Breaking News

Laxminews 24x7

ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ 64 ಸಾವಿರ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ

ಕಾರವಾರ: ಕಾರವಾರ-ಗೋವಾ ಗಡಿ ಭಾಗದಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗೋವಾದಿಂದ ಕಾರವಾರಕ್ಕೆ ಸಾಗಿಸಲು ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಮದ್ಯವನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಹಾಗೂ ಉತ್ತರ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ಖಚಿತ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ಗುರುವಾರ ಮುಂಜಾನೆ ಸುಮಾರು 6:30ರ ಹೊತ್ತಿಗೆ ಕಾರವಾರ ಉಪ ವಿಭಾಗದ ಅಧಿಕಾರಿಗಳು …

Read More »

ಇಸ್ರೇಲ್, ಅಮೇರಿಕಾ ಹಾಗೂ ಇರಾನ್ ಯುದ್ಧ ಹಿನ್ನಲೆ, ಧಾರವಾಡದಲ್ಲಿ ಕಟ್ಟಿಗೆ ಸೌದೆ ಗೆ ಹೆಚ್ಚುದ ಡಿಮ್ಯಾಂಡ್ …

ಅಮೇರಿಕ ಇಸ್ರೇಲ್ ಇರಾನ್ ಯುದ್ಧ 38ನೇಯ ದಿನಕ್ಕೆ ಕಾಲಿಟ್ಟಿದ್ದು, ಇದರ ಪರಿಣಾಮ ಭಾರತದಲ್ಲಿ ಎಲ್ ಪಿ ಜಿ ಬಳಕೆದಾರರ ಮೇಲೆ ಬೀಳುತ್ತಿದೆ. ಯುದ್ಧದಿಂದ ಎಲ್ ಪಿ ಜಿ ಅಭಾವತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಧಾರವಾಡದಲ್ಲಿ ಸೌದೆ ಹಾಗೂ ಕಟ್ಟಿಗೆಗೆ ಫುಲ್ ಡಿಮ್ಯಾಂಡ್ ಉಂಟಾಗಿದೆ. ಹೌದು,… ಎಲ್ ಪಿ ಜಿ ಅಭಾತೆಯಿಂದಾಗಿ ಈಗ ಧಾರವಾಡದಲ್ಲಿ ಹೋಟೆಲ್ ರೆಸ್ಟೋರೆಂಟ್ ಮಾಲೀಕರು ಸೇರಿದಂತೆ ಮನೆಗಳಿಗೂ ಜನ ಈಗ ಸೌದೆ ಕಟ್ಟಿಗೆ ಒಲೆಯ ಕಡೆಗೆ ಮುಖ …

Read More »

Love Jihadಗೆ ಹೊಸ ರೂಪ ಕೊಟ್ಟ ಸಮೀರ್ ಫ್ಯಾಮಿಲಿ! ಡೌಟೇ ಬರದಂತೆ ಮನೆಯಲ್ಲಿ ಹಿಂದೂ ದೇವರ ಪೂಜೆ

ಹುಬ್ಬಳ್ಳಿಯ ಜಿಮ್​ ಓನರ್​ ಸಮೀರ್​ ಮುಲ್ಲಾನ ಕಾ*ಮಕಾಂಡಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಇದಾಗಲೇ ಆತನನ್ನು ನಂಬಿ ಹಲವಾರು ಬಾರಿ ಗರ್ಭಪಾತ ಮಾಡಿಸಿಕೊಂಡ ಯುವತಿಯಿಂದಾಗಿ ಈ ಪ್ರಕರಣ ಬೆಳಕಿಗೆ ಬಂದಿದೆ. ಇಂಥ ಸಮೀರ್​ಗಳು ಅದೆಷ್ಟು ಮಂದಿ ಅಡಗಿಕುಳಿತಿದ್ದಾರೋ ಎನ್ನುವ ಬಗ್ಗೆ ಕರ್ನಾಟಕದ ಪೊಲೀಸರು ತನಿಖೆ ಮಾಡಬೇಕಿದೆಯಷ್ಟೇ. ಎಲ್ಲರಂತಲ್ಲ ನನ್ನ ಸಮೀರಾ ಎಂದು ತುಂಡುಡುಗೆ ತೊಟ್ಟು ಆತನ ಜೊತೆ ಈಜುಕೊಳದಲ್ಲಿ, ಅಕ್ಕ-ಪಕ್ಕ ನಿಂತು. ಇನ್ನೆಲ್ಲೋ ನಿಂತು ಫೋಟೋಗೇ ಪೋಸ್​ ಕೊಟ್ಟ ಹಿಂದೂ ಹುಡುಗಿಯರು …

