Breaking News

Laxminews 24x7

‘ಪಾಪಿ’ಗಳಿಂದಾಗಿ ಭಾರತ ತಂಡಕ್ಕೆ ವಿಶ್ವಕಪ್​ ಸೋಲಾಗಿದೆ: ಮೋದಿ ಟೀಕಿಸಿದ ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ್ತಾ (ಪಶ್ಚಿಮಬಂಗಾಳ): ಟೀಂ ಇಂಡಿಯಾ ಸೋಲಿಗೆ ಅಪಶಕುನ (ಪನೌತಿ)ಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿಯನ್ನು ಹೀಯಾಳಿಸಿದ್ದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಬಳಿಕ, ಇದೀಗ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಸರದಿಯಾಗಿದೆ. ‘ಪಾಪಿಗಳು’ ಭಾಗಿಯಾಗಿದ್ದ ಪಂದ್ಯ ಬಿಟ್ಟು ಉಳಿದೆಲ್ಲಾ ಮ್ಯಾಚ್​ಗಳಲ್ಲಿ ಭಾರತ ತಂಡ ಗೆದ್ದಿದೆ. ಅಹಮದಾಬಾದ್​ ಬದಲಿಗೆ, ಈಡನ್​ ಗಾರ್ಡನ್ಸ್​​ ಅಥವಾ ವಾಂಖೆಡೆಯಲ್ಲಿ ಪಂದ್ಯ ಆಯೋಜಿಸಿದ್ದರೆ ನಾವು ವಿಶ್ವಕಪ್​ ಗೆಲ್ಲುತ್ತಿದ್ದೆವು ಎಂದು ಟೀಕಿಸಿದ್ದಾರೆ. ಇಲ್ಲಿನ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ …

Read More »

ಸಿದ್ದಗಂಗಾ ಮಠದ ಕಾರ್ಯಕ್ರಮಕ್ಕೆ ಸೋಮಣ್ಣರಿಂದ ಆಹ್ವಾನ: ನಾನು, ರಾಜಣ್ಣ ಹೋಗುತ್ತಿದ್ದೇವೆ ಎಂದ ಸಚಿವ ಪರಮೇಶ್ವರ್

ತುಮಕೂರು: ಡಿಸೆಂಬರ್ 6ರಂದು ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿರುವ ಮಠದ ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿ. ಸೋಮಣ್ಣ ನಮ್ಮನ್ನು ಆಹ್ವಾನ ಮಾಡಿದ್ದಾರೆ, ನಾನು ಮತ್ತು ರಾಜಣ್ಣ ಹೋಗುತ್ತಿದ್ದೇವೆ ಎಂದು ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.   ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಮಣ್ಣ, ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಅನ್ನೋ ವಿಚಾರವು ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ನಡೆಯುತ್ತೆ. ನಮ್ಮ ಹಂತದಲ್ಲಿ ನಡೆಯೋದಿಲ್ಲ ಎಂದರು. ಬಳಿಕ ತುಮಕೂರು ಲೋಕಸಭಾ ಚುನಾವಣೆ ಕುರಿತ ಪಕ್ಷದ ಸಭೆ …

Read More »

ಕ್ರಿಕೆಟ್ ಮ್ಯಾಚ್​ನಲ್ಲಿ ಜಗಳ; ಗಲಾಟೆ ಬಿಡಿಸಲು ಹೋದವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ದೊಡ್ಡಬಳ್ಳಾಪುರ : ಕ್ರಿಕೆಟ್ ಮ್ಯಾಚ್​ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದು, ಈ ಗಲಾಟೆಯನ್ನು ಬಿಡಿಸಲು ಹೋದ ಯುವಕನ ಮೇಲೆಯೇ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಬಳಿ ನಿನ್ನೆ (ಬುಧವಾರ) ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಅರವನಹಳ್ಳಿ ಗುಡ್ಡದಹಳ್ಳಿಯ ಪೃಥ್ವಿರಾಜ್ (26) ಗಂಭೀರವಾಗಿ ಗಾಯಗೊಂಡಿದ್ದಾನೆ. ಕರೇನಹಳ್ಳಿಯ ಉಲ್ಲಾಸ್ ಎಂಬ ಯುವಕ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಭಾನುವಾರ ಉಲ್ಲಾಸ್ ಮತ್ತು …

