ಹುಬ್ಬಳ್ಳಿ: ರಾಜ್ಯದ ಕೆಲವು ಪ್ರದೇಶಗಳನ್ನು ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಮುಂಬಯಿಯಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಇದನ್ನು ನಾವು ಪ್ರಶ್ನಿಸಿದರೆ ಅವರಿಗೇ ಸಮಸ್ಯೆಯಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಕೆ. ಅಶ್ವತ್ಥನಾರಾಯಣ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿವಿವಾದ ಮುಗಿದ ಅಧ್ಯಾಯ. ಆಗಾಗ ಈ ವಿಚಾರ ತೆಗೆಯುತ್ತ ಅವರಿಗೂ, ಜನರಿಗೂ ಸಮಸ್ಯೆ ತಂದಿಡುತ್ತಿದ್ದಾರೆ. …
Read More »ಸುವರ್ಣಸೌಧಕ್ಕೆ ನುಗ್ಗಲು ಪ್ರತಿಭಟನಾನಿರತ ವಕೀಲರ ಯತ್ನ: ಪೊಲೀಸರೊಂದಿಗೆ ನೂಕಾಟ-ತಳ್ಳಾಟ
ಬೆಳಗಾವಿ: ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲರ ಸಂಘದಿಂದ ನಡೆದಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಾರೆ ಈ ವೇಳೆ ರಾಷ್ಟ್ರೀಯ ಹೆದ್ದಾರಿ ಮೇಲೆ ಕಿಲೋಮೀಟರ್ ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿದೆ. ಸುವರ್ಣ ವಿಧಾನಸೌಧದ ಗೇಟಿನೆದುರು ವಕೀಲರು ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಗೇಟ್ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಗೇಟ್ ಮುಂದೆ ನೂಕುನುಗ್ಗಲು ನಡೆದಿದ್ದು, ತಳ್ಳಾಟ …
Read More »ಈಗಾಗಲೇ ಮಹಾಜನ ವರದಿ ಇತ್ಯರ್ಥ : ಸಿದ್ದರಾಮಯ್ಯ
ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸಿ ಕಾಂಗ್ರೆಸ್ ಸಿ ಎಲ್ ಪಿ ಅದ್ಯಕ್ಷ ಸಿದ್ದರಾಮಯ್ಯ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಈಗಾಗಲೇ ಮಹಾಜನ್ ಆಯೋಗ ವರದಿ ಇತ್ಯರ್ಥ ಆಗಿದೆ ಆದರೆ ಮಹಾರಾಷ್ಟ್ರ ಸರ್ಕಾರ ನಮಗೆ ಸೇರಬೇಕು ಎಂದು ನಿರ್ಣಯ ಮಾಡಿದರೆ ಅದಕ್ಕೆ ಕಾನೂನು ಬಲ ಇಲ್ಲಾ, ನಾವು ನಮ್ಮ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ. ಮಹಾರಾಷ್ಟ್ರ ವಿಧಾನಸಭೆ ನಿರ್ಣಯಕ್ಕೆ ಕವಡೆ ಕಾಸಿನಕಿಮ್ಮತ್ತು ಇಲ್ಲ ಎಂದರು.
Read More »ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕ
ಪಣಜಿ: ರಜೆ ಇದ್ದ ಕಾರಣಕ್ಕೆ ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕನನ್ನು ಬಂಧಿಸಲಾಗಿದೆ. ಗೋವಾದಲ್ಲಿ ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಆರೋಪಿಯನ್ನು ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಬಸ್ …
Read More »ಮಹಾರಾಷ್ಟ್ರ ರಾಜ್ಯಕ್ಕೆ ಕರ್ನಾಟಕದ ಒಂದಿಂಚೂ ಜಾಗ ಕೊಡುವುದಿಲ್ಲ ಎಂದ ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ
ಮಹಾರಾಷ್ಟ್ರ ರಾಜ್ಯಕ್ಕೆ ಕರ್ನಾಟಕದ ಒಂದಿಂಚೂ ಜಾಗ ಕೊಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ ಹೇಳಿದರು. ಮಹಾರಾಷ್ಟ್ರ ರಾಜ್ಯದವರು ವಿನಾಕಾರಣ ರಾಜಕೀಯ ದುರುದ್ದೇಶದಿಂದ ಹೀಗೆ ಮಾಡ್ತಾ ಇದ್ದಾರೆ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಒಂದಿಂಚೂ ಜಾಗ ಕೂಡ ಮಹಾರಾಷ್ಟ್ರಕ್ಕೆ ಹೋಗೋದು ಸಾಧ್ಯವಿಲ್ಲ ಎಂದು ಮಾದ್ಯಮಗಳಿಗೆ ಮಾಹಿತಿ ನೀಡಿದರು.
