ಹಾವೇರಿ: ದೇಶದಾದ್ಯಂತ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾ ಮೂಲಕ ಕರಾವಳಿಯ ದೈವಗಳ ಶಕ್ತಿ ಹಾಗೂ ಜನರ ನಂಬಿಕೆಗಳ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ವಿವಿಧ ಭಾಗಗಳ ಜನರು ಇದೀಗ ಕರಾವಳಿಯ ದೈವಗಳ ಬಗ್ಗೆ ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ. ಕರಾವಳಿ ಭಾಗದ ಜನರಿಗೆ ದೈವಗಳ ಮೇಲೆ ಹೆಚ್ಚಿನ ನಂಬಿಕೆ. ಇದೀಗ ಉತ್ತರ ಕರ್ನಾಟಕ ಭಾಗದಲ್ಲೂ ದೈವಗಳನ್ನು ನಂಬುತ್ತಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಕೇರಿಮತ್ತಿ ಹಳ್ಳಿಯ ಫಕ್ಕಿರೇಶ ಮರಿಯಣ್ಣ ಎಂಬುವವರ ಹೊಲದಲ್ಲಿ ಕೊರಗಜ್ಜನ ಪುಟ್ಟ ದೈವಸ್ಥಾನ …
Read More »ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ರೈಲ್ವೇ ಗೇಟ್ ಕಳಪೆ ಕಾಮಗಾರಿ ಖಂಡಿಸಿ ಪ್ರತಿಭಟನೆ
ಬೆಳಗಾವಿಯ ಟಿಳಕವಾಡಿ 3ನೇ ರೈಲ್ವೇ ಗೇಟ್ನ ಮೇಲ್ಸೇತುವೆಯ ಕಳಪೆ ಕಾಮಗಾರಿ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಹೌದು ಬೆಳಗಾವಿ-ಖಾನಾಪುರ ರಸ್ತೆ ಟಿಳಕವಾಡಿಯಲ್ಲಿ ನಿರ್ಮಿಸಲಾಗಿರುವ 3ನೇ ರೈಲ್ವೇ ಗೇಟ್ನ ಮೇಲ್ಸೇತುವೆಯನ್ನು ಕಳೆದ ವಾರವಷ್ಟೇ ಸಂಸದೆ ಮಂಗಲಾ ಅಂಗಡಿ ಅವರು ನಗರ ಶಾಸಕರು, ರೈಲ್ವೇ ಅಧಿಕಾರಿಗಳ ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಿದ್ದರು. ಈ ಮೇಲ್ಸೇತುವೆ ಉದ್ಘಾಟನೆಗೊಂಡ ಕೇವಲ 24 ಗಂಟೆಯಲ್ಲಿಯೇ ರಸ್ತೆಯಲ್ಲಿ ತೆಗ್ಗು ಬಿದ್ದಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕಳಪೆ ಕಾಮಗಾರಿ …
Read More »ರೀವೆಂಜ್ ಗಾಗಿ ಹುಬ್ಬಳ್ಳಿಯಲ್ಲಿ ಬಿತ್ತು ಮತ್ತೊಂದು ಹೆಣ
ಆಸ್ಪತ್ರೆಯ ಶವಾಗಾರದ ಮುಂದೆ ನಿಂತು ಅಗಲಿದ ಗೆಳೆಯನ ಅಂತಿಮ ದರ್ಶನಕ್ಕೆ ಬಂದಿರೋ ಗೆಳೆಯರು,ಈ ಕೊಲೆ ಮಾಡಿದ್ದು ಕೇವಲ ಮೂರು ಜನರು ಮಾತ್ರವಲ್ಲ ಇನ್ನು ಕೆಲವರು ಇದ್ದಾರೆ ಎಂದು ಆರೋಪ ಮಾಡುತ್ತಿರೋ ಸಂಬದಿಕರು,ಶವಾಗಾರದ ಮುಂದೆ ಗೆಳೆಯರ ನಡುವೆ ಗುಸು ಗುಸು ಮಾತುಗಳು, ಈ ಎಲ್ಲ ದ್ರಶ್ಯಗಳಿಗೆ ಸಾಕ್ಷಿಯಾಗಿದ್ದು ಆ ಯುವಕನ ಸಾವು,ಅಷ್ಟಕ್ಕೂ ಇದೇನು ಕೊಲೆಯ ಕಹಾನಿ ಅಂತೀರಾ ಈ ಸ್ಟೋರಿಯನ್ನು ಒಮ್ಮೆ ನೋಡಿ… ಹೀಗೆ ಫೋಟೋ ದಲ್ಲಿ ಕಾಣುತ್ತಿರೋ ಈತನ ಹೆಸರು …
Read More »ಮಹೇಶ್ ಬಾಬು – ರಾಜಮೌಳಿ ಸಿನಿಮಾಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಎಂಟ್ರಿ?
