Breaking News

Laxminews 24x7

ಫೆ.16ಕ್ಕೆ ರಾಜ್ಯ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ

ಲೋಕಸಭೆ ಎಲೆಕ್ಶನ್ ಗೆ (MP election) ಕೆಲವೇ ತಿಂಗಳು ಬಾಕಿ ಉಳಿದಿದೆ. ಬಿಜೆಪಿ ಸದೆಬಡಿಯಲು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ (Siddaramiah) ಚಕ್ರವ್ಯೂಹವನ್ನೇ ಸೃಷ್ಟಿ ಮಾಡೋಜೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಗ್ಯಾರಂಟಿ ಮೂಲಕ ಜನರ ಮನಗೆಲ್ಲೊ ಪ್ರಯತ್ನ ಮಾಡಿರೋ ಕಾಂಗ್ರೆಸ್ ಸರ್ಕಾರದ ಸಾರಥಿ ಸಿಎಂ ಸಿದ್ದರಾಮಯ್ಯ ಫೆ.16ಕ್ಕೆ ಬಜೆಟ್ (Budget) ಮಂಡನೆ ಮಾಡಲು ರೆಡಿಯಾಗಿದ್ದಾರೆ.   ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಗುರುವಾರ ನಡೆದ ರಾಜ್ಯ …

Read More »

ಸಿದ್ದರಾಮಯ್ಯಗೆ ಉತ್ತರ ಕೊಡಲು ಬಿಜೆಪಿ ಐಟಿ ಸೆಲ್‌ ಹುಡುಗ್ರು ಸಾಕು ಎಂದ ಬೊಮ್ಮಾಯಿ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮೋದಿ ಫೋಬಿಯಾ (Modi Phobia) ಇದೆ.‌ ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷ ಆಡಳಿತ ನೀಡುತ್ತಿದ್ದಾರೆ. ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ‌. ಮತ್ತೆ ಮೂರನೆ ಬಾರಿಗೆ ಪ್ರಧಾನಿ ಆಗಲಿದ್ದಾರೆ. ಹೀಗಾಗಿ ಅದನ್ನು ಸಹಿಸಿಕೊಳ್ಳಲಾಗದೇ ಸಿದ್ದರಾಮಯ್ಯ ಅವರ ವಿರುದ್ಧ ಅನಗತ್ಯ ಆರೋಪ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಹೇಳಿದ್ದಾರೆ. ಮಾಧ್ಯಮಗಳ ಜತೆ …

Read More »

ಸದಾಶಿವ ಆಯೋಗ ಜಾರಿಗೆ ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು : ಎಸ್‌ಸಿ ಸಮುದಾಯದ(SC community) ಪಟ್ಟಿಯಲ್ಲಿ ಬರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ(Internal reservation) ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ವರದಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ವರದಿ ಜಾರಿಗೆ ಮುಂದಾಗಿದ್ದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ. …

Read More »

ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ – ಭಟ್ಕಳದಲ್ಲಿ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ

ಉತ್ತರ ಕನ್ನಡ ಸಂಸದ ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಬೆನ್ನಲ್ಲೆ, ಹಿಂದೂ ಮುಸ್ಲಿಂ ಕಾಳಗ ಆರಂಭ ಆಗಿದೆ. ಜಿಲ್ಲೆಯ ಭಟ್ಕಳದಲ್ಲಿ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ, ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನ ನಿಯೋಜಿಸಲಾಗಿದೆ. ಬೋರ್ಡ್ ಅಳವಡಿಸಲು ಅಡ್ಡಿಪಡಿಸಿದ ಅಧಿಕಾರಿಗಳು ಸಂಘರ್ಷಕ್ಕೆ ಕಾರಣವಾಗಿದ್ದು, ಸ್ಥಳೀಯರ ಅಸಮಧಾನಕ್ಕೆ ಕಾರಣವಾಗಿದೆ.ಉತ್ತರ ಕನ್ನಡ ಸಂಸದ ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ …

Read More »

