Breaking News

Laxminews 24x7

ರಾಷ್ಟ್ರ ಧ್ವಜಗಳ ಬಾಕಿ ಪಾವತಿಗೆ ಡಿ.ಸಿ.ಗಳಿಗೆ ಪತ್ರ

ಬಳ್ಳಾರಿ: ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ನಡೆದ ಮೂರು ದಿನಗಳ ‘ಹರ್‌ ಘರ್‌ ತಿರಂಗಾ ಅಭಿಯಾನ’ಕ್ಕೆ ಕೇಂದ್ರ ಸರ್ಕಾರ ಪೂರೈಸಿದ್ದ ರಾಷ್ಟ್ರಧ್ವಜಗಳ ₹ 4,39,92,843 ಬಾಕಿಯನ್ನು ತಕ್ಷಣ ಪಾವತಿಸುವಂತೆ ತಾಕೀತು ಮಾಡಿ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಎರಡನೇ ಪತ್ರ ಬರೆದಿದೆ.   ಆಗಸ್ಟ್ 13ರಿಂದ 15ರವರೆಗೆ ಮನೆಗಳು, ಕಚೇರಿಗಳು ಹಾಗೂ ವಾಹನಗಳ ಮೇಲೆ ರಾಷ್ಟ್ರ ಧ್ವಜ ಹಾರಾಡಿದ್ದವು. ‘ಏಳು ದಶಕಗಳಿಂದ ಬಳಸುತ್ತಿದ್ದ ಖಾದಿ ಬಟ್ಟೆಯ ತ್ರಿವರ್ಣ ಧ್ವಜಗಳಿಗೆ ಇತಿಶ್ರೀ ಹೇಳಿ, ತೆಳು …

Read More »

ವ್ಯಾಪಾರಿ ಅಪಹರಿಸಿ ಹಣ ಲೂಟಿ: ಏಳು ಮಂದಿ ಬಂಧನ

ಬೆಳಗಾವಿ: ಹೋಟೆಲ್‌ ವ್ಯಾಪಾರಿಯೊಬ್ಬರನ್ನು ಅಪಹರಣ ಮಾಡಿ ₹ 1 ಲಕ್ಷ ವಸೂಲಿ ಮಾಡಿದ್ದ ಏಳು ಆರೋಪಿಗಳನ್ನು ಮುರಗೋಡ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಾಳೇಶ ಹೊಂಡಪ್ಪನವರ, ಶ್ರೀಶೈಲ ಹೊಂಡಪ್ಪನವರ, ಬಂದೇನವಾಜ್ ಅತ್ತಾರ್, ರಮೇಶ ‌ಚಂದರಗಿ, ಮಲ್ಲಪ್ಪ ‌ಕೋಮರ್, ಇಮ್ರಾನ್ ಮುಲ್ಲಾ, ನಾಗಪ್ಪ ರಂಗಣ್ಣನವರ ಬಂಧಿತರು.   ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸೊಪ್ಪಾಡ್ಲ ಗ್ರಾಮದ ಸಾಬಣ್ಣ ಮೆಗಾಡಿ ಅವರನ್ನು ವಾರದ ಹಿಂದೆ ಸಾಬಣ್ಣ ಅವರನ್ನು ಯರಗಟ್ಟಿಯಲ್ಲಿ ಅಪಹರಿಸಿದ ಆರೋಪಿಗಳು, ಬೈಲಹೊಂಗಲ ತಾಲ್ಲೂಕಿನ ನೇಸರಗಿಗೆ …

Read More »

ಖಾನಾಪುರ | ಕಾಡಾನೆ ಹಿಂಡು ದಾಳಿ: ಅಪಾರ ಬೆಳೆ ಹಾನಿ

ಖಾನಾಪುರ: ತಾಲ್ಲೂಕಿನ ಭೂರಣಕಿ ಮತ್ತು ಕರೀಕಟ್ಟಿ ಗ್ರಾಮಗಳ ಸುತ್ತಲಿನ ಕೃಷಿ ಜಮೀನುಗಳಲ್ಲಿ ಶನಿವಾರ ನಸುಕಿನಜಾವ 16 ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, ಅಪಾರ ಪ್ರಮಾಣದ ಬೆಳೆ ತಿಂದು, ತುಳಿದು ನಾಶ ಮಾಡಿವೆ. ಇದರಿಂದ ಗ್ರಾಮಗಳಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ.   ಶುಕ್ರವಾರ ರಾತ್ರಿಯೇ ದಾಂಡೇಲಿ ಅರಣ್ಯದಿಂದ ಬಂದ ನಾಲ್ಕು ಮರಿ ಹಾಗೂ 12 ದೊಡ್ಡ ಆನೆಗಳು ತಾವರಗಟ್ಟಿ, ಚುಂಚವಾಡ ಮಾರ್ಗವಾಗಿ ಭೂರಣಕಿ ಗ್ರಾಮದ ಕಡೆ ಬಂದವು. ಮಧ್ಯರಾತ್ರಿಯಿಂದ ಶನಿವಾರ ನಸುಕಿನಜಾವದವರೆಗೆ …

