Breaking News

Laxminews 24x7

ಮಿತಿ ಮೀರಿ ಸರಕು ಸಾಗಣೆ: ₹ 46 ಸಾವಿರ ದಂಡ

ಕಾರವಾರ: ಸಾಮರ್ಥ್ಯಕ್ಕಿಂತ ಹೆಚ್ಚು ಸರಕು ಸಾಗಿಸುತ್ತಿದ್ದ ಲಾರಿಯ ಚಾಲಕನಿಗೆ ಇಲ್ಲಿನ ನ್ಯಾಯಾಲಯವು ₹ 46 ಸಾವಿರ ದಂಡ ವಿಧಿಸಿದೆ. ಅಲ್ಲದೇ ವಾಹನದ ಸರಕು ಸಾಗಣೆ ಪರವಾನಗಿ ಹಾಗೂ ಚಾಲಕನ ವಾಹನ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಿದೆ.   ಶಿವಮೊಗ್ಗದ ಮೊಹಮ್ಮದ್ ಅಮೀರ್ ಪಾಷಾ ಶಿಕ್ಷೆಗೆ ಗುರಿಯಾದ ಚಾಲಕ. ಜೂನ್ 16ರಂದು ರಾತ್ರಿ ನಗರದ ಮೂಲಕ ಸಾಗುತ್ತಿದ್ದ ಲಾರಿಯಲ್ಲಿ ಮಿತಿ ಮೀರಿದ ಪ್ರಮಾಣದಲ್ಲಿ ಸ್ಟೀಲ್ ಸರಕು ಸಾಗಿಸಲಾಗುತ್ತಿತ್ತು. ಅಂದು ಗಸ್ತಿನಲ್ಲಿದ್ದ ನಗರದ ಸಂಚಾರ ಠಾಣೆಯ …

Read More »

”ಕೆಜಿಎಫ್” ಬೆಡಗಿ ಶ್ರೀನಿಧಿ ಶೆಟ್ಟಿಗೆ ಕನ್ನಡದಲ್ಲಿ ಎಷ್ಟು ಅಂಕ ಗೊತ್ತಾ..? SSLC ಮಾರ್ಕ್ಸ್ ಕಾರ್ಡ್ ವೈರಲ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಶ್ರೀನಿಧಿ ಶೆಟ್ಟಿ. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿಗೆ ಡಿಮ್ಯಾಂಡ್ ಹೆಚ್ಚಾಗಿದ್ದು ತೆಲುಗು ಹಾಗೂ ತಮಿಳು ಸಿನಿಮಾರಂಗದಲ್ಲೂ ತಮ್ಮ ಚಾಪೂ ಮೂಡಿಸುತ್ತಿದ್ದಾರೆ. ಈ ಮಧ್ಯೆ ಶ್ರೀನಿಧಿ ಶೆಟ್ಟಿಯ ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಶ್ರೀನಿಧಿ ಶೆಟ್ಟಿಯ ಅಂಕಪಟ್ಟಿ ನೋಡಿ ಕನ್ನಡಿಗರು ಶಹಭಾಷ್ ಅಂತಿದ್ದಾರೆ. ಮೂಲತಃ ಕನ್ನಡದ ಹುಡುಗಿಯಾಗಿರುವ ಶ್ರೀನಿಧಿ ಶೆಟ್ಟಿ …

Read More »

ಪ್ರಮೋದ್ ಮುತಾಲಿಕ್​-ಯಶಪಾಲ್ ಸುವರ್ಣರ ತಲೆ ಕಡಿಯಲು ಕರೆ ನೀಡಿದ್ದವನ ಬಂಧನ.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ ಹಾಗೂ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರ ತಲೆ ಕಡಿದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಕರೆ ನೀಡಿದ್ದವನನ್ನು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ. ಮಹಮ್ಮದ್ ಶಫಿ ಬಂಧಿತ ಆರೋಪಿ. ಈತ ಮಾರಿಗುಡಿ ಎಂಬ ಇನ್​ಸ್ಟಾಗ್ರಾಂ ಖಾತೆ ಮೂಲಕ ಇಂಥದ್ದೊಂದು ಪ್ರಚೋದಕ ಹೇಳಿಕೆ ನೀಡಿದ್ದ. ‘ಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. …

Read More »

ಬಿಪಿಎಲ್ ಕಾರ್ಡ್ ಹೊಂದಿರುವ `SC-ST’ ಕುಟುಂಬಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ..!

