11 ಹುಡುಗಿಯರ ಜೊತೆ ಅಶ್ಲೀಲ ಸೆಲ್ಫಿ ತೆಗೆದು 2018ರಲ್ಲಿ ಹೋಮ್ ಗಾರ್ಡ್ ಕೆಲಸದಿಂದ ಅಮಾನತ್ತಾಗಿದ್ದ. ಲಾಡ್ಜ್ ಸೇರಿದಂತೆ ವಿವಿಧ ಕಡೆ ಸೆಲ್ಫಿ ತೆಗೆದು ವೈರಲ್ ಮಾಡಿದ್ದ. ಹಾಗಾಗಿ ಅಂದು ಸಸ್ಪೆಂಡ್ ಮಾಡಲಾಗಿತ್ತು.ಮಂಗಳೂರು: ಮಸೀದಿ ಒಳಗೆ ನುಗ್ಗಿ ಅತ್ಯಚಾರಕ್ಕೆ(Rape)ಯತ್ನಿಸಿದ್ದ ಆರೋಪಿಯನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಬಂಧಿತ ಆರೋಪಿ. ಏ.29ರಂದು ಬೆಳಗಿನ ಜಾವ 2 ಗಂಟೆಗೆ ಮಸೀದಿಗೆ ನುಗ್ಗಿದ್ದು, ಮಹಿಳೆಯರು ನಮಾಜ್ ಮಾಡುತ್ತಿದ್ದ ಕೊಠಡಿಗೆ ನುಗ್ಗಿ …
Read More »ಜೆಡಿಎಸ್ ಶಾಸಕ ಸಾರಾ ಮಹೇಶ್ ಮೇಲೆ ಎಫ್ ಐಆರ್ ದಾಖಲು ಆರೋಪ : ರಾತ್ರೋರಾತ್ರಿ ಠಾಣೆ ಎದುರು ಧರಣಿ
ಮೈಸೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮೇಲೆ ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದ್ದು, ಈ ಹಿನ್ನೆಲೆಯ ಸ್ವತಃ ಶಾಸಕ ಸಾ.ರಾ.ಮಹೇಶ್ ಅವರೇ ಠಾಣೆಗೆ ಆಗಮಿಸಿ ತಮ್ಮನ್ನು ಬಂಧಿಸುವಂತೆ ಪ್ರತಿಭಟಿಸುತ್ತಿರುವ ಘಟನೆ ನಡೆಯುತ್ತಿದೆ. ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ನೀಡಿದ ದೂರಿನ ಮೇರೆಗೆ ಶಾಸಕ ಸಾ.ರಾ.ಮಹೇಶ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸಾ.ರಾ.ಮಹೇಶ್ ಸ್ವತಃ ಠಾಣೆಗೆ ಆಗಮಿಸಿದ್ದು, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡರ …
Read More »ಮೇ.2ರಂದು ‘ರಂಜಾನ್ ಆಚರಣೆ’ಗೆ ನಿರ್ಧಾರ: ರಾಜ್ಯ ಸರ್ಕಾರದಿಂದ ‘ಸಾರ್ವತ್ರಿಕ ರಜೆ’ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ರಜೆಯನ್ನು ದಿನಾಂಕ 03-05-2022ರಂದು ನಿಗದಿ ಪಡಿಸಿ ಘೋಷಣೆ ಮಾಡಿತ್ತು. ಆದ್ರೇ.. ಮೂನ್ ಕಮಿಟಿ ತೀರ್ಮಾನದಿಂದಾಗಿ ಇದೀಗ ದಿನಾಂಕ 02-05-2022ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ ಘೋಷಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ 03-05-2022ರಂದು ಖುತುಬ್ ಎ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ …
Read More »ಬಿಡುಗಡೆಯಾದ ಮೊದಲ ದಿನವೇ ಮಕಾಡೆ ಮಲಗಿದ ಅಜಯ್ ದೇವಗನ್ ರ ʼರನ್ ವೇ 34ʼ
