ಬೆಳಗಾವಿ: ಚಾರಣಕ್ಕೆ (trekking) ಹೋಗಿ ಕಾಡಿನಲ್ಲಿ (forest) ಕಣ್ಮರೆಯಾಗಿದ್ದ ಬೆಳಗಾವಿಯ (belagavi) ಜಿಎಸ್ಎಸ್ (jss) ಕಾಲೇಜಿನ 9 ಮಂದಿ ವಿದ್ಯಾರ್ಥಿಗಳನ್ನು(students) ರಕ್ಷಣೆ ಮಾಡಲಾಗಿದೆ. ಕಣಕುಂಬಿ (kanakumbi) ಅರಣ್ಯ ಪ್ರದೇಶದ ಮೂಲಕ ಕರ್ನಾಟಕ (karnataka)- ಗೋವಾ (goa) ಗಡಿಭಾಗದಲ್ಲಿರುವ ಜಾವಾಣಿ ಫಾಲ್ಸ್ (javani falls) ನೋಡಲು ಹೋಗಿದ್ದ ವಿದ್ಯಾರ್ಥಿಗಳು ಪಾರವಾಡ ಗ್ರಾಮದಿಂದ ಮೂರು ಕಿ.ಮೀ . ದೂರದವರೆಗೆ ಬೈಕ್ ನಲ್ಲಿ ತೆರಳಿದ್ದರು. ಬಳಿಕ ಕಾಲು ದಾರಿಯಲ್ಲೇ ಜಾವಾಣಿ ಫಾಲ್ಸ್ವರೆಗೆ ಹೋಗಿ ಸಾಕಷ್ಟು …
Read More »ಪ್ರತಾಪ್ ಸಿಂಹನ ಸಹೋದರ ಬಂಧನ!
ಬೆಂಗಳೂರು: ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರತಾಪ್ ಸಿಂಹ (Pratap Simha) ಅವರ ಸಹೋದರ ವಿಕ್ರಂ ಸಿಂಹನನ್ನು (Vikram Simha) ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿತ್ತು. ಈ ಸಂಬಂಧ ಬೇಲೂರು ಆರ್ಎಫ್ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್ ಶೆಟ್ಟಿ, ವಿಕ್ರಂ ಸಿಂಹ ಹಾಗೂ ಇತರರ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು …
Read More »ಪಾಳು ಮನೆಯಲ್ಲಿ ಪತ್ತೆಯಾದ 5 ಅಸ್ಥಿಪಂಜರಗಳ ಅಂತ್ಯಕ್ರಿಯೆ: ಅಗ್ನಿ ಸ್ಪರ್ಶ ಮಾಡಿಲ್ಲ ಏಕೆ ಗೊತ್ತಾ?
ಚಿತ್ರದುರ್ಗ: ಪಾಳು ಮನೆಯಲ್ಲಿ ಪತ್ತೆಯಾಗಿದ್ದ 5 ಅಸ್ಥಿಪಂಜರಗಳನ್ನು (Skeleton) ಅವರ ಸಂಬಂಧಿಕರು ಹಿಂದೂ ರುದ್ರಭೂಮಿಯಲ್ಲಿ ಶನಿವಾರ ಹೂಳುವ ಮೂಲಕ ಅಂತ್ಯಕ್ರಿಯೆ ನಡೆಸಿದರು. ಗುರುವಾರ ಚಿತ್ರದುರ್ಗದ ಕಾರಾಗೃಹ ರಸ್ತೆಯಲ್ಲಿ ಅಸ್ಥಿಪಂಜರ ಪತ್ತೆ ಆಗಿ ಜನರಲ್ಲಿ ಭಯ ಮೂಡಿಸಿತ್ತು. ಎನ್.ಕೆ.ಜಗನ್ನಾಥ ರೆಡ್ಡಿ (85), ಪತ್ನಿ ಪ್ರೇಮಲೀಲಾ (74), ಪುತ್ರಿ ಎನ್.ಜೆ.ತ್ರಿವೇಣಿ (56), ಎನ್.ಜೆ. ಕೃಷ್ಣ (53), ಎನ್.ಜೆ.ನರೇಂದ್ರ (51) ಎನ್ನುವವರ ಅಸ್ಥಿಪಂಜರ ಎಂದು ಗುರುತಿಸಲಾಗಿತ್ತು. ಅಷ್ಟೇ ಅಲ್ಲದೇ ಮನೆಯಲ್ಲಿ ಪತ್ತೆಯಾಗಿದ್ದ ಮೃತರೆಲ್ಲರೂ 2019ರಲ್ಲಿ …
Read More »ರೈಲಿನಲ್ಲಿ ಸಾಗಿಸುತ್ತಿದ್ದ 60 ಕೆಜಿ ಗಾಂಜಾ ವಶ, 7 ಜನರ ಬಂಧನ
ಬೆಂಗಳೂರು, ಡಿಸೆಂಬರ್ 31: ರೈಲಿನಲ್ಲಿ (Train) ಬೆಂಗಳೂರಿಗೆ (Bengaluru)ಗಾಂಜಾ(Marijuana) ಸಾಗಿಸಲು ಯತ್ನಿಸುತ್ತಿದ್ದ ಏಳು ಮಂದಿಯನ್ನು ರೈಲ್ವೇ ಪೊಲೀಸರು (Railway Police) ಬಂಧಿಸಿದ್ದು, ಐದು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ನಿತ್ಯಾನಂದ ದಾಸ್, ನಿಕೇಶ್ ರಾಣಾ, ಜಲಂಧರ್ ಕನ್ವರ್, ಸಾಗರ್ ಕನ್ವರ್, ರಾಜೇಶ್ ದಾಸ್ ಮತ್ತು ಅಮರ್ಜಿತ್ ಬಂಧಿತ ಆರೋಪಿಗಳು. ಐವರು ಆರೋಪಿಗಳು ಒಡಿಶಾದವರು, ಓರ್ವ ತ್ರಿಪುರದವ ಮತ್ತು ಇನ್ನೊಬ್ಬ ಬಿಹಾರ ಮೂಲದವ ಎಂದು ತಿಳಿದುಬಂದಿದೆ. ಕಳೆದ ಹತ್ತು ದಿನಗಳಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರೈಲುಗಳಲ್ಲಿ …