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ ಗೃಹ ಬಳಕೆದಾರರಿಗೆ ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತದೆ ಎಂದು ಬಳ್ಳಾರಿ ನಗರ ಜೆಸ್ಕಾಂ, ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರ (ಬಿಪಿಎಲ್ ಪಡಿತರ ಚೀಟಿ ಪಡೆದಿರುವಂತಹ) ಗ್ರಾಹಕರು ಪ್ರಸ್ತುತ ಇರುವ ವಿದ್ಯುತ್ ಬಾಕಿಯನ್ನು ಪಾವತಿಸಿದ್ದಲ್ಲಿ ಮಾತ್ರ …

Read More »

ವೇದಿಕೆಯಲ್ಲಿ ಕುರ್ಚಿ ಹಾಕಲಿಲ್ಲ ಎಂದು ಸಭೆಯಿಂದ ಹೊರ ನಡೆದ ಸಚಿವ!

ವಿಜಯಪುರ : ಕಾರ್ಯಕ್ರಮದಲ್ಲಿ ತಮ್ಮನ್ನು ಆಹ್ವಾನಿಸಿದರೂ ವೇದಿಕೆ ಮೇಲೆ ಕುರ್ಚಿ ಹಾಕಿಲ್ಲ ಎಂದು ಸರ್ಕಾರಿ ಒಡೆತನದ ನಿಗಮವೊಂದರ ಅಧ್ಯಕ್ಷರು ಕಿಡಿ ಕಾರಿದ್ದು, ವೇದಿಕೆ ಮೇಲಿದ್ದ ಸಚಿವರು ಇದರಿಂದ ಬೇಸರಗೊಂಡು ಸಭೆಯಿಂದ ನಿರ್ಗಮಿಸಲು ಮುಂದಾದ ಘಟನೆ ಜರುಗಿದೆ.   ಶನಿವಾರ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಜಿಲ್ಲೆಯ ಬಬಲೇಶ್ವರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹಾಗೂ ತಿಕೋಟ ತಾಲೂಕಿನ ಕನಮಡಿ ಗ್ರಾಮದಲ್ಲಿ ಇಲಾಖೆಯ ಅನುದಾನದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ್ದರು. ಭೂಮಿ …

Read More »

ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಸೆಕೆಂಡ್ ಟಾಪರ್.. ಮುಂದಿನ ಶಿಕ್ಷಣಕ್ಕಾಗಿ ಕೂಲಿ ಕೆಲಸಕ್ಕೆ ಗುಳೇ ಹೋಗಿರೋ ವಿದ್ಯಾರ್ಥಿ..

ಗದಗ : ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ನ ಶ್ರೀ ಅಣ್ಣದಾನೇಶ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಶಿವರಾಜ್ ಎಂಬಾತ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 600ಕ್ಕೆ 593 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾನೆ. ಮೂಲತ: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಬಳಿಯ ಯಲಗಟ್ಟ ಗ್ರಾಮದ ನಿವಾಸಿಯಾಗಿರೋ ಶಿವರಾಜ್ ಕಷ್ಟಪಟ್ಟು ಓದಿ ಈ ಸಾಧನೆ ಮಾಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್, ನನ್ನ ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡು …

Read More »

ಮುಂದಿನ ಮೂರು ದಿನ ಮಳೆ ;13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಶುಕ್ರವಾರ ರಾತ್ರಿಯಿಂದಲೇ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು ಭಾಗದಲ್ಲಿ ಮಳೆಯಾಗುತ್ತಿದೆ. ಶುಕ್ರವಾರ ರಾತ್ರಿ ಸುರಿದ ಮಳೆಗೆ ಬೆಂಗಳೂರು ಪೂರ್ವ ಭಾಗದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ದಕ್ಷಿಣ ಕನ್ನಡ, ಕೊಡಗು, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ, ಯಾದಗಿರಿ ಮತ್ತು ಹಾಸನ ಜಿಲ್ಲೆಗಳಲ್ಲಿ ಕಳೆದ ಎರಡು ದಿನದಿಂದ ಮಳೆಯಾಗುತ್ತಿದೆ. ಇಂದಿನಿಂದ ಜೂನ್ 22ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. …

Read More »

ಬೆಳಗಾವಿ – ಗೌಂಡವಾಡ ಗ್ರಾಮದಲ್ಲಿ ಸತೀಶ ಪಾಟೀಲ ಎಂಬ ವ್ಯಕ್ತಿಯನ್ನು ರಾತ್ರಿ 9 ಗಂಟೆ ವೇಳೆಗೆ ಜಂಬೆಯಿಂದ ಕೊಚ್ಚಿ ಕೊಲೆ

