Home / Laxminews 24x7 (page 1918)

Laxminews 24x7

ಪತಿ, ಪುತ್ರಿಯೊಂದಿಗೆ ಪ್ಯಾರಿಸ್‌ಗೆ ಹಾರಿದ ನಟಿ ಐಶ್ವರ್ಯ ರೈ ಬಚ್ಚನ್‌

ಹೊಸದಿಲ್ಲಿ: ಬಾಲಿವುಡ್‌ ನಟಿ ಐಶ್ವರ್ಯ ರೈ ಬಚ್ಚನ್‌ ಎರಡು ವರ್ಷಗಳ ನಂತರ ಪತಿ ಅಭಿಶೇಕ್‌ ಬಚ್ಚನ್‌ ಹಾಗೂ ಪುತ್ರಿ ಆರಾಧ್ಯರೊಂದಿಗೆ ಪ್ಯಾರಿಸ್ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ‌ ಶುಕ್ರವಾರ ರಾತ್ರಿ ಐಶ್ವರ್ಯ ರೈ ತನ್ನ ಪತಿ ಹಾಗೂ ಪುತ್ರಿಯೊಂದಿಗೆ ಮುಂಬೈ ಏರ್‌ಪೋರ್ಟ್‌ನಿಂದ ವಿದೇಶಕ್ಕೆ ಹಾರಿದರು. ಐಶ್ವರ್ಯ ಅವರಿಗೆ ಎರಡು ವರ್ಷಗಳ ನಂತರ ಮೊದಲ ವಿದೇಶ ಪ್ರವಾಸವಾಗಿದೆ. ʻಐಶ್ವರ್ಯ ಅವರು ಲಿ ಡೆಫಿಲಿ ಓರೆಲ್‌ ನಾಲ್ಕನೇ ಆವೃತ್ತಿಯ ಫ್ಯಾಷನ್‌ ಶೋಗಾಗಿ ಪ್ಯಾರಿಸ್‌ …

Read More »

ಮದುವೆಗಿಂತಲೂ ಡಿವೋರ್ಸ್​ಗಳನ್ನು ಹೆಚ್ಚು ಸಂಭ್ರಮಿಸಬೇಕು ಎಂದ ರಾಮ್​ಗೋಪಾಲ್ ವರ್ಮಾ

ತೆಲುಗಿನ ಚಿತ್ರರಂಗದ ಸ್ಟಾರ್ ಜೋಡಿ ಸಮಂತಾ ಮತ್ತು ನಾಗಚೈತನ್ಯ ತಮ್ಮ 4 ವರ್ಷಗಳ ದಾಂಪತ್ಯ ಜೀವನಕ್ಕೆ ಡಿವೋರ್ಸ್ ಮೂಲಕ ವಿದಾಯ ಹೇಳಿದ್ದಾರೆ. ಈ ವಿಚಾರವಾಗಿ ಇದೀಗ ಟಾಲಿವುಡ್​ನಿಂದ ಬಾಲಿವುಡ್​ವರೆಗೂ ಚರ್ಚೆಯಾಗುತ್ತಿದೆ. ಸಮಂತಾ-ನಾಗ ಚೈತನ್ಯ ಅಭಿಮಾನಿಗಳಲ್ಲಿ ಇದರಿಂದ ಬೇಸರವೂ ಆಗಿದೆ. ಈ ಮಧ್ಯೆ ಟಾಲಿವುಡ್​ನ ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್​ ವರ್ಮಾ ಟ್ವೀಟ್ ಒಂದನ್ನು ಮಾಡಿದ್ದಾರೆ. ತಮ್ಮ ಟ್ವೀಟ್​ನಲ್ಲಿ ಮದುವೆಗಿಂತಲೂ ವಿಚ್ಛೇದನ ಕಾರ್ಯಕ್ರಮಗಳನ್ನು ಹೆಚ್ಚಾಗಿ ಸಂಭ್ರಮಿಸಬೇಕಿದೆ ಎಂದಿದ್ದಾರೆ. ಸಂಭ್ರಮದಿಂದ ಮಾಡಿದ ಬಹುತೇಕ …

Read More »

