Breaking News

Laxminews 24x7

ಬೌರಿಂಗ್ ಆಸ್ಪತ್ರೆ ದುರಂತ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್: ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಸ್ಥಿತಿಗತಿ ಪರಿಶೀಲನೆಗೆ ಆದೇಶ

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತದ ದುರಂತದಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯ ಬಳಿಕ ಎಚ್ಚೆತ್ತಿರುವ ಆರೋಗ್ಯ ಇಲಾಖೆ , ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಸುರಕ್ಷತೆಯನ್ನು ಖಾತ್ರಿಪಡಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು ಮತ್ತು ಕಾಂಪೌಂಡ್ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ …

Read More »

ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅಮಾನತು ಆದೇಶ ವಾಪಸ್: ಹೊಸ ಹುದ್ದೆ ಸೃಷ್ಟಿದ ಸರ್ಕಾರ

ಬೆಂಗಳೂರು: ಮಹಿಳೆಯರೊಂದಿಗಿನ ವೀಡಿಯೊ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗಾಗಿಯೇ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿದೆ.  ಆಲ್ ಇಂಡಿಯಾ ಸರ್ವಿಸ್ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.  ಕಚೇರಿಯಲ್ಲಿ ಮಹಿಳೆಯರೊಂದಿಗೆ ಕೆ.ರಾಮಚಂದ್ರ ರಾವ್ …

Read More »

ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಕೆಶಿ

ಬೆಂಗಳೂರು: ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವಿಚಾರವಾಗಿ ಮಾತನಾಡಿ, ಬೇರೆ …

Read More »

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ – ಅಮಿತ್ ಶಾ ಭಾಗಿ

ಚಿತ್ರದುರ್ಗ: ರಾಜ್ಯ ರಾಜಕಾರಣದ ಧೀಮಂತ ನಾಯಕ, ಶಿಕಾರಿಪುರದ ಸಿಂಹ ಬಿ.ಎಸ್ ಯಡಿಯೂರಪ್ಪನವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣದ ಸಂಭ್ರಮಕ್ಕೆ ಈಗ ಕೋಟೆನಾಡು ಚಿತ್ರದುರ್ಗ  ಸಜ್ಜಾಗಿದೆ. ಮೇ 9ರಂದು ನಡೆಯಲಿರೋ ಈ ‘ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ  ಕೂಡ ಭಾಗಿಯಾಗಲಿದ್ದಾರೆ, ಹೌದು, ಚಿತ್ರದುರ್ಗದ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆಯಲು ಬಿಜೆಪಿ  ಸಜ್ಜಾಗಿದೆ. ಮೇ 9ರಂದು ನಡೆಯಲಿರೋ ಬಿಎಸ್‌ವೈ ಅಭಿಮಾನೋತ್ಸವ ಕೇವಲ ಒಂದು ಸಮಾರಂಭವಲ್ಲ, ಅದೊಂದು ಕೇಸರಿ …

Read More »

ಶೃಂಗೇರಿ ನೂತನ ಶಾಸಕರಾಗಿ ಡಿ.ಎನ್.ಜೀವರಾಜ್‌ ಪ್ರಮಾಣವಚನ ಸ್ವೀಕಾರ

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಡಿ.ಎನ್.ಜೀವರಾಜ್‌ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ಸ್ಪೀಕರ್ ಯು.ಟಿ.ಖಾದರ್ ಅವರು ಜೀವರಾಜ್‌ಗೆ ಪ್ರಮಾಣವಚನ ಬೋಧಿಸಿದರು. ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಮುನಿರಾಜು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಶೃಂಗೇರಿ ಶಾರದಾಂಬೆ ಮತ್ತು ಭಗವಂತನ ಹೆಸರಿನಲ್ಲಿ ಜೀವರಾಜ್ ಪ್ರಮಾಣವಚನ ಸ್ವೀಕರಿಸಿದರು. ನೂತನ ಬಿಜೆಪಿ ಶಾಸಕನಿಗೆ ಬೊಕ್ಕೆ, ವಿಧಾನಸಭೆ ನಡಾವಳಿಗಳ ಪುಸ್ತಕ ನೀಡಿದ ಸ್ಪೀಕರ್ ಖಾದರ್ ನೀಡಿ ಅಭಿನಂದಿಸಿದರು. …