Read More »

ಆಸೀಸ್​ನ ‘ಜೋಶ್’​ ​ಬ್ಯಾಟಿಂಗ್​​, ಟೀಮ್​ ಇಂಡಿಯಾಗೆ 209 ರನ್​ಗಳ ಗುರಿ

ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಟಿ20 ಸರಣಿಯ ಮೊದಲ ಪಂದ್ಯದ ಫಸ್ಟ್​ ಇನ್ನಿಂಗ್ಸ್​ ಮುಕ್ತಾಯಗೊಂಡಿದ್ದು, ಟಾಸ್​ ಸೋತು ಮೊದಲು ಬ್ಯಾಟ್​ ಮಾಡಿದ ಆಸೀಸ್ ಜೋಶ್​ ಇಂಗ್ಲಿಸ್​ ಅವರ ಶತಕದ ನೆರವಿನಿಂದ​ ನಿಗದಿತ ಓವರ್​ಗಳ ಅಂತ್ಯಕೆ 3 ವಿಕೆಟ್ ನಷ್ಟಕ್ಕೆ 208 ರನ್​ಗಳ ಕಲೆ ಹಾಕಿದ್ದು, ಭಾರತಕ್ಕೆ 209 ​ರನ್​ ಗುರಿ ನೀಡಿದೆ.   ವಿಶಾಖಪಟ್ಟಣದ ಡಾ. ವೈ.ಎಸ್. ರಾಜಶೇಖರ್ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ …

Read More »

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಇಡಿ ಸಮನ್ಸ್

ಚೆನ್ನೈ (ತಮಿಳುನಾಡು): ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ತಮಿಳುನಾಡಿನ ತಿರುಚಿರಾಪಳ್ಳಿ ಮೂಲದ ಆಭರಣ ಸಮೂಹವೊಂದರ ವಿರುದ್ಧ 100 ಕೋಟಿ ರೂಪಾಯಿ ಪೋಂಜಿ ಮತ್ತು ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪ್ರಕಾಶ್ ರಾಜ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ತಿರುಚಿರಾಪಳ್ಳಿ ಮೂಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್ ಜ್ಯುವೆಲ್ಲರ್ಸ್ ವಿರುದ್ಧ ಇಡಿ ತನಿಖೆ ನಡೆಸುತ್ತಿದೆ. ನವೆಂಬರ್ …

Read More »

ದೇಶದಲ್ಲಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ- ಅರವಿಂದ​ ಲಿಂಬಾವಳಿ

ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆ ಪ್ರವಾಸ ಮಾಡಲಿದ್ದಾರೆ. ಇನ್ನೊಂದೆಡೆ, ಬರ ಬರಿಹಾರ ವಿಚಾರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಇಂದು ದೆಹಲಿಗೆ ತೆರಳಿ ಕೇಂದ್ರದ ನಾಯಕರನ್ನು ಭೇಟಿಯಾಗಲಿದ್ದಾರೆ. ಇದರೊಂದಿಗೆ ರಾಜ್ಯದ ಪ್ರಮುಖ ಸುದ್ದಿಗಳ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್​​ ಲೈವ್ ಫಾಲೋ ಮಾಡಿ.Karnataka News Live : ನಿಗಮ ಮಂಡಳಿಗೆ ನೇಮಕಾತಿ ಪ್ರಕ್ರಿಯೆ ಸಂಬಂಧ …

Read More »

ಜಾತಿಗಣತಿ ವರದಿ: ಬರೀ ಊಹೆಗಳ ಮೇಲೆ ಮಾತನಾಡುವುದು ಸರಿಯಲ್ಲ, ಬಿಜೆಪಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ- ಸಿದ್ದರಾಮಯ್ಯ

ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆ: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ …

Read More »

ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್​ ಸದಸ್ಯನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಹಾವೇರಿ: ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್​ ಸದಸ್ಯನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸವಣೂರು ತಾಲೂಕಿನ ಕಾರಡಗಿ ಗ್ರಾಮದ ಗ್ರಾಮ ಪಂಚಾಯತ್​ ಸದಸ್ಯ ಮಹಮ್ಮದ್ ಜಾಪರ್​ ಸಂಶಿ ಬಂಧಿತ ಆರೋಪಿ. ದಾದಾಪೀರ್​ ಲೋಹರ್​ ಎಂಬವರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಮನೆ ಮಂಜೂರಾಗಿತ್ತು. ಈ ಮನೆಗೆ ಜಿಪಿಎಸ್ ಮಾಡಿಸಲು ಮಹಮ್ಮದ್ ಜಾಪರ್​ ಸಂಶಿ 40 ಸಾವಿರ ರೂಪಾಯಿ ಲಂಚ ಬೇಡಿಕೆಯಿಟ್ಟದ್ದ‌ರು. 20 ಸಾವಿರ ರೂಪಾಯಿ ಲಂಚ …

Read More »

ಟಿ20 ಕ್ರಿಕೆಟ್‌ನಿಂದ ದೂರ ಉಳಿದ ರೋಹಿತ್ ಶರ್ಮಾ?

ನವದೆಹಲಿ: ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್ ಶರ್ಮಾ ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಏಕದಿನ ವಿಶ್ವಕಪ್‌ ಆರಂಭಕ್ಕೂ ಮುನ್ನವೇ ಅವರು ತಮ್ಮ ಭವಿಷ್ಯದ ಬಗ್ಗೆ ಚರ್ಚಿಸಿದ್ದರು ಎಂದು ತಿಳಿದುಬಂದಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಚೇರಿ ಈ ಮಾಹಿತಿ ನೀಡಿದೆ. ನವೆಂಬರ್ 2022ರಲ್ಲಿ ಭಾರತ ಟಿ20 ವಿಶ್ವಕಪ್‌ನಲ್ಲಿ ಸೋತ ನಂತರ, ರೋಹಿತ್ ಟಿ20 ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿಲ್ಲ. ಅಂದಿನಿಂದ ಪಾಂಡ್ಯ …

Read More »

ಪೊಲೀಸ್ ಇನ್​ಸ್ಪೆಕ್ಟರ್ ಬ್ಯಾಂಕ್‌​ ಖಾತೆಗೆ ಆನ್​ಲೈನ್ ವಂಚಕರ ಕನ್ನ: ₹8.25 ಲಕ್ಷ ವರ್ಗಾವಣೆ

ಹುಬ್ಬಳ್ಳಿ: ಪೊಲೀಸ್ ಇನ್​ಸ್ಪೆಕ್ಟರ್​ ಒಬ್ಬರ ಖಾತೆಗೆ ಆನ್​ಲೈನ್ ವಂಚಕರು ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಧಾರವಾಡ ಉಪನಗರ ಠಾಣೆ ಇನ್​ಸ್ಪೆಕ್ಟರ್ ದಯಾನಂದ ಶೇಗುಣಿಸಿ ಅವರ ಬ್ಯಾಂಕ್ ಖಾತೆಯಲ್ಲಿದ್ದ 8.25 ಲಕ್ಷ ಹಣವನ್ನು ಅಪರಿಚಿತರು ವರ್ಗಾವಣೆ ಮಾಡಿಕೊಂಡಿದ್ದು, ಈ ಕುರಿತಂತೆ ಅವರು ಹುಬ್ಬಳ್ಳಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಯಾನಂದ ಯಾರೊಂದಿಗೂ ಮಾಹಿತಿ ಹಂಚಿಕೊಂಡಿಲ್ಲ. ಆದರೂ ಅವರ ಹಣ ವರ್ಗಾವಣೆಯಾಗಿದೆ. ಬ್ಯಾಂಕಿನವರು ನೆಟ್ ಸೆಕ್ಯೂರಿಟಿ ಬಳಸದೆ ನಿಷ್ಕಾಳಜಿಯಿಂದಲೋ‌ ಅಥವಾ …

Read More »