ಬೆಳಗಾವಿಯ ವಡಗಾವಿಯ ಆರಾಧ್ಯದೇವತೆ ಶ್ರೀ ಮಂಗಾಯಿದೇವಿ ಜಾತ್ರೆ ಇಂದಿನಿಂದ ಆರಂಭವಾಗಿದ್ದು, ಅದ್ಧೂರಿಯಾಗಿ ಐದು ದಿನಗಳ ಕಾಲ ಜಾತ್ರಾ ಮಹೋತ್ಸವ ನೆರವೇರಲಿದೆ.ಹೌದು ವಡಗಾವಿಯ ಮಂಗಾಯಿದೇವಿ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಗ್ರಾಮೀಣ ಸೊಗಡಿನ ಈ ಜಾತ್ರೆ ಸಾವಿರಾರು ಭಕ್ತರು ತನ್ನ ಆಕರ್ಷಿಸುತ್ತದೆ. ವಡಗಾವಿಯ ಮಂಗಾಯಿ ದೇವಸ್ಥಾನ ಆವರಣ ಭಕ್ತರಿಂದ ಕಿಕ್ಕಿರಿದು ತುಂಬಿ ಹೋಗಿತ್ತು. ಸ್ಥಳೀಯರು, ಗೋವಾ, ಮಹಾರಾಷ್ಟ್ರ ಮೊದಲಾದ ಕಡೆಗಳಿಂದ ಬಂದಿದ್ದ ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು. ನೂರಾರು …
Read More »ಹಿರೇಬಾಗೇವಾಡಿ ಆರೋಗ್ಯ ಇಲಾಖೆ ವಸತಿ ಗೃಹಗಳು, ಆತಂಕದ ನಡುವೆ ವಾಸ
ಹಿರೇಬಾಗೇವಾಡಿ: ಜನರ ಆರೋಗ್ಯ ರಕ್ಷಣೆಗೆ ದಿನರಾತ್ರಿ ಶ್ರಮಿಸುವ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವಸತಿ ಗೃಹಗಳು ಸಂಪೂರ್ಣ ಶಿಥಿಲಗೊಂಡಿದ್ದು, ಅವುಗಳನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಗೆ 45 ಗ್ರಾಮಗಳು ಇದ್ದು, ಈ ಭಾಗದ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸುಮಾರು 12 ವರ್ಷಗಳ ಹಿಂದೆ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. …
Read More »ಗಣೇಶೋತ್ಸವದಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ಡಿ.ಜೆ ಬಳಕೆ ನಿಷೇಧ
ಬೆಳಗಾವಿ: ‘ಆಗಸ್ಟ್ 31ರಿಂದ ಸೆಪ್ಟೆಂಬರ್ 9 ರವರೆಗೆ ನಗರ ಹಾಗೂ ಜಿಲ್ಲೆಯಲ್ಲಿ ನಡೆಯುವ ಗಣೇಶೋತ್ಸವ ಸಂದರ್ಭದಲ್ಲಿ ಡಿ.ಜೆ ಬಳಕೆ ಮಾಡುವಂತಿಲ್ಲ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಾಕೀತು ಮಾಡಿದರು. ಗಣೇಶೋತ್ಸವ ಅಂಗವಾಗಿ ನಗರದಲ್ಲಿ ಸೋಮವಾರ ನಡೆದ ಗಣೇಶೋತ್ಸವ ಮಂಡಳಿಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರವೇ ಉತ್ಸವಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದರು. ‘ಉತ್ಸವದಲ್ಲಿ ಹಿಂದೆ ದೊಡ್ಡ ಶಬ್ದದ …
Read More »ನಾಪತ್ತೆಯಾಗಿದ್ದ ರಾಯಚೂರು ವಿದ್ಯಾರ್ಥಿನಿಯರು ಹುಬ್ಬಳ್ಳಿಯಲ್ಲಿ ಪತ್ತೆ
ರಾಯಚೂರು: ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಶನಿವಾರ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ ಎಂದು ಪಾಲಕರು ಭಾನುವಾರ ಮಹಿಳಾ ಪೊಲೀಸ್ ಠಾಣೆಗೆ ನೀಡಿದ್ದ ದೂರು, ಕೊನೆಗೂ ಸೋಮವಾರ ಸುಖಾಂತ್ಯ ಕಂಡಿದೆ. ಹುಬ್ಬಳ್ಳಿಯಲ್ಲಿ ನಾಲ್ವರು ವಿದ್ಯಾರ್ಥಿನಿಯರು ಗೆಳೆಯರೊಂದಿಗೆ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾಗಿದ್ದು, ಪೊಲೀಸರು ವಾಪಸ್ ಕರೆತರುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ರೀತಿ ಓಡಾಡುತ್ತಿದ್ದ ವಿದ್ಯಾರ್ಥಿಗಳನ್ನು ರೈಲ್ವೆ ಭದ್ರತಾ ಸಿಬ್ಬಂದಿ ವಿಚಾರಿಸಿ, ಹುಬ್ಬಳ್ಳಿ ಶಹರ ಠಾಣೆಗೆ ಒಪ್ಪಿಸಿದ್ದರು. ಇದೀಗ ಅಲ್ಲಿಂದ ರಾಯಚೂರಿಗೆ …
Read More »20 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಪಟ್ಟಿ
ಬೆಂಗಳೂರು, ಜುಲೈ 25;ಬಸವರಾಜ ಬೊಮ್ಮಾಯಿನೇತೃತ್ವದ ಕರ್ನಾಟಕ ಸರ್ಕಾರ 20 ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ. ಕೆಲವು ದಿನಗಳ ಹಿಂದೆ ಎಲ್ಲಾ 22 ನಿಮಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರದ್ದು ಮಾಡಲಾಗಿತ್ತು. ಸೋಮವಾರ ಕರ್ನಾಟಕ ಸರ್ಕಾರ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರ್ಣಗೊಳಿಸುವಾಗ ಹಲವಾರು ನೇಮಕಾತಿಗಳನ್ನು ಮಾಡಲಾಗಿದೆ. ಪ್ರಕಟವಾದ ಆದೇಶದ ಪ್ರಕಾರ ಯಾರಿಗೆ ಯಾವ ನಿಗಮದ …
