Breaking News

Laxminews 24x7

ಕಲಾವಿದನ ಕುಂಚದಲ್ಲಿಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ.

ಧಾರವಾಡದ ಚಿತ್ರಕಲಾವಿದ ಮಂಜುನಾಥ ಹಿರೇಮಠ ಎಂಬುವವರಿಂದ ಅರಳಿದ ಸಿದ್ದೇಶ್ವರ ಶ್ರೀಗಳ ಮೂರ್ತಿ ಕಲಾವಿದನ ಕುಂಚದಲ್ಲಿ ಅರಳಿದ ಎರಡು ಅಡಿ ಇರೋ ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ. ಶ್ರೀಗಳ ನಿಧನಕ್ಕೆ ವಿಶೇಷ ಸಂತಾಪ ಸೂಚಿಸಿದ ಕಲಾವಿದ. ಬಳಿಕ 11ಗಂಟೆಗೆ ಕೆಲಗೇರಿ ಗ್ರಾಮಸ್ಥರಿಂದ ಸಿದ್ದೇಶ್ವರ ಶ್ರೀಗಳ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ.

Read More »

ಸಿದ್ದೇಶ್ವರ ಮಹಾಸ್ವಾಮಿಗಳು ಅಸ್ತಂಗತವಾದ ಹಿನ್ನೆಲೆಯಲ್ಲಿ ಅಥಣಿ ಕಾರ್ಯನಿರತ ಪತ್ರಕರ್ತ ಸಂಘದಿಂದ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಶ್ರದ್ಧಾಂಜಲಿ

ನಾಡು ಕಂಡ ಶ್ರೇಷ್ಠ ಸಂತ ಸಿದ್ದೇಶ್ವರ ಮಹಾಸ್ವಾಮಿಗಳು ಅಸ್ತಂಗತವಾದ ಹಿನ್ನೆಲೆಯಲ್ಲಿ ಅಥಣಿ ಕಾರ್ಯನಿರತ ಪತ್ರಕರ್ತ ಸಂಘದಿಂದ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಶ್ರದ್ಧಾಂಜಲಿಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಹಿರಿಯ ಪತ್ರಕರ್ತ ಸಿ. ಎ ಇಟ್ನಾಳಮಠ ವಿಶ್ವದ ಶ್ರೇಷ್ಠ ಸಂತರಲ್ಲಿ ಒಬ್ಬರಾದ ಸಿದ್ಧೇಶ್ವರ ಮಹಾಸ್ವಾಮಿಗಳು ತಮ್ಮ ಸರಳತೆಯಿಂದ ಮತ್ತು ಜ್ಞಾನದಿಂದ ಜನರ ಮನಸ್ಸಿನಲ್ಲಿ ನೆಲೆಸಿದವರು ಅಂತ ಅವರ ಅಗಲಿಕೆಯಿಂದ ನಿಜಕ್ಕೂ ನಾಡು ಅನಾಥವಾಗಿದೆ ಸಾಕಷ್ಟು ಸಾಧು ಸಂತರು ದೇಣಿಗೆ ಸಂಗ್ರಹ …

Read More »

