Breaking News

Laxminews 24x7

ಮಹಿಳೆಯರ ವಿಶ್ವಕಪ್ ವಿಜಯೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು

ಮಹಾನಗರ ಪಾಲಿಕೆ ಬೆಳಗಾವಿ ವತಿಯಿಂದ ಮಹಿಳೆಯರ ವಿಶ್ವಕಪ್ ವಿಜಯೋತ್ಸವವನ್ನು ವಿಭಿನ್ನವಾಗಿ ಬೆಳಗಾವಿ ಬಾಲಕಿಯರ ತಂಡದ ಆಟಗಾರರಿಂದ ಕೇಕ್ ಕತ್ತರಿಸಿ ವಿಜಯೋತ್ಸವವನ್ನು ಆಚರಿಸಲಾಯಿತು, ಪೂಜ್ಯ ಮಹಾಪೌರಾದ ಮಂಗೇಶ್ ಪವಾರ್ ಉಪ ಮಹಾಪೌರಾದ ಶ್ರೀಮತಿ ವಾಣಿಜ್ಯೋತಿ ಆಯುಕ್ತರಾಗ ಶ್ರೀಮತಿ ಬಿ ಶುಭಾ ಪಕ್ಷದ ನಾಯಕರಾದ ಹಣಮಂತ ಕೊoಗಾಲಿ, ವಿರೋಧ ಪಕ್ಷದ ನಾಯಕರಾದ ಸೊಯಲ್ ಸಂಗೊಳ್ಳಿ ಹಾಗೂ ನಗರ ಸೇವಕರು& ಸೇವಕೀಯರು& ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ವಿಜಯೋತ್ಸವವನ್ನುಆಚರಿಸಲಾಯಿತು

Read More »

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಸುದ್ದಿ ತಿಳಿದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯಾಧಿಕಾರಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಈ ವೇಳೆ ಸಂಸದೆಗೆ ಮಾಹಿತಿ ನೀಡಿದ ವೈದ್ಯರು ಏಲ್ಲ ಮಕ್ಕಳಿಗೂ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು …

Read More »

ರವಿವಾರ ಪೇಟದಲ್ಲಿ ತಂಬಾಕು ಮಾರಾಟ ಅಂಗಡಿಗಳಿಗೆ ಜಾಗೃತಿ ತಂಬಾಕು ಮುಕ್ತ ಯುವ ಅಭಿಯಾನ 3.0.

ರವಿವಾರ ಪೇಟದಲ್ಲಿ ತಂಬಾಕು ಮಾರಾಟ ಅಂಗಡಿಗಳಿಗೆ ಜಾಗೃತಿ ತಂಬಾಕು ಮುಕ್ತ ಯುವ ಅಭಿಯಾನ 3.0. ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ರವಿವಾರ ಪೇಟದಲ್ಲಿ ಅಂಗಡಿ ಮಾಲೀಕರಿಗೆ ಜಾಗೃತಿ ಕೋಟ್ಪಾ ಕಾಯ್ದೆಯಡಿ 22 ಪ್ರಕರಣ ದಾಖಲು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ (NTCP) ಭಾಗವಾದ ‘ತಂಬಾಕು ಮುಕ್ತ ಯುವ ಅಭಿಯಾನ 3.0’ ಅಡಿಯಲ್ಲಿ ಬೆಳಗಾವಿಯಲ್ಲಿ ತಂಬಾಕು ನಿಯಂತ್ರಣಕ್ಕಾಗಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯಿತು. ಮಾರ್ಕೆಟ್ …

Read More »

ಸಮಾರಂಭದಲ್ಲಿ ಸುಮಾರು 5 ಲಕ್ಷ ಭಕ್ತಾದಳಿಗೆ ರೊಟ್ಟಿ ಪುರೈಕೆ.

ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಶ್ರೀ ಕೆರಿ ಸಿದ್ದೇಶ್ವರ ದೇವರ ಪೋವಳಿ ವಾಸ್ತು ಶಾಂತಿ ಮತ್ತು ಲಕ್ಷ ದೀಪೋತ್ಸವ ಕಾರ್ಯಕ್ರಮ ಭಕ್ತಾದಿಗಳಿಗೆ ಅನ್ಪ್ರಸಾದಕ್ಕಾಗಿ ಐನಾಪುರದ ಮನೆ ಮನೆಯಿಂದ ಏಳು ಲಕ್ಷ ರೊಟ್ಟಿ ಹಾಗೂ ವನ ಕಾಯಿ ಪಲ್ಯ ತೆಗೆದುಕೊಂಡು ಮಂದಿರಕ್ಕೆ ಆಗಮಿಸುತ್ತಿದ್ದರಿಂದ ಭಕ್ತಿಮಯ ವಾತಾವರಣ ವ್ಯಕ್ತವಾಗುತ್ತಿದೆ. ಕವಲಗುಡ್ಡದ ಸಿದ್ದಾಶ್ರಮ ಆಶೀರ್ವಾದ ಶ್ರೀ ಅಮರೇಶ್ವರ ಮಹಾರಾಜರ ರಿಂದ 28 ಅಕ್ಟೋಬರ್ ರಿಂದ ನೋವೆಂಬರ್ 7 ರವರಿಗೆ ಹತ್ತು ದಿನ ಪ್ರತಿ ದಿನ …

Read More »

ಕನ್ನೇರಿ ಶ್ರೀಗಳ ಪ್ರವೇಶ ನಿರ್ಬಂಧ: ಉಮೇಶ ವಂದಾಲ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ*

ಕನ್ನೇರಿ ಶ್ರೀಗಳ ಪ್ರವೇಶ ನಿರ್ಬಂಧ: ಉಮೇಶ ವಂದಾಲ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ* ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಯನ್ನು ವಿಜಯಪುರ ಜಿಲ್ಲೆಗೆ ನಿರ್ಬಂಧಿಸಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಉಮೇಶ ವಂದಾಲ್ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ನಿರ್ಬಂಧನ ಖಂಡಿಸಿ ನಾಳೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ …

Read More »

ಸಾಮಾನ್ಯ ಗ್ರಾಮ ಸಭೆ, ವಾರ್ಡ್ ಸಭೆಗಳ ಮಾಹಿತಿ ಕೇಳಿ ಬೇಸತ್ತ ನಾಗರೀಕರನೋರ್ವ ಉಪವಾಸ ಸತ್ಯಾಗ್ರಹದ ಮಾರ್ಗ ಹಿಡಿದಿದ್ದಾರೆ.

ಸಾಮಾನ್ಯ ಗ್ರಾಮ ಸಭೆ, ವಾರ್ಡ್ ಸಭೆಗಳ ಮಾಹಿತಿ ಕೇಳಿ ಬೇಸತ್ತ ನಾಗರೀಕರನೋರ್ವ ಉಪವಾಸ ಸತ್ಯಾಗ್ರಹದ ಮಾರ್ಗ ಹಿಡಿದಿದ್ದಾರೆ.  ! ಕುಂದಗೋಳ ತಾಲೂಕು ಪಂಚಾಯಿತಿ ಮುಂದೆ ಹೀಗೆ ನೆಲಹಾಸು ಮೇಲೆ ಸಿಎಂ ಸಿದ್ದರಾಮಯ್ಯ, ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಜಿಲ್ಲಾ ಪಂಚಾಯತ್ ಸಿಇಒ ಭುವನೇಶ್ ಪಾಟೀಲ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ಪೋಟೋ ಇಟ್ಟುಕೊಂಡು ಉಪವಾಸ ಸತ್ಯಾಗ್ರಹ ಮಾಡುತ್ತೀರುವ ಇವರು ಮಂಜುನಾಥ ಮೊರಬದ.  ಕುಂದಗೋಳ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ ಅಧ್ಯಕ್ಷ ಸ್ಥಾನಕ್ಕೆ ನಾನು ಪ್ರಬಲ ಅಭ್ಯರ್ಥಿ ಮಹಾಂತೇಶ ದೊಡ್ಡಗೌಡರ