Read More »

ತಮಿಳುನಾಡಿನಲ್ಲಿ ಜನನಾಯಗನ್ ಸರ್ಕಾರಕ್ಕೆ ಶಾಕ್ – ಬಹುಮತ ಸಾಬೀತು ಮಾಡದ ದಳಪತಿ ವಿಜಯ್

ಚೆನ್ನೈ: ಬಹುಮತದ ಕೊರತೆಯಿಂದ ತಮಿಳುನಾಡಲ್ಲಿ  ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ಟಿವಿಕೆ ಮುಖ್ಯಸ್ಥ ವಿಜಯ್‌ಗೆ  ಶಾಕ್ ಎದುರಾಗಿದೆ. ವಿಜಯ್ ಮೌಖಿಕ ಮಾಹಿತಿಗೆ ರಾಜ್ಯಪಾಲರು ತೃಪ್ತರಾಗದ ಕಾರಣ, ನಾಳೆ ಪ್ರಮಾಣವಚನ ಸ್ವೀಕರಿಸುವುದು ಅನುಮಾನವಾಗಿದೆ. ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಆರ್ಲೇಕರ್ ಅವರನ್ನು ಟಿವಿಕೆ ಮುಖ್ಯಸ್ಥ ವಿಜಯ್ ಇಂದು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ವಿಜಯ್ ನೀಡಿದ ಮೌಖಿಕ ಮಾಹಿತಿಗೆ ತೃಪ್ತರಾಗಿಲ್ಲ. ಬಹುಮತ ಸಾಬೀತುಪಡಿಸುವಲ್ಲಿ ವಿಜಯ್ ವಿಫಲರಾದರು. ಕಾಂಗ್ರೆಸ್ …

Read More »

ಮೇ 10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ – ಬಿಜೆಪಿಯಿಂದ ಬೃಹತ್ ಅಭಿನಂದನಾ ಸಮಾರಂಭ

ಬೆಂಗಳೂರು: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ  ನೇತೃತ್ವದ ಎನ್‌ಡಿಎ ಮೈತ್ರಿಕೂಟ ದಿಗ್ವಿಜಯ ಸಾಧಿಸಿದ ನಂತರ ಇದೇ ಮೊದಲ ಬಾರಿಗೆ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ಬೃಹತ್ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಇಂದು ಪೂರ್ವಭಾವಿ ಸಭೆ ನಡೆಸಲಾಯಿತು. ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು. ಬೆಂಗಳೂರು ಬಿಜೆಪಿ …

Read More »

ಮಧ್ಯರಾತ್ರಿ ರಸ್ತೆಗಿಳಿದ ‘ರಿಯಲ್ ಲೇಡಿ ಸಿಂಗಮ್’: ಒಬ್ಬಂಟಿ ಮಹಿಳೆಯಂತೆ ನಿಂತು 40 ಕಾಮುಕರಿಗೆ ಬಿಸಿ ಮುಟ್ಟಿಸಿದ ಕಮಿಷನರ್ ಸುಮತಿ!