ಬೆಳಗಾವಿ ಜಿಲ್ಲೆಯ ಭಕ್ತರೊಂದಿಗೆ ಸಿದ್ಧೇಶ್ವರ ಸ್ವಾಮೀಜಿ ದಶಕಗಳ ಆಪ್ತತೆ

ಬೆಳಗಾವಿ: ವಿಶ್ವಸಂತ, ನಡೆದಾಡುವ ದೇವರು ಎಂದೇ ಹೆಸರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರಿಗೂ ಬೆಳಗಾವಿ ಜಿಲ್ಲೆಗೂ ಎರಡು ದಶಕಗಳ ನಂಟಿದೆ. ಅವರ ಅತಿ ಹೆಚ್ಚು ಪ್ರವಚನಗಳು ಬೆಳಗಾವಿ ಜಿಲ್ಲೆಯಲ್ಲೇ ನಡೆದಿವೆ. ಇಂದೋ ನಿನ್ನೆಯೋ ಶ್ರೀಗಳು ಕಣ್ಣ ಮುಂದೆ ತಮ್ಮ ಜ್ಞಾನ ಬಿತ್ತಿದ್ದಾರೆ ಎನ್ನುವಷ್ಟು ಆಪ್ತತೆ ಜಿಲ್ಲೆಯ ಜನರಲ್ಲಿದೆ. ಶ್ರೀಗಳು ಇನ್ನಿಲ್ಲ ಎನ್ನುವ ಸುದ್ದಿ ತಿಳಿದು ಜಿಲ್ಲೆಯ ಭಕ್ತರೂ ದಿಗಿಲುಗೊಂಡಿದ್ದಾರೆ. ಕಳೆದೊಂದು ವಾರದಿಂದ ಅಪಾರ ಸಂಖ್ಯೆಯ ಜನ ಶ್ರೀಗಳನ್ನು ನೋಡಲು …

Read More »

ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಾಣ

ಸಾಂಬ್ರಾ: ಸಮೀಪದ ಮಾರೀಹಾಳ ಗ್ರಾಮದ ರೈತರೇ ಒಂದಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹೊಲಗಳಿಗೆ ಹೋಗುವ ರಸ್ತೆ ನಿರ್ಮಾಣಕ್ಕೆ ಮುಂದಾದರು. ರೈತರೇ ಸೇರಿಕೊಂಡಿ ಜೆಸಿಬಿಗೆ ಪೂಜೆ ಸಲ್ಲಿಸಿ ಕಾಮಗಾರಿಗೂ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಂದ್ರ ಧರ್ಮೋಜಿ ಅವರು ಜೆಸಿಬಿ ಪೂಜೆ ಮಾಡುವ ಮೂಲಕ ರಸ್ತೆ ನಿರ್ಮಾಣ ಆರಂಭಿಸಿದರು. ರೈತರಾದ ರಫೀಕ್‌ ಮುಲ್ಲಾ, ಅಪ್ಪಣ್ಣ ಕಲ್ಲನ್ನವರ, ಗಣಪತಿ ಕಲ್ಲನ್ನವರ, ದಸ್ತಗೀರ ಮುಲ್ಲಾ, ಗುರುನಾಥ ಅಕ್ಕತಂಗೇರಹಾಳ, ಚಂದ್ರಹಾಸ ಅಕ್ಕತಂಗೇರಹಾಳ, ಗುಲ್ಲು …

Read More »

ದಶಕ ಕಾದರೂ ಸಿಗದ ಸಮರ್ಪಕ ನೀರು

ನಾಗರಮುನ್ನೋಳಿ: ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಸಲುವಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡು ದಶಕ ಕಳೆದಿದೆ. ಆದರೆ, ಕಳೆದ ಏಳು ತಿಂಗಳಿಂದ ಸರಿಯಾಗಿ ನೀರು ಪೂರೈಕೆ ಮಾಡುತ್ತಿಲ್ಲ. ಇದರಿಂದ ಜನರ ಕೊಡ ನೀರಿಗೂ ಮೈಲುದ್ದ ಅಲೆಯಬೇಕಾದ ಸ್ಥಿತಿ ಬಂದಿದೆ.   ನಾಗರಮುನ್ನೋಳಿ ಹೋಬಳಿ ಗ್ರಾಮಗಳ ಜನರಿಗೆ ಶುದ್ಧ ಕುಡಿಯುವ ನೀರು ಕೊಡಬೇಕು ಎಂಬ ಉದ್ದೇಶದಿಂದ ಘಟಪ್ರಭಾ ನದಿಯಿಂದ ಬಹುಗ್ರಾಮ ಯೋಜನೆ 2012-13ರಲ್ಲಿ ಮಂಜೂರಾಗಿತ್ತು. ₹15.88 ಕೋಟಿ ಅನುದಾನ ಬಳಕೆಯಾಗಿದೆ. …

Read More »

