Home / Laxminews 24x7 (page 1929)

Laxminews 24x7

ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು, ಸೆ.26: ಉಡುಪಿ ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಅಪ್ರಾಪ್ತರ ವಯಸ್ಸಿನ ಬಾಲಕನನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯಾಗಿ ನೇಮಿಸಿರುವ ಕ್ರಮ ಪ್ರಶ್ನಿಸಿ ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ.ಲಾತವ್ಯ ಆಚಾರ್ಯ ಹಾಗೂ ಇತರ 4 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ಬುಧವಾರ ಪ್ರಕಟಿಸಿದ್ದಾರೆ. ಪೀಠಾಧಿಪತಿ ನೇಮಕ ವಿಚಾರದಲ್ಲಿ …

Read More »

ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮದಲ್ಲಿ ಬಸವರಾಜ ದೇಶನೂರ ಮಾತನಾಡುತ್ತಿರುವುದು. 

ಗೋಕಾಕ  ;- ನಗರಸಭೆಯಿಂದ “ಸ್ವಚ್ಛ ಭಾರತ ಮಿಷಣ್’ ಯೋಜನೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ ಬುಧವಾರದಂದು “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಶನೂರ ಅವರು ಮಾತನಾಡಿ, ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ನಗರಸಭೆಯವರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಜನತೆಯು ನಗರಸಭೆಯವರು ತಿಳಿಸಿದಂತೆ ಒಣಕಸ, ಹಸಿಕಸ ಹಾಗೂ ಹಾನಿಕಾರಕ ಕಸವನ್ನು ಪ್ರತ್ಯೇಕಿಸಿ ನಗರಸಭೆಯ ವಾಹನಗಳಿಗೆ ನೀಡಬೇಕು. …

Read More »

: ನಮಗ್ಯಾಕೆ ಟಿಕೆಟ್ ಕೊಡಲ್ಲ? ನಮಗೆ ಯೋಗ್ಯತೆ ಇಲ್ವಾ? ಗಂಡಸ್ತನ‌ ಇಲ್ವಾ?: ಮಾನೆ ವಿರುದ್ಧ ತಹಶಿಲ್ದಾರ ವಾಗ್ದಾಳಿ

ಬೆಂಗಳೂರು : ನಮಗ್ಯಾಕೆ ಟಿಕೆಟ್ ಕೊಡಲ್ಲ? ನಮಗೆ ಯೋಗ್ಯತೆ ಇಲ್ವಾ? ಗಂಡಸ್ತನ‌ ಇಲ್ವಾ? ನಮಗೆ ಅರ್ಹತೆ ಇಲ್ವಾ? ಎಂದು 2018ರಲ್ಲಿ ಹಾನಗಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಶ್ರೀನಿವಾಸ್ ಮಾನೆ ವಿರುದ್ಧ ಮನೋಹರ್ ತಹಶಿಲ್ದಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತ್ತೆ ಹಾನಗಲ್ ಕಾಂಗ್ರೆಸ್ ಟಿಕೆಟ್ ಕದನ ತಾರಕಕ್ಕೇರಿದ್ದು, ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮಾನೆಗೆ ಟಿಕೆಟ್ ಕೊಡಬಾರದು ಎಂದು ತಹಶಿಲ್ದಾರ ಆಕ್ರೋಶ ಹೊರ ಹಾಕಿದ್ದರು. ಮಾನೆಗೆ ಟಿಕೆಟ್ ಕೊಟ್ಟರೆ ಚುನಾವಣೆಗೆ …

Read More »

ರಾಯಚೂರು: ಕೌಟುಂಬಿಕ ಕಲಹ; ಒಂದೇ ಮನೆಯ ಮೂವರ ಬರ್ಬರ ಕೊಲೆ‌‌

ರಾಯಚೂರು: ಸಮೀಪದ ಯರಮರಸ್ ಕ್ಯಾಂಪ್ ನಲ್ಲಿ ಕೌಟುಂಬಿಕ ಕಲಹದಿಂದ ಮೂವರ ಕೊಲೆಯಾದ ಧಾರುಣ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಒಂದೇ ಕುಟುಂಬದ ಸಂತೋಷಿ(45) ವೈಷ್ಣವಿ(18) ಮತ್ತು ಆರತಿ(16)ಎಂಬುವವರ ಕೊಲೆಯಾಗಿದೆ. ಅಳಿಯ ಸಾಯಿ ಎಂಬಾತನೆ ಅತ್ತೆ ಹೆಂಡತಿ ಹಾಗೂ ಸೊಸೆಯನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ. ಕಳೆದ ಆರು ತಿಂಗಳ ಹಿಂದೆಯಷ್ಟೇ ಮಗಳು ವೈಷ್ಣವಿ ಮದುವೆ ಜರುಗಿತ್ತು. ಆದರೆ, ಅಳಿಯ ಮಗಳ ನಡುವೆ ಹೊಂದಾಣಿಕೆ ಇರಲಿಲ್ಲ. ಪದೇಪದೆ ಜಗಳ ಆಡುತ್ತಿದ್ದರು. ಕಳೆದ ಒಂದು ತಿಂಗಳ …

