• ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಅಂಬೇಡ್ಕರ ಭಾವಚಿತ್ರ ಇಡದೇ ಅವಮಾನಿಸಿರುವ ಆರೋಪ ಹುಕ್ಕೇರಿ ಪಟ್ಟಣದಲ್ಲಿ ಏರ್ಪಡಿಸಿದ್ದ ೭೫ನೇ ಸ್ವಾತಂತ್ರ್ಯದ ಅಮೃತ ಮಹೋತ್ಸದವದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರಕ್ಕೆ ಅವಮಾನ ಮಾಡಿರುವ ತಹಸೀಲದಾರ ಡಾ.ಡಿ.ಎಚ್.ಹೂಗಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ ಮೇಲೆ ಜಾತಿನಿಂದನೆ ಹಾಗೂ ರಾಷ್ಟ್ರದೋಹ ಕೇಸ್ ದಾಖಲಿಸುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದರು. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಜಮಾಯಿಸಿದ …
Read More »ಪಿಜಿಯಲ್ಲಿ ಕುಡಿದ ಮತ್ತಿನಲ್ಲಿ ಹುಡುಗಿಯರ ಮೇಲೆ ಸೆಕ್ಯೂರಿಟಿ ಗಾರ್ಡ್ ನ ʼಲೈಂಗಿಕ ದೌರ್ಜನ್ಯʼ
ನವದೆಹಲಿ: ಕರೋಲ್ ಬಾಗ್ ಪ್ರದೇಶದ ಪಿಜಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕುಡಿದ ಮತ್ತಿನಲ್ಲಿ ಬಾಲಕಿಯರಿಗೆ ಕಿರುಕುಳ ನೀಡಿದ ಮತ್ತು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿಯಿಂದ ವರದಿಯಾಗಿದೆ. ಆಗಸ್ಟ್ 13 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ನಂತರ ಸಂತ್ರಸ್ತೆ ಮರುದಿನ ಪಿಜಿ ಖಾಲಿ ಮಾಡಿದ್ದಾಳೆ. ವೀಡಿಯೋದಲ್ಲಿ ಭದ್ರತಾ ಸಿಬ್ಬಂದಿ ಮದ್ಯದ ಅಮಲಿನಲ್ಲಿ ಕಾರಿಡಾರ್ಗೆ ಧಾವಿಸುತ್ತಿದ್ದ ಹುಡುಗಿಯರನ್ನು ಎಳೆದುಕೊಂಡು …
Read More »ಜಾಲತಾಣದಲ್ಲಿ ಪರಿಚಯವಾದಾಕೆ ಕರೆದಳು ಅಂತ ಖುಷಿಯಿಂದ ಲಾಡ್ಜ್ಗೆ ಹೋದ ಯುವಕನಿಗೆ ಕಾದಿತ್ತು ಬಿಗ್ ಶಾಕ್!