ಶ್ರದ್ಧೆ, ಭಕ್ತಿ ಇದ್ದಲ್ಲಿ ದೇವರಿದ್ದಾನೆ: ಮುರಘೇಂದ್ರ ಸ್ವಾಮೀಜಿ

ತಲ್ಲೂರ: ಎಲ್ಲಿ ಭಕ್ತಿ, ಶ್ರದ್ಧೆ ಇರುತ್ತದೆಯೋ ಅಲ್ಲಿ ಭಗವಂತ ನೆಲೆಸುತ್ತಾನೆ ಎಂದು ಮುನವಳ್ಳಿ ಸೋಮಶೇಖರ ಮಠದ ಮುರಘೇಂದ್ರ ಸ್ವಾಮೀಜಿ ಹೇಳಿದರು. ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆದ 16ನೇ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಜ್ಯೋತಿ ಮೆರವಣಿಗೆ ಹಾಗೂ ಪಲ್ಲಕ್ಕಿ ಉತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ‘ಭಗವಂತನ ಒಲುಮೆ ಆಗಬೇಕಾದರೆ ನಿರ್ಮಲವಾದ ಭಕ್ತಿ ಬೇಕು. ಅಂತಹ ಶ್ರದ್ಧಾಭಕ್ತಿ ಹಾಗೂ ಪರಿಶ್ರಮವನ್ನು ನಾನು ತಲ್ಲೂರಿನ ಅಯ್ಯಪ್ಪ ಭಕ್ತರಲ್ಲಿ ಕಂಡಿದ್ದೇನೆ. …

Read More »

ಕುಡಿದ ಅಮಲಿನಲ್ಲಿ ಜಗಳ: ವ್ಯಕ್ತಿ ಕೊಲೆ

ಬೈಲಹೊಂಗಲ: ತಾಲ್ಲೂಕಿನ ಆನಿಗೋಳ ಗ್ರಾಮದಲ್ಲಿ ಭಾನುವಾರ ರಾತ್ರಿ ಮದ್ಯ ಕುಡಿದ ಮತ್ತಿನಲ್ಲಿ ಯುವಕನೊಬ್ಬ ವ್ಯಕ್ತಿಯನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಮಂಜುನಾಥ ರುದ್ರಪ್ಪ ಸುಣಗಾರ (45) ಕೊಲೆಯಾದವರು. ಅಜಯ ಗುರುಸಯ್ಯ ಹಿರೇಮಠ (26) ಆರೋಪಿ.   ಇಬ್ಬರೂ ಮದ್ಯ ಕುಡಿಯಲು ಕುಳಿತಿದ್ದರು. ಅಮಲಿನಲ್ಲಿ ಮಾತಿಗೆ ಮಾತು ಬೆಳೆದು ಜಗಳವಾಡಿದರು. ಈ ವೇಳೆ ಹತ್ತಿರದಲ್ಲಿದ್ದ ದೊಡ್ಡ ಕಲ್ಲು ಎತ್ತಿಕೊಂಡ ಅಜಯ ಮಂಜುನಾಥ ಅವರ ತಲೆ ಮೇಲೆ ಎಸೆದು, ಅಲ್ಲಿಂದ ತಲೆಮರೆಸಿಕೊಂಡಿದ್ದಾನೆ. ತೀವ್ರ …

Read More »

ಕಳಸಾ-ಭಂಡೂರಿ ಯೋಜನೆಯಿಂದ ಖಾನಾಪುರ, ಮಲಪ್ರಭಾ ದಡದ ಗ್ರಾಮಗಳಿಗೆ ಪ್ರವಾಹದ ಭೀತಿ

ಪಣಜಿ: ಕಳಸಾ-ಭಂಡೂರಿ ನಾಲೆಯಿಂದ ನೀರು ಹರಿಸುವ ಕರ್ನಾಟಕದ ಪರಿಷ್ಕೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದೆ. ಇದಕ್ಕೆ ಅಡ್ಡಿತರುವ ನಿಟ್ಟಿನಲ್ಲಿ ಗೋವಾ ಸರ್ಕಾರ ಮತ್ತೆ ತನ್ನ ಪ್ರಯತ್ನ ಆರಂಭಿಸಲು ಮುಂದಾಗಿದೆ. ಇಷ್ಟೇ ಅಲ್ಲದೆಯೇ ಗೋವಾದಲ್ಲಿ ಪರಿಸರ ಹೋರಾಟಗಾರರೂ ಕೂಡ ತಮ್ಮ ಹೋರಾಟ ಆರಂಭಿಸುವ ಮೂಲಕ ಕರ್ನಾಟಕದ ಈ ಜನ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ.   ಪರಿಸರ ಹೋರಾಟಗಾರ ರಾಜೇಂದ್ರ ಕೇರಕರ್ ಆಕ್ರೋಶ: ನೈಸರ್ಗಿಕ ಸಂಪತ್ತನ್ನು ಒತ್ತುವರಿ ಮಾಡಿಕೊಂಡು …

