ವಿಜಯಪುರ: ಅವಕಾಶವಾದಿ ರಾಜಕೀಯ ಮಾಡುವವರ ಬಗ್ಗೆ ನಾವೇನೂ ಮಾಡಲಾಗದು, ಇದೆಲ್ಲ ಜಗತ್ತಿನ ನಿಯಮ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಬಿಹಾರ ರಾಜಕೀಯ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೋಗುವವರು ಹೋಗುತ್ತಾರೆ, ನಾವು ನಮ್ಮ ಸಿದ್ಧಾಂತದೊಂದಿಗೆ ಮುಂದುವರೆಯುತ್ತೇವೆ. ಇದರಿಂದ ನಾವು ಮತ್ತಷ್ಡು ಹೆಚ್ಚಿನ ರೀತಿಯಲ್ಲಿ ನಮ್ಮ ಬದ್ಧತೆಯಿಂದ ಸಿದ್ದಾಪುಗಳೊಂಡಿದೆ ಕೆಲಸ ಮಾಡಲು ಸಹಕಾರಿ ಆಗಲಿದೆ ಎಂದರು. ಆಗಾಗ ಕಾಲಕಾಲಕ್ಕೆ ಇಂಥದ್ದನ್ನೆಲ್ಲ ನೋಡುತ್ತಿದ್ದೇವೆ. ಇಂಥದ್ದೆಲ್ಲ ಶುದ್ಧವಾಗಬೇಕಿದೆ …
Read More »ಭಾರತ ಧ್ವಜ ಹಾರಿಸುವ ಬದಲು ಭಗವಾಧ್ವಜ ಹಾರಿಸಿದ್ದು ತಪ್ಪು:C.M.
ಚಿತ್ರದುರ್ಗ: ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ಕಿತ್ತುಹಾಕಿರುವುದಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ನಮ್ಮ ದೇಶದ ಬಾವುಟ ಹಾರಿಸಬೇಕು ಎಂದರು. ಶ್ಯಾಮನೂರು ಶಿವಶಂಕರಪ್ಪನವರು ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರೇ ಗೆಲ್ಲಲಿ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನನಗೆ …
Read More »ಕೇಂದ್ರದತ್ತ ಬೆರಳು ತೋರದೆ ಪರಿಹಾರ ಬಿಡುಗಡೆ ಮಾಡಲಿ: ಬಿ.ವೈ.ವಿಜಯೇಂದ್ರ
ರಾಯಚೂರು: ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ಬೆರಳು ಮಾಡದೆ ಮೊದಲು ರೈತರಿಗೆ ಬರ ಪರಿಹಾರ ನೀಡಲಿ. ಹಿಂದೆ ಬಿ.ಎಸ್.ಯಡಿಯೂರಪ್ಪ ಕೆಂದ್ರದ ಅನುದಾನಕ್ಕೆ ಕಾಯದೆ ಬರಪರಿಹಾರ ಕೊಟ್ಟಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ ನವರು ಯಾಕೆ ಕೇಂದ್ರದ ಕಡೆ ಬೆಟ್ಟು ಮಾಡಿ ತೋರಿಸುತ್ತಾರೆ. ನೀವು ಕೊಡಬೇಕಾದ ಪರಿಹಾರವನ್ನು ಮೊದಲು ಕೊಡಿ. ದೇಶದಲ್ಲಿ ಅನೇಕ ರಾಜ್ಯಗಳಿವೆ. ಕೇಂದ್ರ ಸರ್ಕಾರ ಸೂಕ್ತ ತೀರ್ಮಾನ ಮಾಡಿ …
Read More »ನಿತೀಶ್ ಕುಮಾರ್ ಮೈತ್ರಿ ತೊರೆಯುತ್ತಾರೆಂದು 5 ದಿನಗಳ ಹಿಂದೆಯೇ ಗೊತ್ತಾಗಿತ್ತು: ಖರ್ಗೆ
ಕಲಬುರಗಿ: ಬಿಹಾರದಲ್ಲಿ ಐದು ದಿನಗಳ ಹಿಂದೆಯೇ ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದಿಂದ ಹೊರ ಬಂದು ಮೈತ್ರಿ ತೊರೆಯುತ್ತಾರೆಂದು ತಿಳಿದಿತ್ತು ಎಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಇಲ್ಲಿಂದ ಡೆಹ್ರಾಡೂನ್ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಅವರೇ ತಮಗೆ ಫೋನ್ ಮಾಡಿ ಮೈತ್ರಿ ತೊರೆಯುವ ಬಗ್ಗೆ ಮಾಹಿತಿ ತಿಳಿಸಿದ್ದರು. ಆಗ ಪಕ್ಷಗಳ ಬಲಾಬಲ ಬಗ್ಗೆ ಸ್ಪಷ್ಟ ಮಾಹಿತಿ …