ರಾಜಕೀಯವಾಗಿ ಮಹತ್ವವಿಲ್ಲದಿದ್ದರೂ ಬಂದಿರುವೆ: ಜೋಶಿ

ಬೆಳಗಾವಿ: ‘ಅಂಗವಿಕಲರು, ಹಿರಿಯ ನಾಗರಿಕರಿಗೆ ಸಂಬಂಧಿಸಿದವು ರಾಜಕೀಯವಾಗಿ ಬಹಳ ಮಹತ್ವದ ಕಾರ್ಯಕ್ರಮವೇನಲ್ಲ. ಬಹಳ ಜನರು ಸೇರುವುದಿಲ್ಲ ಎನ್ನುವುದೂ ಗೊತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ನಾಗರಿಕರಿಗೆ ತೋರುತ್ತಿರುವ ಗೌರವದಿಂದಾಗಿ ಬಂದಿದ್ದೇನೆ’. – ಹೀಗೆಂದು ಹೇಳಿದವರು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ. ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನಗರದ ವಿದ್ಯಾಧಿರಾಜ ಸಭಾಭವನದಲ್ಲಿ ಶನಿವಾರ ನಡೆದ ‘ವಯೋಶ್ರೀ’ ಕಾರ್ಯಕ್ರಮದಲ್ಲಿ …

Read More »

ಬಿಜೆಪಿಯಿಂದ 40 ಜನ ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ..- ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ

ಬೆಳಗಾವಿ: ಬಿಜೆಪಿಯಿಂದ ಶೀಘ್ರವೇ 40 ಜನ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾಜಿ ಶಾಸಕ ರಾಜು ಕಾಗೆ ಹೇಳಿಕೆ ನೀಡಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರದಲ್ಲಿ ವೈಮನಸ್ಸು ಉಂಟಾಗಿದೆ ಒಬ್ಬರೊಬ್ಬರಲ್ಲಿ ಹೊಂದಾಣಿಕೆ ಇಲ್ಲದ್ದರಿಂದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇವರಿಗೆ ಭೇಟಿಯಾಗಿ ಬಂದಿದ್ದೇನೆ. ಬರುವ 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ …

Read More »

ಜೈಲಿನಿಂದ ಬಂದವರಿಗೆ ಅದ್ಧೂರಿ ಸನ್ಮಾನ, ಇದು ಪರಿಸ್ಥಿತಿ’ -ಸಂತೋಷ್‌ ಹೆಗ್ಡೆ ಅಸಮಾಧಾನ

ಮೈಸೂರು: ಇತ್ತೀಚಿನ ದಿನಗಳಲ್ಲಿ ಭ್ರಷ್ಟರನ್ನು ದೂರುವುದು ಕಡಿಮೆ ಆಗುತ್ತಿದೆ ಅಂತ ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ. ಮೈಸೂರಿನಲ್ಲಿ ಕೋಳಿ ಸಾಂಬರ್‌ ಎಂಬ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಿ ಬಂದವರಿಗೆ ಹಾರ ತುರಾಯಿ ಹಾಕಿ ಸನ್ಮಾನಿಸಿ, ಗೌರವಿಸಲಾಗುತ್ತಿದೆ. ಆಡಳಿತ ವ್ಯವಸ್ಥೆಯಿಂದಲೇ ಜನರಿಗೆ ಅನ್ಯಾಯವಾಗುತ್ತಿದೆ. ಇದು ಸಮಾಜದ ತಪ್ಪಲ್ಲ, ಈ ಬಗ್ಗೆ ಪ್ರಶ್ನೆ ಮಾಡದ ವ್ಯಕ್ತಿಗಳದ್ದೇ ತಪ್ಪು ಅಂತ ಅಸಮಾಧಾನ ಹೊರಹಾಕಿದ್ರು. ಮೊದಲೆಲ್ಲಾ ರಾಷ್ಟ್ರದ ಮಹಾನ್ …

Read More »

IOCL ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ವಿವರ

ದಿ ಇಂಡಿಯನ್​​ ಆಯಿಲ್​ ಕಾರ್ಪೋರೇಷನ್​​ ನಿಗಮವು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 71 ಹುದ್ದೆಗಳಿಗೆ ಐಒಸಿಎಲ್​ನಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್​ 1ರಿಂದಲೇ ಅರ್ಜಿ ಸ್ವೀಕಾರ ಪ್ರಕ್ರಿಯೆಯು ಆರಂಭಗೊಂಡಿದ್ದು ಅರ್ಜಿ ಸಲ್ಲಿಸಲು ಅಕ್ಟೋಬರ್​ 22 ಕೊನೆಯ ದಿನಾಂಕವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು iocl.com ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   ಒಟ್ಟು ಹುದ್ದೆ : 71 ಕಾಯ್ದಿರಿಸದ ವರ್ಗ : 28 ಹುದ್ದೆಗಳು ಎಸ್ಸಿ ವರ್ಗ : 10 ಹುದ್ದೆಗಳು …

Read More »