ಕೆಲಸ ಮಾಡವ ಜಾಗದಲ್ಲಿ ಅನ್ಯಾಯವಾಗ್ತಿದೆ ಎಂದು ಮೊಬೈಟ್​​ ಟವರ್​​ ಏರಿದ ವ್ಯಕ್ತಿ

ಮೈಸೂರು, ಜ.18: ಕೆಲಸ ಮಾಡವ ಜಾಗದಲ್ಲಿ ಅನ್ಯಾಯವಾಗ್ತಿದೆ ಎಂದು ವ್ಯಕ್ತಿಯೋರ್ವ ಟವರ್​​ ಏರಿದ ಘಟನೆ ಮೈಸೂರು ಜಿಲ್ಲೆಯ ವರುಣದಲ್ಲಿ ನಡೆದಿದೆ. ಹಾಸನದ ಚಾಮುಂಡೇಶ್ವರಿ ಶುಗರ್​​​ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಸಿದ್ದೇಗೌಡ(45) ಕೆಲಸ ಮಾಡವ ಜಾಗದಲ್ಲಿ ತನಗೆ ಅನ್ಯಾಯವಾಗ್ತಿದೆ ಎಂದು ಆರೋಪಿಸಿ ಮೊಬೈಟ್​​ ಟವರ್​​ ಏರಿದ್ದಾನೆ. ನನಗೆ ನ್ಯಾಯ ಕೊಡಿಸಿ ಅಲ್ಲಿಯ ವರೆಗೆ ಮೊಬೈಲ್ ಟವರ್​ನಿಂದ ಇಳಿಯಲ್ಲ ಎಂದು ಪಟ್ಟುಹಿಡಿದಿದ್ದಾನೆ. ಸಧ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಸಿದ್ದೇಗೌಡನನ್ನು ಕೆಳಗಿಳಿಸಲು ಹರಸಾಹಸಪಡುತ್ತಿದ್ದಾರೆ. ವಿದ್ಯುತ್ ತಂತಿ ತಗುಲಿ …

Read More »

ಧಾರವಾಡ ಯುವಕನ ಕೈಯಲ್ಲಿ ಅರಳಿದ ರಾಮಲಲ್ಲಾ ವಿಗ್ರಹ

ಧಾರವಾಡದ ಯುವ ಕಲಾವಿದ ರೋಹಿತ್ ಹಿರೇಮಠ ತನ್ನದೇ ಕಲ್ಪನೆಯಲ್ಲಿ 15 ಇಂಚು ಎತ್ತರದ ರಾಮಲಲ್ಲಾ ವಿಗ್ರಹವನ್ನು ನಿರ್ಮಿಸಿದ್ದಾರೆ. ನನಗೆ ಮೊದಲಿನಿಂದಲೂ ರಾಮ ಮಂದಿರದ ಬಗ್ಗೆ ಸಾಕಷ್ಟು ಕುತೂಹಲವಿತ್ತು. ಇದೇ ಕಾರಣಕ್ಕೆ ನನ್ನ ಮನಸ್ಸಿನಲ್ಲಿಯೂ ಐದು ವರ್ಷದ ರಾಮಲಲ್ಲಾನ ಚಿತ್ರಣ ಮೂಡಿತು. ಇದೇ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಇದೇ ವೇಳೆ …

Read More »

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಇಂದಿನಿಂದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಜ.22ರವರೆಗೆ ಉಚಿತ ಹೆರಿಗೆ

ವಿಜಯಪುರ, ಜ.18: ಅಯೋಧ್ಯೆಯಲ್ಲಿ ಶ್ರೀರಾಮೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ (Ayodhya Ram Mandir). ನಿನ್ನೆ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ವಿಗ್ರಹಣದ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು ಇಂದು ರಾಮನ ಮೂರ್ತಿ ಗರ್ಭಗುಡಿ ಪ್ರವೇಶಿಸಿದೆ. ಮತ್ತೊಂದೆಡೆ ವಿಜಯಪುರದ ಜ್ಞಾನಯೋಗಿ ಸಿದ್ದೇಶ್ವರಶ್ರೀ ಆಸ್ಪತ್ರೆಯಲ್ಲಿ (JSS Hospital) ಇಂದಿನಿಂದ ನಾಲ್ಕು ದಿನಗಳ ಕಾಲ ಉಚಿತ ಹೆರಿಗೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಜನವರಿ 22ರವರೆಗೆ ಜನಿಸಿದ ನವಜಾತ ಶಿಶುಗಳನ್ನು ರಾಮ ಹಾಗೂ ಸೀತೆ ಪ್ರತಿರೂಪ ಎಂದು ಪರಿಗಣಿಸಿ ಉಚಿತ ಹೆರಿಗೆ …

Read More »

