Home / Laxminews 24x7 (page 1892)

Laxminews 24x7

2023 ರ ಚುನಾವಣೆಯಲ್ಲಿ ಸ್ವತಂತ್ರ ಸರ್ಕಾರ ನಡೆಸಲು ನಮ್ಮ ಪಕ್ಷವನ್ನು ಬೆಂಬಲಿಸಿ: ಹೆಚ್ ಡಿಕೆ

ಮೈಸೂರು: ಇಲವಾಲದ ಸುತ್ತಮುತ್ತಲಿನ 52 ಹಳ್ಳಿಗಳಿಗೆ ಕುಡಿಯುವ ‌ನೀರಿನ ಯೋಜನೆ ಅನುಷ್ಠಾನ ಮಾಡಿದ್ದೆ. ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗೆ ಹಣ ಕೊಟ್ಟರೂ ಅದನ್ನು ಇನ್ನೂ ಕೂಡ ಈ ಸರ್ಕಾರ ಅನುಷ್ಠಾನ ಮಾಡಿಲ್ಲ. ತೆರಿಗೆ ಹಣವನ್ನು ಸ್ವೇಚ್ಛಾಚಾರವಾಗಿ ಸರ್ಕಾರ ಲೂಟಿ ಮಾಡುತ್ತಿದೆ ವಿನಃ ಜನರಿಗೆ ನೆರವಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಮೈಸೂರಿನ ಬೆಳವಾಡಿಯ ಚಾಮುಂಡೇಶ್ವರಿ ನಗರದ ಚಾಮುಂಡೇಶ್ವರಿ ‌ದೇವಸ್ಥಾನವನ್ನು ಉದ್ಘಾಟಿಸಿ, ಮಾತಾನಾಡಿದ ಅವರು, ಕೊರೊನಾದಿಂದ ಮೃತಪಟ್ಟ ಪತಿ ಕಳೆದುಕೊಂಡು …

Read More »

ಜೀವಂತವಿದೆ ಭ್ರೂಣ ಹತ್ಯೆ; ಭ್ರೂಣ ಲಿಂಗ ಪತ್ತೆ, ಹತ್ಯೆಗೆ ಬಂದಿದ್ದ ದಂಪತಿ ಪೊಲೀಸರ ವಶ

ಮಂಡ್ಯ: ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಖಚಿತ ಮಾಹಿತಿ ಆಧರಿಸಿ ಮಂಡ್ಯದ ವಿವೇಕಾನಂದ ಜೋಡಿ ರಸ್ತೆಯಲ್ಲಿರುವ ನಮ್ಮ ಮನೆ ಪಾಲಿ ಕ್ಲಿನಿಕ್ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ್ ದಾಳಿ ಮಾಡಿದ್ದಾರೆ. ಈ ವೇಳೆ ದಂಪತಿ ಭ್ರೂಣ ಲಿಂಗ ಪತ್ತೆಗೆ ಬಂದಿರುವುದಾಗಿ ತಪ್ಪೊಪ್ಪಿಕ್ಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣು …

Read More »

ಚಂಡಿಕಾ ಯಾಗದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹುಕ್ಕೇರಿ ಹಿರೇಮಠದ ದಸರಾ ಉತ್ಸವ ಕಾರ್ಯಕ್ರಮದ ನಿಮಿತ್ಯ ಆಯೋಜನೆ ಮಾಡಿದ್ದ ಚಂಡಿಕಾ ಯಾಗದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿ ಸರಸ್ವತಿ ಮಹಾಮಂಡಲಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾ ಉತ್ಸವ ನಮ್ಮ ಸಂಸ್ಕøತಿಯ ಪ್ರತೀಕವಾಗಿದೆ. 9 ದಿನಗಳ ಕಾಲ ನಡೆಯುವ ಭಾವಕ್ಯತೆಯ ಸಂಕೇತವಾಗಿರುವ ಹುಕ್ಕೇರಿ ದಸರಾ ಉತ್ಸವದ ಚಂಡಿಕಾ ಯಾಗದಲ್ಲಿ ಭಾಗಿಯಾಗಿದ್ದು ನನ್ನ ಪುಣ್ಯ. ಹುಕ್ಕೇರಿ …

Read More »

ರಾಜ್ಯ ಸರ್ಕಾರ’ದಿಂದ ‘ಮುಜುರಾಯಿ ಇಲಾಖೆ’ಯ ದೇವಾಲಯಗಳ ‘ಅರ್ಚಕರು, ನೌಕರ’ರಿಗೆ ‘ದಸರಾ’ ಭರ್ಜರಿ ಗಿಫ್ಟ್.!