Read More »‘ಬೆಳಿಗ್ಗೆ 10ಕ್ಕೆ ಕಚೇರಿ’ಗೆ ಹಾಜರಾಗಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮ: ‘ಸರ್ಕಾರಿ ನೌಕರ’ರಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವುದು. ಬೆಳಿಗ್ಗೆ 10ಕ್ಕೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ, ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಸರ್ಕಾರಿ ನೌಕರರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು …
Read More »ಟ್ಯಾಬ್ಲೆಟ್ ಸೇವಿಸಿ ಸುಮಾರು 55 ವಿದ್ಯಾರ್ಥಿಗಳು ಅಸ್ವಸ್ಥ
ಬೆಳಗಾವಿ: ಅನಿಮಿಯ ಮುಕ್ತ ಭಾರತ್ ಯೋಜನೆಯಡಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಕಬ್ಬಿಣದ ಅಂಶದ ಮಾತ್ರೆ ಅಂದರೆ ಐರನ್ ಟ್ಯಾಬ್ಲೆಟ್ ಸೇವಿಸಿ ಸುಮಾರು 55 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಸರ್ಕಾರಿ ಶಾಲೆಯ 239 ಮಕ್ಕಳಿಗೆ ಫಾಲಿಕ್ ಆಸಿಡ್ ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಕೆಲ ಹೊತ್ತಿನಲ್ಲೇ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವಿನ ಬಗ್ಗೆ ದೂರು …
Read More »ಬಾಳೆಹಣ್ಣಿನ ದರ ಏರಿಕೆ, ಶಾಲಾ ಮಕ್ಕಳಿಗೆ ಹಣ್ಣಿನ ಬದಲು ಶೇಂಗಾ ಚಿಕ್ಕಿ
ಬೆಲೆ ಏರಿಕೆ ಎಫೆಕ್ಟ್ ಈಗ ಕಲ್ಯಾಣ ಕರ್ನಾಟಕದ ಶಾಲಾ ಮಕ್ಕಳಿಗೂ ತಟ್ಟಿದೆ. ಬಾಳೆಹಣ್ಣಿನ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ ನೀಡಲು ಮೌಖಿಕವಾಗಿ ಸೂಚಿಸಲಾಗಿದೆ. ಪೌಷ್ಟಿಕಾಂಶ ಹೆಚ್ಚಳಕ್ಕಾಗಿ ಕಲ್ಯಾಣ ಕರ್ನಾಟಕದ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಆದರೆ ಇದಕ್ಕಾಗಿ ನಿಗದಿಪಡಿಸಿರುವ ದರಕ್ಕಿಂತ ಮಾರುಕಟ್ಟೆಯಲ್ಲಿ ಬಾಳೆಹಣ್ಣು ದರ ಹೆಚ್ಚಳವಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ. ಈ …
Read More »ರಾಷ್ಟ್ರಪತಿ ಪದಗ್ರಹಣ ಸಮಾರಂಭದಲ್ಲಿ ಖರ್ಗೆಗೆ ಅಪಮಾನವಾಗಿಲ್ಲ: ಜೋಶಿ
ನವದೆಹಲಿ, ಜುಲೈ 25: ”ರಾಷ್ಟ್ರಪತಿ ಪದಗ್ರಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಅಪಮಾನ ಮಾಡಿ, ಅಗೌರವ ತೋರಲಾಗಿದೆ” ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ತಿರುಗೇಟು ನೀಡಿದ್ದಾರೆ. Respecting the position and seniority of @kharge ji, he was offered to be seated in the first row …
Read More »ಜುಲೈ 28ಕ್ಕೆ ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ‘ವಿಕ್ರಾಂತ್ ರೋಣ’:
ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆ ಹೊಸ್ತಿಲಲ್ಲಿದೆ. ಜುಲೈ 28ಕ್ಕೆ ವಿಶ್ವದಾದ್ಯಂತದ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಜಾಕ್ ಮಂಜು ಮಾಹಿತಿ ನೀಡಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಸದ್ಯ 390 ಚಿತ್ರಮಂದಿರಗಳು ಬುಕ್ ಆಗಿವೆ. ಜುಲೈ 28ರ ವೇಳೆಗೆ 400-425 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ತೆರೆಕಾಣಲಿದ್ದು, ಹಿಂದಿಯಲ್ಲೇ …
Read More »
Laxmi News 24×7