ಟಿಕೆಟ್‌ ಕೊಟ್ರೆ ಸೋಲು ಗ್ಯಾರಂಟಿ: ಮುದ್ದಹನುಮೇಗೌಡರರಿಗೆ ಪರೋಕ್ಷ ಎಚ್ಚರಿಕೆ ಕೊಟ್ಟ ಹಾಲಪ್ಪ

ತುಮಕೂರು: ಜನ ಸಾಮಾನ್ಯರ ಜೊತೆ ಒಡನಾಟ ಇರೋದು ಗೊತ್ತು. ತುಮಕೂರಿನಲ್ಲಿ ಸಭೆ ಮಾಡಿ ಜನರ ಕಷ್ಟ ಆಲಿಸೋದು ಗೊತ್ತು. ದೆಹಲಿಗೆ ಹೋಗೋದು, ಬಾಂಬೆಗೆ ಹೋಗೋದು, ಸೋಫಾ ಮೇಲೆ ಕುಳಿತು ಫೋಟೋ ಕ್ಲಿಕ್ ಮಾಡೋದು ನನಗೆ ಗೊತ್ತಿಲ್ಲ ಎಂದು ಲೋಕಸಭೆ ಟಿಕೆಟ್‌ ಆಕಾಂಕ್ಷಿ ಮುರುಳೀಧರ್ ಹಾಲಪ್ಪ ಅವರು ಕಾಂಗ್ರೆಸ್‌ ಸೇರಲು ತುದಿಗಾಲಿನಲ್ಲಿ ನಿಂತಿರುವ ಮುದ್ದಹನುಮೇಗೌಡರ ವಿರುದ್ಧ ಕಿಡಿ ಕಾರಿದ್ದಾರೆ.   ಕಾಂಗ್ರೆಸ್‌ ಸೇರಿ ಲೋಕಸಭೆ ಚುನಾವಣೆ ಕಣಕ್ಕಿಳಿಯಲು ಪ್ರಯತ್ನಿಸುತ್ತಿರುವ ಮುದ್ದಹನುಮೇಗೌಡರ ವಿರುದ್ಧ …

Read More »

ನಿಗಮ, ಮಂಡಳಿಗಳಿಗೆ 36 ಶಾಸಕರು, 39 ಕಾರ್ಯಕರ್ತರ ನೇಮಕ: ಡಿ.ಕೆ. ಶಿ.

ಬೆಂಗಳೂರು : ನಿಗಮ ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ’ ಎಂದು ಡಿಸಿಎಂ ಡಿ.ಕೆ. (Dkshivakumar) ಶಿವಕುಮಾರ್ ಅವರು ತಿಳಿಸಿದರು. ಯಾವುದೇ ಕ್ಷಣದಲ್ಲಿ ನಿಗಮ, ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ ಆಗಲಿದೆ. ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದು, ಅವರ ಹಕ್ಕಿನಂತೆ ಈ ಅಧಿಕಾರ ನೀಡಲಾಗುತ್ತಿದೆ ಎಂದರು.   ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ (Congress) ಚುನಾವಣಾ ಸಮಿತಿ ಸಭೆಯನ್ನು ನಾಳೆ …

Read More »

ಅನಂತ್ ಕುಮಾರ್ ಹೇಳಿಕೆಗೆ ಬಿಜೆಪಿಗರಲ್ಲೇ ಬೇಸರ

ಬೆಂಗಳೂರು : ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anant kumar hegde) ಅವರು ಸಿಎಂ ಸಿದ್ದರಾಮಯ್ಯ (Siddaramiah) ವಿರುದ್ದ ಏಕವಚನ ಬಳಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಗ್ಗೆ ಬಿಜೆಪಿಗರೇ (BJP) ಬೇಸರ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾತನಾಡಿರುವ ಸಚಿವ ಶಿವರಾಜ್ ತಂಗಡಗಿ, (Shivaraj Tangadagi) ಅನಂತ್ ಕುಮಾರ್ ಹೆಗಡೆ ಹುಚ್ಚ ಎಂದು ಬಿಜೆಪಿಯವರೇ ತಿಳಿದುಕೊಂಡಿದ್ದಾರೆ ಎಂದು ಈಗ ಸಾಬೀತಾಯಿತು ಎಂದರು.   ಹೆಗಡೆ ಅವರ ಮಾತಿಗೆ ಬೆಲೆ ಕೊಡಲ್ಲವೆಂದು …

Read More »