ಹಿಂದಿ ರಾಷ್ಟ್ರ ಭಾಷೆ ಎಂದು ವರಾತ ತೆಗೆದು ದೇಶಾದ್ಯಂತ ತೀವ್ರ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟ ಅಜಯ್ ದೇವಗನ್ ಅವರ ಬಹುನಿರೀಕ್ಷಿತ ಚಿತ್ರ ʼರನ್ ವೇ 34ʼ ಬಾಕ್ಸಾಫೀಸ್ ನಲ್ಲಿ ಮುಗ್ಗರಿಸಿ ಬಿದ್ದಿದೆ. ಸ್ವತಃ ಅಜಯ್ ದೇವಗನ್ ನಿರ್ಮಿಸಿ, ನಿರ್ದೇಶಿಸಿ, ಬಿಗ್ ಬಿ ಅಮಿತಾಭ್ ಬಚ್ಚನ್ ಜತೆ ನಟಿಸಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ, ಚಿತ್ರ ಬಿಡುಗಡೆಗೆ ಎರಡು ಮೂರು ದಿನಗಳಿರುವಾಗ ದೇವಗನ್ ಭಾಷೆ ವಿಚಾರದಲ್ಲಿ …
Read More »ಹುಬ್ಬಳ್ಳಿ ಘಟನೆ: ಗಲಭೆಕೋರರಿಗೆ ಕಾಂಗ್ರೆಸ್ ನೆರವು ನೀಡಿದೆ ಎಂದ ಸಿಎಂ
ನವದೆಹಲಿ ಏಪ್ರಿಲ್ 30: ಹುಬ್ಬಳ್ಳಿ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹರಿಹಾಯದಿದ್ದಾರೆ. ‘ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು ಆಗಿದೆ. ಗಲಭೆ ಮಾಡಿದವ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಗೆ ಆಗಮಿಸಿ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ …
Read More »ಕುಮಟಾದ ಪ್ರತೀಕ್ಷಾಗೆ ಒಂಬತ್ತು ಚಿನ್ನ
ಬೆಂಗಳೂರು: ಉತ್ತರಕನ್ನಡ ಜಿಲ್ಲೆ ಕುಮಟದ ಪ್ರತೀಕ್ಷಾ ಜೆ.ಪೈ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ 2022ನೇ ಸಾಲಿನ ಘಟಿಕೋತ್ಸವದಲ್ಲಿ ಒಟ್ಟು 9 ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಫಿಸಿಯಾಲಜಿ, ಬಯೋಕೆಮಿಸ್ಟ್ರಿ, ಮೈಕ್ರೋಬಯಾಲಜಿ, ಪೆಥಾಲಜಿ, ಫೋರೆನ್ಸಿಕ್ ಮೆಡಿಸಿನ್, ಕಮ್ಯುನಿಟಿ ಮೆಡಿಸಿನ್, ಜನರಲ್ ಮೆಡಿಸಿನ್, ಜನರಲ್ ಸರ್ಜರಿ ಮತ್ತು ಪೀಡಿಯಾಟ್ರಿಕ್ಸ್ ವಿಷಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಮೊದಲನೇ, ಎರಡನೇ ಹಾಗೂ ಅಂತಿಮ ವರ್ಷದ ಎಂಬಿಬಿಎಸ್ನಲ್ಲಿ ಸಮಗ್ರ ಪ್ರಶಸ್ತಿ ಪಡೆದಿರುವ ಅವರಿಗೆ ಪೆಥಾಲಜಿ …
Read More »3.58 ಲಕ್ಷ ಬೋಗಸ್ ಪಿಂಚಣಿ ಫಲಾನುಭವಿಗಳ ಪತ್ತೆ: ಸಚಿವ ಅಶೋಕ್
ಬೆಂಗಳೂರು: ನವೋದಯ ಆಯಪ್ ಮೂಲಕ ವಿವಿಧ ಪಿಂಚಣಿ ಯೋಜನೆಗಳಡಿ ಫಲಾನುಭವಿಗಳ ದತ್ತಾಂಶ ಸಂಗ್ರಹ, ಆಧಾರ್ ಸಂಖ್ಯೆಗೆ ಜೋಡಿಸಿದ್ದರಿಂದ ರಾಜ್ಯದಲ್ಲಿ ಈವರೆಗೆ 3.58 ಲಕ್ಷ ಬೋಗಸ್ ಫಲಾನುಭವಿಗಳನ್ನು ಪತ್ತೆ ಹಚ್ಚಿ ರದ್ದುಪಡಿಸಿದ್ದರಿಂದ ರಾಜ್ಯದ ಬೊಕ್ಕಸಕ್ಕೆ 430 ಕೋಟಿ ರೂ. ಉಳಿತಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ದಲ್ಲಾಳಿಗಳ ಬಳಿ ಮಾಸಾಶನ ಮಂಜೂರು ಆದೇಶಪತ್ರಗಳು, ಒಬ್ಬರಿಗೆ ಎರಡೆರಡು ಪಿಂಚಣಿ, ಸತ್ತವರಿಗೂ ಪಾವತಿಯಾಗಿರುವುದು ಬಯಲಾಗಿದೆ ಎಂದು ತಿಳಿಸಿದರು. …
