ಯಾದಗಿರಿ : ಆಟೋದಲ್ಲಿ ತೆರಳುತ್ತಿದ್ದ ವೇಳೆ ಯುವತಿಯನ್ನು ಹಾಡಹಗಲೇ ಅತ್ಯಾಚಾರ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಕೆಲಸ ಮುಗಿಸಿಕೊಂಡು ಯುವತಿ ಆಟೋದಲ್ಲಿ ಹೋಗುತ್ತಿದ್ದ ವೇಳೆ ಆಕೆಯನ್ನು ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲು ಆಟೋ ಚಾಲಕ ಮತ್ತು ಆತನ ಸ್ನೇಹಿತ ಯತ್ನಿಸಿದ್ದಾರೆ. ಈ ವೇಳೆ ಯುವತಿ ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದರೂ ಬಿಡದ ಕಾಮುಕರು ಅತ್ಯಾಚಾರ ಮಾಡಿದ್ದಾರೆ. ಅದು ಅಲ್ಲದೇ ವೀಡಿಯೋ ಸಹ ಸೆರೆ ಹಿಡಿದಿದ್ದಾರೆ. ಪ್ರಕರಣ …
Read More »ಝಮೀರ್ ಅಹ್ಮದ್ ಗೆ ಬಿಜೆಪಿಯ ಒಬ್ಬ ಮಹಾನಾಯಕನ ಬೆಂಬಲ ಇದೆ: ಶಾಸಕ ಯತ್ನಾಳ್
ವಿಜಯಪುರ: ಹಳೇ ಹುಬ್ಬಳ್ಳಿ ದಾಂಧಲೆ ಪ್ರಕರಣದ ಆರೋಪಿಗಳಿಗೆ ಶಾಸಕ ಝಮೀರ್ ಅಹ್ಮದ್ ಅವರು ಆಹಾರದ ಕಿಟ್ ವಿತರಣೆ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಾಸಕ ಝಮೀರ್ ನನ್ನು ಒದ್ದು ಒಳಗೆ ಹಾಕಬೇಕು’ ಎಂದು ವಾಗ್ದಾಳಿ ನಡೆಸಿದ್ದಾರೆ. ’ಝಮೀರ್ ಹಿಂದೂ ವಿರೋಧಿ ಹಾಗೂ ನಮ್ಮ ಸರ್ಕಾರದ ವಿರುದ್ಧ ಕೆಲಸ ಮಾಡುತ್ತಾರೆ. ಝಮೀರ್ಗೆ ನಮ್ಮ …
Read More »ಹುಬ್ಬಳ್ಳಿ: ಮೊದಲ ಓಟದಲ್ಲಿಯೇ ಹಳಿತಪ್ಪಿದ ಪುಟಾಣಿ ರೈಲು
ಹುಬ್ಬಳ್ಳಿ: ಇಲ್ಲಿನ ಮಹಾತ್ಮಾಗಾಂಧಿ ಉದ್ಯಾನದಲ್ಲಿ ಶನಿವಾರ ಚಾಲನೆ ನೀಡಲಾದ ಪುಟಾಣಿ ರೈಲು ಮೊದಲ ಓಟದಲ್ಲಿಯೇ ಹಳಿತಪ್ಪಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಜಗದೀಶ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಅನೇಕ ಗಣ್ಯರು ರೈಲಿನಲ್ಲಿ ಇದ್ದರು. ಇಂದಿರಾ ಗಾಜಿನ ಮನೆ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಮುಕ್ತಾಯಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಜೋಶಿ ಚಾಲನೆ ನೀಡಿ, ಪುಟಾಣಿ ರೈಲಿನಲ್ಲಿ ಪ್ರಯಾಣಿಸಿದ್ದರು. ಐದು ಬೋಗಿಯಿರುವ ರೈಲಿನ ಮೊದಲ ಬೋಗಿಯಲ್ಲಿ …
Read More »ಅಕ್ಷಯ್ ಬಳಿಕ ಯಶ್ಗೆ ಪಾನ್ ಮಸಾಲ ಆಫರ್; ಎಷ್ಟು ಕೋಟಿ ಕೊಟ್ರೂ ಈ ಕೆಲಸ ಮಾಡಲ್ಲ ಎಂದ ನಟ
ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲೂ ಯಶ್ ಅವರಿಗೆ ಸಖತ್ ಡಿಮ್ಯಾಂಡ್ ಇದೆ. ಆದರೆ ಆಯ್ಕೆಗಳ ವಿಚಾರದಲ್ಲಿ ಅವರು ತಮ್ಮದೇ ನಿಲುವು ಹೊಂದಿದ್ದಾರೆ.’ರಾಕಿಂಗ್ ಸ್ಟಾರ್’ ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಈಗ ಅವರು ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಯಶಸ್ಸಿನ ಖುಷಿಯಲ್ಲಿದ್ದಾರೆ. ಯಶ್ (Yash) ಜೊತೆ ಕೆಲಸ ಮಾಡಲು ದೊಡ್ಡ ದೊಡ್ಡ ಪ್ರೊಡಕ್ಷನ್ ಕಂಪನಿಗಳು ಕಾದಿವೆ. ಹಾಗೆಯೇ ಅನೇಕ ಬ್ರ್ಯಾಂಡ್ಗಳಿಂದಲೂ ಅವರಿಗೆ ಆಫರ್ ಬರುತ್ತಿದೆ. ಆದರೆ ಅವುಗಳನ್ನು ಒಪ್ಪಿಕೊಳ್ಳುವಲ್ಲಿ …