ಅಂತ್ಯೋದಯ ಕಾರ್ಯಾಗಾರ : ಸಚಿವ ಕೋಟಾ ರಿಂದ ವ್ಯವಸ್ಥೆಯ ಪರಿಶೀಲನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತ,ದ.ಕ.ಜಿ.ಪಂ.,ಸಮಾಜ ಕಲ್ಯಾಣ,ಹಿ.ವರ್ಗಗಳ ಕಲ್ಯಾಣ ಹಾಗೂ ಪ.ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ. 4 ರಂದು ಬ್ರಹ್ಮರಕೊಟ್ಲುವಿನಲ್ಲಿರುವ ಬಂಟವಾಳದ ಬಂಟರಭವನದಲ್ಲಿ ನಡೆಯಲಿರುವ “ಅಂತ್ಯೋದಯ” ಇಲಾಖೆಗಳ ವಿವಿಧ ಯೋಜನೆಗಳ ರಾಜ್ಯಮಟ್ಟದ ಮಾಹಿತಿ ಕಾರ್ಯಾಗಾರದ ವ್ಯವಸ್ಥೆಯ ಹಿನ್ನಲೆಯಲ್ಲಿ ಸಮಾಜಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಶನಿವಾರ ಪೂರ್ವಸಿದ್ದತೆಯನ್ನು ಪರಿಶೀಲಿಸಿದರು. ಬಳಿಕ ವಿವಿಧ ಇಲಾಖೆಯ ಅಧಿಕಾರಗಳೊಂದಿಗೆ ಕಾರ್ಯಕ್ರಮದ ಕುರಿತಂತೆ ಸಮಾಲೋಚನೆ ನಡೆಸಿದ ಸಚಿವರು ಕೆಲವೊಂದು ಸಲಹೆ,ಸೂಚನೆಗಳನ್ನಿತ್ತರು. ನಮ್ಮ ಇಲಾಖೆಯ ಯೋಜನೆಗಳನ್ನು ಸಾರ್ವಜನಿಕವಾಗಿ ಸದಸ್ಯರಿಗೆ …

Read More »

ಬಿಜೆಪಿ ಗೆಲ್ಲಿಸಲು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದರಾಮಯ್ಯ

ಬೆಂಗಳೂರು: ‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಯಾಕೆ ಟಿಕೆಟ್ ಕೊಡಲ್ಲ ‘ ಎಂದು ಪ್ರಶ್ನಿಸಿದರು. ‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು …

Read More »

ಮೈಸೂರು ದಸರಾ| ಎಸ್‌.ಎಂ. ಕೃಷ್ಣಗೆ ಸರ್ಕಾರದ ಅಧಿಕೃತ ಆಹ್ವಾನ

: ಇದೇ 7ರಿಂದ ಆರಂಭವಾಗುವ ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸುವಂತೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅಧಿಕೃತವಾಗಿ ಆಹ್ವಾನ ನೀಡಿದರು. ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಯವರು, ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಗೌರವಿಸಿದರು. ಶಿವನಿ ಮರದಲ್ಲಿ ಕೆತ್ತನೆ ಮಾಡಿರುವ ಮೈಸೂರು ಅಂಬಾರಿಯ ಕಲಾಕೃತಿಯ ಸ್ಮರಣಿಕೆ ನೀಡಿ ದಸರಾ ಉದ್ಘಾಟನೆಗೆ ಆಹ್ವಾನಿಸಿದರು. ‘ರಾಜ್ಯ ರಾಜಕೀಯದಲ್ಲಿ ಮುತ್ಸದ್ದಿ ನಾಯಕರಾಗಿ …

Read More »

ಸೀರೆ ನೋಡಿ ಹೆಂಡತಿ ಬೈಯದಿದ್ರೆ ಸಾಕು!: ಸಿಎಂ ಬಸವರಾಜ ಬೊಮ್ಮಾಯಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ದಿ.ಲಾಲ್‌ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಅಂಗವಾಗಿ ಕುಮಾರಕೃಪ ರಸ್ತೆಯಲ್ಲಿರುವ ಗಾಂಧಿ ಭವನದ ಖಾದಿ ಮಾರಾಟ ಮಳಿಗೆಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಮಾರು 16 ಸಾವಿರ ರು. ಮೌಲ್ಯದ ಸೀರೆ ಹಾಗೂ ಇತರ ಉಡುಗೆ ಖರೀದಿಸಿದರು. ಅನಂತರ ಸೀರೆ ಸೆಲೆಕ್ಷನ್‌ ಸರಿ ಹೋಗದಿದ್ದರೆ ತಮ್ಮ ಗೃಹ ಸಚಿವರು ಅರ್ಥಾತ್‌ ಪತ್ನಿ ಬೈಯದಿದ್ದರೆ ಸಾಕು ಎಂದು …

Read More »