Read More »ಆಸ್ತಿಗಾಗಿ ಅಪ್ಪನನ್ನೇ ಕೊಲೆ ಮಾಡಿಸಿದ್ದ ಮಗ, ಸೊಸೆ ಅರೆಸ್ಟ್
ಬಾಗಲಕೋಟೆ, ಜನವರಿ : ಆಸ್ತಿಗಾಗಿ (Property) ಸುಪಾರಿ ಕೊಟ್ಟು ಅಪ್ಪನನ್ನೇ ಮಗಕೊಲೆಮಾಡಿಸಿದ್ದಾನೆ. ಚೆನ್ನಪ್ಪ (66) ಕೊಲೆಯಾದ ತಂದೆ. ಚನ್ನಬಸಪ್ಪ ಕೊಲೆ ಮಾಡಿಸಿದ ಮಗ. ಮಾಂತೇಶ್ ಮರಡಿಮಠ ಕೊಲೆ ಮಾಡಿದ ಆರೋಪಿ. ಚೆನ್ನಪ್ಪನ ಕುಟುಂಬ ಬಾಗಲಕೋಟೆ (Bagalkot) ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ವಾಸಿಸುತ್ತಿತ್ತು. 37 ಎಕರೆ ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಪದೆ ಪದೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಚನ್ನಬಸಪ್ಪ, ಪತ್ನಿ ಶಿವಬಸವ್ವ ಮತ್ತು ಚನ್ನಬಸಪ್ಪನ ಆಪ್ತ …
Read More »ಬಾರ್ನಲ್ಲಿ ಶುರುವಾದ ಗೆಳೆಯರ ಗಲಾಟೆ ಮನೆ ಮುಂದೆ ಕೊಲೆಯಲ್ಲಿ ಅಂತ್ಯ
ಬೆಂಗಳೂರು, ಜನವರಿ 28: ಸ್ನೇಹಿತರ ಮಧ್ಯೆ ಶುರುವಾದ ಗಲಾಟೆಕೊಲೆಯಲ್ಲಿ ಅಂತ್ಯ ಕಂಡಿದೆ. ದರ್ಶನ್ ಕೊಲೆಯಾದ ದುರ್ದೈವಿ. ಚಂದ್ರಶೇಖರ್ ಅಲಿಯಾಸ್ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಮತ್ತು ದರ್ಶನ್ ಕೊಲೆ ಮಾಡಿದ ಆರೋಪಿಗಳು. ಸುಬ್ರಹ್ಮಣ್ಯಪುರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಹಾಗದರೆ ದರ್ಶನ್ ಕೊಲೆಗೆ ಕಾರಣ ಏನು? ಜನವರಿ 24 ರಂದು ಕೊಲೆಯಾದ ದರ್ಶನ್ ದೊಡ್ಡಮ್ಮ ತನ್ನ ತಾಯಿಗೆ ಕೊಡಲು 3 ಸಾವಿರ ಹಣವನ್ನು ದರ್ಶನಗೆ ನೀಡಿದ್ದಳು. ಇದೇ ಹಣವನ್ನು ತೆಗೊಂಡು …
Read More »108 ಆಂಬುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ್ ನೀಡಿದ ಮಹಿಳೆ
ಘಟಪ್ರಭಾ :108 ಆಂಬುಲೆನ್ಸ್ ನಲ್ಲಿಯೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಸಮೀಪದ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಗೆಂದು ಕರೆದುಕೊಂಡು ಹೋಗುತ್ತಿದ್ದಾಗ ಹೆರಿಗೆ ನೋವು ಹೆಚ್ಚಾಗಿದ್ದರಿಂದ 108 ಆಂಬುಲೆನ್ಸ್ ಇ ಎಂ ಟಿ ಪರಮಾನಂದ ಅವರು ಆಂಬುಲೆನ್ಸ್ ನಲ್ಲಿಯೇ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ. ಅಶ್ವಿನಿ ಬಾಗೋಜಿ ಎಂಬ ಮಹಿಳೆಗೆ ಗಂಡು ಮಗು ಜನಿಸಿದ್ದು, ತಾಯಿ ಮತ್ತು ಮಗು ಅರೋಗ್ಯ ವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 108ಸಿಬ್ಬಂದಿಗಳಾದ ಜಂಗ್ಲಿಸಾಬ …