Read More »

ವಿಶ್ವೇಶ್ವರಯ್ಯ ಪ್ರಶಸ್ತಿ ಪುರಸ್ಕೃತೆ ಶಾಂತಾ ಶ್ರೀಶೈಲಪ್ಪ ಸೊಬರದ ಲಿಂಗೈಕ್ಯ

ಬೆಳಗಾವಿಯ ಸಾಂಸ್ಕೃತಿಕ ಮತ್ತು ಸಾಮಾಜಿಕ ಲೋಕದ ಧ್ರುವತಾರೆ ಅಸ್ತಮಿಸಿದೆ. ಬಸವ ಪಥದಲ್ಲಿ ನಡೆದು, ಅಕ್ಕನ ಬಳಗ ಹಾಗೂ ಲಿಂಗಾಯತ ಸಂಘಟನೆಗಳ ಮೂಲಕ ಮನೆಮಾತಾಗಿದ್ದ ಶರಣೆ ಶಾಂತಾ ಶ್ರೀಶೈಲಪ್ಪ ಸೊಬರದ ಅವರು ಇಂದು ನಿಧನರಾದರು. ಬೆಳಗಾವಿಯ ಹಿರಿಯ ಸಮಾಜ ಸೇವಕಿ ಹಾಗೂ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ‘ವಿಶ್ವೇಶ್ವರಯ್ಯ ಪ್ರಶಸ್ತಿ’ ಪುರಸ್ಕೃತೆ ಶಾಂತಾ ಶ್ರೀಶೈಲಪ್ಪ ಸೊಬರದ ಅವರು ಇಂದು ಮಧ್ಯಾನ್ಹ ಲಿಂಗೈಕ್ಯರಾಗಿದ್ದಾರೆ. ಮಹಾಲಕ್ಷ್ಮಿ ಮಹಿಳಾ ಮಂಡಳದ ಅಧ್ಯಕ್ಷರಾಗಿ, ಬಸವ ಸಮಿತಿಯ ಅಕ್ಕನ ಬಳಗದ …

Read More »

ರಾಜ್ಯದಲ್ಲಿ ಅಂಗನವಾಡಿಗಳಿಗೆ ಕಳಪೆಯ ಆಹಾರ ಪೂರೈಕೆ, ತಹಶೀಲ್ದಾರ್ ಮಲ್ಲೇಶ್ ನೇತೃತ್ವದಲ್ಲಿ FSSI ಅಧಿಕಾರಿಗಳ ತಂಡದಿಂದ ರಿಯಾಲಿಟಿ ಚೆಕ್.

ಅಂಗನವಾಡಿಯಲ್ಲಿ ಕಳಪೆ ಆಹಾರ ವಿತರಣೆ ವರದಿ ಮಾಡ್ತಿದ್ದಂತೆ ಎಚ್ಚತ್ತ ಅಧಿಕಾರಿಗಳು.. ರಿಯಾಲಿಟಿ ಚೆಕ್ ಮಾಡ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ FSSI ಅಧಿಕಾರಿ, ರಿಯಾಲಿಟಿ ಚೆಕ್ ಬಗ್ಗೆ ತಹಶೀಲ್ದಾರ್ ಮಲ್ಲೇಶ್ ಅವರಿಗೆ ಮಾಹಿತಿ, ಫುಡ್ ಸೇಫ್ಟಿ ಆಫೀಸರ್ ನಾಗೇಶ್ ಹಾಗೂ ಎಸಿಡಿಪಿಓ ನಾಗೇಶ್ ಸ್ಥಳಕ್ಕೆ ಭೇಟಿ, ಪರಿಶೀಲನೆ..! ಹುಳು, ಕಸ ಮಿಶ್ರಿತ ಅಕ್ಕಿಯ ಮೂಟೆಗಳು, ಆಹಾರ ಪದಾರ್ಥಗಳ ಗುಣಮಟ್ಟ ನೋಡಿ ಅಧಿಕಾರಿಗಳೇ ಶಾಕ್, ಅಂಗನವಾಡಿ ಮಕ್ಕಳು ಹಾಗೂ ಗರ್ಭಿಣಿಯರಿಗೆ ವಿತರಿಸುವ ಆಹಾರ ಪದಾರ್ಥಗಳು.. …

Read More »

ಬೆಳಗಾವಿ ಜೆಎನ್‌ಎಂಸಿ ಆವರಣದಲ್ಲಿ ತಂಬಾಕು ನಿಯಂತ್ರಣ ಕೋಶದ ‘ಸರ್ಜಿಕಲ್ ಸ್ಟ್ರೈಕ್’: 40 ಪ್ರಕರಣ ದಾಖಲು!