Read More »ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗಷ್ಟೇ ಅಡ್ಮಿಷನ್
ಬೆಂಗಳೂರು : ನಗರದ ರಿಚರ್ಡ್ ಕ್ಲಾರೆನ್ಸ್ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬೇರೆ ಧರ್ಮದ ಮಕ್ಕಳಿಗೆ ಪ್ರವೇಶ ಇಲ್ಲವೆಂದು ಆಡಳಿತ ಮಂಡಳಿ ಆದೇಶವನ್ನು ಹೊರಡಿಸಿದೆ. ಇತ್ತೀಚೆಗಷ್ಟೇ ಶಾಲೆಯಲ್ಲಿ ಬೈಬಲ್ ಕಲಿಯುವುದನ್ನು ಕಡ್ಡಾಯಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಕ್ಲಾರೆನ್ಸ್ ಶಾಲೆಗೆ ನೋಟಿಸ್ ನೀಡಲಾಗಿತ್ತು. ಇದೀಗ ಬೈಬಲ್ ವಾರ್ ಮುಂದುವರಿದಿದ್ದು, ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ ನೀಡಿ, ಹಿಂದೂ ಮಕ್ಕಳಿಗೆ ಪ್ರವೇಶ ಮಾಡಿಕೊಳ್ಳದಂತೆ ಶಾಲಾ …
Read More »ನಿಮ್ಮ ಜಮೀನಿನ ಪೋಡಿ ನೀವೇ ಮಾಡಿಕೊಳ್ಳಿ
ಬೆಂಗಳೂರು,ಏ.30- ಭೂ ಅರ್ಜಿಗಳನ್ನು ತೀವ್ರವಾಗಿ ಇತ್ಯರ್ಥಪಡಿಸುವ ಸದುದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಕಂದಾಯ ಇಲಾಖೆ ನಿಮ್ಮ ಪೋಡಿ ನೀವೇ ಮಾಡಿ ಸ್ವಾವಲಂಬಿ ಎಂಬ ವಿನೂತನ ಯೋಜನೆ ಯನ್ನು ಜಾರಿ ಮಾಡಿದೆ. ಇದರಿಂದಾಗಿ ಇನ್ನು ಮುಂದೆ ಸಾರ್ವಜನಿಕರು ತಮ್ಮ ಸ್ವಂತ ಭೂಮಿಯ ನಕ್ಷೆಯನ್ನು ತಾವೇ ತಯಾರಿಸಿಕೊಳ್ಳಬಹುದು. ಇದು ಸಂಪೂರ್ಣ ಕಾನೂನಿನ ಮಾನ್ಯತೆಯನ್ನು ಹೊಂದಿದ್ದು, ಭೂಮಾಪನ ಇಲಾಖೆಯಿಂದ ಆನ್ಲೈನ್ ಅನುಮೋದನೆಯನ್ನು ಬಳಸಿಕೊಳ್ಳಬಹುದಾಗಿದೆ ಎಂದು ಆರ್.ಅಶೋಕ್ ತಿಳಿಸಿದರು. ಸ್ವಾವಲಂಬಿ ಯೋಜನೆಯನ್ನು 11 ಇ-ಸ್ಕೆಚ್ ಭೂ …
Read More »ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಮೊಹಮ್ಮದ್ ಆರೀಫ್ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಯಲ್ಲಿ ಚಿಕಿತ್ಸೆ
ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಆರೋಪಿ ಮೊಹಮ್ಮದ್ ಆರೀಫ್ ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿರುವ ಈತ, ಟರ್ಪಂಟೈನ್ ಕುಡಿದು ಸಾಯಲು ಪ್ರಯತ್ನಿಸಿದ್ದಾಗಿ ವರದಿಯಾಗಿದೆ. ತನ್ನ ಕಾಲಿಗೆ ಗಾಯವಾಗಿದೆ, ಹಾಗಾಗಿ ಟರ್ಪಂಟೈನ್ ಕೊಡಿ ಎಂದು ಮೊಹಮ್ಮದ್ ಕೇಳಿದ್ದ. ಹಾಗಾಗಿ ಪೊಲೀಸರು ತಂದುಕೊಟ್ಟಿದ್ದರು. ಬಳಿಕ ಮೊಹಮ್ಮದ್ ಆರಿಪ್ ಟರ್ಪಂಟೈನ್ನ್ನು ಕುಡಿದಿದ್ದಾನೆ. ಮೊಹಮ್ಮದ್ ಆರಿಫ್ ಜತೆಗಿದ್ದ ಇನ್ನೊಬ್ಬ ಆರೋಪಿ ಎಐಎಂಐಎಂ ಕಾರ್ಪೋರೇಟರ್ ನಜೀರ್ ಅಹಮದ್ ಹೊನ್ಯಾಳ ಕೂಡಲೇ ಆರಿಫ್ರನ್ನು ತಡೆದಿದ್ದಾನೆ. …