ಬೆಂಗಳೂರು : ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ರಾಜ್ಯ ಸರ್ಕಾರ ಘೋಷಿಸಿದೆ. ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಪ್ ‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.   …

Read More »

ಗೋವಾ ಜನರಿಗೆ ಕ್ಯಾಸಿನೊದಲ್ಲಿ ಜೂಜು ನಿರ್ಬಂಧ: ತೀರ್ಪು ಕಾಯ್ದಿರಿಸಿದ ಉಚ್ಛ ನ್ಯಾಯಾಲಯ

ಪಣಜಿ: ಗೋವಾ ರಾಜ್ಯದ ಜನರಿಗೆ ಕ್ಯಾಸಿನೊ ಪ್ರವೇಶಕ್ಕೆ ಪರವಾನಗಿ ನೀಡುವ ಕುರಿತ ಅರ್ಜಿಗೆ ಸಂಬಂಧಿಸಿದಂತೆ ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಖಂಡಪೀಠದಲ್ಲಿ ವಿಚಾರಣೆ ಪೂರ್ಣಗೊಂಡಿದ್ದು ಈ ಪ್ರಕರಣದ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿದೆ. ಗೋವಾ ರಾಜ್ಯದ ಜನತೆಗೆ ಕ್ಯಾಸಿನೊಕ್ಕೆ ಪ್ರವೇಶಾವಕಾಶ ಲಭಿಸುತ್ತಿಲ್ಲ. ಈ ಬೇಧಭಾವ ಸರಿಯಲ್ಲ ಎಂದು ಶುಕ್ರ ಉಜಗಾಂವಕರ್ ರವರು ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಖಂಡಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು. ದಮನ್ ಮತ್ತು ದೀವ್ ಜೂಜು ಖಾಯ್ದೆಗೆ ಅರ್ಜಿದಾರ ಉಜಗಾಂವಕರ್ …

Read More »

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕಾಗಿ ಆನ್​​ಲೈನ್ ಬುಕಿಂಗ್ ಆರಂಭ

ಪತ್ತನಂತಿಟ್ಟ: ಕೇರಳದ ಪ್ರಸಿದ್ಧ ಶಬರಿಮಲೆ ದೇಗುಲದಲ್ಲಿ(Sabarimala shrine) ಮಂಡಲ-ಮಕರವಿಳಕ್ಕು (Mandala-Makaravilakku) ಆನ್​​ಲೈನ್ ಬುಕಿಂಗ್ ಆರಂಭವಾಗಿದೆ. ಸೋಮವಾರದಿಂದ ಬುಕಿಂಗ್ ಆರಂಭವಾಗಿದೆ ಎಂದು ದಿನಮಲರ್ ಮತ್ತು ಇತರ ಸ್ಥಳೀಯ ಪ್ರಕಟಣೆಗಳು ವರದಿ ಮಾಡಿವೆ. ಮಂಡಲ-ಮಕರವಿಳಕ್ಕಿನ ಯಾತ್ರಾ ಕಾಲವು ನವೆಂಬರ್ 16 ರಿಂದ ಆರಂಭವಾಗುತ್ತದೆ ಮತ್ತು ಆರಂಭಿಕ ದಿನಗಳಲ್ಲಿ ಕೇವಲ 25,000 ಭಕ್ತರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗುತ್ತದೆ. ಭಕ್ತರ ಸಂಬಂಧಿತ ವಿವರಗಳು ಮತ್ತು ಫೋಟೊಗಳನ್ನು ಅಪ್‌ಲೋಡ್ ಮಾಡುವ ಮೂಲಕ ಶಬರಿಮಲೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕಿಂಗ್ …

Read More »

ಆರ್ ಎಸ್ ಎಸ್ ವಿರುದ್ಧ 1977ರಿಂದಲೂ ನಾನು ಮಾತನಾಡುತ್ತಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ವಿರುದ್ಧ 1977ರಿಂದಲೂ ನಾನು ಮಾತನಾಡುತ್ತಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡುವುದು ಬೆಂಕಿ ಜತೆಗೆ ಸರಸವಾಡಿದಂತೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಮಾತಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 1977ರಿಂದಲೂ ಆರ್ ಎಸ್ ಎಸ್ ಮಾತನಾಡುತ್ತಾ ಬಂದಿರುವೆ.‌ ಮೊದಲಿಂದಲೂ ಸಂಘ ಪರಿವಾರದ …

Read More »

ಬೆಂಗಳೂರಿನಲ್ಲಿ ಮಳೆ ಅಬ್ಬರ: ಮನೆಗೆ ತೆರಳಲಾಗದೆ ಜನರ ಪರದಾಟ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೂ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಗಿದೆ. ಹಲವೆಡೆ ಈಗಲೂ ಮಳೆ ಸುರಿಯುತ್ತಿದ್ದು , ಬೆಂಗಳೂರು ಏರ್‌ಪೋರ್ಟ್ ಮುಖ್ಯರಸ್ತೆಗಳು ಜಲಾವೃತಗೊಂಡಿವೆ. ಏರ್‌ಪೋರ್ಟ್ ತಲುಪಲು ಪ್ರಯಾಣಿಕರು ಒದ್ದಾಡಿದ್ದು, ಎಷ್ಟೋ ಮಂದಿ ಫ್ಲೈಟ್ ಮಿಸ್ ಮಾಡಿಕೊಂಡಿದ್ದಾರೆ. ಏರ್‌ಪೋರ್ಟ್ ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಂ ಉಂಟಾಗಿದ್ದು, ಜನ ತೊಂದರೆ ಅನುಭವಿಸಬೇಕಾಯ್ತು. ಬೆಂಗಳೂರಿನ ಬಹುತೇಕ ರಸ್ತೆಗಳು, ಅಂಡರ್‌ಪಾಸ್‌ಗಳಲ್ಲಿ ನೀರು ತುಂಬಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. …

