ಬೆಳಗಾವಿ: ಏಕಾಏಕಿ ಹೊತ್ತಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಭಾರೀ ಜ್ವಾಲೆಯಾಗಿ ಹಬ್ಬಿಕೊಂಡು ಇಡೀ ಅಂಗಡಿಯನ್ನು ಆವರಿಸಿಕೊಂಡಿತು. ಸ್ಥಳದಲ್ಲಿರುವವರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಫಲ ನೀಡಲಿಲ್ಲ. ಸ್ಥಳೀಯರ ಕರೆಗೆ ತಕ್ಷಣ ಸ್ಪಂದಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಈ ಘಟನೆಯಿಂದ ಸುಮಾರು 10 ಲಕ್ಷರೂ.ಗೂ ಹೆಚ್ಚು ಮೌಲ್ಯದ ಸ್ವತ್ತು ಸುಟ್ಟು ಹೋಗಿರುವುದಾಗಿ ಅಂದಾಜಿಸಲಾಗಿದೆ. ಹುಕ್ಕೇರಿ ತಾಲೂಕಿನ ಬೆಲ್ಲದಬಾಗೇವಾಡಿಯಲ್ಲಿ ಶನಿವಾರ ಬೆಳಗ್ಗೆ ಅಂಗಡಿಯೊಂದರಲ್ಲಿ ಗೀಜರ್ ನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ …
Read More »ರೋಹಿಣಿ ಸಿಂಧೂರಿ ಅವರ ಕೆಲ ಖಾಸಗಿ ಫೋಟೋಗಳನ್ನು ವೈರಲ್ ಮಾಡಿರುವ ಡಿ.ರೂಪಾ
ಬೆಂಗಳೂರು: ರಾಜ್ಯದಲ್ಲಿ ಮಹಿಳಾ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವೆ ಸಮರ ಆರಂಭವಾಗಿದೆ. ರೋಹಿಣಿ ಸಿಂಧೂರಿ ಅವರ ಕೆಲ ಖಾಸಗಿ ಫೋಟೋಗಳನ್ನು ವೈರಲ್ ಮಾಡಿರುವ ಡಿ.ರೂಪಾ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರೋಹಿಣಿ ಸಿಂಧೂರಿ ತಮ್ಮ ಕೆಲ ಖಾಸಗಿ ಫೋಟೋಗಳನ್ನು ಪುರುಷ ಐಎ ಎಸ್ ಅಧಿಕಾರಿಗಳಿಗೆ ಪದೇ ಪದೇ ಕಳುಹಿಸುತ್ತಿದ್ದಾರೆ. ಮಹಿಳಾ ಐಎ ಎಸ್ ಅಧಿಕಾರಿ ಪುರುಷ ಅಧಿಕಾರಿಗಳಿಗೆ ಇಂತಹ ಫೋಟೋ ಕೌಹಿಸುವುದರ ಅರ್ಥವೇನು? ಎಂದು …
Read More »40 ಪರ್ಸೆಂಟ್ ಕಮಿಷನ್ ಆರೋಪ: ಇನ್ಮುಂದೆ ರಾಜ್ಯದ ಗುತ್ತಿಗೆದಾರರಿಗೆ ಸಂಪೂರ್ಣ ಆನ್ಲೈನ್ ಪಾವತಿ
ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಉಂಟಾದ ಮುಜುಗರವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಲು ಮುಂದಾಗಿರುವ ಸರ್ಕಾರ, ಇನ್ಮುಂದೆ ಗುತ್ತಿಗೆದಾರರ ಪಾವತಿಗಾಗಿ ಆನ್ಲೈನ್ ವ್ಯವಸ್ಥೆಯು ಕಾರ್ಯರೂಪಕ್ಕೆ ತರಲಿದೆ. ಬೆಂಗಳೂರು: ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಉಂಟಾದ ಮುಜುಗರವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಲು ಮುಂದಾಗಿರುವ ಸರ್ಕಾರ, ಇನ್ಮುಂದೆ ಗುತ್ತಿಗೆದಾರರ ಪಾವತಿಗಾಗಿ ಆನ್ಲೈನ್ ವ್ಯವಸ್ಥೆಯು ಕಾರ್ಯರೂಪಕ್ಕೆ ತರಲಿದೆ. ಮುಖ್ಯಮಂತ್ರಿ …