ಬೆಳಗಾವಿಯ ಜೆಎನ್‌ಎಂಸಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿವೆ. ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಗುಡುಗಿರುವ ಅಧಿಕಾರಿಗಳು, ಸ್ಥಳದಲ್ಲೇ ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ. ನಗರದ ಜೆಎನ್‌ಎಂಸಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಕೋಟ್ಪಾ-2003 ಕಾಯ್ದೆಯಡಿ ದಿಢೀರ್ ದಾಳಿ ನಡೆಸಲಾಯಿತು. ಜಿಲ್ಲಾ ಜಾರಿ ಅಧಿಕಾರಿಗಳ ಮಾರ್ಗದರ್ಶನದಲ್ಲಿ …

Read More »

ಸಾವಿನಲ್ಲಿಯೂ ಒಂದಾದ ಗಂಡ, ಹೆಂಡತಿ,ಬೆಳಗಾವಿ ಜಿಲ್ಲೆಯಲ್ಲಿ ಹ್ರದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಮನಸ್ಸು ಕಲುಕುವ ದಾರುಣ ಘಟನೆ ಸಂಭವಿಸಿದ್ದು, ಪತಿ, ಪತ್ನಿ ಒಂದೇ ದಿನ ಸಾವಿಗೀಡಾದ ಘಟನೆ ನಡೆದಿದೆ. ಮಧುರಾ ಕರೆಪ್ಪ ಮಾದರ (30) ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಈ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೊಂದೆಡೆ, ಪತ್ನಿಯ ಸಾವಿನ ಸುದ್ದಿ ತಿಳಿದು ಆತಂಕಗೊಂಡ ಅವರ ಪತಿ ಕರೆಪ್ಪ …

Read More »

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಆರ್ಭಟ – ಆರೋಗ್ಯ ಇಲಾಖೆ ಅಲರ್ಟ್

ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ಭಾರೀ ಹೆಚ್ಚಳವಾಗಿದೆ. ದಿನೇ ದಿನೇ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಜನರು ಹೊರಗೆ ಓಡಾಡುವುದೇ ಕಷ್ಟವಾಗಿದೆ. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಅಲರ್ಟ್‌  ಆಗಿದ್ದು, ಪ್ರತ್ಯೇಕ ವಾರ್ಡ್ ಆರಂಭ ಮಾಡಿದೆ. ಯಾದಗಿರಿ  ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ  ಹೆಚ್ಚಾಗಿದೆ. ಸುಡುಬಿಸಿಲಿಗೆ ಜನರು ಮಧ್ಯಾಹ್ನದಿಂದ ಸಂಜೆವರಗೆ ಹೆಚ್ಚಿನ ಪ್ರಮಾಣದಲ್ಲಿ ಓಡಾಡದಂತಾಗಿದೆ. ಸೂರ್ಯನ ತಾಪಕ್ಕೆ ನವಜಾತ ಶಿಶುಗಳಿಗೆ ನಿರ್ಜಲೀಕರಣ ಸಮಸ್ಯೆ ಹಾಗೂ ವಯಸ್ಕರಿಗೆ ಕೂಡ ಅನಾರೋಗ್ಯ ಉಂಟಾಗುತ್ತಿದೆ. …

Read More »

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

ಮಡಿಕೇರಿ: ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ. ಈ ಬಾರಿ ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ ಎಂದು ಕೇರಳದ ಮಹಿಳೆ ಶರಣ್ಯ (35) ಹೇಳಿದ್ದಾರೆ. ಅವರು ತಡಿಯಂಡಮೋಳ್ ಬೆಟ್ಟದಲ್ಲಿ  ಗುರುವಾರ (ಏ.2) ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದರು. ಭಾನುವಾರ (ಏ.5) ಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬಳಿಕ ಅವರು ಮಾತನಾಡಿದರು. ಈ ವೇಳೆ, ನನ್ನ ಬಳಿ 500 ಎಂ.ಎಲ್ ನೀರು ಮಾತ್ರ ಇತ್ತು. ಇಂದು ಎತ್ತರ ಪ್ರದೇಶದ ಕಡೆ ಹೊರಟಿದ್ದೆ. ನನ್ನ ಫೋನ್ …

Read More »

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರತಿಷ್ಠಿತ ಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಶಿಕ್ಷಣ ತಜ್ಞರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯು ಕರ್ನಾಟಕ ಸರ್ಕಾರದ ಮಾನದಂಡಗಳ ಅನ್ವಯ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತದೆ. ಅರ್ಹತೆ ಮತ್ತು ಅರ್ಜಿ …

Read More »