ರಾಘವೇಂದ್ರ ರಾಜ್ಕುಮಾರ್ ಮತ್ತು ಶೃತಿ ಅಭಿನಯದ ’13’ ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಕನ್ನಡ ಚಿತ್ರರಂಗದ ಸ್ಟಾರ್ ನಟ ರಾಘವೇಂದ್ರ ರಾಜ್ಕುಮಾರ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಿಡುಗಡೆ ಹಂತದಲ್ಲಿರುವ ಅವರ ಮುಂದಿನ ಚಿತ್ರ ’13’. ಕೆ ನರೇಂದ್ರ ಬಾಬು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ನಾಯಕಿಯಾಗಿ ಶೃತಿ ನಟಿಸಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಸಿನಿಮಾ ಬಿಡುಗಡೆಗೆ ತಯಾರಿ …
Read More »ಗೋದ್ರಾ ರೈಲಿಗೆ ಬೆಂಕಿ ಹಚ್ಚಿದ ಮೂವರು ಅಪರಾಧಿಗಳಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್
ನವದೆಹಲಿ: ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆ ಗಂಭೀರವಾದುದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕೋಚ್ಗೆ ಕಲ್ಲೆಸೆದು, ಪ್ರಯಾಣಿಕರನ್ನು ದೋಚಿದ್ದ ಮೂವರು ಆರೋಪಿಗಳ ಜಾಮೀನನ್ನು ಸೋಮವಾರ ತಿರಸ್ಕರಿಸಿದೆ. 2002 ರ ಫೆಬ್ರವರಿ 27 ರಂದು ಗುಜರಾತ್ನ ಗೋಧ್ರಾದಲ್ಲಿ ರೈಲಿನ ಕೋಚ್ಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿತ್ತು. ದುರ್ಘಟನೆಯಲ್ಲಿ 59 ಜನರು ಅಗ್ನಿಗಾಹುತಿಯಾಗಿ, ಹಲವರು ಗಾಯಗೊಂಡಿದ್ದರು. ಬಳಿಕ ಇದು ರಾಜ್ಯದ ಅನೇಕ ಭಾಗಗಳಲ್ಲಿ ದೊಡ್ಡ ಗಲಭೆ, ಹತ್ಯಾಕಾಂಡಕ್ಕೆ ಕಾರಣವಾಗಿತ್ತು. ಅಂತಹ ಪ್ರಕರಣದ …
Read More »ಶನಿವಾರ ಒಂದೇ ದಿನ ರಾಜ್ಯಾದ್ಯಂತ 31 ಅಪಘಾತದಲ್ಲಿ 38 ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿರುವ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶನಿವಾರ ಒಂದೇ ದಿನ ಸಂಭವಿಸಿದ ಅಪಘಾತಗಳನ್ನ ಆಧರಿಸಿ ‘ಕರಾಳ ಶನಿವಾರ’ ಎಂದಿದ್ದಾರೆ. ಶನಿವಾರ ಒಂದೇ ದಿನ ರಾಜ್ಯದಲ್ಲಿ, ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣ ಸೇರಿದಂತೆ ಶನಿವಾರ ಒಂದೇ ದಿನ ರಾಜ್ಯಾದ್ಯಂತ ವಿವಿಧ ಅಪಘಾತಗಳಲ್ಲಿ ಒಟ್ಟು 38 ಜನ ಪ್ರಾಣ …
Read More »ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ: ಸಚಿವ ಮಹದೇವಪ್ಪ
ಮೈಸೂರು: ಸಮಾಜಕ್ಕೆ ಮಾರ್ಗದರ್ಶನ ಮಾಡುವವರೇ ಈ ರೀತಿ ಮಾತನಾಡುವುದು ಎಷ್ಟು ಸರಿ. ಶತಮಾನಗಳಿಂದ ಶೋಷಿತವಾಗಿರುವ ಸಮುದಾಯವನ್ನು ಮತ್ತೆ ಯಾಕೆ ನೋಯಿಸುತ್ತೀರಿ. ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ ಸಿ.ಮಹದೇವಪ್ಪ ಹೇಳಿದರು. ಇಂದು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಟ ಉಪೇಂದ್ರ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ. ಅವರಾಡಿದ ಮಾತಿನಿಂದ ಇಡೀ ಸಮಾಜಕ್ಕೆ ನೋವಾಗಿದೆ. ಅವರ ವಿರುದ್ಧ …
Read More »ಮಾನಸಿಕ ಖಿನ್ನತೆಯಲ್ಲಿ ಅಶ್ವತ್ಥನಾರಾಯಣ್ ಅವರಿದ್ದಾರೆ ಎಂದ ಡಿ ಕೆ ಶಿವಕುಮಾರ್
ಬೆಂಗಳೂರು : ಇವರು ಅಶ್ವತ್ಥನಾರಾಯಣ್ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾಜಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಾಮನಗರ ಕ್ಲೀನ್ ಮಾಡುತ್ತೇನೆ ಎಂದು ಬಂದವರು, ಜಿಲ್ಲೆಯಲ್ಲಿ ಅವರ ಪಕ್ಷವನ್ನೇ ಕ್ಲೀನ್ ಮಾಡಿದರು. ಆ ಮಾನಸಿಕ ಖಿನ್ನತೆಯಲ್ಲಿ ಅವರಿದ್ದಾರೆ. ಅಶ್ವತ್ಥನಾರಾಯಣ್ ಅವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ …
Read More »ಲೋಕಸಭೆಗೆ ಶೀಘ್ರದಲ್ಲೇ ಬಿಜೆಪಿ ಆಕಾಂಕ್ಷಿಗಳ ಪಟ್ಟಿ:B.S.Y.
