ಡಿಸಿಸಿ ಬ್ಯಾಂಕ್ ರೈತರ ಬ್ಯಾಂಕ್ ಆಗಿದ್ದು, ನಷ್ಟದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಕೋಟ್ಯಂತರ ರೂಪಾಯಿ ಸಾಲ ನೀಡುತ್ತಿರುವುದು ಖಂಡನೀಯ ಎಂದು ರೈತ ಮುಖಂಡ ಶಶಿಕಾಂತ ಗುರೂಜಿ ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಗಮ ಸಕ್ಕರೆ ಕಾರ್ಖಾನೆಗೆ 27 ಕೋಟಿ ಸಾಲ ಮಂಜೂರು ಮಾಡುವುದಾಗಿ ಡಿಸಿಸಿ ಬ್ಯಾಂಕ್ ಸಭೆಯಲ್ಲಿ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ನಿರ್ಧಾರ ಕೈಗೊಂಡಿರುವುದನ್ನು ಟೀಕಿಸಿದರು. ಇದೇ ವೇಳೆ ಬೆಳಗಾಂ ಶುಗರ್ಸ್ ಸಂಸ್ಥೆಯೂ 16 ಕೋಟಿ …
Read More »ಬಸವ ಜಯಂತಿ ಉತ್ಸವ ಪ್ರಯುಕ್ತ 19 ರಂದು “ಸಮಾನತೆಗಾಗಿ” ಬೃಹತ್ ಬೈಕ್ ರ್ಯಾಲಿ
ಬೆಳಗಾವಿ: ಬಸವ ಜಯಂತಿ ನಿಮಿತ್ತ ಇದೆ ರವಿವಾರ ದಿನಾಂಕ 19 ರಂದು ಬೃಹತ್ ಬೈಕ್ ರ್ಯಾಲಿಯನ್ನು ಬೆಳಗಾವಿ ಮಹಾನಗರದಲ್ಲಿ ಆಯೋಜಿಸಲಾಗಿದೆ ಎಂದು ಬಸವ ಜಯಂತಿ ಉತ್ಸವ-2026 ಸಮಿತಿಯ ಸಂಚಾಲಕ ಬಸವರಾಜ ರೊಟ್ಟಿ ಹೇಳಿದರು. ಪತ್ರಿಕಾ ಪರಿಷತ್ತಿನಲ್ಲಿ ಮಾತನಾಡಿದ ಅವರಿಂದು ಬೆಳಗಿನ 8:00 ಗಂಟೆಗೆ ಶಹಾಪೂರ ಗೋವಾವೇಸ ಬಸವೇಶ್ವರ ಸರ್ಕಲ್ ದಿಂದ ಆರಂಭವಾಗುವ ಈ ರ್ಯಾಲಿಯಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಬೈಕ್ ಗಳು ಮತ್ತು ಕಾರುಗಳು ಭಾಗಿಯಾಗಲಿವೆ. ಬಸವಣ್ಣನವರು ಸಾರಿದ …
Read More »ಜಗತ್ತಿನ ಹಸಿವು ತಣಿಸುವ ಅನ್ನದಾತನಿಗೆ ಸರ್ಕಾರದ ಅಸಡ್ಡೆ; ಹೋರಾಟಕ್ಕಿಳಿದ ರೈತ ಸಂಘ
ಬಿಸಿಲು ಮಳೆ ಎನ್ನದೇ ತನ್ನ ಜಮೀನಿನಲ್ಲಿ ಶ್ರಮವಹಿಸಿ ಜಗತ್ತಿನ ಹಸಿವು ತಣಿಸುವ ಕಾಯಕ ಅನ್ನದಾತನದ್ದು. ಆದ್ರೆ ಅನ್ನದಾತನಿಗೆ ಅದೇಕೊ ಕಷ್ಟಗಳ ಸರಮಾಲೆ ತಪ್ಪಿದ್ದಲ್ಲಾ. ತನಗೆ ಏನೇ ಬೇಕಾದ್ರೂ ರೈತ ತಾನು ಹೋರಾಟ ಮಾಡಿಯೇ ಪಡೆಯಬೇಕಾಗಿರೋದು ನಮ್ಮ ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ಮತ್ತೆ ರೈತರ ವಿವಿಧ ಸಮಸ್ಯೆ ಈಡೇರಿಸಲು ರೈತ ಸಂಘದಿಂದ ಅಗ್ರಹಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್. ಹೌದು…ರೈತರಿಗೆ ಸಕಲ ಸೌಲಭ್ಯಗಳನ್ನು ಒದಗಿಸಲು …