Read More »

ಭಕ್ತರ ಅನೂಕೂಲಕ್ಕಾಗಿ ಯಾತ್ರಿ ನಿವಾಸ: ಶಶಿಕಲಾ ಜೊಲ್ಲೆ

ಯಕ್ಸಂಬಾ ಪಟ್ಟಣದ ಆರಾಧ್ಯದೇವ ಬೀರೇಶ್ವರ ದೇವರಿಗೆ ಗಡಿ ಭಾಗದಲ್ಲಿ ಅಪಾರ ಭಕ್ತರಿದ್ದು, ಭಕ್ತರ ಅನೂಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಿಸಲಾಗುತ್ತಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಬೀರೇಶ್ವರ ಮಂದಿರದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬೀರೇಶ್ವರ ಯಾತ್ರಿ ನಿವಾಸ ಕಟ್ಟಡ ಕಾಮಗಾರಿಗೆ ಪೂಜೆ ಸಲ್ಲಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮುಜರಾಯಿ ಇಲಾಖೆಯಿಂದ ಬೀರೇಶ್ವರ ಯಾತ್ರಿ ನಿವಾಸ ನಿರ್ಮಿಸಲು ೨೫ ಲಕ್ಷರೂ ಅನುದಾನ ಮಂಜೂರಾಗಿದೆ, …

Read More »

ಶಿವಣಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಆಹಾರ, ಉಡುಗೆ – ತೋಡುಗೆಯಲ್ಲಿ ವಿನೂತನ ಕಲಿಕಾ ಶೈಲಿ….

ಬೆಳಗಾವಿ ಶನಿವಾರ ದಿನಾಂಕ 10/12/22 ರಂದು ನಗರದ ಪೋರ್ಟ್ ರಸ್ತೆಯಲ್ಲಿ ಇರುವ ವಿಟ್ಟಲಾಚಾರ್ಯ ಶಿವಣಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿಶೇಷ ಕಲಿಕಾ ಕಾರ್ಯಕ್ರಮದ ಕೊನೆಯ ದಿನವಾಗಿತ್ತು… ಶಾಲೆಯ ಎಲ್ ಕೆಜಿ ಹಾಗೂ ಯುಕೆಜಿ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಆರು ದಿನಗಳ ಕಾಲ ಆರು ಬಣ್ಣಗಳ ಉಡುಗೆ ತೊಟ್ಟು ಬರುವಂತೆ ಹೇಳಲಾಗಿತ್ತು, ಅದೇರೀತಿ, ಅದೇ ಬಣ್ಣದ ಆಹಾರ ತರುವುದನ್ನು ಹೇಳಲಾಗಿತ್ತು, ಆ ಪ್ರಕಾರ ಪೋಷಕರ ಸಹಾಯದಿಂದ ಮಕ್ಕಳೆಲ್ಲ ಅದೇ ಬಣ್ಣಗಳ …

Read More »

ಡಿಸೆಂಬರ್ 19ರ ಒಳಗೆ ಮೀಸಲಾತಿ ಸಿಗದಿದ್ದರೆ, 22 ಕ್ಕೆ ಸುವರ್ಣ ಸೌಧಕ್ಕೆ ಮುತ್ತಿಗೆ

ಬೆಳಗಾವಿ: ಡಿ.19 ರ ಒಳಗಾಗಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮಿಸಲಾತಿ ನೀಡಬೇಕು. ಸರ್ಕಾರ ತಾನೇ ಕೊಟ್ಟ ಗಡುವಿನ ಪ್ರಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ಡಿ.22 ನೇ ತಾರಿಕು ಸುವರ್ಣಸೌದದ ಎದುರು ಪಂಚಮಸಾಲಿ ವಿರಾಠ ಪಂಚಮ ಶಕ್ತಿ ಪ್ರದರ್ಶನ ಮಾಡಿ 25 ಲಕ್ಷ ಜನ ಸೇರಿಸುತ್ತೇವೆ ಎಂದು ಬಸವ ಶ್ರೀ ಜಯಮೃತ್ಯುಂಜಯ ಸ್ವಾಮಿ ಹೇಳಿದರು. ‌ ನಗರದ ಗಾಂಧಿ ಭವನದಲ್ಲಿ 2 ಮೀಸಲಾತಿಗಾಗಿ ನಡೆಸಿದ ಸಭೆ ಬಳಿಕ ಮಾದ್ಯಮಗೋಷ್ಠಿ ನಡೆಸಿ …

