ಬೆಂಗಳೂರು, : ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರ ಸೋಮವಾರ ಶ್ರೀ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಿದ್ದತೆಗಳು ಭರದಿಂದ ನಡೆಯುತ್ತಿದೆ. ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕಛೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರ ಜನವರಿ 22ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಿದೆ. Ayodhya Ram Mandir: ರಾಮ ಮಂದಿರ ಉದ್ಘಾಟನೆ: ಏಳು ದಿನಗಳ ಆಚರಣೆಗಳು …
Read More »ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಗೆ’ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಚಾಲನೆ
ಮಾಂಗೂರ :ನಿಪ್ಪಾಣಿ ಮತಕ್ಷೇತ್ರದ ಮಾಂಗೂರ ಗ್ರಾಮದಲ್ಲಿ ‘ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಗೆ’ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಚಾಲನೆ ನೀಡಿ,ದೇಶದಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ ಅವರ ನೇತೃತ್ವದ ನಮ್ಮ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಕುರಿತು ಅರಿವು ಮೂಡಿಸಿದರು. ಕೇಂದ್ರದ ಮುದ್ರಾ ಯೋಜನೆ,ಜನಧನ್, ಪಿ.ಎಂ.ವಿಶ್ವಕರ್ಮ,ಉಜ್ವಲ ಸೇರಿದಂತೆ ಹಲವಾರು ಯೋಜನೆಗಳ ಮಾಹಿತಿಯನ್ನು ಎಲ್ಇಡಿ ವಾಹನಗಳ ಮೂಲಕ …
Read More »ಸಿದ್ದೇಶ್ವರ ಜಾನುವಾರು ಜಾತ್ರೆಯ ಮುಖ್ಯ ಆಕರ್ಷಣೆ: ಇದು ಖಿಲಾರಿ ಹೋರಿ… ಬೆಲೆ ಬಲು ದುಬಾರಿ…!
ತನ್ನ ಗಟ್ಟಿಮುಟ್ಟಾದ ಹೋರಿ ಪಕ್ಕದಲ್ಲಿ ನಿಂತ ಮಾಲೀಕ ವಿದ್ಯಾನಂದ ಅವಟಿ, ದೈತ್ಯ ಗಾತ್ರದ ಪ್ರಾಣಿಯನ್ನು ಹೊಂದಿದ್ದ ಅವರು ಜಾನುವಾರು ಜಾತ್ರೆಯ ಹೀರೋ, ಅವರ ಫೆರಾರಿ…ಅಲ್ಲಲ್ಲ, ಖಿಲಾರಿ ತಳಿ ಹೋರಿ ಜಾತ್ರೆಯ ಮುಖ್ಯ ಆಕರ್ಷಣೆ. ಯಾಕೆ ಅಂತೀರಾ? ವಿಜಯಪುರ: ತನ್ನ ಗಟ್ಟಿಮುಟ್ಟಾದ ಹೋರಿ ಪಕ್ಕದಲ್ಲಿ ನಿಂತ ಮಾಲೀಕ ವಿದ್ಯಾನಂದ ಅವಟಿ, ದೈತ್ಯ ಗಾತ್ರದ ಪ್ರಾಣಿಯನ್ನು ಹೊಂದಿದ್ದ ಅವರು ಜಾನುವಾರು ಜಾತ್ರೆಯ ಹೀರೋ, ಅವರ ಫೆರಾರಿ…ಅಲ್ಲಲ್ಲ, ಖಿಲಾರಿ ತಳಿ ಹೋರಿ ಜಾತ್ರೆಯ ಮುಖ್ಯ …
Read More »ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮಾಸಾಂತ್ಯಕ್ಕೆ ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ
ಬೆಳಗಾವಿ ಜಿಲ್ಲೆ ಹೊಸ ವಂಟಮುರಿ ಗ್ರಾಮದಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ ಮಾಸಾಂತ್ಯಕ್ಕೆ ಅಂತಿಮ ವರದಿ ಸಲ್ಲಿಸಲಿದ್ದಾರೆ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಬೆಂಗಳೂರು: ಬೆಳಗಾವಿ ಜಿಲ್ಲೆ ಹೊಸ ವಂಟಮುರಿ ಗ್ರಾಮದಲ್ಲಿ ಡಿಸೆಂಬರ್ 11 ರಂದು ನಡೆದಿದ್ದ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ …
Read More »ಉಡುಪಿ: ಸರ್ವಜ್ಞ ಪೀಠಾರೋಹಣ ಮಾಡಿದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ
ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಚತುರ್ಥ ಪರ್ಯಾಯ ಆರಂಭಿಸಿದರು. ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಚತುರ್ಥ ಪರ್ಯಾಯ ಆರಂಭಿಸಿದರು. ಶ್ರೀ ಮಧ್ವಾಚಾರ್ಯರ ದ್ವೈತ ತತ್ವವನ್ನು ವಿಶ್ವದಾದ್ಯಂತ ಪ್ರಚಾರ ಮಾಡುವ ಧ್ಯೇಯ ಹೊಂದಿರುವ ಪ್ರಗತಿಪರ ದೃಷ್ಟಿಗೆ ಹೆಸರಾದ ಉಡುಪಿಯ ಶ್ರೀ ಪುತ್ತಿಗೆ …
Read More »ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ
ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಎಂದು ಮತ್ತೊಮ್ಮೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ: ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು …
Read More »ರೈಲಿನಲ್ಲಿ ವ್ಯಕ್ತಿ ನೇಣಿಗೆ ಶರಣು
ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ(ಎಸ್ಎಂವಿಟಿ) ಬುಧವಾರ ಬೆಳಗ್ಗೆ ಕಾರೈಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋಚ್ನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು… ಬೆಂಗಳೂರು: ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ(ಎಸ್ಎಂವಿಟಿ) ಬುಧವಾರ ಬೆಳಗ್ಗೆ ಕಾರೈಕಲ್ ಎಕ್ಸ್ಪ್ರೆಸ್ ರೈಲಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕೋಚ್ನ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು ಕೇರಳದವರು ಎಂದು ಶಂಕಿಸಲಾಗಿದೆ. ಕೋಚ್ ಅನ್ನು ಪ್ರತ್ಯೇಕಿಸಲಾಗಿದ್ದು, ರೈಲು ಮೂರು ಗಂಟೆ …
Read More »ರಾಜ್ಯದಲ್ಲಿ ಇಂದು 149 ಮಂದಿಗೆ ಕೊರೋನಾ ಪಾಸಿಟಿವ್;
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಗುರುವಾರ 149 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 669ಕ್ಕೆ ಇಳಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಗುರುವಾರ 149 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 669ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 89 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 149 ಮಂದಿಗೆ …
Read More »ಉಚಿತ ವಿದ್ಯುತ್: ವಾರ್ಷಿಕ ಸರಾಸರಿ ಮೇಲೆ ಶೇ.10ರಷ್ಟು ಬದಲು 10 ಯುನಿಟ್ ನೀಡಲು ಸಂಪುಟ ತೀರ್ಮಾನ
ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಗೆ… ಬೆಂಗಳೂರು: ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಗೆ ಬದಲಾಯಿಸಲು …
Read More »ರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಉತ್ತರ ನೀಡಬೇಕಾದವರು ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ!
ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ? ಬೆಂಗಳೂರು: ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ. ಸನ್ಮಾನ್ಯ ಪ್ರಧಾನಿಯವರು ಒಪ್ಪಿ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ …
Read More »
Laxmi News 24×7