Read More »ಹಾಸನದಲ್ಲಿ ಸಿನಿಮೀಯ ಟ್ವಿಸ್ಟ್ ಪಡೆದ ಪ್ರೇಮಕಥೆ
ಎಂಟು ವರ್ಷಗಳ ಸಂಸಾರ, 7 ವರ್ಷದ ಮಗನನ್ನು ಬಿಟ್ಟು ಪ್ರಿಯಕರನೊಂದಿಗೆ ಕಾರಿನಲ್ಲೇ ತಾಳಿ ಕಟ್ಟಿಸಿಕೊಂಡ ವಿವಾಹಿತೆ… ಇದೀಗ ಪಶ್ಚಾತ್ತಾಪದಿಂದ ಪತಿಯ ಬಳಿ ಮರಳಲು ಬೇಡಿಕೆ! ಮುಕುಂದೂರು ಗ್ರಾಮದಲ್ಲಿ ನಡೆದ ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ ಆಸ್ಪತ್ರೆ ಹೆಸರಿನಲ್ಲಿ ಮನೆಯಿಂದ ಹೊರಟ ಮಹಿಳೆ, ಸಾಂತ್ವನ ಕೇಂದ್ರದಿಂದಲೂ ಹೊರಬಂದು ಪ್ರಿಯಕರನೊಂದಿಗೆ ಮದುವೆಯಾಗಿದ್ದಾಳೆ. ಇಷ್ಟೆಲ್ಲ ನಡೆದ ಬಳಿಕವೂ ಪತಿ ದೊಡ್ಡ ಮನಸ್ಸು ತೋರಿಸಿ ಮನೆಗೆ ಕರೆದುಕೊಂಡು ಬಂದರೂ, ಮತ್ತೊಮ್ಮೆ ಪ್ರಿಯಕರನ ಜೊತೆ …
Read More »ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಪ್ರತ್ಯಕ್ಷ..!!
ಆಳಕ್ಕೆ ಗೂಳಿ ಬಿದ್ದಾಗ ಆಳಿಗೊಂದು ಕಲ್ಲು, ಅನ್ನುವಂತೆ, ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದರ್ಶನ್ ಅವರು ಆರೋಪಿ ಅಂತಾದಾಗ, ಈ ಮಾಜಿ ಮ್ಯಾನೇಜರ್ ಹೆಸರು ಕೂಡ ಮುನ್ನೆಲೆಗೆ ಬಂತು. ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ ನನ್ನೂರಿನವರು. ದರ್ಶನ್ ಅವರಿಗೆ ಮ್ಯಾನೇಜರ್ ಆಗೋಕು ಮುಂಚೆ ನಿರ್ಮಾಪಕ. ಯಶ್ ನಟನೆಯ ಮೊದಲಾ ಸಲ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರು. ಬೆಂಗಳೂರಿನ ವಿಜಯ ನಗರದಲ್ಲಿ ಉತ್ತರ ಕರ್ನಾಟಕ ಹೋಟೆಲ್ ನಡೆಸುತ್ತಿದ್ದರು. ಆಮೇಲೆ ದರ್ಶನ್ ಸರ್ ಮ್ಯಾನೇಜರ್ ಆದರು. ದರ್ಶನ್ …
Read More »ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?
ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗಡಿ ಗ್ರಾಮ ಹಳೇ ನಿಜಗಲ್ ಗ್ರಾಮದಲ್ಲಿ ಮಹಿಳೆಯ ತಲೆಬುರುಡೆ ಹಾಗೂ ಕೈ ಕಾಲಿನ ಕೆಲ ಮೂಳೆಗಳು ಪತ್ತೆಯಾಗಿದೆ. ತೋಟದ ಮಾಲೀಕ ಕೆಲಸ ಮಾಡುವ ವೇಳೆ ಅವಶೇಷಗಳನ್ನ ನೋಡಿದಾಗ ಆತಂಕಕ್ಕೆ ಕಾರಣವಾಗಿದ್ದು, ನಂತರ ದಾಬಸ್ ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಶ್ವಾನದಳ ಪರಿಶೀಲನೆ ನಡೆಸಿದ್ದು ನಾಪತ್ತೆಯಾಗಿದ್ದ ಮಹಿಳೆ ತುಮಕೂರು ನಿವಾಸಿ ಯಮುನಾ ಎಂದು ಗುರುತಿಸಲಾಗಿದೆ. ಅಸ್ಥಿಯ ಬಳಿ ಮಹಿಳೆಯ …
Read More »ಬಿ.ವಿ ಕಾರಂತ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ರಂಗಕರ್ಮಿ ಪ್ರಸನ್ನ ಆಯ್ಕೆ
ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ 205-26ನೇ ಸಾಲಿನ ಪ್ರತಿಷ್ಠಿತ `ಬಿ.ವಿ.ಕಾರಂತ ಪ್ರಶಸ್ತಿ’ಗೆ ಸಾಗರ ತಾಲ್ಲೂಕಿನ ಹೊನ್ನೇಸರದ ಚರಕ ಸಂಸ್ಥೆ ಸಂಸ್ಥಾಪಕ, ಹಿರಿಯ ರಂಗಕರ್ಮಿ ಪ್ರಸನ್ನ ಅವರನ್ನ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಲಕ್ಷ ರೂ. ನಗದು ಹಾಗೂ ಫಲಕವನ್ನ ಒಳಗೊಂಡಿದೆ. ಗಾಂಧಿವಾದಿ ಪ್ರಸನ್ನ ಅವರು ರಂಗಭೂಮಿ, ಸಾಂಸ್ಕೃತಿಕ ಚಟುವಟಿಕೆ ಮತ್ತು ಸಾಮಾಜಿಕ ಚಳವಳಿಗಳ ಮೂಲಕ ನಾಡಿನ ಜನಮಾನಸದಲ್ಲಿ ನೆಲೆಯಾಗಿದ್ದಾರೆ. ಕಳೆದ 50 ವರ್ಷಗಳಿಂದ ನಿರಂತರವಾಗಿ ವಿವಿಧ ಚಟುವಟಿಕೆಯಲ್ಲಿ …
Read More »ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ
ಮಂಡ್ಯ: ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿರುವ ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ವಿರುದ್ಧ ಅಧಿಕಾರಿಗಳು ಕಾನೂನು ಕ್ರಮವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಸೂಚಿಸಿದರು. ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿಂದು ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ) ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಬೇಕು. ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಗದಂತೆ ಬಸರಾಳು ಸರ್ಕಾರಿ ಆಸ್ಪತ್ರೆಯಲ್ಲಿ …
Read More »ಹೃದಯಾಘಾತದಿಂದ ನ್ಯಾಯಾಧೀಶೆ ಸಾವು
ತುಮಕೂರು: ಹೃದಯಾಘಾತದಿಂದ ನ್ಯಾಯಾಧೀಶೆ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಕಾಂತಮ್ಮ (43), ಸಾವನ್ನಪ್ಪಿದ ನ್ಯಾಯಾಧೀಶೆ. ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಕಾಂತಮ್ಮ ಸಾವನಪ್ಪಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ಕಾಂತಮ್ಮ ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿದ್ದ ನ್ಯಾ.ಕಾಂತಮ್ಮ ಇಂದು ವಸತಿ ಗೃಹದಲ್ಲಿ ಹೃದಯಾಘಾತದಿಂದ …
Read More »ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ದಿನೇಶ್ ಗುಂಡೂರಾವ್
ಬೆಂಗಳೂರು: ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಲಿ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಬೇಕು. ನಾನು ಹಿಂದೆ ಮಂತ್ರಿ ಆಗಿದ್ದಾಗ ಪುನರ್ ರಚನೆ ಆಗಿತ್ತು. ಬೇರೆಯವರಿಗೆ ಸಚಿವ ಸ್ಥಾನ ಸಿಗಬೇಕು. ಪಕ್ಷದ ಹಂತದಲ್ಲಿ ಅದು ಆಗುತ್ತದೆ ಎಂದರು. ಈ ಸಮಯದಲ್ಲಿ …
Read More »
Laxmi News 24×7