ಬೆಳಗಾವಿ: ಸುಮ್ಮನೆ ಕುಣಿಯೊಕೆ ಬಾರದೇ ಇರೋರು ನೆಲ ಡೊಂಕು ಅಂತಾ ಎನ್ನುತ್ತಿದ್ದಾರೆ. ಇನ್ನೊಬ್ಬರ ವಿರುದ್ಧ ಸುಮ್ಮನೆ ಆಪಾದನೆ ಮಾಡೋದು ಕಾಂಗ್ರೆಸ್ ಮುಖಂಡರ ಕೆಲಸ. ಪ್ರಧಾನಿ ಮೋದಿ ಮೇಲೆ ಆಪಾದನೆ ಮಾಡೋದು ಎಷ್ಟು ಸಮಂಜಸ ಅಂತಾ ಅವಲೋಕನ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಅಕ್ಕಿ ಕೊಡುತ್ತಿಲ್ಲವೆಂದು ಮೋದಿ ಟಾರ್ಗೆಟ್ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅದನ್ನು ನಾವು ಖಂಡನೆ …
Read More »ರಾಜ್ಯಾಧ್ಯಕ್ಷರಾಗುವ ಬಯಕೆ ವ್ಯಕ್ತಪಡಿಸಿದ್ದಾರೆ ರಮೇಶ್ ಜಿಗಜಿಣಗಿ
ಬೆಳಗಾವಿ: ಮಾಜಿ ಸಚಿವ ವಿ ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಆಗುವ ಬಯಕೆಯನ್ನು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೊರ ಹಾಕಿದ್ದಾರೆ. ಬೆಳಗಾವಿಯಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರೇ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡ್ತಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕು ಎಂಬ ಆಶಯ ಇರುವುದು …
Read More »ಮೋದಿ ಜನಪ್ರಿಯತೆ ಮಂಕಾಗಿದೆ, ಕರ್ನಾಟಕದಲ್ಲಿ ಮೋದಿ ವರ್ಚಸ್ಸು ನಂಬಿದ್ದ ಬಿಜೆಪಿ ಧೂಳಿಪಟ ಆಯ್ತು: ಸಿಎಂ ಸಿದ್ದರಾಮಯ್ಯ
ಚಿಕ್ಕೋಡಿ: ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಐದು ಭರವಸೆಗಳನ್ನು ನೀಡಿದ್ದೇವೆ. ಅದರಲ್ಲಿ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡಲು ನಾವು ಘೋಷಣೆ ಮಾಡಿದ್ದೀವಿ. ಆದರೆ ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕೇಳಿದರೆ ಅಕ್ಕಿ ಕೊಡುವುದಕ್ಕೆ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಸಾರ್ವತ್ರಿಕ ಲೋಕಸಭಾ …
Read More »ಮೋದಿ ಸೋಲಲ್ಲ, ರಾಹುಲ್ ಗಾಂಧಿ ಮದುವೆ ಆಗಲ್ಲ: ಬೊಮ್ಮಾಯಿ
ಬೆಳಗಾವಿ: ಪಾಟ್ನಾದಲ್ಲಿ ತೃತೀಯ ರಂಗದ ನಾಯಕರು ಸಭೆ ಮಾಡಿದ್ದಾರೆ. ಅಲ್ಲಿ ದೇಶದ ಉದ್ಧಾರದ ಬಗ್ಗೆ ಚರ್ಚೆ ಆಗಿಲ್ಲ, ನರೇಂದ್ರ ಮೋದಿ ಅವರನ್ನು ಹೇಗೆ ಸೋಲಿಸಬೇಕು. ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಬೆಳಗಾವಿಯ ಗಾಂಧಿ ಭವನದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಸೋಲಲ್ಲ. ರಾಹುಲ್ ಗಾಂಧಿಗೆ ಮದುವೆ ಆಗೋದಿಲ್ಲ. ಮೋದಿಗೆ ಪರ್ಯಾಯವಾಗಿ …
Read More »ಸಿದ್ದರಾಮಯ್ಯ, ಡಿಕೆಶಿ ನೇತೃತ್ವದ ಸರ್ಕಾರ ಐದು ವರ್ಷ ನಡೆಯುವ ಸರ್ಕಾರ ಅಲ್ಲಾ: ಯತ್ನಾಳ್
ಬೆಳಗಾವಿ: ಸಿದ್ದರಾಮಯ್ಯ, ಡಿಕೆಶಿ ನೇತೃತ್ವದ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದಿಲ್ಲ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲಾ. ಲೋಕಸಭಾ ಚುನಾವಣೆ ಮುನ್ನ ಇಲ್ಲವೇ, ಚುನಾವಣೆ ಬಳಿಕ ಆಯಕ್ಸಿಡೆಂಟ್ ಆಗಿ ಈ ಸರ್ಕಾರ ಬೀಳುತ್ತದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಗಾಂಧಿ ಭವನದಲ್ಲಿ ಇಂದು ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ಏನಾಗಿದೆ …
Read More »ಕುಡಿಯುವ ನೀರಿಗಾಗಿ ಆಗ್ರಹಿಸಿ 3 ದಿನಗಳಿಂದ ಉಪವಾಸ ಕುಳಿತ ರೈತರು
ದೊಡ್ಡಬಳ್ಳಾಪುರ : ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ 3 ದಿನಗಳಿಂದ ರೈತರಿಬ್ಬರು ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹವನ್ನ ನಡೆಸುತ್ತಿದ್ದರು. ಉಪವಾಸ ನಿರತ ರೈತರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕುಡಿಯುವ ನೀರು ಸರಬರಾಜು ಮಾಡುವ ಭರವಸೆ ನೀಡಿದರು. ಸಚಿವರ ಭರವಸೆಯ ಮೇರೆಗೆ ರೈತರು ಉಪವಾಸ ಅಂತ್ಯಗೊಳಿಸಿದ್ದಾರೆ. ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ವಿಷ ಹರಿಸಿದ …
Read More »ವ್ಯಕ್ತಿಯ ಕತ್ತು ಸೀಳಿ ರಕ್ತ ಕುಡಿದು ಬೀಭತ್ಸ ಕೃತ್ಯ!
ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬನ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ …
Read More »ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್ಕುಮಾರ್ ತಮ್ಮನ ಮಗ
ಚಾಮರಾಜನಗರ: ಕನ್ನಡ ಚಿತ್ರರಂಗದ ವರನಟ, ದಿ. ಡಾ.ರಾಜ್ಕುಮಾರ್ ಅವರ ಪತ್ನಿ ದಿ. ಪಾರ್ವತಮ್ಮ ರಾಜ್ಕುಮಾರ್ ಅವರ ಸಹೋದರ ಎಸ್.ಎ. ಶ್ರೀನಿವಾಸ್ ಅವರ ಪುತ್ರ ಸೂರಜ್ ಕುಮಾರ್ (ಧೀರಜ್) ಅವರು ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚಿಕ್ಕಹುಂಡಿ ಗೇಟ್ ಬಳಿ ನಡೆದಿದೆ. ಇವರು ಕೆಲವು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಬೈಕ್ಗೆ ಟಿಪ್ಪರ್ ಡಿಕ್ಕಿ, ಬಲಗಾಲು ಕಟ್: ಊಟಿಗೆ ಸೋಲೋ (ಏಕಾಂಗಿ) ಟ್ರಿಪ್ ತೆರಳಿದ್ದ ಸೂರಜ್ ಕುಮಾರ್ …
Read More »ಟ್ರೈಥ್ಲಾನ ಸೈಕ್ಲಿಂಗ ಸ್ಪರ್ದೆಗೆ ಖಜಕಿಸ್ತಾನಗೆ ಪ್ರವಾಸ ಸಿಪಿಐ ಬ್ಯಾಕೋಡ
ಟ್ರೈಥ್ಲಾನ ಸೈಕ್ಲಿಂಗ ಸ್ಪರ್ದೆಗೆ ಖಜಕಿಸ್ತಾನಗೆ ಪ್ರವಾಸ ಸಿಪಿಐ ಬ್ಯಾಕೋಡ ಖಜಕಿಸ್ತಾನ ವಿದೇಶಿಯಲ್ಲಿ (INTERNATIONAL LEVEL IRON MAN) CYCLING, SWIMMING,RUNNING. ನಡೆಯುವ ಟ್ರೈಥ್ಲಾನ ಐರನ್ ಮ್ಯಾನ್ ಸ್ಪರ್ದೆಗೆ ಪ್ರತಿನಿದಿಸುತ್ತಿರುವ ಸಿಪಿಐ ಶ್ರೀಶೈಲ ಬ್ಯಾಕೋಡ ಇವರಿಗೆ ಜಿಲ್ಲಾ ಪೋಲಿಸರ ವತಿಯಿಂದ ಶುಭಾಶಯಗಳು ಬೆಳಗಾವಿ ಜಿಲ್ಲೆಯ ಗೋಕಾಕ ಸಮೀಪ ಮೂಡಲಗಿ ಠಾಣೆಯ ಸಿಪಿಐ ಶ್ರೀ: ಶ್ರೀಶೈಲ. ಕೆ. ಬ್ಯಾಕೋಡ ಸಿಪಿಐ ಮೂಡಲಗಿ ಇವರು ಖಜಕಿಸ್ತಾನ ದೇಶದಲ್ಲಿ ನಡೆಯಲಿರುವ ಏ. 02.07.2023ರಂದು ಅಂತರಾಷ್ಟ್ರೀಯ ಮಟ್ಟದ …
Read More »ಫ್ಲೈಓವರ್ ಮೇಲೆ ಬೈಕ್ನಲ್ಲಿ ಹೋಗುತ್ತಿದ್ದ ಅತ್ತೆಗೆ ಚಾಕು ಇರಿದು ಕೊಂದು ಪರಾರಿಯಾದ ಅಳಿಯ!
ವಿಜಯವಾಡ (ಆಂಧ್ರಪ್ರದೇಶ): ಅತ್ತೆಯನ್ನೇ ಅಳಿಯನೋರ್ವ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ವಿಜಯವಾಡದ ಚಿಟ್ಟಿನಗರ ಸಮೀಪ ಇರುವ ಹಾಲಿನ ಕಾರ್ಖಾನೆ ಪಕ್ಕದ ಚನುಮೋಳು ವೆಂಕಟರಾವ್ ಮೇಲ್ಸೇತುವೆ ಮೇಲೆ ಶನಿವಾರ ರಾತ್ರಿ ನಡೆದಿದೆ. ರಾತ್ರಿ 9 ಗಂಟೆ ಸುಮಾರಿಗೆ ರಾಜೇಶ್ (37) ಎಂಬಾತ ನಾಗಮಣಿ (48) ಎಂಬವರನ್ನು ಹತ್ಯೆಗೈದಿದ್ದಾನೆ. ಆರೋಪಿಯ ಪತ್ನಿಯು ವಿಚ್ಛೇದನ ಕೋರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡು ಕೃತ್ಯ ಎಸಗಿದ್ದಾನೆ ಎಂದು ವಿಜಯವಾಡ ಪಶ್ಚಿಮ ಎಸಿಪಿ ಹನುಮಂತ ರಾವ್ ತಿಳಿಸಿದರು. …
Read More »
Laxmi News 24×7