Read More »

ನಟನೆಯ ಕನಸು ಕಾಣುತ್ತಿದ್ದ ಮೌನಿ ರಾಯ್ ಇದಕ್ಕಾಗಿ ಮಾಡಿದ್ದೇನು ಗೊತ್ತಾ..?

ಬಾಲಿವುಡ್ ಕನಸು ಬೆನ್ನತ್ತಿ ಕಾಲೇಜು ವ್ಯಾಸಂಗಕ್ಕೆ ತಿಲಾಂಜಲಿ ಬಿಟ್ಟಿದ್ದ ಮೌನಿ ರಾಯ್ ಅಕ್ಷಯ್‌ ಕುಮಾರ್‌ ಜೊತೆಗೆ ‘ಗೋಲ್ಡ್’ ಚಿತ್ರದ ಮೂಲಕ ಬಾಲಿವುಡ್‌ಗೆ ಭರ್ಜರಿ ಎಂಟ್ರಿ ಕೊಟ್ಟು ಚಿತ್ರರಂಗದಲ್ಲಿ ಇದುವರೆಗೂ ಬಹು ದೂರ ಸಾಗಿ ಬಂದಿದ್ದಾರೆ. ಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಹೊಂದಿರುವ ಮೌನಿ, ಬಾಲಿವುಡ್‌ಗೆ ಬರಬೇಕಾದರೆ ತಾವೆಂತೆಂಥಾ ತ್ಯಾಗಗಳನ್ನು ಮಾಡಿದ್ದಾರೆ ಎಂಬ ಸಂಗತಿಯನ್ನು ಹಂಚಿಕೊಂಡಿದ್ದಾರೆ.   ನಟನೆಯ ಕನಸು ಕಾಣುತ್ತಿದ್ದ ಮೌನಿ, ಇದಕ್ಕಾಗಿ ತಮ್ಮ ಕಾಲೇಜು ವ್ಯಾಸಂಗ ತ್ಯಜಿಸಿ ಕನಸಿನ ನಗರಿಗೆ …

Read More »

ಡಬಲ್ ಬಾರ್ ಬಂದೂಕಿನಿಂದ ಹೊರಬಂದ ಗುಂಡು ಸಮಂಧಿಕನ ಕಾಲಿಗೆ

ಬೆಳಗಾವಿ-ರಾಗಿಯ ರಾಶಿ ಮಾಡಲು ಅಪ್ಪ ಮಕ್ಕಳು ಹೊಲಕ್ಕೆ ಹೋಗಿದ್ರು‌. ಜೊತೆಗೆ ಸಮಂಧಿಕನೊಬ್ಬ ಹೋಗಿದ್ದ ,ಹೊಲದಲ್ಲಿ ಹಂದಿಗಳ ಕಾಟ ಇದೆ ಅಂತಾ ಡಬಲ್ ಬಾರ್ ಬಂದೂಕು ಹೊತ್ಕೊಂಡ ಹೋದ ಅಪ್ಪ ಮಕ್ಕಳು ಎಡವಟ್ಟು ಮಾಡಿಕೊಂಡ ಘಟನೆ ಬೆಳಗಾವಿ ಸಮೀಪದ ರಾಜಕಟ್ಟಿ ಗ್ರಾಮದಲ್ಲಿ ನಡೆದಿದೆ. ರಾಜಕಟ್ಟಿ ಗ್ರಾಮದ ಅಪ್ಪ ಮಕ್ಕಳು ಹೊಲದಲ್ಲಿ ರಾಗಿ ರಾಶಿ ಮಾಡಲು ಹೋಗಿದ್ದರು‌.ಗದ್ದೆಯಲ್ಲಿ ಕಾಲಿಡುತ್ತಿದ್ದಂತೆಯೇ ಕಾಡು ಹಂದಿ ರಾಗಿ ಬೆಳೆ ಹಾಳು ಮಾಡುತ್ತಿರುವದನ್ನು ನೋಡಿದ ಇವರು ಅಲರ್ಟ್ ಆದ್ರು.ಇವರ …

Read More »

ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದ ನಳೀನ್​ ಕುಮಾರ್ ಕಟೀಲ್.​..!