Read More »

ಗೋಕಾಕ ತಾಲೂಕಿನ ಮಿನಿ ವಿಧಾನಸೌಧ ಎಷ್ಟು ವೈಜ್ಞಾನಿಕವಾಗಿ ಕಟ್ಟಿದ್ದಾರೆಂದರೆ. ಮಳೆ ಬಂದರೆ ಸಾಕು ಕಾರಿಡಾರ, ಮೆಟ್ಟಿಲು, ಟೈಲ್ಸ್ ಎಲ್ಲ ಮಳೆರಾಯ ಸ್ವಚ್ಛ ಮಾಡತಾನೆ.

ಗೋಕಾಕ: ಗೋಕಾಕ ಅಂದ್ರೇನೆ ಪವರ್ಫುಲ್ ಅನ್ನೋದು ಎಲ್ಲಾಜನರಿಗೆ ಗೊತ್ತು, ಹೇಗೆ ಕರದಂಟು ಫೇಮಸ್ ಇದೆಯೋ ಹಾಗೆ ಅಲ್ಲಿನ ರಾಜಕೀಯ ಕೂಡ ಹಾಗೆ ಇದೆ ಆದ್ರೆ ಇಲ್ಲೊಂದು ನಿನ್ನೆಯ ಮಳೆಯ ಆಗಮನಕ್ಕೆ ನಡೆದ ಘಟನೆ ವಿಚಿತ್ರ ವಾದರು ನಿಜ ನಮ್ಮ ಗೋಕಾಕ ತಾಲೂಕಿನ ಮಿನಿ ವಿಧಾನಸೌಧ ಎಷ್ಟು ವೈಜ್ಞಾನಿಕವಾಗಿ ಕಟ್ಟಿದ್ದಾರೆಂದರೆ. ಮಳೆ ಬಂದರೆ ಸಾಕು ಕಾರಿಡಾರ, ಮೆಟ್ಟಿಲು, ಟೈಲ್ಸ್ ಎಲ್ಲ ಮಳೆರಾಯ ಸ್ವಚ್ಛ ಮಾಡತಾನೆ. ಕೆಲಸದ ಗುಣಮಟ್ಟದ ಮೇಲೆ ಗಮನ ಇರದೆ, …

Read More »

ರವಿಚಂದ್ರನ್ ನನ್ನ ಪಾಲಿಗೆ ಲಕ್ಕಿ..; ಮಿಸ್ ನಂದಿನಿ ಮುಹೂರ್ತದಲ್ಲಿ ಪ್ರಿಯಾಂಕಾ

ಬೆಂಗಳೂರು: ‘ರವಿಚಂದ್ರನ್ ಯಾವತ್ತಿದ್ದರೂ ನನಗೆ ಲಕ್ಕಿ. ನನ್ನ ಸಿನಿಮಾದ ಯಾವುದಾದರೂ ಕಾರ್ಯಕ್ರಮಕ್ಕೆ ಅವರನ್ನು ಕರೆಸಬೇಕೆಂಬ ಆಸೆ ತುಂಬ ದಿನಗಳಿಂದ ಇತ್ತು. ಇದೀಗ ಆ ಕನಸು ನನಸಾಗಿದೆ …’ ಹೀಗೆ ಖುಷಿಯಾಗಿ ಹೇಳಿಕೊಂಡರು ಪ್ರಿಯಾಂಕಾ ಉಪೇಂದ್ರ. ಅವರು ‘ಮಿಸ್ ನಂದಿನಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ವಿಚಾರ ಇತ್ತೀಚೆಗಷ್ಟೇ ಅಧಿಕೃತವಾಗಿತ್ತು. ಇದೀಗ ಸದ್ದಿಲ್ಲದೆ ಮುಹೂರ್ತ ಮುಗಿಸಿ, ಶೂಟಿಂಗ್ ಸಹ ಶುರುಮಾಡಿದೆ ತಂಡ. ಈ ಮುಹೂರ್ತ ಕಾರ್ಯಕ್ರಮಕ್ಕೆ ರವಿಚಂದ್ರನ್ ಆಗಮಿಸಿ ಕ್ಲಾಪ್ ಮಾಡಿ ಶುಭಾಶಯ …

Read More »