Read More »ಕುತೂಹಲ ಕೆರಳಸಿದ ಡಿಕೆಶಿ-ಚಂದ್ರಬಾಬು ನಾಯ್ಡು ಭೇಟಿ: ಆಂಧ್ರಪ್ರದೇಶದಲ್ಲೂ ಶುರುವಾಯಿತೇ ತಂತ್ರಗಾರಿಕೆ?
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದು, ಇಬ್ಬರ ಈ ಭೇಟಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದು, ಇಬ್ಬರ ಈ ಭೇಟಿ ಹಲವು ಊಹಾಪೋಹಗಳಿಗೆ …
Read More »ಲೋಕಸಭಾ ಚುನಾವಣೆಗೂ ಮುನ್ನ ಕೈ ಪಾಳಯದಲ್ಲಿ ಶುರುವಾಯ್ತು 3 ಡಿಸಿಎಂ ವಿಚಾರ
2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಬೆಂಗಳೂರು: 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಉಪಮುಖ್ಯಮಂತ್ರಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ, …
Read More »ಅಸಮಾನತೆ ತೊಲಗಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ಬೆಲೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂಬ ಅಂಬೇಡ್ಕರ್ ಮಾತನ್ನು ಸಿಎಂ ನೆನಪಿಸಿದರು. ಅವರು ಶನಿವಾರ (ಡಿ. 30) ನಿಡುಮಾಮಿಡಿ ಶ್ರೀ ಪೀಠಾರೋಹಣ -33 (Nidumamidi Peetarohana 33) ಸಮಾರಂಭ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಮಬನೂರ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ಹಾಗೂ ಶ್ರೀ ಕರಿಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್ಗಳು ಖುಲಾಸೆ
ಬೆಂಗಳೂರು:- ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ. ಇದು ಇಂದಿನಿಂದಲೇ ಜಾರಿಯಾಗಲಿದೆ. ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರುಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್ ಕಟ್ ಆಗುವ ಭಯದಲ್ಲಿದ್ದ 6960 ನೌಕರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಮ್ಮ ಮಾತು ಕೇಳಲಿಲ್ಲ, ಸಣ್ಣಪುಟ್ಟ ತಪ್ಪುಗಳಿಗೂ ಶಿಕ್ಷೆಗೆ ಒಳಗಾಗಿದ್ದ ಡ್ರೈವರ್ ಮತ್ತು ಕಂಡಕ್ಟರ್ಗಳ ಕೇಸ್ಗಳು ವಜಾ ಆಗಿವೆ. ಚಾಲನೆ ವೇಳೆ ಮೊಬೈಲ್ ಬಳಕೆ, …
Read More »ಕೇಂದ್ರ ಸರ್ಕಾರದಿಂದ ಕೊಬ್ಬರಿಗೆ ಬೆಂಬಲ – HDK ಫುಲ್ ಖುಷ್
ಬೆಂಗಳೂರು:- ರಾಜ್ಯದಲ್ಲಿ ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಬೇಕು ಎಂದು ಕೇಂದ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ. ಕೊಬ್ಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. …
Read More »
Laxmi News 24×7