ತುಮಕೂರು : ಚುನಾವಣಾ ಪ್ರಚಾರದ ವೇಳೆ ತಮ್ಮ ಮೇಲೆ ಕಲ್ಲೆಸೆತ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ನನ್ನ ಮೇಲೆ ಬಿದ್ದ ಕಲ್ಲು ಹೂವಿನಲ್ಲಿ ಬಂತು ಎಂದು ಹೇಳಲಾಗುವುದಿಲ್ಲ. ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿರಬಹುದೆಂದು ಎಂದು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಬಿದ್ದ ಕಲ್ಲು ಹೂವಿನಲ್ಲಿ ಬಂತು ಎಂದು ಹೇಳಲು ಆಗುವುದಿಲ್ಲ. ಏಕೆಂದರೆ ಅದು ತುಂಬಾ ದಪ್ಪ ಇತ್ತು. ಯಾರೋ ದುಷ್ಕರ್ಮಿಗಳು ಕಲ್ಲೆಸೆದಿರಬಹುದು. …
Read More »ಚುನಾವಣಾ ಅಕ್ರಮದ ಅಬ್ಬರ: 300 ಕೋಟಿ ರೂ. ಗಡಿ ದಾಟಿದ ಒಟ್ಟು ಜಪ್ತಿ ಮೊತ್ತ
ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಚುನಾವಣಾ ಅಕ್ರಮಗಳು ಜೋರಾಗೆ ನಡೆಯುತ್ತಿವೆ. ಚುನಾವಣೆಗೆ ಇನ್ನು 12 ದಿನಗಳು ಬಾಕಿ ಇರುವಾಗಲೇ ಬರೋಬ್ಬರಿ 302 ಕೋಟಿ ರೂ. ಅಕ್ರಮ ನಗದು, ಮದ್ಯ, ಉಡುಗೊರೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಬಗ್ಗೆ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. ವಿಧಾನಸಭೆ ಚುನಾವಣೆ ಘೋಷಣೆಯಾದಾಗಿನಿಂದ ಈವರೆಗೆ ಚುನಾವಣಾ ಆಯೋಗ ಸುಮಾರು 302.78 ಕೋಟಿ ರೂ. ಮೌಲ್ಯದ ನಗದು, ಮದ್ಯ ಮತ್ತು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಇದೇ …
Read More »ಮುಧೋಳದಲ್ಲಿ ದಾಖಲೆ ಇಲ್ಲದ 5 ಕೋಟಿ ಹಣ ಜಪ್ತಿ
ಬಾಗಲಕೋಟೆ : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ತಡೆಗೆ ಚುನಾವಣೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದರೂ ಹಲವೆಡೆ ಇದುವರೆಗೂ ನೂರಾರು ಕೋಟಿ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಅಂತೆಯೇ ಜಿಲ್ಲೆಯ ಮುಧೋಳ ಮತಕ್ಷೇತ್ರದ ಲಕ್ಷಾನಟ್ಟಿ ಚೆಕ್ಪೋಸ್ಟ್ ಬಳಿ ಅಧಿಕಾರಿಗಳು ಶನಿವಾರ ವಾಹನದಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 5 ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿಯಿಂದ ಮುಧೋಳಕ್ಕೆ ತೆರಳುತ್ತಿದ್ದ ವಾಹನವನ್ನು ಎಸ್ಎಸ್ಟಿ ತಂಡ ಪರಿಶೀಲನೆ ನಡೆಸಿದಾಗ ವಾಹನದಲ್ಲಿದ್ದ ವ್ಯಕ್ತಿಯು ಹಣವು ಯುನಿಯನ್ …
Read More »ಮಾಗಡಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಶನಿವಾರ ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಪರ ಪ್ರಚಾರ ನಡೆಸಿದರು.
ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ಪ್ರಚಾರ ಅಖಾಡಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಳಿದಿದ್ದಾರೆ. ಅಂತೆಯೇ ರೇಷ್ಮೆನಗರಿ ರಾಮನಗರ ಜಿಲ್ಲೆಗೆ ಶನಿವಾರ ದೊಡ್ಡಗೌಡ್ರು ಭೇಟಿ ನೀಡಿ, ಕೆಂಪೇಗೌಡ ಕೋಟೆ ಮಾಗಡಿಯಲ್ಲಿ ಜೆಡಿಎಸ್ ಸಮಾವೇಶದಲ್ಲಿ ಅಭ್ಯರ್ಥಿ ಎ.ಮಂಜುನಾಥ್ ಪರ ಪ್ರಚಾರ ನಡೆಸಿದರು. ಹೆಲಿಕಾಪ್ಟರ್ ಮೂಲಕ ಮಾಗಡಿಗೆ ಬಂದಿಳಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ್ರು, ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿದ ಮಾತನಾಡಿದ …
Read More »ಮನೆಯ ಅಂಗಳದ ಮುಂದೆ ಆಟವಾಡುತ್ತಿದ್ದ ಮಗು ಚರಂಡಿಯಲ್ಲಿ ಮುಳುಗಿ ದಾರುಣ ಸಾವು
