಟವು ತೀವ್ರ ಕುತೂಹಲ ಕೆರಳಿಸಿದೆ. ಬೆಳಗಾವಿಯ ಕುವೆಂಪುನಗರದಲ್ಲಿ ಇರುವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಪಾರ್ಟಿ ಕರೆದಿದ್ದರು. ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್ ಖಾನ್ ಸೇರಿದಂತೆ 25 …
Read More »ಕಲೆಕ್ಷನ್ ಕಿಂಗ್ ಅಂದ್ರೆ ವಿಜಯೇಂದ್ರ:ಡಿ.ಕೆ.ಶಿ
ಚಿಕ್ಕೋಡಿ: ಕಲೆಕ್ಷನ್ ಕಿಂಗ್ ಅಂದ್ರೆ ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಕೆಳಗೆ ಇಳಿಸುತ್ತಿರುವ ವ್ಯಕ್ತಿ ಅಂದರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಯತ್ನಾಳ್ ದಾಟಿಯಂತೆ ವಿಜಯೇಂದ್ರ ಮೇಲೆ ನೇರಾನೇರ ಆರೋಪ ಮಾಡಿದರು. ರಾಜ್ಯದ ಖಜಾನೆ ಖಾಲಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಖುಷಿ ಪಡಿಸಿದ್ದೀರಿ ಎಂದು ವಿಜಯೇಂದ್ರ ಅವರ ಹೇಳಿಕೆ ವಿಚಾರವಾಗಿ ಡಿ.ಕೆ. ಶಿವಕುಮಾರ್ ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿ, ವಿಜಯೇಂದ್ರ ಅವರಿಗೆ ಅನುಭವ ಕೊರತೆ ಇದೆ. …
Read More »ಡಿಕೆ ಶಿ ಪಿಎಸ್ ಕಾರು ಅಪಘಾತ: ಹೆಬ್ಬಾಳ್ಕರ್ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದ ಬೈಕ್ ಸವಾರ ಸಾವು
ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ …
Read More »ಅನಾರೋಗ್ಯದ ನಡುವೆ ಸಿಎಂ, ಆಪ್ತನ ಔತಣಕೂಟಕ್ಕೆ ಆಗಮಿಸಿದ್ದಾರೆ.
ಬೆಳಗಾವಿ, (ಡಿಸೆಂಬರ್ 18): ಕರ್ನಾಟಕ ಕಾಂಗ್ರೆಸ್ನಲ್ಲಿನ (Karnataka Congress) ಬಣ ರಾಜಕೀಯ ಬ್ರೇಕ್ ಫಾಸ್ಟ್ನಿಂದ ಡಿನ್ನರ್ ವರೆಗೂ (dinner meeting) ಬಂದು ನಿಂತಿದೆ. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ (Siddaramaiah) ಬಣದ ಡಿನ್ನರ್ ಪಾಲಿಟಿಕ್ಸ್ ಮುಂದುವರೆದಿದೆ. ಬೆಳಗಾವಿ ಅಧಿವೇಶದ ಸಂದರ್ಭದಲ್ಲೂ ಸಹ ಜಿದ್ದಿಗೆ ಬಿದ್ದವರಂತೆ ಉಭಯ ನಾಯಕರ ಬಣದಿಂದ ಒಬ್ಬರಾದ ಮೇಲೆ ಒಬ್ಬರಿಂದ ಡಿನ್ನರ್ ಮೀಟಿಂಗ್ ಆಯೋಜನೆಗೊಳ್ಳುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದು (ಡಿಸೆಂಬರ್ …
Read More »ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ
ಬೆಂಗಳೂರು, ಡಿಸೆಂಬರ್ 18: ಬಿಪಿಎಲ್ ಕಾರ್ಡ್ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (rice) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿರುವ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (congress) ಮುಖಂಡನಿಂದಲೇ ಈ ಅಕ್ಕಿ ಮಾರಾಟ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ …
Read More »
Laxmi News 24×7