ಕೊಚ್ಚಿ: ತಂತ್ರಜ್ಞಾನ ಮುಂದುವರೆದಂತೆಲ್ಲಾ ಹೆಚ್ಚು ಹೆಚ್ಚು ದೌರ್ಜನ್ಯ, ಮೋಸ ಪ್ರಕರಣಗಳು ಬೆಳೆಯುತ್ತಲೇ ಸಾಗಿದೆ. ಅದರಲ್ಲಿಯೂ ಸಾಮಾಜಿಕ ಜಾಲತಾಣ ಇಡೀ ಜಗತ್ತನ್ನು ಎಷ್ಟು ಹತ್ತಿರ ಮಾಡುತ್ತಿದೆಯೋ, ಅಷ್ಟೇ ಅಪಾಯಕಾರಿಯಾಗಿಯೂ ಗುರುತಿಸ್ಪಡುತ್ತಿದೆ, ಸೈಬರ್ ಕ್ರೈಂಗಳ ಸಂಖ್ಯೆಯೂ ಹೆಚ್ಚುತ್ತಲೇ ಸಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಯಾರನ್ನಾದರೂ ಪರಿಚಯ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಬೇಕು. ಏಕೆಂದರೆ, ವೇಷ ಮರೆಸಿಕೊಂಡು ವಂಚಿಸುವ ಬಹುತೇಕರಿದ್ದಾರೆ. ಒಮ್ಮೆ ಯಾಮಾರಿದಾರೆ ಏನಾಗಬಹುದು ಎಂಬುದಕ್ಕೆ ಕೇರಳದಲ್ಲಿ ನಡೆದ ಈ ಘಟನೆ ತಾಜಾ ಉದಾಹರಣೆಯಾಗಿದೆ. ಕೇರಳ ಮೂಲದ …
Read More »ಪಿಎಂ ಮೋದಿಗೆ ಭದ್ರತೆ ನೀಡುವ ಎಸ್ಪಿಜಿ ಪಡೆ ಸೇರಿದ ಮುಧೋಳ ಶ್ವಾನ
ಬಾಗಲಕೋಟೆ, ಆಗಸ್ಟ್ 18: ಭಾರತೀಯ ಸೇನೆ, ಐಟಿಬಿಪಿ, ಪೊಲೀಸ್ ಇಲಾಖೆ ಸೇರಿದಂತೆ ದೇಶದ ಭದ್ರತಾ ಪಡೆಯಲ್ಲಿದ್ದ ಮುಧೋಳ ಶ್ವಾನ ತಳಿಗೆ ಮತ್ತೊಂದು ಗರಿ ಸಿಕ್ಕಿದೆ. ಪ್ರಧಾನಿ ಮೋದಿಯಿಂದ ಪ್ರಶಂಸೆಗೆ ಒಳಗಾಗಿದ್ದ ಅದೇ ಶ್ವಾನ ಪ್ರಧಾನಿ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಸೇರ್ಪಡೆಯಾಗಿದೆ. ಮುಧೋಳ ಶ್ವಾನ ಪಕ್ಕಾ ಭೇಟೆ ನಾಯಿ ಎಂದೇ ಹೆಸರಾಗಿರುವ ಶ್ವಾನ. ಬೇಟೆಯನ್ನು ಬೆನ್ನತ್ತಿದರೆ ಸಾಕು ಮಿಸ್ ಆಗುವ ಚಾನ್ಸ್ ಇಲ್ಲ. ಶರವೇಗದಲ್ಲಿ ಓಡುವ ಮುಧೋಳ …
Read More »ನಾನು ಕ್ರಿಶ್ಚಿಯನ್, ರಾಷ್ಟ್ರಧ್ವಜಕ್ಕೆ ನಮಸ್ಕರಿಸುವುದಿಲ್ಲ’: ಧ್ವಜಾರೋಹಣ ಮಾಡಲು ನಿರಾಕರಿಸಿದ ಶಾಲಾ ಮುಖ್ಯಶಿಕ್ಷಕಿ
ಸ್ವಾತಂತ್ರ್ಯ ದಿನಾಚರಣೆಯಂದು ತ್ರಿವರ್ಣ ಧ್ವಜ ಹಾರಿಸಿ ಗೌರವ ವಂದನೆ ಸಲ್ಲಿಸಲು ರಾಜ್ಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿಯೊಬ್ಬರು ನಿರಾಕರಿಸಿದ್ದಾರೆ. ʻನಾನು ಯೆಹೋವ ಕ್ರಿಶ್ಚಿಯನ್. ನನ್ನ ಧಾರ್ಮಿಕ ನಂಬಿಕೆಯು ನನಗೆ ದೇವರಿಗೆ ಮಾತ್ರ ವಂದಿಸಲು ಅವಕಾಶ ನೀಡುತ್ತದೆ’ ಎಂದು ಹೇಳಿಕೊಂಡಿದ್ದಾರೆ. ಇಲ್ಲಿನ ಧರ್ಮಪುರಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ತಮಿಳ್ ಸೆಲ್ವಿ ಅವರು ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡಿ ಗೌರವ ಸಲ್ಲಿಸಲು ಹಿಂದೇಟು ಹಾಕಿದ್ದಾರೆ. ಈ ವಿಷಯ ಇದೀಗ …
Read More »ವಿದ್ಯಾರ್ಥಿನಿಗೆ ಜ್ಯೂಸ್ ಎಂದು ಬಿಯರ್ ಕುಡಿಸಿ ಲೈಂಗಿಕ ಶೋಷಣೆ, ಕಾಲೇಜು ಅಧ್ಯಕ್ಷನ ಕೃತ್ಯಕ್ಕೆ ಪ್ರಿನ್ಸಿಪಾಲ್ ಸಾಥ್!