Read More »45 ಡಿಗ್ರಿ ದಾಟಿದ ತಾಪಮಾನ: ಕಾರಿನ ಬಾನೆಟ್ ಅನ್ನೇ ಒಲೆಯಾಗಿಸಿಕೊಂಡು ರೊಟ್ಟಿ ಮಾಡಿದ ಮಹಿಳೆ
ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನ 45 ಡಿಗ್ರಿಗಳಿಗೆ ತಲುಪಿದೆ. ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಈಗ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಇಷ್ಟು ಬಿಸಿಲಿನಲ್ಲಿ ಅಡುಗೆಯೇ ತಯಾರಿಸಬಹುದು ಎಂದು ಕೆಲವರು ಗೇಲಿ ಮಾಡುತ್ತಿದ್ದರೆ, ಇನ್ನೂ ಕೆಲವರು ಈ ಬಿಸಿಲನ್ನೇ ಬಳಸಿಕೊಂಡು ಅಡುಗೆ ಮಾಡಿ ಅಚ್ಚರಿಗೊಳಿಸುತ್ತಿದ್ದಾರೆ. ಇದನ್ನು ಕೇಳಿ ನಿಮಗೆ ನಗು ಬಂದಿರಬಹುದು ಆದರೆ ಇದು ನಿಜ. ಇತ್ತೀಚೆಗೆ, ಒಡಿಶಾದ ಮಹಿಳೆಯೊಬ್ಬರು ಕಾರಿನ ಬಾನೆಟ್ ಮೇಲೆ ಬ್ರೆಡ್, ರೊಟ್ಟಿ ಬೇಯಿಸುತ್ತಿರುವ …
Read More »ಆಟೋ ಹತ್ತಿದ ಯುವತಿಗೆ ದಾರಿ ತಪ್ಪಿಸಿ ಹಾಡಹಗಲೇ ರೇಪ್ ಮಾಡಿದ ಆಟೋ ಚಾಲಕ..!
ಯಾದಗಿರಿ : ಆಟೋದಲ್ಲಿ ತೆರಳುತ್ತಿದ್ದ ವೇಳೆ ಯುವತಿಯನ್ನು ಹಾಡಹಗಲೇ ಅತ್ಯಾಚಾರ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಕೆಲಸ ಮುಗಿಸಿಕೊಂಡು ಯುವತಿ ಆಟೋದಲ್ಲಿ ಹೋಗುತ್ತಿದ್ದ ವೇಳೆ ಆಕೆಯನ್ನು ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲು ಆಟೋ ಚಾಲಕ ಮತ್ತು ಆತನ ಸ್ನೇಹಿತ ಯತ್ನಿಸಿದ್ದಾರೆ. ಈ ವೇಳೆ ಯುವತಿ ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದರೂ ಬಿಡದ ಕಾಮುಕರು ಅತ್ಯಾಚಾರ ಮಾಡಿದ್ದಾರೆ. ಅದು ಅಲ್ಲದೇ ವೀಡಿಯೋ ಸಹ ಸೆರೆ ಹಿಡಿದಿದ್ದಾರೆ. ಪ್ರಕರಣ …
Read More »ಝಮೀರ್ ಅಹ್ಮದ್ ಗೆ ಬಿಜೆಪಿಯ ಒಬ್ಬ ಮಹಾನಾಯಕನ ಬೆಂಬಲ ಇದೆ: ಶಾಸಕ ಯತ್ನಾಳ್
ವಿಜಯಪುರ: ಹಳೇ ಹುಬ್ಬಳ್ಳಿ ದಾಂಧಲೆ ಪ್ರಕರಣದ ಆರೋಪಿಗಳಿಗೆ ಶಾಸಕ ಝಮೀರ್ ಅಹ್ಮದ್ ಅವರು ಆಹಾರದ ಕಿಟ್ ವಿತರಣೆ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಾಸಕ ಝಮೀರ್ ನನ್ನು ಒದ್ದು ಒಳಗೆ ಹಾಕಬೇಕು’ ಎಂದು ವಾಗ್ದಾಳಿ ನಡೆಸಿದ್ದಾರೆ. ’ಝಮೀರ್ ಹಿಂದೂ ವಿರೋಧಿ ಹಾಗೂ ನಮ್ಮ ಸರ್ಕಾರದ ವಿರುದ್ಧ ಕೆಲಸ ಮಾಡುತ್ತಾರೆ. ಝಮೀರ್ಗೆ ನಮ್ಮ …
Read More »
Laxmi News 24×7