Read More »

ಮಹದಾಯಿ ನೀರನ್ನು ತಿರುಗಿಸಲು ಯಾರಿಂದಲೂ ಸಾಧ್ಯವಿಲ್ಲ: ಅಡ್ವೊಕೇಟ್ ಜನರಲ್ ದೇವಿದಾಸ್ ಪಾಂಗಮ್ ಅಭಿಪ್ರಾಯ

ಪಣಜಿ: ಕೇಂದ್ರ ಸರ್ಕಾರವೇ ಏನು… ಮಹದಾಯಿ ನೀರನ್ನು ತಿರುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೋವಾ ರಾಜ್ಯದ ಅಡ್ವೊಕೇಟ್ ಜನರಲ್ ದೇವಿದಾಸ್ ಪಾಂಗಮ್ ಬಲವಾಗಿ ಅಭಿಪ್ರಾಯಪಟ್ಟಿದ್ದಾರೆ. ಕಳಸಾ-ಭಂಡೂರ ನೀರಿನ ಯೋಜನೆಗೆ ಕರ್ನಾಟಕ ಸರ್ಕಾರದ ಪರಿಷ್ಕೃತ ವಿಸ್ತೃತ ಯೋಜನಾ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ನಂತರ ರಾಜ್ಯದಲ್ಲಿ ಅಸಮಾಧಾನ ಹರಡಿದೆ. ಈ ಹಿನ್ನೆಲೆಯಲ್ಲಿ ಅಡ್ವಕೇಟ್ ಜನರಲ್ ಪಾಂಗಮ ಅವರ ಹೇಳಿಕೆಗೆ ಹೆಚ್ಚಿನ ಮಹತ್ವ ಬಂದಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರವು …

Read More »

ಪ್ರೇಕ್ಷಕರು ತರುವ ಹೊರಗಿನ ಆಹಾರಕ್ಕೆ ಕಡಿವಾಣ ಹಾಕುವ ಹಕ್ಕು ಥಿಯೇಟರ್ ಮಾಲೀಕರಿಗಿದೆ: ಸುಪ್ರೀಂ

ನವದೆಹಲಿ: ಸಿನಿಮಾ ಹಾಲ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಿಗೆ ಸಿನಿಮಾ ಪ್ರೇಕ್ಷಕರು ಆಹಾರ ಮತ್ತು ಪಾನೀಯವನ್ನು ಹೊರಗಿನಿಂದ ಕೊಂಡೊಯ್ಯುವುದನ್ನು ನಿಯಂತ್ರಿಸುವ ಹಕ್ಕನ್ನು ಥಿಯೇಟರ್ ಮಾಲೀಕರು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.   ಪ್ರೇಕ್ಷಕರು ಸಿನಿಮಾ ಹಾಲ್‌ಗಳಿಗೆ ಆಹಾರವನ್ನು ತೆಗೆದುಕೊಂಡು ಹೋಗಬಹುದೇ ಎಂಬ ಕುರಿತು ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಾದ ವಿವಾದಗಳು ನಡೆದ ಬಳಿಕ ಕೋರ್ಟ್ ತನ್ನ ವರದಿಯನ್ನು ನೀಡಿದ್ದು ನೀವು ಹೊರಗಿನಿಂದ ಆಹಾರ, ಪಾನೀಯಗಳನ್ನು ಥಿಯೇಟರ್ ಒಳಗೆ ನಿಮ್ಮಿಚ್ಛೆಯಂತೆ ತರಲು ಸಿನಿಮಾ …

Read More »