Read More »ಕೊಪ್ಪಳ ಗವಿಮಠದ ಜಾತ್ರೆಯಲ್ಲಿ ಮಿರ್ಚಿ ದಾಸೋಹ- ಸಿದ್ದವಾಗುತ್ತಿವೆ ಲಕ್ಷ ಲಕ್ಷ ಮಿರ್ಚಿ
ಕೊಪ್ಪಳ, ಜನವರಿ 28: ಉತ್ತರ ಕರ್ನಾಟಕ (North Karnataka) ಭಾಗದ ಸುಪ್ರಸಿದ್ಧ ತಿನಿಸು ಅಂದರೇ ಅದು ಮಿರ್ಚಿ. ಮುಂಜಾನೆ ಉಪಹಾರವಿರಲಿ, ಮಧ್ಯಾಹ್ನ ಊಟವಿರಲಿ ಮಿರ್ಚಿ (Mirchi) ನೀಡಿದರೇ ಯಾರು ಬೇಡ ಅನ್ನುವುದಿಲ್ಲ. ಜಾತ್ರೆಗೆ (Fair) ಬಂದ ಲಕ್ಷಾಂತರ ಮಂದಿಗೆ ಇಂದು (ಜ.28) ಇಡೀ ದಿನ ಊಟದಲ್ಲಿ ಬೇಕಾದಷ್ಟು ಮಿರ್ಚಿ ನೀಡಲಾಗುತ್ತದೆ. ಇಂತಹದೊಂದು ಮಿರ್ಚಿ ಜಾತ್ರೆ ನಡೆಯುವುದು ಕೊಪ್ಪಳದಗವಿಮಠದಲ್ಲಿ (Koppal Gavimath Fair) . ಹೌದು ಗವಿಮಠದ ಪೀಠಾಧಿಪತಿಯಾಗಿರುವ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, …
Read More »ಪೋಷಕರ ಜೀವ ಬೆದರಿಕೆ ಆರೋಪ ,ರಕ್ಷಣೆ ಕೋರಿ ರಕ್ಷಣೆ ಕೋರಿ ಬಳ್ಳಾರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ
ಬಳ್ಳಾರಿ, ಜನವರಿ 28: ಪ್ರೀತಿಸಿ ಮದುವೆಯಾಗಿದಕ್ಕೆ ನವ ಜೋಡಿಗಳಿಗೆ ವಧುವಿನ ಪೋಷಕರು ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಪೋಷಕರು ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನವಜೋಡಿರಕ್ಷಣೆ ಕೋರಿ ಬಳ್ಳಾರಿ (Bellary) ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಅವರಿಗೆ ಮನವಿ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದ ನಾರಾಯಣ, ಸಿರಗುಪ್ಪ ತಾಲೂಕಿನ ಊಳೂರು ಗ್ರಾಮದ ಶಿಲ್ಪಾ ಕಳೆದ ಐದು ವರ್ಷದಿಂದ ಪ್ರೀತಿಸುತ್ತಿದ್ದಾರೆ. ಶಿಲ್ಪಾ ಬಳ್ಳಾರಿಯಲ್ಲಿ ದೊಡ್ಡಮ್ಮನ ಮನೆಯಲ್ಲಿದ್ದುಗೊಂಡು, ಹೈಸ್ಕೂಲ್ ಓದುವ ವೇಳೆ ನಾರಾಯಣನನ್ನು …
Read More »ಶಿಕ್ಷಣಕ್ಕಾಗಿ ಅಕ್ಷರಶಃ ಮುಳ್ಳಿನ ಹಾದಿ ತುಳಿಯುತ್ತಿರುವ 70 ಶಾಲಾ ಮಕ್ಕಳು
ಶಿಕ್ಷಣಕ್ಕಾಗಿ ಅಕ್ಷರಶಃ ಮುಳ್ಳಿನ ಹಾದಿ ತುಳಿಯುತ್ತಿರುವ 70 ಶಾಲಾ ಮಕ್ಕಳು ಕಾಲಲ್ಲಿ ಶೂ, ಚಪ್ಪಲಿ ಇಲ್ಲ, ನಡೆದುಕೊಂಡೇ ಬರುವ ಮಕ್ಕಳು, ಶಾಲೆಗೆ ಬರುವ ರಸ್ತೆ ಮಧ್ಯೆ ಮುಳ್ಳಿನ ಗಿಡಗಳನ್ನಿಟ್ಟಿರುವ ಅಕ್ಕಪಕ್ಕದ ಜಮೀನು ಮಾಲೀಕರು, ಶಾಲೆಗೆ ಹೋಗಲು ಇರುವ ಆ ದಾರಿಯಲ್ಲಿ ಮುಳ್ಳಿನಕಂಟಿಗಳಿದ್ರೂ ಅದನ್ನ ಸರಿಸಿ ದಾಟಿಕೊಂಡು ಮುನ್ನಡೆಯುತ್ತಿರುವ ಮಕ್ಕಳು… ಇದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಳ್ಳಿತೋಟ ಗ್ರಾಮದಲ್ಲಿನ ಸರ್ಕಾರಿ ಮಕ್ಕಳ ಸ್ಥಿತಿ. ಹೌದು ಇಲ್ಲಿ ಮಕ್ಕಳು ಶಾಲೆಗೆ ಹೋಗಬೇಕು …
Read More »
Laxmi News 24×7