Breaking News

Laxminews 24x7

ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ; ಹೆಂಡತಿ ಮಗನ ಕೊಂದು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಕಾರವಾರ (ಉತ್ತರ ಕನ್ನಡ) : ಒಂದೇ ಕುಟುಂಬದ ಮೂವರ ಮೃತದೇಹ ಕಾರವಾರ ಹಾಗೂ ಗೋವಾ ಬಳಿ ಪತ್ತೆಯಾಗಿದ್ದು, ಹೆಂಡತಿ ಮಗನ‌ನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗೋವಾ ಮೂಲದ ಶ್ಯಾಮ್​ ಪಾಟೀಲ್ (45), ಜ್ಯೋತಿ (38) ಇವರ 12 ವರ್ಷದ ಮಗ ಮೃತಪಟ್ಟವರಾಗಿದ್ದಾರೆ. ಜ್ಯೋತಿ ಹಾಗೂ ಅವರ ಮಗನ ಮೃತದೇಹ ಕಾರವಾರದ ದೇವಭಾಗ ಬೀಚ್ ಬಳಿ ಪತ್ತೆಯಾಗಿವೆ. ಇನ್ನು ಶ್ಯಾಮ್​ ಪಾಟೀಲ್ ಅವರ ಮೃತದೇಹ ಗೋವಾದ ಕುಕ್ಕಳ್ಳಿ ಪಾಡಿಯಲ್ಲಿ …

Read More »

ಗೃಹಜ್ಯೋತಿ, ಗೃಹಲಕ್ಷ್ಮಿ ಹೆಸರಲ್ಲಿ ಜನರಿಗೆ ಮೋಸದ ಆರೋಪ.. ಬಳ್ಳಾರಿಯಲ್ಲಿ ಓರ್ವ ವಶಕ್ಕೆ

ಬಳ್ಳಾರಿ: ರಾಜ್ಯ ಸರ್ಕಾರವು ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆ ನೆಪ ಮಾಡಿಕೊಂಡು ಅಪ್ಲಿಕೇಶನ್​ ಭರ್ತಿ ಮಾಡುವ ಹೆಸರಿನಲ್ಲಿ ನೂರಾರು ಜನರಿಂದ ಹಣ ಪಡೆದಿದ್ದಾನೆ ಎಂದು ಆರೋಪಿಸಿ, ವ್ಯಕ್ತಿಯೊಬ್ಬನನ್ನು ಜನರೇ ಪೊಲೀಸರಿಗೆ ಹಿಡಿದೊಪ್ಪಿಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ದಿಶಾ ಒನ್​ ಎಂಬ ಖಾಸಗಿ ಏಜೆನ್ಸಿ ಹೆಸರಿನಲ್ಲಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೇರಿದಂತೆ ಇತರ ಗ್ಯಾರಂಟಿ ಯೋಜನೆಗಳ ಫಾರ್ಮ್​ ಭರ್ತಿ …

Read More »

ತಹಶೀಲ್ದಾರ್ ಅಶೋಕ್​ ಮಣ್ಣಿಕೇರಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾದ ಪ್ರಕರಣ ಮಗ್ಗಲು ಬದಲಿಸಿದೆ.

ಬೆಳಗಾವಿ: ಬೆಳಗಾವಿಯ ಉಪವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಅಶೋಕ್​ ಮಣ್ಣಿಕೇರಿ ಅವರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾದ ಪ್ರಕರಣ ಮಗ್ಗಲು ಬದಲಿಸಿದೆ. ಇದು ಸಹಜ ಸಾವಲ್ಲ ಎಂದು ಅಶೋಕ್ ಅವರ ಸಹೋದರಿಯರು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ, ಸಹೋದರ ಸ್ಯಾಮ್ಯುಯೆಲ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದಾರೆ. ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬ ವಾಸವಿತ್ತು. ತಡರಾತ್ರಿ ಹೃದಯಾಘಾತವಾಗಿದೆ ಎಂದು ಖಾಸಗಿ ಆಸ್ಪತ್ರೆಗೆ ಅಶೋಕ್​ …

Read More »

ಸಕ್ಕರೆನಾಡಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ.. ಭಯಾನಕ ಕೊಲೆ ಕಂಡು ಬೆಚ್ಚಿಬಿದ್ದ ಮಂಡ್ಯ ಜನರು

ಮಂಡ್ಯ: ಜಿಲ್ಲೆಯಲ್ಲಿ ಜನರು ಬೆಚ್ಚಿ ಬೀಳುವಂತಹ ಭಯಾನಕ ಕೊಲೆ ಪ್ರಕರಣ ಇಂದು ನಡೆದಿದೆ. ರೌಡಿಶೀಟರ್ ಒಬ್ಬನನ್ನು ಸ್ನೇಹಿತರೇ ಕತ್ತು ಕತ್ತರಿಸಿ ಕೊಲೆ ಮಾಡಿರುವಂತಹ ಭೀಕರ ಘಟನೆ ಶ್ರೀರಂಗಪಟ್ಟಣದ ಬಳಿ ನಡೆದಿದೆ.   ಸ್ನೇಹಿತರು ಪಾರ್ಟಿ ಮಾಡುವ ವೇಳೆಯಲ್ಲಿ ಗಲಾಟೆ: ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆಯ ಕೆಆರ್​ಎಸ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದಂತಹ ಸುಧೀರ್ (35) ಎಂಬಾತನನ್ನು ಭಯಾನಕವಾಗಿ ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಸುಧೀರ್ ಹಾಗೂ ಸ್ನೇಹಿತರೊಂದಿಗೆ ಇಂದು ಎಣ್ಣೆ ಪಾರ್ಟಿ …

Read More »

ಬಿಪಿಎಲ್ ಕಾರ್ಡ್‌ದಾರರ ಆಧಾರ್ ಲಿಂಕ್ ಕಡ್ಡಾಯ: ಅನ್ನಭಾಗ್ಯದ ಹಣ ಪಡೆಯುವುದು ಹೇಗೆ ಗೊತ್ತೇ?