ಬೆಳಗಾವಿ – ಇಲ್ಲಿಯ ಗೌಂಡವಾಡ ಗ್ರಾಮದಲ್ಲಿ ರಾತ್ರೋರಾತ್ರಿ ಹಿಂಸಾಚಾರ ಬುಗಿಲೆದ್ದಿದೆ. ಓರ್ವನನ್ನು ಬರ್ಬರವಾಗಿ ಕೊಲೆಗೈಯಲ್ಲಾಗಿದ್ದು, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಗ್ರಾಮದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.   ಹಳೆಯ ಜಮೀನು ವಿವಾದವೊಂದು ಇಂದು ಹೊಸ ತಿರುವು ಪಡೆದು ಹಿಂಸಾಚಾರ ಆರಂಭವಾಗಿದೆ. ವ್ಯಕ್ತಿಯೋರ್ವನನ್ನು ಕೊಚ್ಚಿ ಕೊಲೆಗೈಯಲಾಗಿದೆ. ಸತೀಶ ಪಾಟೀಲ ಎಂಬ ವ್ಯಕ್ತಿಯನ್ನು ಬಿರ್ಜೆ ಕುಟುಂಬದವರು ಕಾರು ಪಾರ್ಕಿಂಗ್ ಮಾಡಿದ ನೇಪವೊಡ್ದಿ ರಾತ್ರಿ 9 ಗಂಟೆ ವೇಳೆಗೆ …

Read More »

ಅಪ್ಪಂದಿರ ದಿನಾಚರಣೆ ನಿಮಿತ್ತ ನನ್ನದೊಂದು ಅನಿಸಿಕೆ: ರಾಹುಲ್‌ ಜಾರಕಿಹೊಳಿ

ಅಪ್ಪಂದಿರ ದಿನಾಚರಣೆ ನಿಮಿತ್ತ ನನ್ನದೊಂದು ಅನಿಸಿಕೆ.. ಅಪ್ಪ ಎಂದರೆ ರಕ್ಷಣೆ, ಅಮ್ಮ ಎಂದರೆ ವ್ಯಾತ್ಸಲ್ಯ ಎಂದೇ ವ್ಯಾಖ್ಯಾನಿಸಲಾಗುವ ಈ ಸಂಬಂಧದ ಬಗ್ಗೆ ಹೇಳುವುದು ಕಷ್ಟವಾದರೂ ಪ್ರತಿ ಮಗು ಅಪ್ಪನೊಂದಿಗೆ ಹೊಂದಿರುವ ಬಾಂಧವ್ಯವನ್ನು ಅನುಭವಕ್ಕೆ ಮಾತ್ರ ನಿಲುಕುವಂತದ್ದು. ಅಮ್ಮ ಎಂಬ ಪದಕ್ಕಿರುವಷ್ಟೇ ಅನಂತ ವಿಸ್ತಾರ ಅಪ್ಪನೆಂಬ ಪದಕ್ಕೂ ಇದೆ. ಅಪ್ಪನೆಂದರೆ ವಿಶ್ವಾಸ, ಭರವಸೆ. ಜೀವ ಕೊಟ್ಟು, ಜೀವನ ರೂಪಿಸಿದ ಅಪ್ಪ – ಅಮ್ಮಂದಿರ ದಿನ ಒಂದು ದಿನಕ್ಕೆ ಸೀಮಿತವಲ್ಲ. ಈ ಜಗತ್ತು …

Read More »

ವೇದಿಕೆ ಮೇಲೆ ಪುಸ್ತಕ ಹರಿದು ದರ್ಪ ತೋರಿದ ಡಿಕೆಶಿ

ಬೆಂಗಳೂರು: ಇಂದು ನಗರದಲ್ಲಿ ಪಠ್ಯಪುಸ್ತಕ ಕುರಿತು ಬೃಹತ್ ಪ್ರತಿಭಟನೆಯೇ ನಡೆಯುತ್ತಿದೆ. ರಾಜ್ಯದ ಮೂಲೆ‌ಮೂಲೆಯಿಂದಲೂ ಸಾಕಷ್ಟು ಜನ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ‌. ಶಿವಕುಮಾರ್ ಕೂಡ ಜೊತೆಯಾಗಿದ್ದು, ಪಠ್ಯ ಪುಸ್ತಕ ಮಾಡಿದವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಷ್ಕರಣೆಗೊಂಡಿರುವ ಪುಸ್ತಕವನ್ನು ವೇದಿಕೆಯ ಮೇಲೆಯೇ ಹರಿದು ಹಾಕಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಾನು ಇದನ್ನು ಸುಟ್ಟು ಹಾಕಬೇಕು ಎಂದು ಬಂದೆ‌. ಆದರೆ ವೇದಿಕೆ ಮೇಲೆ ಸುಡಲು ಆಗಲ್ಲ. ಹಾಗಾಗಿ ಹರಿದು …

Read More »