ಬೆಳಗಾವಿ ಡಿಸಿಸಿ ಬ್ಯಾಂಕ ಅಧ್ಯಕ್ಷ ಸ್ಥಾನಕ್ಕೆ ನಾನು ಪ್ರಬಲ ಅಭ್ಯರ್ಥಿ ಮಹಾಂತೇಶ ದೊಡ್ಡಗೌಡರ ಬಿಡಿಸಿಸಿ ಬ್ಯಾಂಕಿನ ನಾಲ್ಕು ನಿರ್ದೇಶಕ ಸ್ಥಾನದ ಫಲಿತಾಂಶ ಪ್ರಕಟವಾಗಿದ್ದು ರಮೇಶ್ ಕತ್ತಿ, ಅಣ್ಣಾಸಾಹೇಬ್‌ ಜೊಲ್ಲೆ, ನಾನಾಸಾಹೇಬ್ ಪಾಟೀಲ್‌ ಹಾಗೂ ಮಹಾಂತೇಶ್‌ ದೊಡ್ಡಗೌಡರ್ ಆಯ್ಕೆಯಾಗಿದ್ದು. ಒಟ್ಟು 16 ಸ್ಥಾನಗಳಲ್ಲಿ 9 ಸ್ಥಾನ ಅವಿರೋಧ ಆಯ್ಕೆಯಾಗಿದ್ದವು. ಇನ್ನುಳಿದ ಏಳು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಮೂರು ಕ್ಷೇತ್ರದ ಫಲಿತಾಂಶ ಪ್ರಕಟವಾಗಿತ್ತು. ಇನ್ನುಳಿದ ನಾಲ್ಕೂ ಸ್ಥಾನದ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಬಾಲಚಂದ್ರ …

Read More »

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು ವಿಜಯಪುರದ ಆನಂದನಗರದಲ್ಲಿರುವ ಶ್ರೀ ದಾನಮ್ಮದೇವಿ ದೇವಸ್ಥಾನದ 15ನೇ ವರ್ಷದ ಜಾತ್ರಾ ಮಹೋತ್ಸವವು ಭಕ್ತಿಯ ಮತ್ತು ಭಾವಭರವೆಯ ವಾತಾವರಣದಲ್ಲಿ ನಡೆಯತ್ತಿದೆ.‌ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭಾಗವಹಿಸಿ‌, ದಾನಮ್ಮದೇವಿ ಆಶಿರ್ವಾದ ಪಡೆದರು. ಈ ಮಹೋತ್ಸವದಲ್ಲಿ ಶ್ರೀ ಮ.ನಿ.ಪ್ರ. ಸ್ವಾಮೀಜಿ ಗುರು ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು (ಅನ್ನದಾನಿಶ್ವರ ದೇವಮಂದಿರ, ಮಹಾಮಠ, ಸುಕ್ಷೇತ್ರ ಮಣಕವಾಡ–ಹಿರೇವಡ್ಡಟ್ಟಿ) ಅವರ …

Read More »

ಕಬ್ಬು ಬೆಳೆಗಾರರ ಜೊತೆಗಿನ ಡಿಸಿ ಸಂಧಾನ ವಿಫಲ: ಪ್ರತಿಭಟನೆ ಮುಂದುವರಿಸಿದ ಬೆಳಗಾವಿ ರೈತರು

ಚಿಕ್ಕೋಡಿ(ಬೆಳಗಾವಿ): ಸಕ್ಕರೆ ಕಾರ್ಖಾನೆಗಳಿಂದ 3,500 ರೂ. ದರ ನೀಡುವಂತೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ರೈತರು ಗುರ್ಲಾಪುರ್ ಕ್ರಾಸ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ಪ್ರತಿಭಟನಾ ಸ್ಥಳಕ್ಕಾಗಮಿಸಿದ್ದ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಎಸ್​ಪಿ ಅವರ ನೇತೃತ್ವದಲ್ಲಿ ಹೋರಾಟಗಾರರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ಕಳೆದ ನಾಲ್ಕು ದಿನಗಳಿಂದ ಹಗಲು ರಾತ್ರಿ ಎನ್ನದೆ ಬೃಹತ್ ಪ್ರಮಾಣದ ಕಬ್ಬು ಬೆಳೆಗಾರರ ಹೋರಾಟ ನಡೆಯುತ್ತಿದೆ. ಹೀಗಾಗಿ ನಿನ್ನೆ ಪ್ರತಿಭಟನಾ …

Read More »

ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು.

ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಘಟನೆ.ರೈತರ ಜಮೀನಿನಲ್ಲಿ ಹಾದು ಹೋಗುತ್ತಿ ವೇಳೆ ಘಟನೆ. ಸ್ಥಳಕ್ಕೆ ಹಿರಿಯ ಅಣ್ಯಾಧಿಕಾರಗಳ ಭೇಟಿ ಪರಿಶೀಲನೆ.ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸುತ್ತಿರೋ ಅರಣ್ಯಾಧಿಕಾರಿಗಳು. ಸುಳೆಗಾಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ. ಕಾಡು ಪ್ರಾಣಿ ದಾಳಿ ತಪ್ಪಿಸಲು ವಿದ್ಯುತ್ ತಂತಿ ಬೇಲಿ ಹಾಕಿರೋ ಸಾಧ್ಯತೆ. …

Read More »