ಬೆಂಗಳೂರು : ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಕೊಡಬೇಕಿರುವ 5 ಕೆಜಿ ಅಕ್ಕಿ ಬದಲು ಹಣ ಕೊಡಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ. ಈ ಬೆನ್ನಲ್ಲೇ ಬಿಪಿಎಲ್ ಕಾರ್ಡ್‌ದಾರರಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡಲಾಗಿದೆ. ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನ ಖಾತೆಗೆ 5 ಕೆಜಿ ಅಕ್ಕಿಯ ಜೊತೆ ಇನ್ನುಳಿದ 5 ಕೆಜಿ ಅಕ್ಕಿ ಬದಲಿಗೆ ಮಾಸಿಕ ತಲಾ 170 ರುಪಾಯಿ ಹಣ ನೀಡಲು …

Read More »

ಬೇಡ್ತಿ ನಾಲಾ ಯೋಜನಾ ಪ್ರದೇಶಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

ಧಾರವಾಡ, ಜೂನ್ 27: ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಬೇಡ್ತಿ ನಾಲಾ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲಘಟಗಿ ತಾಲೂಕಿನ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಬೇಡ್ತಿ ನಾಲಾ ಯೋಜನೆಯಲ್ಲಿ ನೀರಿನ ಸದ್ಬಳಕೆಯಾಗಲು ಅಗತ್ಯ ಕ್ರಮಗಳನ್ನು ಕಾಲಮಿತಿಯಡಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಯ ಕಾರ್ಯಪ್ರಗತಿಯ ಬಗ್ಗೆ …

Read More »

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಇಬ್ಬರು ಸಾವು, 4 ಮಂದಿಗೆ ಗಾಯ.

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಬಸ್ ಚಾಲಕ 50 ವರ್ಷದ ಸದಾನಂದ ಬೆಳಗಾವಿ ಮತ್ತು ಪ್ರಯಾಣಿಕ ರಾಹುಲ್​ (22) ಮೃತರಾಗಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಮೀರಜ್​ಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ …

Read More »

ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಾರಾಮಾರಿ, 7 ಜನರ ಬಂಧನ

ಬೆಂಗಳೂರು : ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವತಿ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಈಗ ಈ ಪ್ರಕರಣ ಅನ್ನಪೂರ್ಣೇಶ್ವರಿ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆ.   ಜೂನಿಯರ್ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರ ಬೀಸಿದ್ದ 7 ಜನ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಾಹಸ್ ಗೌಡ, ಜೀವನ್, ಅಭಿಷೇಕ್, ರವಿಕುಮಾರ್, ಚಂದನ್, ಗೌತಮ್ ಹಾಗೂ ಸೂರ್ಯ ಎಂದು ಗುರುತಿಸಲಾಗಿದೆ. ಇದೇ ತಿಂಗಳ 5ರಂದು ನಾಗರಭಾವಿಯ ಖಾಸಗಿ‌ …

Read More »

65 ಲೀಟರ್ ಸಾರಾಯಿ ಜಪ್ತಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್

ಖಾನಾಪೂರ ತಾಲೂಕಿನ ಅಶೋಕನಗರದ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ಮತ್ತು ಪಿಎಸ್ಐ ಗಿರೀಶ್.ಎಂ ಅವರು ದಾಳಿ ನಡೆಸಿ ಸುಮಾರು 65 ಲೀಟರ್ ಸಾರಾಯಿ ಜಪ್ತಿ ಪಡೆಸಿಕೊಂಡಿದ್ದು,ಕಾಡಪ್ಪಾ ಬಸಪ್ಪಾ ಉಪ್ಪಾಶಿ ಅಶೋಕನಗರದ ಇತನು ಈ ಅಕ್ರಮ ಮಾಡುತ್ತಿರುವುದು ಕಂಡು ಬಂದಿದೆ.ಖಾನಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಕಳ್ಳರನ್ನು ಬಂಧಿಸಿ 925 ಗ್ರಾಂ ಬಂಗಾರ ವಶಪಡಿಸಿಕೊಂಡ ಹುಕ್ಕೇರಿ ಪೋಲೀಸರು.

ಕಳೆದ ನಾಲ್ಕು ತಿಂಗಳ ಹಿಂದೆ ಕಳುವಾದ ಭಾರಿ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಂಡು ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಹುಕ್ಕೇರಿ ಪೋಲೀಸರು. ಪೆಬ್ರವರಿ ನಾಲ್ಕರಂದು ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ಚಿನ್ನದ ಆಭರಣ ವ್ಯಾಪಾರಸ್ಥ ಸಂಕೇಶ್ವರ ಹತ್ತಿರ ಬಸ್ಸ್ ನಿಂತಾಗ ಉಪಹಾರಕ್ಕೆ ತೇರಳಿದಾಗ ಬಸ್ಸಿನಲ್ಲಿ ಇಟ್ಟ ಚಿನ್ನಾಭರಣ ವಿದ್ದಬ್ಯಾಗ ಕಳ್ಳತನವಾಗಿತ್ತು ಇದನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಎಸ್ ಪಿ ಡಾ, ಸಂಜಿವ ಪಾಟೀಲ ಪ್ರಕರಣವನ್ನು ಹುಕ್ಕೇರಿ ಪೋಲಿಸ್ ಇನ್ಸಪೇಕ್ಟರ ರಫೀಕ ತಹಸಿಲ್ದಾರ ನೇತೃತ್ವದಲ್ಲಿ …

Read More »