Read More »ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ
ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 11ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಬೆಳಗಾವಿ: ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 11ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ರಾಮದುರ್ಗ ತಾಲೂಕಿನ ಸಾಲಪುರ ಗ್ರಾಮದ ಶಿವಪ್ಪ ಗಂಗಪ್ಪ ಮುದಕವಿ ಎಂಬಾತನೇ ಶಿಕ್ಷೆಗೆ ಗುರಿಯಾದ ಕೈದಿ. ಶಿವಪ್ಪ 2018ರಂದು ತನ್ನ ಮಕ್ಕಳಾದ ಗಂಗಾಧರ ಮತ್ತು …
Read More »ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಟಿಕೆಟ್ ಬೇಕಾ?; ಇ-ಮೇಲ್ ಮಾಡಿ
ಬೆಂಗಳೂರು, ಫೆಬ್ರವರಿ 19; ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವಜನಾರ್ದನ ರೆಡ್ಡಿಈ ಬಾರಿಯ ಚುನಾವಣೆಗೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ. ಹಲವು ಮುಖಂಡರು ಸಹ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಜನಾರ್ದನ ರೆಡ್ಡಿ ಪಕ್ಷದ ಟಿಕೆಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಸಹ ಅವರು ಬಿಡುಗಡೆ …
Read More »39 ರ ಹರೆಯದಲ್ಲೆ ಇಹಲೋಕ ತ್ಯಜಿಸಿದ ತೆಲುಗು ನಟ ತಾರಕರತ್ನ
ಬೆಂಗಳೂರು : ದಕ್ಷಿಣ ಚಿತ್ರರಂಗದಲ್ಲಿ ಶನಿವಾರ ಮತ್ತೊಂದು ದುರಂತ ಸಂಭವಿಸಿದ್ದು ನಂದಮೂರಿ ನಾಯಕ ತಾರಕ ರತ್ನ(39) ನಿಧನ ಹೊಂದಿದ್ದಾರೆ. ಕಳೆದ 22 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ನಂದಮೂರಿ ಕುಟುಂಬ ತೀವ್ರ ನೊಂದಿದ್ದು, ಟಾಲಿವುಡ್ ಬೆಚ್ಚಿಬಿದ್ದಿದೆ. ಅವರು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಶನಿವಾರ ಅವರ ಆರೋಗ್ಯ ಮತ್ತೆ ಹದಗೆಟ್ಟು ನಾರಾಯಣ ಹೃದಯಾಲಯದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ …
Read More »ಸಾರಾ ಮಹೇಶ್ ಜೊತೆ ರೋಹಿಣಿ ಸಿಂಧೂರಿ ರಾಜಿ?