ಶಿವಮೊಗ್ಗ : “ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿಯನ್ನು ಶೀಘ್ರದಲ್ಲೇ ತಯಾರಿಸಲಾಗುವುದು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇಂದು ಶಿವಮೊಗ್ಗದ ವಿನೋಬ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಶುರುವಾಗಿಲ್ಲ. ಆದಷ್ಟು ಬೇಗ ಸ್ಪರ್ಧಿಸುವ ಆಕಾಂಕ್ಷಿಗಳ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಕಳೆದ ಲೋಕಸಭೆ ಚುನಾವಣೆಯಂತೆ ಈ ಬಾರಿಯೂ 25ಕ್ಕೆ 25 ಕ್ಷೇತ್ರವನ್ನೂ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ” …
Read More »ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ,: ಸಿದ್ದರಾಮಯ್ಯ
ಬೆಂಗಳೂರು: ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಪೆನ್ಡ್ರೈವ್ ಇಟ್ಟುಕೊಂಡಿದ್ದೇನೆ ಅನ್ನೋದು ಸುಮ್ಮನೆ ಜೋಬಲ್ಲಿ ಇಟ್ಕೊಳ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಸರ್ವ ಸದಸ್ಯರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಬರೀ ಸುಳ್ಳು ಆರೋಪ ಮಾಡ್ತಾರೆ ಎಂದಿದ್ದಾರೆ. ಇವರ ಕಾಲದಲ್ಲಿ ವರ್ಗಾವಣೆ ಆಗಿಲ್ಲವಾ?. ಹೊಸ ಸರ್ಕಾರ ಬಂದಾಗ ಸಹಜವಾಗಿನೇ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಆಗುತ್ತದೆ. ಪೆನ್ಡ್ರೈವ್ ಇಟ್ಟುಕೊಂಡಿದ್ದೇನೆ …
Read More »ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಕೈಚೆಲ್ಲಿದ ಭಾರತ.. ಹಾರ್ದಿಕ್ ಬಗ್ಗೆ ವೆಂಕಟೇಶ್ ಪ್ರಸಾದ್ ಬೇಸರ
ಮಾಜಿ ಬೌಲರ್ ವೆಂಕಟೇಶ್ ಪ್ರಸಾದ್ ಅವರು ಭಾರತೀಯ ತಂಡದ ಆಟಗಾರರಿಗೆ ತಮ್ಮ ಕೌಶಲ್ಯವನ್ನು ಸುಧಾರಿಸಲು ಸಲಹೆ ನೀಡಿದ್ದಾರೆ ಮತ್ತು ಕ್ಯಾಪ್ಟನ್ ಹಾರ್ದಿಕ್ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಲಾಡರ್ಹಿಲ್, ಫ್ಲೋರಿಡಾ: ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಕಂಡಿತು. ಪಂದ್ಯ ಹಾಗೂ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನೀಡಿರುವ ಹೇಳಿಕೆ ಟೀಕೆಗೆ ಗುರಿಯಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು T20 …
Read More »ಮೂಲಸೌಕರ್ಯಕ್ಕೆ ಬಂಡವಾಳ ವೆಚ್ಚ ಅತ್ಯಲ್ಪ! ಇದು ಪಂಚ ಗ್ಯಾರಂಟಿ ಪರಿಣಾಮವೇ?