Read More »ರಾಜಕೀಯ ಜಂಗೀಕುಸ್ತಿ,ಎಚ್ಡಿಕೆಗೆ ಠಕ್ಕರ್ ಕೊಟ್ಟ ಸಿಪಿವೈ: ಕೊನೆಗೂ ತಹಸೀಲ್ದಾರ್ ಎತ್ತಂಗಡಿ,
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಹಸೀಲ್ದಾರ್ ವರ್ಗಾವಣೆ ವಿಚಾರ ತಾಲೂಕಿನಲ್ಲಿ ಉಭಯ ನಾಯಕರ ಕದನ ಮತ್ತೆ ಮುನ್ನಲೆಗೆ ಬಂದಿದೆ. ಕಾರಣವಾಗಿದ್ದು, ಈ ವಿಚಾರದಲ್ಲಿ ತಹಸೀಲ್ದಾರ್ಗಳು ನೆಪಮಾತ್ರವಾದರೂ ಎಚ್ಡಿಕೆ ಮತ್ತು ಸಿಪಿವೈ ನಡುವಿನ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದೆ. ಶುಕ್ರವಾರ ನಡೆದ ದಿಢೀರ್ ಬೆಳವಣಿಗೆಯಲ್ಲಿ ಸಿಪಿವೈ ಕೈ ಮೇಲಾಗಿದ್ದು, ಈ ಹಿಂದಿನ ಬೆಳವಣಿಗೆಗಳನ್ನು ಗಮನಿಸಿದರೆ ನಾಳೆ ಏನು ಬೇಕಾದರೂ ಆಗಬಹುದು ಎಂಬ ಪರಿಸ್ಥಿತಿ ಇದೆ. ಚನ್ನಪಟ್ಟಣ ತಹಸೀಲ್ದಾರ್ ಎಲ್.ನಾಗೇಶ್ ಕೊನೆಗೂ ವರ್ಗಾವಣೆಗೊಂಡಿದ್ದಾರೆ. ಈ ಸ್ಥಾನಕ್ಕೆ …
Read More »ಪಿಎಸ್ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್ಐಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ : ಸಿದ್ದರಾಮಯ್ಯ ಟ್ವಿಟ್ಟ
ಬೆಂಗಳೂರು: ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು, ಪಿಎಸ್ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್ಐಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ನಲ್ಲಿ ಏನಿದೆ? ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ?. ಹಗರಣದ ತನಿಖೆ ನಿಷ್ಪಕ್ಷಪಾತವಾಗಿ …
Read More »ಪಿಎಸ್ಐ ಮರುಪರೀಕ್ಷೆ ದಿನಾಂಕ ಪ್ರಕಟ ಶೀಘ್ರದಲ್ಲೇ : ಆರಗ ಜ್ಞಾನೇಂದ್ರ
ಶಿವಮೊಗ್ಗ: ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ, ಸರ್ಕಾರ ಮರು ಪರೀಕ್ಷೆ ಮಾಡಲು ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಪಿಎಸ್ಐ ಮರು ಪರೀಕ್ಷೆಯ ದಿನಾಂಕ ಪ್ರಕಟ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಿಎಸ್ಐ ಪರೀಕ್ಷೆಯ ಅಕ್ರಮದ ಕುರಿತು ಒಂದೊಂದೆ ಅಂಶ ಹೊರಗೆ ಬರುತ್ತಿದೆ. ಈಗಾಗಲೇ ಪ್ರಕರಣ ಸಂಬಂಧ ಅನೇಕರನ್ನು ಬಂಧಿಸಲಾಗಿದೆ. ಪರೀಕ್ಷೆಯಲ್ಲಿ ನೂತನ ಟೆಕ್ನಾಲಜಿ ಬಳಸಿ ಅಕ್ರಮ ಎಸಗಿದ್ದಾರೆ. ಹೀಗಾಗಿ ಮರು …
Read More »
Laxmi News 24×7