ಆರ್​​ಎಸ್​ಎಸ್​ನದ್ದು ತಾಲಿಬಾನ್​ ಸಂಸ್ಕೃತಿ ಎಂದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​​ ಭರ್ಜರಿ ಟಾಂಗ್​ ನೀಡಿದ್ದಾರೆ. ಮಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದು ಗುಡುಗಿದ್ರು. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಅನೇಕರ ಹತ್ಯೆಯಾಯ್ತು. ಅವರ ಆಡಳಿತದಲ್ಲಿ ರಾಜ್ಯದಲ್ಲಿ ತಾಲಿಬಾನ್​ ಸ್ಥಿತಿಯೇ ಇತ್ತು. ರಾಜ್ಯದಲ್ಲಿ 24 ಹಿಂದೂ ಯುವಕರನ್ನು ಕೊಲೆಗೈಯಲಾಯ್ತು. ದಕ್ಷಿಣ ಕನ್ನಡದಲ್ಲಿ …

Read More »

ನಾಡ ಹಬ್ಬ ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ

ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದೆ. ಈ ಬಾರಿ ನಡೆಯಲಿರುವ ದಸರಾ ಹಬ್ಬವನ್ನು ಮಾಜಿ ಸಿಎಂ ಎಸ್‍.ಎಂ ಕೃಷ್ಣ ಅವರು ಉದ್ಘಾಟಿಸಲಿದ್ದಾರೆ. ಇಂದು (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು …

Read More »

ನಟನೆಯ ಕನಸು ಕಾಣುತ್ತಿದ್ದ ಮೌನಿ ರಾಯ್ ಇದಕ್ಕಾಗಿ ಮಾಡಿದ್ದೇನು ಗೊತ್ತಾ..?

ಬಾಲಿವುಡ್ ಕನಸು ಬೆನ್ನತ್ತಿ ಕಾಲೇಜು ವ್ಯಾಸಂಗಕ್ಕೆ ತಿಲಾಂಜಲಿ ಬಿಟ್ಟಿದ್ದ ಮೌನಿ ರಾಯ್ ಅಕ್ಷಯ್‌ ಕುಮಾರ್‌ ಜೊತೆಗೆ ‘ಗೋಲ್ಡ್’ ಚಿತ್ರದ ಮೂಲಕ ಬಾಲಿವುಡ್‌ಗೆ ಭರ್ಜರಿ ಎಂಟ್ರಿ ಕೊಟ್ಟು ಚಿತ್ರರಂಗದಲ್ಲಿ ಇದುವರೆಗೂ ಬಹು ದೂರ ಸಾಗಿ ಬಂದಿದ್ದಾರೆ. ಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಹೊಂದಿರುವ ಮೌನಿ, ಬಾಲಿವುಡ್‌ಗೆ ಬರಬೇಕಾದರೆ ತಾವೆಂತೆಂಥಾ ತ್ಯಾಗಗಳನ್ನು ಮಾಡಿದ್ದಾರೆ ಎಂಬ ಸಂಗತಿಯನ್ನು ಹಂಚಿಕೊಂಡಿದ್ದಾರೆ.   ನಟನೆಯ ಕನಸು ಕಾಣುತ್ತಿದ್ದ ಮೌನಿ, ಇದಕ್ಕಾಗಿ ತಮ್ಮ ಕಾಲೇಜು ವ್ಯಾಸಂಗ ತ್ಯಜಿಸಿ ಕನಸಿನ ನಗರಿಗೆ …

Read More »

ಲಂಚ ಪಡೆಯುವಾಗಲೇ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕುಂದಗೋಳ ಅಧಿಕಾರಿ

ಕುಂದಗೋಳ: ರೈತರೊಬ್ಬರ ಬಳಿ ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾದ ಕಂದಾಯ ನಿರೀಕ್ಷಕರೊಬ್ಬರು ಎಸಿಬಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕುಂದಗೋಳ ಪಟ್ಟಣದ ಕಂದಾಯ ನಿರೀಕ್ಷಕ ಶಿವಾನಂದ ಬೆಮಣ್ಣವರ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ರೈತನ ಹೊಸ ಪಾಣಿಯನ್ನ ಮಾಡಿಕೊಡಲು ಅಧಿಕಾರಿ 35 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಅನ್ನೋ ಆರೋಪ ಕೇಳಿ ಬಂದಿತ್ತು. ಹೀಗಾಗಿ ರೈತ ಎಸಿಬಿ ಪೊಲೀಸರಿಗೆ ಅಧಿಕಾರಿ ವಿರುದ್ಧ ದೂರು ನೀಡಿದ್ದರಂತೆ. ಇಂದು ಕಚೇರಿಯಲ್ಲಿ ರೈತನಿಂದ ಅಧಿಕಾರಿ ಹಣ …

Read More »