ಮೈಸೂರು, ಫೆಬ್ರವರಿ, 19: ಕೆ.ಆರ್. ನಗರದ ಶಾಸಕ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಇದೀಗ ಸಂಧಾನದ ಹಂತಕ್ಕೆ ಬಂದಿದ್ದು, ಈ ಸಂಬಂಧ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ಆಗಿದ್ದಾಗ ಕಲ್ಯಾಣ ಮಂಟಪದ ಪಕ್ಕದ ಹಾಲ್ ಜಾಗವನ್ನು ಸಾರಾ ಮಹೇಶ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ವರದಿ ನೀಡಿದ್ದರು. ಇದು ಸಾರಾ ಮಹೇಶ್ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ, ಆರೋಪ ಸಾಬೀತಾದರೆ …
Read More »ಬಿಜೆಪಿ ನಾಯಕರಿಗೆ ಈಗ ಆಪ್ತರಿಂದಲೇ ಆಪತ್ತು ಪ್ರಾರಂಭ
ಬೆಂಗಳೂರು :ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರಿಗೆ ಈಗ ಆಪ್ತರಿಂದಲೇ ಆಪತ್ತು ಪ್ರಾರಂಭವಾಗಲಾರಂಭಿಸಿದೆ. ಪ್ರಭಾವಿ ಸಚಿವರು ಹಾಗೂ ನಾಯಕರ ಸಮೀಪವರ್ತಿಗಳನ್ನೇ ಕಾಂಗ್ರೆಸ್ ಬಲೆಗೆ ಬೀಳಿಸಲಾರಂಭಿಸಿದೆ. ಚಿಕ್ಕಮಗಳೂರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಪ್ತ ತಮ್ಮಯ್ಯ ತಮ್ಮ ಬೆಂಬಲಿಗರ ಜತೆಗೆ ಕಾಂಗ್ರೆಸ್ ಸೇರಲು ನಿರ್ಧರಿಸಿರುವುದರ ಬೆನ್ನಲ್ಲೇ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಆಪ್ತ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಕಿರಣ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ …
Read More »ಧರ್ಮಸ್ಥಳದಲ್ಲಿ ಭಕ್ತರಿಂದ ಭಕ್ತಿ ಸಡಗರದಿಂದ ಅಹೋರಾತ್ರಿ ಶಿವರಾತ್ರಿ ಜಾಗರಣೆ
ಬೆಳ್ತಂಗಡಿ: ಜಗತ್ತಿನ ದೋಷ ಪರಿಹರಿಸಬಲ್ಲ ಏಕಮಾತ್ರ ದೇವ ವಿಷಕಂಠ. ನಮ್ಮ ಹೃದಯಶುದ್ಧವಾಗಿದ್ದಲ್ಲಿ ಭಾವನೆ, ಕೂಗು ಭಗವಂತನಿಗೆ ವ್ಯವಹರಿಸುತ್ತದೆ. ಪರಿಶುದ್ಧ ಮನ, ವಚನ, ಕಾಯದಿಂದ ನಿತ್ಯವೂ ಆರಾಧಿಸುವ ದೇವರ ಭಕ್ತಿಗೆ ಅಪಾರ ಶಕ್ತಿ ಪರಿಭ್ರಮಿಸುತ್ತದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನುಡಿದರು. ಶಿವರಾತ್ರಿ ಜಾಗರಣೆ ಪ್ರಯುಕ್ತ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ಫೆ.18 ರಂದು ಸಂಜೆ 6.30 ಗಂಟೆಗೆ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ದೀಪ ಬೆಳಗಿ ಚಾಲನೆ ನೀಡಿ ಆಶೀರ್ವದಿಸಿದರು. ಈ …
Read More »ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿರುವ 47,001 ರೌಡಿಶೀಟರ್ಗಳ ಮೇಲೂ ಖಾಕಿ ಹದ್ದಿನ ಕಣ್ಣಿಟ್ಟಿದೆ.
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿರುವ 47,001 ರೌಡಿಶೀಟರ್ಗಳ ಮೇಲೂ ಖಾಕಿ ಹದ್ದಿನ ಕಣ್ಣಿಟ್ಟಿದೆ. ಹಳೇ ಚಾಳಿ ಮುಂದುವರಿಸುತ್ತಿರುವ ರೌಡಿಗಳ ಹೆಡೆಮುರಿ ಕಟ್ಟಲು ಕಾರ್ಯಾಚರಣೆ ಶುರು ಹಚ್ಚಿಕೊಂಡಿದೆ. ವಿಧಾನಸಭೆ ಚುನಾವಣೆ ರಂಗೇರಲು ಕೆಲ ತಿಂಗಳುಗಳಷ್ಟೇ ಬಾಕಿಯಿದ್ದು, ಅಲ್ಲಲ್ಲಿ ಸದ್ದಿಲ್ಲದೇ ರೌಡಿ ಚಟುವಟಿಕೆಗಳು ನಡೆಯುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಸರ್ಕಾರವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದೆ. ಈ ನಿಟ್ಟಿನಲ್ಲಿ ಫುಲ್ ಅಲರ್ಟ್ ಆಗಿರುವ ರಾಜ್ಯ ಖಾಕಿ ಪಡೆ …
Read More »
Laxmi News 24×7