ಮುಂಬಯಿ: ಆರ್ ಆರ್ ಆರ್ ಯಶಸ್ಸಿನ ಬಳಿಕ ನಿರ್ದೇಶಕ ಎಸ್.ಎಸ್ ರಾಜಮೌಳಿ ಮಹೇಶ್ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಮಾಡಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ. ಕೆಲ ದಿನಗಳ ಹಿಂದೆ ರಾಜಮೌಳಿ ಮಹೇಶ್ ಬಾಬು ಅವರ 29ನೇ ಸಿನಿಮಾದ ಬಗ್ಗೆ ಮಾತಾನಾಡುತ್ತಾ, “ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್ ಬಾಂಡ್ ಅಥವಾ ಇಂಡಿಯಾನ ಜೋನ್ಸ್ …
Read More »ಸರಕಾರ, ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಲೋಕಾಯುಕ್ತದಲ್ಲಿ ದಾಖಲಾಗುವ ಎಫ್ಐಆರ್ಗಳನ್ನು 24 ಗಂಟೆಯೊಳಗೆ ವೆಬ್ಸೈಟ್ನಲ್ಲಿ ಪ್ರಕಟಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರಕಾರ ಹಾಗೂ ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ …
Read More »ಹಾಲಿ ಶಾಸಕರಲ್ಲಿ ಗೆಲ್ಲೋರ್ಯಾರು? ಸೋಲೋರ್ಯಾರು? 40 ಶಾಸಕರ ಮರು ಆಯ್ಕೆ ಸುಲಭವಲ್ಲ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಆಂತರಿಕ ಸಮೀಕ್ಷೆ ಮಾಡಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಹಾಲಿ ಶಾಸಕರ ಪೈಕಿ ಮತ್ತೆ ಗೆಲ್ಲೋರೆಷ್ಟು-ಸೋಲೋರೆಷ್ಟು ಎಂಬ ಆತಂಕ ಶುರುವಾಗಿದೆ. ಮೂರೂ ಪಕ್ಷಗಳು ಆಂತರಿಕವಾಗಿ ನಡೆಸಿರುವ ಸಮೀಕ್ಷೆಯಲ್ಲಿ ಈಗಿರುವ ಹಾಲಿ ಶಾಸಕರ ಪೈಕಿ ಬಿಜೆಪಿ 20, ಕಾಂಗ್ರೆಸ್ 15 ಹಾಗೂ ಜೆಡಿಎಸ್ನ 5 ಶಾಸಕರ ಗೆಲುವು ಕಷ್ಟ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ, ಆ ಕ್ಷೇತ್ರಗಳಲ್ಲಿ ಗೆಲುವಿಗೆ …
Read More »ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾ?.. ನಟ ಚೇತನ್
ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ. ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ನಟ ಚೇತನ್ ಕಿಡಿ ಕಾರಿದ್ದಾರೆ …
Read More »ಬಾಗಲಕೋಟೆ : ಪ್ರೇಮಿಗಳನ್ನು ಒಂದು ಮಾಡುವುದಾಗಿ ನಂಬಿಸಿ ಕರೆದೊಯ್ದು ಮರ್ಯಾದಾ ಹತ್ಯೆ
ಬಾಗಲಕೋಟೆ: ಅನ್ಯ ಜಾತಿಯ ಯುವಕನೊಂದಿಗೆ ಪ್ರೀತಿಸಿದ್ದಾಳೆ ಎನ್ನುವ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿಸಿದ ಘಟನೆ ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನಾ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಯುವ ಜೋಡಿಗಳನ್ನು ವಿಶ್ವನಾಥ ನೆಲಗಿ( 21) ಹಾಗೂ 17 ವರ್ಷದ ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದೆ. ಈ ಘಟನೆಗೆ ಅಪ್ರಾಪ್ತ ಬಾಲಕಿಯ ತಂದೆ ಬೇವಿನಮಟ್ಟಿಯ ಪರಸಪ್ಪ ಕರಡಿ ಈ ಮರ್ಯಾದಿ ಹತ್ಯಯ ಮೂಲ ರೂವಾರಿ ಎನ್ನವುದು ಅಚ್ಚರಿಗೆ ಕಾರಣವಾಗಿದೆ. ಘಟನೆಯಲ್ಲಿ …
Read More »ಜವಾಬ್ದಾರಿ ಅರಿತು ಕೆಲಸ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ
ಬೆಂಗಳೂರು: ಜಿಲ್ಲಾಧಿಕಾರಿ ಹುದ್ದೆಯಲ್ಲಿರುವ ಹೆಚ್ಚಿನ ಅಧಿಕಾರಿಗಳು ಅಧಿಕಾರದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಈ ಧೋರಣೆ ಸರಿಯಲ್ಲ. ಜವಾಬ್ದಾರಿ ಮತ್ತು ಆಡಳಿತ ನಿರ್ವಹಣೆಯ ಹೊಣೆಯನ್ನೂ ಅರಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. ಈ ಧೋರಣೆ ಸರಿಯಲ್ಲ. ಜವಾಬ್ದಾರಿ ಮತ್ತು ಆಡಳಿತ ನಿರ್ವಹಣೆಯ ಹೊಣೆಯನ್ನೂ ಅರಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. …
Read More »ಅರ್ಹರಲ್ಲದವರು ಕಾರ್ಮಿಕ ಕಾರ್ಡ್ ಪಡೆದರೆ ಕ್ರಿಮಿನಲ್ ಮೊಕದ್ದಮೆ: ಶಿವರಾಮ ಹೆಬ್ಬಾರ್
ಹಾವೇರಿ: ‘ಅರ್ಹರಲ್ಲದವರು ಕಾರ್ಮಿಕರ ಕಾರ್ಡ್ ಪಡೆದ ಪ್ರಕರಣಗಳು ಕಂಡುಬಂದಲ್ಲಿ ಕಾರ್ಮಿಕರ ಸಂಘಟನೆಗಳು ಇಲಾಖೆಗೆ ಮಾಹಿತಿ ನೀಡಬೇಕು. ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಹೇಳಿದರು. ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ …
Read More »
Laxmi News 24×7