Read More »

ಗ್ರ್ಯಾಂಡ್‌ ಫೈನಲ್‌ಗಿಂತ ಸೆಮಿಫೈನಲೇ ಹೆಚ್ಚು ರೋಚಕ

2023 ವಿಧಾನಸಭೆ ಚುನಾವಣೆಗಳ ವರ್ಷ. 2024ರ ಮಹಾ ಚುನಾವಣೆಗೆ ಇದು ಸೆಮಿಫೈನಲ್‌. ಇದೇ ಹೆಚ್ಚು ರೋಚಕವಾಗಿದೆ. ಬಿಜೆಪಿಯ ತ್ರಿಮೂರ್ತಿಗಳು ಹಾಗೂ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸೆಮಿಫೈನಲ್‌ ಮಹಾ ಸವಾಲು. ಕೈಯಲ್ಲಿದ್ದ ಪಕ್ಷಿಗಳನ್ನು ಉಳಿಸಿಕೊಂಡೇ ಮತ್ತಷ್ಟು ಹಕ್ಕಿಗಳಿಗೆ ಪಂಜರ ಹೊಂದಿಸಬೇಕಾದ ಅನಿವಾರ್ಯತೆ. ಖರ್ಗೆಯವರಿಗಂತೂ ತಮ್ಮ ತವರಿನಲ್ಲೇ ವಿಜಯ ಧ್ವಜ ನೆಡುವಂಥ ಬೆಟ್ಟದಂಥ ಸವಾಲಿದೆ. ದಿಲ್ಲಿಯ ಕಡೆಗಿನ ಈ ಪಯಣದಲ್ಲಿ ಎಷ್ಟು ದೂರದವರೆಗೆ ಗುಜರಾತ್‌ ಮತ್ತು ಹಿಮಾಚಲ …

Read More »

ಈಶ್ವರಪ್ಪ, ಜಾರಕಿಹೊಳಿ ಸೇರಿ ಐವರು ಸಂಪುಟಕ್ಕೆ?

ಬೆಂಗಳೂರು: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಕಳೆದು ಹೋಗಿದ್ದ ಸಂಪುಟ ವಿಸ್ತರಣೆ ಪ್ರಸ್ತಾಪ ಮತ್ತೆ ಜೀವ ಪಡೆದುಕೊಂಡಿದ್ದು, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೆ ಈಗ ಸದ್ದಿಲ್ಲದೇ ವೇದಿಕೆ ನಿರ್ಮಾಣವಾಗಿದೆ.   ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿ.14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಸಂಪುಟ …

Read More »

ಉತ್ತರ ಕರ್ನಾಟಕ ಭಾಗದಲ್ಲಿ ಸಿದ್ದರಾಮಯ್ಯ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಡಿ.ಕೆ.ಶಿ.ಅಖಾಡಕ್ಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಮೂಡಿಸುವುದಕ್ಕಾಗಿ ಮಹತ್ವದ ಬಸ್ ಯಾತ್ರೆ ಆಯೋಜನೆ ಮಾಡಲಾಗಿದ್ದು, ಜನವರಿ 3 ರಿಂದ ಕೈ ಕಲಿಗಳು ಅಖಾಡಕ್ಕೆ ಇಳಿಯಲಿದ್ದಾರೆ. ಜನವರಿ 3ರಂದು ಬಸವ ಕಲ್ಯಾಣದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಬಸ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆ ಭಿನ್ನಮತ ಮೂಡಿದೆ ಎಂದು ಹೇಳಲಾಗುತ್ತಿತ್ತು. ಆದರೆ ಉಭಯ ನಾಯಕರೂ ಈ ಮಾತನ್ನು ನಿರಾಕರಿಸಿದ್ದು, ಇಬ್ಬರೂ ಒಟ್ಟಾಗಿ ಬಸ್ ಯಾತ್ರೆ …

Read More »

ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಅಧಿಕಾರಿಗಳ ಜತೆ ಕಾಗೇರಿ ಸಭೆ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನ ಮಂಡಲ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.   ವಿಧಾನಮಂಡಲದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಸತಿ, ಊಟ, …

Read More »