ನೆಲಮಂಗಲ(ಬೆ.ಗ್ರಾಮಾಂತರ) : ನಗರದಲ್ಲಿ ಬೆಳಗ್ಗೆ ದುರಂತವೊಂದು ಸಂಭವಿಸಿದೆ. ಮನೆಯ ಮುಂದೆ ಆಟವಾಡುತ್ತಿದ್ದ 11 ತಿಂಗಳ ಮಗು ಮನೆಯ ಮುಂಭಾಗದಲ್ಲಿದ್ದ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ರ್ದುಘಟನೆ ತಾಲೂಕಿನ ಸೋಂಪುರ ಹೋಬಳಿಯ ನಿಡವಂದ ಕಾಲೋನಿಯಲ್ಲಿ ನಡೆದಿದೆ. ಘಟನೆ ವಿವರ: ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಮನೆಯ ಅಂಗಳದಲ್ಲಿ ಮಗು ಆಟವಾಡಿ, ಮನೆಯ ಮುಂದೆ ನಿಂತಿದ್ದ ಕ್ಯಾಂಟರ್ ಕೆಳಗೆ ನುಸುಳಿ ಹೋಗಿದೆ. ಆದರೆ ಅಲ್ಲೇ ಸುಮಾರು 4 ಅಡಿಯ ಚರಂಡಿಯು ತೆರೆದಿತ್ತು, ಇದೇ ಚರಂಡಿಗೆ …
Read More »ಮನ್ ಕಿ ಬಾತ್ ಗೆ ಶತಕದ ಸಂಭ್ರಮ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಭಾಷಣಕ್ಕೆ ಶತಕದ ಸಂಭ್ರಮ. ಕೋಟ್ಯಂತರ ಜನರ ಮನಗೆದ್ದಿರುವ ಪ್ರಧಾನಿ ಮೋದಿಯವರ ಮನದ ಮಾತು 100ನೇ ಕಂತಿನ ವಿಶೇಷ ರೆಡಿಯೋ ಕಾರ್ಯಕ್ರಮ ಪ್ರಸಾರವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಚುನಾವಣ ಪ್ರಚಾರದ ನಿಟ್ಟಿನಲ್ಲಿ ಕರ್ನಾಟಕದ ಪ್ರವಾಸದಲ್ಲಿರುವುದು ವಿಶೇಷ. 2014ರ ಅಕ್ಟೋಬರ್ 4ರಂದು ಪ್ರಧಾನಿ ಮೋದಿಯವರ ಮನ್ ಕೀ ಬಾತ್ ರೆಡಿಯೋ ಕಾರ್ಯಕ್ರಮ ಆರಂಭವಾಯಿತು. ಮನ್ ಕೀ ಬಾತ್ ನನಗೆ ಒಂದು ಕಾರ್ಯಕ್ರಮವಲ್ಲ, ಅದು …
Read More »ಬೆಳಗಾವಿ ಹಿರೇಬಾಗೇವಾಡಿಯಲ್ಲಿ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.
ಬೆಳಗಾವಿ: ಹಿರೇಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.ಮುಖಂಡರುಗಳಾದ ದಯಾನಂದ ಹಂಚಿನಮನಿ, ಬಸವರಾಜ ಹಂಚಿನಮನಿ, ಬಾಬು ಮುಸೆನ್ನವರ, ಅಜ್ಜಪ್ಪ ಮುಗಪ್ಪಗೋಳ, ನಾಗಪ್ಪ ಕಲಭಾಂವಿ, ನಿಜಲಿಂಗ ಅಂಗಡಿ, ಮಲ್ಲಪ್ಪ ಕಬ್ಬೂರ, ದೊಡ್ಡಯ್ಯ ಹಿರೇಮಠ, ಚಂದ್ರು ತಳವಾರ, ಮಾಂತಯ್ಯ ಹಿರೇಮಠ, ಉದಯ ಹುಲಮನಿ, ಬಾಳೇಶ ಕಕ್ಕಾಳಿ ಮತ್ತು ಅಪಾರ ಸಂಖ್ಯೆಯಲ್ಲಿ …
Read More »ಕಾಂಗ್ರೆಸ್ 50 ಜನರ ಮನೆಗಳ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ.ಮುಖಂಡರ ಮನೆಗಳ ಮೇಲೆ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ. ಸುಮಾರು 50 …
Read More »ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ.
ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ಚನ್ನಪಟ್ಟಣ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೈಸೂರಿಗೆ ತೆರಳಿ ಮೆಗಾ ರೋಡ್ ಶೋ ನಡೆಸಲಿದ್ದಾರೆ. ಕೋಲಾರ/ಮೈಸೂರು: ರಾಜ್ಯದಲ್ಲಿ ಚುನಾವಣೆಯ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳ ಪರ ಮತಯಾಚನೆ ಮಾಡಲು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಲಗ್ಗೆಯಿಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ. …
Read More »ಅತೀ ಹೆಚ್ಚು ನೇಕಾರರನ್ನು ಹೊಂದಿರುವ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದೆ. ಸದ್ಯ ಬಿಜೆಪಿ ಹಿಡಿತದಲ್ಲಿರುವ ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್, ಜೆಡಿಎಸ್ ಮತ್ತು ಎಂಇಎಸ್ ಸಹ ಪೈಪೋಟಿ ನಡೆಸಿದ್ದು, ಗೆಲುವಿನ ಹಾರ ಯಾರ ಕೊರಳಿಗೆ ಎಂಬುದು ಕುತೂಹಲ ಮೂಡಿಸಿದೆ. ಬೆಳಗಾವಿ: ಕೈಗಾರಿಕೋದ್ಯಮದ ಶಕ್ತಿ ಕೇಂದ್ರ, ಅತೀ ಹೆಚ್ಚು ನೇಕಾರರನ್ನು ಹೊಂದಿರುವ, ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಕಪಿಲೇಶ್ವರ ಮಂದಿರ ಇರುವ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಅಖಾಡ ಸಿದ್ಧಗೊಂಡಿದ್ದು, ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ …
Read More »
Laxmi News 24×7