​ಹೈದರಾಬಾದ್: ಸಿನೆಮಾದಲ್ಲಿ ಹಿರೋಗಳು ವೇಷ ಮರೆಸಿಕೊಂಡು ಬಂದು ವಿಲನ್‌ಗಳಿಗೆ ಪಾಠ ಕಲಿಸುವುದನ್ನು ನಾವು ನೋಡಿದ್ದೇವೆ. ಆದರೆ ಹೈದರಾಬಾದ್‌ನಲ್ಲಿ ಅಂತಹದ್ದೇ ಒಂದು ನೈಜ ಘಟನೆ ನಡೆದಿದೆ. ಮಲ್ಕಾಜ್‌ಗಿರಿ ಪೊಲೀಸ್ ಆಯುಕ್ತೆ ಸುಮತಿ ಐಪಿಎಸ್ ಅವರು ಮಧ್ಯರಾತ್ರಿ ರಸ್ತೆಗಿಳಿದು, ಮಹಿಳೆಯರ ಸುರಕ್ಷತೆಯನ್ನು ಪ್ರಶ್ನಿಸುವ ಗೂಂಡಾಗಳಿಗೆ ಮರೆಯಲಾಗದ ಶಾಕ್ ಟ್ರೀಟ್ಮೆಂಟ್ ನೀಡಿದ್ದಾರೆ. ​ಕಾರ್ಯಾಚರಣೆ ನಡೆದಿದ್ದು ಹೇಗೆ? ​ಮಲ್ಕಾಜ್‌ಗಿರಿ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಕಾರ್ಯಪ್ರವೃತ್ತರಾದ ಸುಮತಿ ಅವರು, ನಗರದಲ್ಲಿ ಮಹಿಳೆಯರು ರಾತ್ರಿ …

Read More »

ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – 48 ಮಂದಿಗೆ ಬಿದ್ದಿತು ದಂಡದ ಬಿಸಿ

ಬೆಳಗಾವಿ ನಗರದ ಶಹಾಪುರ ಪ್ರದೇಶದಲ್ಲಿಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಭರ್ಜರಿ ಬೇಟೆಯಾಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರು ಹಾಗೂ ನಿಯಮ ಮೀರಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ಕೋಟ್ಪಾ (COTPA) ಕಾಯ್ದೆಯಡಿ ದಾಳಿ ನಡೆಸಿ ದಂಡ ವಿಧಿಸಲಾಯಿತು. ಬೆಳಗಾವಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಇಂದು ನಗರದ ಶಹಾಪುರ ವ್ಯಾಪ್ತಿಯಲ್ಲಿ ‘ಕೋಟ್ಪಾ-2003’ ಕಾಯ್ದೆಯಡಿ ವಿಶೇಷ ಜಾಗೃತಿ ಹಾಗೂ …

Read More »

ಸುಳ್ಳು ಆರೋಪದ ಹಿನ್ನೆಲೆ ಮಹಿಳೆ ಮೇಲೆ ಹಲ್ಲೆ ನಡೆಸಿದ ಅಬಕಾರಿ ಪೊಲೀಸರು..

ಚಂದ್ರವ್ವಳ ಮೇಲೆ ಅಕ್ರಮ ಸಾರಾಯಿ ಮಾರಾಟ ಸುಳ್ಳು ಆರೋಪ.. ಮಹಿಳೆ ಮೇಲೆ ಅಬಕಾರಿ ಇನ್ಸ್ಪೆಕ್ಟರ್ ಸೇರಿ ನಾಲ್ವರಿಂದ ಹಲ್ಲೆ ಆರೋಪ.. ಜಮಖಂಡಿ ಅಬಕಾರಿ ಇನ್ಸ್ಪೆಕ್ಟರ್ ಗೀತಾ ತೆಗ್ಗಿ,ಸಿಬ್ನಂದಿ ಆನಂದ್, ಹಣಮಂತ್,ಕಲ್ಯಾಣಿ ವಿರುದ್ಧ ಎಪ್ಐಆರ್… ಅವ್ರು ಸಿಎಲ್ ಪೋರ್ ಅರ್ಜಿದಾರರು. ಅವ್ರ ಮನವಿಗೆ ಅಬಕಾರಿ ಇಲಾಖೆ ಸಿಬ್ಬಂದಿಗಳು ಸ್ಪಂಧಿಸಿಲ್ಲ. ಜಿಲ್ಲಾ ಅಬಕಾರಿ ಡಿಸಿ ಬಳಿ ಹೊಗಿದ್ದೆ ಆ ಕುಟುಂಬದ ಮಹಿಳೆ ಮೇಲೆ ಅಬಕಾರಿ ಅಧಿಕಾರಿಗಳಿಂದ ಹಲ್ಲೆಗೆ ಕಾರಣ.ಅಲ್ಲದೆ ಅಕ್ರಮ ಸರಾಯಿ ಮಾರಾಟದಲ್ಲಿ …

Read More »