ವಿದ್ಯಾಕಾಶಿ, ಸಾಹಿತಿಗಳ ತವರೂರು ಅಂತಲೇ ಖ್ಯಾತಿ ಪಡೆದಿರೋದು ಧಾರವಾಡ. ಉತ್ತರ ಕರ್ನಾಟಕದಲ್ಲಿಯೇ ಅತೀ ಹೆಚ್ಚು ಶಿಕ್ಷಣ ಸಂಸ್ಥೆ ಮತ್ತು ಕೋಚಿಂಗ್ ಕೇಂದ್ರಗಳನ್ನು ಹೊಂದಿರೋ ನಗರ ಅಂದ್ರೆ ಅದು ಧಾರವಾಡ. ಉತ್ತಮ ಶಿಕ್ಷಣ ಹಿನ್ನೆಲೆ ರಾಜ್ಯದ ಮೂಲೆಮೂಲೆಯಿಂದಲೂ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಆದ್ರೆ ಈಗ ಶಿಕ್ಷಣಕ್ಕೆ ಹೆಸರುವಾಸಿಯಾಗಿರೋ ಈ ವಿದ್ಯಾನಗರಿಯ ಕಾಲೇಜೊಂದರಲ್ಲಿ ಹೇಯ ಕೃತ್ಯವೊಂದು ನಡೆದಿದೆ. ಧಾರವಾಡ ಶಿಕ್ಷಣ ಕಾಶಿ ಖ್ಯಾತಿಗೆ ಮಸಿ ಬಳಿಯೋವಂತಹ ಘಟನೆ ನಡೆದಿದೆ. ವಿದ್ಯಾರ್ಥಿನಿಗೆ ಜ್ಯೂಸ್ ಎಂದು …
Read More »ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ : ಕೋಡಿಮಠದ ಶ್ರೀ
ನಾಡಿನಲ್ಲಿ ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀಣೋರ್ದ್ಧಾರವಾಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದ ನಂತರ ಮಾತನಾಡಿದರು. ಶುಭಕೃತ ನಾಮಸಂವತ್ಸರ ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ …
Read More »ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭಾಶಯಗಳು, ಜನ್ಮಾ ಶ್ಟ ಮಿ ಬಗ್ಗೆ ಒಂದು ಮಾಹಿತಿ
ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. ೧. ಸಂಬಂಧಿಸಿದ ನದಿ : ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. ೨. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು : ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. ೩. …
Read More »ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ 142 ಕೋಟಿ ರೂ : ಶಶಿಕಲಾ ಜೊಲ್ಲೆ
ಬೆಂಗಳೂರು: ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನ ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂ.ಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ರಾಜ್ಯದಲ್ಲಿರುವ ವಿವಿಧ ಸಮುದಾಯಗಳ 178 ಮಠಗಳಿಗೆ 108.24 ಕೋಟಿ ರೂಪಾಯಿಗಳು, 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿಗಳು ಮತ್ತು 26 ವಿವಿಧ ಸಂಘ-ಸಂಸ್ಥೆಗಳು …
Read More »15,000 ಶಾಲಾ ಶಿಕ್ಷಕರ ನೇಮಕ ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್ /ಏಪ್ರಿಲ್ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಈ ನೇಮಕ ಪ್ರಕ್ರಿಯೆಯ ಗಣಕೀಕೃತ ಮೌಲ್ಯಮಾಪನ ಕಾರ್ಯ ಮುಗಿಸಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ನೀಡಲಾಗಿದೆ. ಪ್ರಸ್ತುತ 1:2 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ …
Read More »
Laxmi News 24×7