Read More »ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು”ಎಂದ ಏಕನಾಥ ಶಿಂಧೆ
ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ, ಭಾಲ್ಕಿ ಸಹಿತ ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು”ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸುವ ಸರ್ವಾನುಮತದ ನಿರ್ಣಯವನ್ನು ಇಂದು ಮಂಗಳವಾರ ಮಧ್ಯಾಹ್ನ ಮಹಾರಾಷ್ಟ್ರದ ನಾಗ್ಪೂರದಲ್ಲಿ ನಡೆದಿರುವ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಅಧಿವೇಶನದಲ್ಲಿ ಗಡಿವಿವಾದ ಕುರುತು ವ್ಯಾಪಕ ಚರ್ಚೆ ನಡೆಯಿತು. ಮಹತ್ವದ ಅಂಶಗಳು ಇಲ್ಲಿವೆ; 1) ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಕರ್ನಾಟಕದ ಗಡಿಭಾಗದಲ್ಲಿ ನಡೆದ ಚಳವಳಿಯಲ್ಲಿ ಮಡಿದ ಮರಾಠಿ ಭಾಷಿಕರನ್ನು ಹುತಾತ್ಮರೆಂದು ಪರಿಗಣಿಸಿ …
Read More »ಪೋಲಿಸ್ ಇನ್ಸಪೇಕ್ಟರ ರನ್ನು ಗದರಿಸಿದ ಶಾಸಕ
ಸುವರ್ಣಸೌಧ ವಿ ಐ ಪಿ ಗೇಟ ಮುಂದೆ ನಿಂತಿದ್ದ ಕುಣಿಗಲ್ ಶಾಸಕ ರಂಗನಾಥ ಮತ್ತು ಅವರ ಸಂಗಡಿಗರನ್ನು ಪೋಲಿಸ್ ಇನ್ಸಪೇಕ್ಟರ ದೂರು ಸರಿಯಿರಿ ಎಂದು ಗದರಿಸಿದರು ಕೂಡಲೇ ಗರಂ ಆದ ಶಾಸಕ ರಂಗನಾಥ ಇನ್ಸಪೇಕ್ಟರ ರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತಗೆದುಕೊಂಡರು. ನನಗೆ ನೀವು ಯಾರು ಎಂದು ಗೊತ್ತಾಗಿಲ್ಲಾ ಎಂದು ಇನ್ಸಪೇಕ್ಟರ, ಗೋತ್ತಾಗದಿದ್ದರೆ ಗೋತ್ತು ಮಾಡಿಕೋಳ್ಳ ಬೇಕು , ಎಲ್ಲಾ ಶಾಸಕರನ್ನು ಹೀಗೆ ಕೇಳ್ತಿರಾ ಎಂದು ಗದರಿಸಿದರು.
Read More »ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಪತನ!
ಬಳ್ಳಾರಿ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸುವ ಮೂಲಕ ಡಿ.25ರಂದು ರಾಜ್ಯ ಬಿಜೆಪಿಗೆ ಗಾಲಿ ಜನಾರ್ದನ ರೆಡ್ಡಿ ಶಾಕ್ ಕೊಟ್ಟಿದ್ದರು. ಇದೀಗ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗ ದಮ್ಮೂರು ಶೇಖರ್ ಅವರು ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಪಥನವಾಗಿದೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ದಮ್ಮೂರು …
Read More »ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: ಶೇ.5ರಷ್ಟು ಡಿಎ, ಫಿಟ್ಮೆಂಟ್ ಅಂಶ ಹೆಚ್ಚಳ, ಸ್ಯಾಲರಿ ಹೆಚ್ಚಳ
ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮನೆ ಬಾಡಿಗೆ ಭತ್ಯೆ, ಡಿಎ ಹೆಚ್ಚಳ, ಡಿಎ ಬಾಕಿ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಫಿಟ್ಮೆಂಟ್ ಫ್ಯಾಕ್ಟರ್ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಶೀಘ್ರದಲ್ಲೇ ನಿರ್ಧಾರಗಳನ್ನ ತೆಗೆದುಕೊಳ್ಳುವ ಸಾಧ್ಯತೆಯಿದೆ. ದೀರ್ಘಕಾಲದಿಂದ, ಕೇಂದ್ರ ಸರ್ಕಾರಿ ನೌಕರರು ಫಿಟ್ಮೆಂಟ್ ಅಂಶವನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ವರದಿಗಳನ್ನ ನಂಬುವುದಾದ್ರೆ, ಫಿಟ್ಮೆಂಟ್ ಫ್ಯಾಕ್ಟರ್’ನ ದೀರ್ಘಕಾಲದ ಬೇಡಿಕೆಯ ಬಗ್ಗೆ ಕೇಂದ್ರವು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇನ್ನು ವರದಿಗಳ …
Read More »ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಪ್ಯಾಕೆಜ್
ಹುಬ್ಬಳ್ಳಿ : ನಮ್ಮ ರಾಜ್ಯದ ಬಾರ್ಡರ್ ಈಗಾಗಲೇ ಸೀಲ್ ಆಗಿದೆ. ಮಹಾರಾಷ್ಟ್ರ ಹಳ್ಳಿಗಳು ನಮಗೆ ಬೇಡ, ಮಹಾರಾಷ್ಟ್ರದ ಮಂತ್ರಿಗಳು ನಾಯಕರು ಮುಖಂಡರು ಬೆಳಗಾವಿ ಪ್ರವೇಶ ಮಾಡದೇ ಇದ್ದರೆ ಸಾಕು. ಜನ ನೆಮ್ಮದಿಯಿಂದ ಜೀವನ ಮಾಡ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಿಕ್ಕೆ ಬರುತ್ತದೆ. ಬೆಳಗಾವಿ ಮತ್ತು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಪ್ಯಾಕೇಜ್ ಘೋಷಣೆ ಮಾಡುತ್ತೇವೆ. ಜನಕ್ಕೆ …
Read More »
Laxmi News 24×7