ಬೆಂಗಳೂರು: ಮೂಲಸೌಕರ್ಯ ಅಭಿವೃದ್ಧಿಪಡಿಸುವ ಬಂಡವಾಳ ವೆಚ್ಚಕ್ಕೆ ಮೀಸಲಿರಿಸುವ ಮೊತ್ತದ ಆಧಾರದಲ್ಲಿ ಬಜೆಟ್ ಅಭಿವೃದ್ದಿ ಪೂರಕವೋ ಅಲ್ಲವೋ ಎಂಬುದನ್ನು ವ್ಯಾಖ್ಯಾನಿಸಲಾಗುತ್ತದೆ. ಆದರೆ, ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಕರ್ನಾಟಕ ಸರ್ಕಾರ ವ್ಯಯಿಸಿರುವ ಬಂಡವಾಳ ವೆಚ್ಚ ನಿರಾಶಾದಾಯಕವಾಗಿದೆ ಎನ್ನುವುದು ಅಂಕಿಅಂಶಗಳಿಂದ ಗೊತ್ತಾಗುತ್ತಿದೆ. ಬಂಡವಾಳ ವೆಚ್ಚ ಎಂದರೆ ರಾಜ್ಯದ ಆರ್ಥಿಕ ಅಭಿವೃದ್ಧಿ, ಮೂಲ ಸೌಕರ್ಯ ಅಭಿವೃದ್ಧಿ, ಆಸ್ತಿ ಸೃಜನೆಗಾಗಿ ಮಾಡುವ ಮಹತ್ವದ ವೆಚ್ಚವಾಗಿದೆ. ಬಂಡವಾಳ ವೆಚ್ಚಕ್ಕೆ ಬಜೆಟ್ನಲ್ಲಿ ಹೆಚ್ಚಿನ ಹಣ ಮೀಸಲಿಟ್ಟರೆ, ಅದು ಅಭಿವೃದ್ಧಿಪರ …
Read More »ಕಾರ್ಮಿಕರಿಲ್ಲದೆ ಲಂಗರು ಹಾಕಿದ ಬೋಟ್ಗಳು; ಉತ್ತಮ ವಾತಾವರಣವಿದ್ದರೂ ಶುರುವಾಗದ ಮೀನುಗಾರಿಕೆ!
ಕಾರವಾರ (ಉತ್ತರಕನ್ನಡ) : ಉತ್ತಮ ವಾತಾವರಣ ಇರುವ ಹಿನ್ನೆಲೆಯಲ್ಲಿ ಮೀನುಗಾರಿಕೆ ನಿರೀಕ್ಷೆಯಲ್ಲಿದ್ದ ಮೀನುಗಾರರಿಗೆ ಆರಂಭದಲ್ಲಿಯೇ ವಿಘ್ನ ಎದುರಾಗಿದೆ. ಹೊರರಾಜ್ಯದ ಮೀನುಗಾರರನ್ನು ನಂಬಿದ್ದ ಬೋಟ್ಗಳಿಗೆ ಎರಡು ವಾರ ಕಳೆದರೂ ಕಾರ್ಮಿಕರು ಬಾರದೇ ಇರುವುದು ಬೋಟ್ಗಳು ಬಂದರುಗಳಲ್ಲಿಯೇ ಲಂಗರು ಹಾಕಿವೆ. ಜಿಲ್ಲೆಯ ಬಹುತೇಕ ಮೀನುಗಾರಿಕಾ ಬೋಟುಗಳು ಒಡಿಶಾ, ಜಾರ್ಖಂಡ್, ಉತ್ತರಪ್ರದೇಶ ಸೇರಿದಂತೆ ಇನ್ನಿತರ ರಾಜ್ಯದ ಕಾರ್ಮಿಕರನ್ನೇ ಹೆಚ್ಚಾಗಿ ನಂಬಿಕೊಂಡಿವೆ. ಈ ಕಾರ್ಮಿಕರ ಮೂಲಕವೇ ವರ್ಷವಿಡೀ ಮೀನುಗಾರಿಕೆ ನಡೆಯುತ್ತದೆ. ಆದರೆ ಈಗ ಮೀನುಗಾರಿಕೆ ಪ್ರಾರಂಭವಾಗಿ ಎರಡು …
Read More »
Laxmi News 24×7